ಶಿವಮೊಗ್ಗ | KSRTC ಡಿಸಿ ನವೀನ್ ದರ್ಪಕ್ಕೆ ಬ್ರೇಕ್ ಹಾಕುವರೇ ನೂತನ ಜಿಲ್ಲಾಧಿಕಾರಿ ಹಾಗೂ ಎಸ್ಪಿ!

ನಗರದಲ್ಲಿ ಟ್ರಾಫಿಕ್ ಪೊಲೀಸ್ ಇಲಾಖೆ ತಮ್ಮ ಕರ್ತವ್ಯ ಮಾಡುವ ಮೂಲಕ ನಗರದ ಗಾಂಧಿ ಬಜಾರ್ ನಲ್ಲಿ ಸಹ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೀದಿ ಬದಿ ವ್ಯಾಪಾರಸ್ಥರು ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡಬಾರದು ಎಂಬ ಬೋರ್ಡ್ ಕೂಡ ಹಾಕಿದ್ದಾರೆ. ಟ್ರಾಫಿಕ್ ಪೊಲೀಸ್ ಇಲಾಖೆ ನಗರದಲ್ಲಿ ಸಾಕಷ್ಟು ಬದಲಾವಣೆ ಹಾಗೂ ತಮ್ಮ ವ್ಯಾಪ್ತಿಯ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ವಿಷಯಕ್ಕೆ ಸಂಬಂಧಿಸಿದಂತೆ ನೂತನವಾಗಿ ಬಂದಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ನಮ್ಮ ಮಾಧ್ಯಮ ಮುಖೇಣ ನಿಮ್ಮ ಗಮನಕ್ಕೆ ತಿಳಿಯ […]

Continue Reading

ಶಿವಮೊಗ್ಗ | ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ : ಬಿ.ವೈ. ರಾಘವೇಂದ್ರ

ಈಗಾಗಲೇ ನಗರದಲ್ಲಿ ಶಿವಪ್ಪ ನಾಯಕ ಮತ್ತು ಅಮೀರ್ ಅಹಮದ್ ಸರ್ಕಲ್ ನಲ್ಲಿ ಅಂಡರ್ ಪಾಸ್ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಪ್ಯಾಸೇಜ್ ನೀರು ಒಳ ಬರುವುದರಿಂದ ಇದನ್ನು ಮುಚ್ಚಲಾಗಿದೆ. ಅದನ್ನು ಕೂಡಲೇ ಪರಿಶೀಲಿಸಿ ಮಳೆಗಾಲ ಹೊರತುಪಡಿಸಿ ಉಳಿದ ದಿನಗಳಲ್ಲಿ ಅಂಡರ್‌ಪಾಸ್‌ಗಳನ್ನು ತೆರೆದು ಸಾರ್ವಜನಿಕರಿಗೆ ಸುಗಮವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು. ಶಿವಮೊಗ್ಗದ ಶಾಂತಮ್ಮ ಲೇಔಟ್ ಮಾರ್ಗವಾಗಿ ಚಿತ್ರದುರ್ಗ ಹೋಗುವ ರಸ್ತೆ ಹಾಗೂ ಗುಂಡಪ್ಪ ಶೆಡ್ ರಸ್ತೆಯಲ್ಲಿ ಈಗಾಗಲೇ ಅಂಡರ್‌ಪಾಸ್ ಮಾಡಲು ತೀರ್ಮಾನಿಸಿದ್ದು, ಮರ ಕಡಿತ ಬಾಕಿ ಇದೆ. […]

Continue Reading

ಶಿವಮೊಗ್ಗದ ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ಸುರೇಶ್. ಬಿ. ಎಸ್ ರವರಿಗೆ ಮಾತೃ ವಿಯೋಗ

ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಹಾಗೂ ಸಂಬಂಧಿತ ಎಲ್ಲಾ ವಿಧಿವಿಧಾನಗಳನ್ನು ದಿನಾಂಕ 04-01-2026 ಮಧ್ಯಾಹ್ನ 1:00 ರಿಂದ 2:00 ಗಂಟೆಯೊಳಗೆ ಬೇಹಳ್ಳಿ (ಅಬ್ಬಿ), ಹೊಸನಗರ ತಾಲ್ಲೂಕಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ

