Author: News E-Kannada

ಶಿವಮೊಗ್ಗ | ಹಳೆಯ ತುಂಗಾ ಸೇತುವೆ ಪುನರ್ನಿರ್ಮಾಣ ; ಸ್ಥಳ ಪರಿಶೀಲನೆ ನಡೆಸಿ ರೂ. 40 ಕೋಟಿ ಅನುದಾನಕ್ಕೆ ಮನವಿ
“ಹಳೆಯ ಸೇತುವೆ ಶಿಥಿಲಗೊಂಡಿರುವುದರಿಂದ ಸಾರ್ವಜನಿಕರಿಗೆ ಮಳೆಗಾಲದಲ್ಲಿ ಆತಂಕ ಎದುರಾಗಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಮೂಲಸೌಕರ್ಯಗಳು ಅವಶ್ಯಕವಾಗಿದ್ದು, ಸಚಿವರು ಈ ಯೋಜನೆಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗಿ ಕಾಮಗಾರಿ ಆರಂಭವಾಗುವ ವಿಶ್ವಾಸವಿದೆ”ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಶ್ರೀ ನಾಗರಾಜ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್, ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್ ಪಿ, ಪ್ರಮುಖರಾದ […]
Continue Readingಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಾಜಕಾಲುವೆ ಒತ್ತುವರಿ ; ಕ್ರಮಕ್ಕೆ ಮುಂದಾಗದ ಮಹಾನಗರ ಪಾಲಿಕೆ
ನಗರದ ನೆಹರು ರಸ್ತೆಯಲ್ಲಿರುವ ವರ್ತಕರು ಈ ಸಂಬಂಧ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ನಗರದಲ್ಲಿ ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸಂಬಂಧ ಸ್ಥಳ ಪರಿಶೀಲನೆ ಮಾಡುವಾಗ ರಾಜಕಾಲುವೆ ಒತ್ತುವರಿ ಹಾಗೂ ಕನ್ಸೆರ್ವೆಂನ್ಸಿ ಸಹ ಒತ್ತುವರಿ ಮಾಡಿ ಕಟ್ಟಡ ಕಟ್ಟಿರುವುದನ್ನು ಗುರುತಿಸುವ ಮೂಲಕ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ಮಹಾನಗರ ಪಾಲಿಕೆಗೆ ಪತ್ರ ಕೂಡ ಬರೆದು, ನಗರದ ನೆಹರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದೆ ಹಾಗಾಗಿ ಈ ಕಾನೂನು ಬಾಹಿರವಾಗಿ […]
Continue Readingಶಿವಮೊಗ್ಗ | ಡೆಲ್ಲಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಅನುಯಲ್ ಸ್ಪೋರ್ಟ್ಸ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಡಿ. ಮಂಜುನಾಥ್
ಕ್ರೀಡಾಪಟುಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಅವಕಾಶಗಳಿದ್ದು ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಪೀಡೆಯಲ್ಲಿ ಸಕ್ರಿಯವಾಗಿ ತೋರಿಸಿ ತೊಡಗಿಸಿಕೊಂಡು ಸರ್ಕಾರದ ಕ್ರೀಡಾ ಕೋಟದಲ್ಲಿ ಹೆಚ್ಚಿನ ಅವಕಾಶ ಪಡೆದುಕೊಳ್ಳಿ. ಮೈದಾನದಲ್ಲಿ ನೀವು ತೋರುವ ಒಗ್ಗಟ್ಟು ಮತ್ತು ನಾಯಕತ್ವದ ಗುಣಗಳು ಭವಿಷ್ಯದಲ್ಲಿ ನೀವು ಉತ್ತಮ ನಾಗರಿಕರಾಗಲು ನೆರವಾಗುತ್ತವೆ. ಮೇಜರ್ ಧ್ಯಾನ್ ಚಂದ್ ಅವರಂತಹ ಕ್ರೀಡಾ ಸಾಧಕರನ್ನು ಸ್ಮರಿಸುತ್ತಾ, ಅವರ ಶ್ರದ್ಧೆ ಮತ್ತು ದೇಶಭಕ್ತಿಯನ್ನು ನೀವು ಮೈಗೂಡಿಸಿಕೊಳ್ಳಿ ಎಂದರು. ಇಂದಿನ ಕ್ರೀಡಾಕೂಟವು ನಿಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಲಿ. ಮೈದಾನದಲ್ಲಿ ಸೋಲು ಅಥವಾ […]
Continue Readingಬೆಂಗಳೂರು | ಏಪ್ರಿಲ್ 23 ಮತ್ತು 24 ಕ್ಕೆ ಪರೀಕ್ಷೆ ,ವೇಳಾಪಟ್ಟಿ ಬಿಡುಗಡೆ
ಸಿಇಟಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ನೋಂದಣಿ, ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗಳ ಬಗ್ಗೆ ಅಭ್ಯರ್ಥಿಗಳಿಗೆ ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ‘ಸಿಇಟಿ ದಿಕ್ಕೂಚಿ’ ಎಂಬ ಕೈಪಿಡಿ ನೀಡಲಾಗುತ್ತಿದೆ.ಈ ದಿಕ್ಕೂಚಿಯು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆಯ ಹಂತ ಹಂತದ ಮಾಹಿತಿಯನ್ನು ನೀಡಲಿದ್ದು, ಗೊಂದಲಗಳಿಲ್ಲದೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಹಕಾರಿಯಾಗಲಿದೆ.
