ಚೀನಾ ಹಿಂದಿಕ್ಕಿ ವಿಶ್ವದಲ್ಲಿಯೇ ಅತಿದೊಡ್ಡ ಅಕ್ಕಿ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ

184 ಹೊಸ ತಳಿ ಬಿಡುಗಡೆ: ರಾಷ್ಟ್ರ ರಾಜಧಾನಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಭಿವೃದ್ಧಿಪಡಿಸಿದ 25 ವಿವಿಧ ಬೆಳೆಗಳ 184 ಸುಧಾರಿತ ತಳಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಕೃಷಿ ಸಚಿವರು, ಹೊಸ ತಳಿಗಳ ಪೈಕಿ 122 ಧಾನ್ಯಗಳು, 6 ದ್ವಿದಳ ಧಾನ್ಯಗಳು, 13 ಎಣ್ಣೆಕಾಳುಗಳು, 11 ಮೇವಿನ ಬೆಳೆಗಳು, 6 ಕಬ್ಬು, 24 ಹತ್ತಿ ಮತ್ತು ಸೆಣಬು, ತಂಬಾಕಿನ ತಲಾ ಒಂದು ತಳಿ ಸೇರಿವೆ ಎಂದರು. ಈ ಹೊಸ ತಳಿಗಳು […]

Continue Reading

ಶಿವಮೊಗ್ಗ | ಸಿದ್ಧರಾಮಯ್ಯ ಅಭಿಮಾನಿಗಳಿಂದ ಅಶೋಕ ವೃತ್ತದಲ್ಲಿ ನಾಟಿ ಕೋಳಿ ಬಿರಿಯಾನಿ ಮತ್ತು ಸಿಹಿ ಹಂಚಿಕೆ

ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಮಾತನಾಡಿ, ಅಂದು ಅರಸು ಇಂದು ಸಿದ್ಧರಾಮಯ್ಯ ಬಡವರಿಗೆ ನೆಮ್ಮದಿ ಕೊಟ್ಟವರು. ಅವರ ಗ್ಯಾರಂಟಿ ಯೋಜನೆ ಎಲ್ಲರ ಮನೆಗೂ ಈಗಾಗಲೇ ತಲುಪಿದೆ. ನಮ್ಮ ಕಾರ್ಯಕರ್ತರು ಪ್ರತಿ ಮನೆಗೂ ಭೇಟಿ ನೀಡಿ ಆ ಯೋಜನೆಯ ಪ್ರಾಮುಖ್ಯತೆಯನ್ನು ವಿವರಿಸುವ ಕೆಲಸ ಮಾಡಬೇಕು ಎಂದರು. ಯುವ ನಾಯಕ ಕೆ. ರಂಗನಾಥ್ ಮಾತನಾಡಿ, ರೆಕಾರ್ಡ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರು. ದೀರ್ಘಾವಧಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರೀತಿ ಪೂರ್ವಕವಾಗಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ. 30 […]

Continue Reading

ನಶ ಮುಕ್ತ (ನಶೆ) ಅಭಿಯಾನ ಮತ್ತು ಅಭಿಯಾನ ಅಯೋಜಕರು” : ಕೆ ಪಿ ಶ್ರೀಪಾಲ್ ವಕೀಲರು

ಇದರ ಮದ್ಯೆ ಕೆಲವು NGO ಗಳು ಸಹ ಈ ನಶೆ ಮುಕ್ತತತೆ ಬಗ್ಗೆ ಅಬಿಯಾನ ಹಮ್ಮಿಕೊಂಡಿವೆ, ಈ ಕಾರ್ಯಕ್ರಮಗಳ ಆಯೋಜಕರು, ರೂವಾರಿಗಳಲ್ಲಿ ಬಹುತೇಕರು ನಶೆ ಏರಿಸುವ ಕ್ಲಬ್ ಗಳ ಅಜೀವ ಸದಸ್ಯರು, ವೈನ್ ಶಾಪ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರೆ ಇದ್ದಾರೆ, ರಾತ್ರಿ ತಾವೆ ಹಣ ಪಡೆದು ನಶೆ ಏರಿಸಿಕೊಳ್ಳಲು ಅವಕಾಶಮಾಡಿಕೊಟ್ಟು ತಾವು ಸಹ ನಶೆಯುಕ್ತರಾಗಿ ಬೆಳಿಗ್ಗೆ ನಶೆ ಇಳಿದೊಡೆ ನಶೆ ಮುಕ್ತ ಸಮಾಜ ನಿರ್ಮಾಣದ ಅಭಿಯಾನ ಹಮ್ಮಿ ಕೊಳ್ಳುತ್ತಿರುವುದು ದುರಂತ. ನಶ ಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ […]

