ಶಿವಮೊಗ್ಗ | ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿಲ ಮತ್ತು ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಮಹಿಳೆಯರಿಗೆ ಅನ್ನ ಭಾಗ್ಯ, ಶಕ್ತಿಯೋಜನೆ, ಗೃಹಲಕ್ಷ್ಮೀ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದರೆ ಕೇಂದ್ರ ಸರ್ಕಾರ ಮಹಿಳೆಯ ಮೇಲೆ ಬೆಲೆ ಏರಿಕೆಯ ಗದಾಪ್ರಹಾರ ಮಾಡಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಹಾಲಪ್ಪ, ಭಾರತೀ ರಾಮಕೃಷ್ಣ, ಸುವರ್ಣಾ ನಾಗರಾಜ್, sವ್ಯಾ ಕೃಷ್ಣಮೂರ್ತಿ, ಯಮುನಾ ರಂಗೇಗೌಡ, ಪ್ರಭಾವತಿ ಚಂದ್ರಶೇಖರ್, ನಾಗರತ್ನ, ಕವಿತಾ, ವೇದಾ ವಿಜಯಕುಮಾರ್, ವಿಜಯ್ ಲಕ್ಷ್ಮೀ ಸಿ. ಪಾಟೀಲ್ ಇದ್ದರು.
Continue Reading