Continue Readingಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳನ್ನು ವಿಮಾನ ಹತ್ತಿಸಿದ್ದ ಗುರುವಿನ ವರ್ಗಾವಣೆ ಖಂಡಿಸಿ, ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು
ಈ ಕುರಿತಂತೆ ಅಭಿನಂದನಾ ಪತ್ರ ಬರೆದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು, ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿಯ ಕಾರ್ಯವನ್ನು ಶ್ಲಾಘಿಸಿದ್ದರು. ಬೀರಪ್ಪ ಅಂಡಗಿ ತಮ್ಮ ಶಾಲೆಯ 24 ಮಕ್ಕಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಜಿಂದಾಲ್ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಎರಡು ದಿನಗಳ ಕಾಲ ವಿಧಾನಸೌಧ, ಲಾಲ್ಬಾಗ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ತೋರಿಸಿದ್ದರು.ಈ ಕುರಿತಂತೆ ಮಾಧ್ಯಮಗಳು ವರದಿ ಮಾಡಿದ್ದವು. ಇದನ್ನು ಗಮನಿಸಿದ ಮಕ್ಕಳ ರಕ್ಷಣಾ ಆಯೋಗದ […]
Continue Readingಹೊಸವರ್ಷದ ದಿನ ಹೊಡೆದಾಟ ಪ್ರಕರಣ ; ಐವರ ವಿರುದ್ಧ ಎಫ್ ಐ ಆರ್
ಈ ವೇಳೆ 55 ಸಾವಿರ ರೂಪಾಯಿ ಬೆಲೆಯ ಮೊಬೈಲ್ ಫೋನನ್ನು ಜಖಂ ಮಾಡಿದ್ದು, ಕೊರಳಲ್ಲಿದ್ದ ಚಿನ್ನದ ಸರ ಕಳೆದುಹೋಗಿದೆ ಎಂದು ಸಹ ಆರೋಪಿಸಲಾಗಿದೆ. ಪ್ರಕರಣದಲ್ಲಿ ರಾಜಕಾರಣ ಕೂಡ ಸೇರಿಕೊಂಡಿದ್ದು, ಸಂತ್ರಸ್ತರು ತಮಗೆ ನ್ಯಾಯ ಒದಗಿಸಬೇಕು ಎಂದು ಮಾತನಾಡಿದ್ದಾರೆ. ಇನ್ನೊಂದೆಡೆ ಘಟನೆಯ ಹಿನ್ನೆಲೆಯಲ್ಲಿ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.
Continue Readingಬ್ಯಾಂಕ್ ಮ್ಯಾನೇಜರ್ 70 ಲಕ್ಷ ಹಣ ಚಿನ್ನಾಭರಣ ಜೊತೆ ಪರಾರಿ
C.V.S. ಚಂದ್ರಶೇಖರ್ (50), ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರು, ಜೆಪ್ಪು ಮಂಗಳೂರು ರವರು ದಿನಾಂಕ 23-12-2025 ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025, ಕಲಂ 314, 316(5), 318(2) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ
Continue Reading