Continue Reading

ಶಿವಮೊಗ್ಗ | ಕೈದಿಯನ್ನು ಭೇಟಿಗೆ ಬಂದ ವೇಳೆ ಗಾಂಜಾ ಸಾಗಿಸಲು ಯತ್ನ ; ಇಬ್ಬರ ಬಂಧನ

ಕೂಡಲೇ ಜೈಲು ಅಧಿಕಾರಿಗಳು ತುಂಗಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತರಿಂದ ಪತ್ತೆಯಾದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಮುಂದುವರಿದಿದೆ. ಜೈಲು ಒಳಗೆ ಮಾದಕ ವಸ್ತು ಸಾಗಣೆ ಮಾಡುವ ಯತ್ನವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಹಿಂದೆ ಯಾವುದೇ ಸಂಪರ್ಕ ಅಥವಾ ಜಾಲವಿದೆಯೇ ಎಂಬ ಕುರಿತು ತನಿಖೆಯನ್ನು ಮುಂದುವರೆಸಿದ್ದಾರೆ.

Continue Reading

ಶಿವಮೊಗ್ಗ | ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ಕ್ರಮ ಜರುಗಿಸಿ : ಅರ್ಚನ ನಿರಂಜನ್ ಮನವಿ

ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರಿಗೆ ತಿಳಿಯ ಬಯಸುವುದು ಏನಂದರ ನಗರದಲ್ಲಿ ಮಹಾನಗರ ಪಾಲಿಕೆ ಪಕ್ಕದಲ್ಲಿ ಈ ರೀತಿಯ ರಾಜಕಾಲುವೆ ಒತ್ತುವರಿ ಆಗಿದ್ದರು ಸಹ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿವರೆಗೂ ಕ್ರಮ ಜರುಗಿಸಿರುವುದಿಲ್ಲ ಹಾಗೂ ರಾಜಕಾಲುವೆ ತೆರವುಗೋಳಿಸಿಲ್ಲ ಹಾಗೂ ಅಲ್ಲಿ ಇರುವಂತ ಕಾಂಸೆರ್ವೆನ್ಸಿ ಸಹ ಒತ್ತುವರಿ ಮಾಡುವ ಮೂಲಕ ಸಂಸ್ಥೆಯು ಕಟ್ಟಡ ನಿರ್ಮಾಣ ಮಾಡಿರೋದು ಮಾಹಿತಿಯಾಗಿದೆ. ಈ ರೀತಿಯ ಕಾನೂನು ಉಲ್ಲಂಘನೆ ಮಾಡಿರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಬೇಕು […]

Continue Reading

ಶಿವಮೊಗ್ಗ | ಹಳೆಯ ತುಂಗಾ ಸೇತುವೆ ಪುನರ್ನಿರ್ಮಾಣ ; ಸ್ಥಳ ಪರಿಶೀಲನೆ ನಡೆಸಿ ರೂ. 40 ಕೋಟಿ ಅನುದಾನಕ್ಕೆ ಮನವಿ

“ಹಳೆಯ ಸೇತುವೆ ಶಿಥಿಲಗೊಂಡಿರುವುದರಿಂದ ಸಾರ್ವಜನಿಕರಿಗೆ ಮಳೆಗಾಲದಲ್ಲಿ ಆತಂಕ ಎದುರಾಗಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಮೂಲಸೌಕರ್ಯಗಳು ಅವಶ್ಯಕವಾಗಿದ್ದು, ಸಚಿವರು ಈ ಯೋಜನೆಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗಿ ಕಾಮಗಾರಿ ಆರಂಭವಾಗುವ ವಿಶ್ವಾಸವಿದೆ”ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಶ್ರೀ ನಾಗರಾಜ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್ ಪಿ, ಪ್ರಮುಖರಾದ […]

Continue Reading

ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಾಜಕಾಲುವೆ ಒತ್ತುವರಿ ; ಕ್ರಮಕ್ಕೆ ಮುಂದಾಗದ ಮಹಾನಗರ ಪಾಲಿಕೆ

ನಗರದ ನೆಹರು ರಸ್ತೆಯಲ್ಲಿರುವ ವರ್ತಕರು ಈ ಸಂಬಂಧ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ನಗರದಲ್ಲಿ ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸಂಬಂಧ ಸ್ಥಳ ಪರಿಶೀಲನೆ ಮಾಡುವಾಗ ರಾಜಕಾಲುವೆ ಒತ್ತುವರಿ ಹಾಗೂ ಕನ್ಸೆರ್ವೆಂನ್ಸಿ ಸಹ ಒತ್ತುವರಿ ಮಾಡಿ ಕಟ್ಟಡ ಕಟ್ಟಿರುವುದನ್ನು ಗುರುತಿಸುವ ಮೂಲಕ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ಮಹಾನಗರ ಪಾಲಿಕೆಗೆ ಪತ್ರ ಕೂಡ ಬರೆದು, ನಗರದ ನೆಹರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದೆ ಹಾಗಾಗಿ ಈ ಕಾನೂನು ಬಾಹಿರವಾಗಿ […]

Continue Reading