Continue Reading

ಶಿವಮೊಗ್ಗ | ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಮಂಜಪ್ಪ ಜಗದೀಶಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಅಡುಗೆ ಸಿಬ್ಬಂದಿ ನೇತ್ರಾವತಿ ಕವಿತಾ, ಶಿಲ್ಪ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರಾದ ಹೇಮಾವತಿ, ಯಶಸ್ವಿನಿ ಮತ್ತು ಬಿಂದು ಪ್ರಾರ್ಥನೆ ನೆರವೇರಿಸಿದರು. ಶಿಕ್ಷಕಿ ವನಿತಾ ಸ್ವಾಗತಿಸಿದರು. ಕೃಷ್ಣಮೂರ್ತಿ ಕಾರ್ಯಕ್ರಮ ನಿರೂಪಿಸಿ, ದೀಪಾ ವಂದಿಸಿದರು.

Continue Reading

ಶಿವಮೊಗ್ಗ | ಶಾಲಾ, ಕಾಲೇಜುಗಳಲ್ಲಿ ಅಶ್ಲೀಲ ಗೀತೆಗಳ ನೃತ್ಯಕ್ಕೆ, ಅವಕಾಶ ನೀಡಬಾರದು : ಕರವೇ ಸ್ವಾಭಿಮಾನಿ ಬಣ ಮನವಿ

ಹಾಗೂ ಶಿಕ್ಷಣ ಸಚಿವರು ಈ ವಿಚಾರವಾಗಿ ಸೂಕ್ತ ಆದೇಶವನ್ನು ತಕ್ಷಣವೇ ಹೊರಡಿಸಬೇಕೆಂದು ಸಂಘಟನೆಯು ಆಗ್ರಹಿಸುತ್ತದೆ ಎಂದಿದೆ. ಈ ಮೇಲ್ಕಂಡ ವಿಚಾರ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಪನಿರ್ದೇಶಕರಿಗೆ ಮತ್ತು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕರವೇ ಸ್ವಾಭಿಮಾನಿ ಬಣ ಮನವಿ ನೀಡಿದೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ರವರು, ಜಿಲ್ಲಾ ಉಪಾಧ್ಯಕ್ಷರಾದ ಮುಜಿಬುಲ್ಲ, ವಿಜಯ್ ಕುಮಾರ್ .ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ,ವಿಜಯಕುಮಾರ್, ಮಹಿಳಾ ಅಧ್ಯಕ್ಷರಾದ ಕವಿತಾ ಸಿ, ಜ್ಯೋತಿ ಎನ್, ಪದ್ಮ ಎನ್, ನೂರುಲ್ಲಖಾನ್, […]

Continue Reading

ಬಳ್ಳಾರಿ | ಅಮಾನತಾಗಿದ್ದ ಎಸ್ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನ

ತುಮಕೂರಿನ ಶಿರಾ ತಾಲೂಕಿನ ಬರಗೂರಿನಲ್ಲಿರುವ ತನ್ನ ಸ್ನೇಹಿತನ ಫಾರ್ಮ್ ಹೌಸ್ ಗೆ ತೆರಳಿದ್ದರು. ಅಲ್ಲಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪವನ್ ನಜ್ಜೂರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Continue Reading

ವಿಷ ಆಹಾರ ಸೇವಿಸಿ 2೦೦ ಗಿಳಿಗಳು ಸಾವು

ಈ ಘಟನೆ ಬೆನ್ನಲ್ಲೇ ಇದೀಗ ಈ ಸೇತುವೆ ಸುತ್ತಮುತ್ತ ಪಕ್ಷಿಗಳಿಗೆ ಆಹಾರ ನೀಡುವಿಕೆಗೆ ನಿರ್ಬಂಧ ವಿಧಿಸಲಾಗಿದ್ದು, ಇದರ ಕಟ್ಟುನಿಟ್ಟಿನ ಜಾರಿಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾವನ್ನಪ್ಪಿದ ಪಕ್ಷಿಗಳ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಜಬಲ್ಪುರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಪ್ರಕಾರ, ವಿಷ ಉಣಿಸುವಿಕೆ ಅಥವಾ ಸೂಕ್ತವಲ್ಲದ ಆಹಾರಗಳು ಈ ಸಾವಿಗೆ ಕಾರಣವಾಗಿದೆ. ಪಶು ಪಾಲನ ಮತ್ತು ಅರಣ್ಯ ಇಲಾಖೆ ತಂಡ ಹಾಗೇ ವನ್ಯಜೀವಿ ವಿಭಾಗವೂ ಕಳೆದ ನಾಲ್ಕು ದಿನಗಳಿಂದ ಈ ಪ್ರದೇಶದಲ್ಲಿ ಮೇಲ್ವಿಚಾರಣೆ ನಡೆಸುತ್ತಿದ್ದು, […]

Continue Reading

ದಾವಣಗೆರೆ | ಮಾರ್ಚ್–ಏಪ್ರಿಲ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ; ಶಾಮನೂರುರ ಇಬ್ಬರು ಮೊಮ್ಮಕಳಲ್ಲಿ ಯಾರು ಕಣಕ್ಕೆ?

ಕ್ಷೇತ್ರದಲ್ಲಿ ಗಣನೀಯ ಅಲ್ಪಸಂಖ್ಯಾತ ಜನಸಂಖ್ಯೆಯ ಹೊರತಾಗಿಯೂ, ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯಲ್ಲಿ ಶಾಮನೂರು ಕುಟುಂಬವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಸ್ಥಳೀಯ ಅಭಿಪ್ರಾಯವು ಗಣೇಶ್ ಅಥವಾ ಸಮರ್ಥ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ, ಪರಾಜಿತ ಅಭ್ಯರ್ಥಿ ಬಿ ಜೆ ಅಜಯ್ ಕುಮಾರ್ ಮತ್ತು ವಾಲ್ಮೀಕಿ ಸಮುದಾಯದ ನಾಯಕ ಶ್ರೀನಿವಾಸ್ ದಾಸ ಕರಿಯಪ್ಪ ಟಿಕೆಟ್‌ಗಾಗಿ ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಅಭ್ಯರ್ಥಿಗಳ ಅಂತಿಮ ನಿರ್ಧಾರವು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವದ ಮೇಲೆ ಅವಲಂಬಿತವಾಗಿರುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, […]

Continue Reading

ಇಂದು ಸೂರ್ಯ, ಚಂದ್ರರ ಅಪರೂಪದ ಸಂಗಮ ; 2026ರ ಮೊದಲ ಸೂಪರ್‌ಮೂನ್

ಹಾಗೆಯೇ, ಸೂರ್ಯನಲ್ಲೂ ವಿಶೇಷ ದಿನ. ಸೂರ್ಯನ ಸುತ್ತ ತಿರುಗುವ ಭೂಮಿಯ ದೀರ್ಘ ವೃತ್ತದ ಕಾರಣದಿಂದ ಜ.3ರಂದು ಸಮೀಪ ದೂರ (ಪೆರಿಜಿಗೆ) ಭೂಮಿ ಬಂದು, ಸರಾಸರಿ ದೂರ 15 ಕೋಟಿ ಕಿ.ಮೀಕ್ಕಿಂತ 14 ಕೋಟಿ 70 ಲಕ್ಷ ಕಿ.ಮೀಗೆ ಬರಲಿದೆ. ಇದರಿಂದ ಸೂರ್ಯ ಮಾಮೂಲಿಗಿಂತ ಭೂಮಿಯ ಸಮೀಪ ಬರಲಿದೆ. ಹಾಗಾಗಿ ಸೂರ್ಯ ಉಳಿದ ದಿನಕ್ಕಿಂತ ಈ ದಿನ ದೊಡ್ಡದಾಗಿ ಕಾಣುತ್ತದೆ. “ಈ ವರ್ಷ ಭೂಮಿ ಜ.3ರಂದು ಪೆರಿಜಿಗೆ ಹಾಗೂ ಜುಲೈ 6ರಂದು ಅಪೊಜಿಗೆ ಬರಲಿದೆ. ಸೂರ್ಯನ ಸುತ್ತ ತಿರುಗುವ […]

Continue Reading