ಭಾರತದಲ್ಲಿ ಅಕ್ಷರಕ್ರಾoತಿ ಮಾಡಿದ ಮೊದಲ ಮಹಿಳೆ : ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ

ಅಸ್ಪಶ್ಯ ತಳಸಮುದಾಯದ ಮಕ್ಕಳು ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಕಲಿಸಬೇಕೆಂಬ ದೃಢ ಹಂಬಲದಿಂದ ಸಾವಿತ್ರಿಬಾಯಿ ಯವರಿಗೆ ಕ್ರಿ.ಶ.೧೮೪೭ರಲ್ಲಿ ಮಿಚೆಲ್ ಅವರ ಸಾಮಾನ್ಯ ಶಾಲೆಯಲ್ಲಿ ಶಿಕ್ಷಕಿಯರ ತರಬೇತಿಯನ್ನು ಕೊಡಿಸಿದರು. ಇದರಿಂದಾಗಿ ಮಹಾರಾಷ್ಟ್ರ ದಲ್ಲಿ ಶಿಕ್ಷಣ ಪಡೆದು ಮೊದಲ ಮಹಿಳಾ ಶಿಕ್ಷಕಿಯಾದರು. ಭಾರತದ ಶಿಕ್ಷಣ ವ್ಯವಸ್ಥೆಗೆ ಫುಲೆ ದಂಪತಿಗಳ ಕೊಡುಗೆ ಅಪಾರ. ಸ್ವಾತಂತ್ಯ ಸಂಗ್ರಾಮಕ್ಕೂ ಮೊದಲೇ ಭಾರತೀಯರು ದಾಸ್ಯದ ಸಂಕೋಲೆಯಿಂದ ನರಳುತ್ತಿದ್ದ ಸಮಯದಲ್ಲಿ ಬ್ರಿಟಿಷರ ಶಿಕ್ಷಣ ನೀತಿಯಲ್ಲಿನ ದೋಷಗಳ ಬಗ್ಗೆ ಅರಿವನ್ನು ಹೊಂದಿದ್ದರು. ಸ್ತ್ರೀಯೊಬ್ಬಳು ಸುಶಿಕ್ಷಿತಳಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ […]

Continue Reading

ಶಿವಮೊಗ್ಗ | ಬೇಕರ್ಸ್ ಮಾಫಿಯ ; ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಮುಂದುವರೆದ ದಾಳಿ

ಅದರಂತೆ ಸಿಹಿ ಹಾಗೂ ಖಾರ ತಿಂದಿಗಳ ಮೇಲೆ ಲೇಬಲ್ ಹಾಕದೆ ಪ್ಯಾಕ್ ಮಾಡದೇ, ಶುಚಿತ್ವ ಉಲ್ಲಂಘನೆ, Manufacturing Date ಹಾಕದೆ, Best Before Use( Expiry Date) ಮಾಹಿತಿ ಇಲ್ಲದೆ ಮಾರಾಟ ಮಾಡುತಿದ್ದ, ತಿಂಡಿ ತಿನಿಸುಗಳನ್ನ ನಾಶ ಮಾಡಲಾಗಿದೆ. ನಂತರ ಸಂಸ್ಥೆ ಮಾಲೀಕರಿಗೆ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಈ ಹಿಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಬೇಕರ್ಸ್ ಮಾಫಿಯ ಸಂಬಂಧ ಪ್ರಸ್ತುತ ದಾಳಿ ಮುಂದುವರೆದಿದೆ

Continue Reading

ಶಿವಮೊಗ್ಗ | ತೀರ್ಥಹಳ್ಳಿಯ ಬಸವನಗದ್ದೆ ಶಾಲೆಯ ಮುಖ್ಯ ಶಿಕ್ಷಕನ ಉಪಟಳಕ್ಕೆ ಬೇಸತ್ತ ಶಿಕ್ಷಕಿ : DDPI ಮೌನವೇಕೆ?

ಶಿಕ್ಷಕಿಗೆ ಸತತ ಕಿರುಕುಳ ನೀಡಿದ್ದರಿಂದ ಶಿಕ್ಷಕಿ ಬೇರೆ ಶಾಲೆಗೆ ನಿಯೋಜನೆ ಹೋಗಿದ್ದರು ಕೂಡ ಮುಖ್ಯಶಿಕ್ಷಕ ಕಳೆದ ಒಂದೂವರೆ ವರ್ಷದಲ್ಲಿ ಬಂದ ಶಾಲಾನುದಾನ ಕುಡಿಯುವ ನೀರು ಸ್ವಚ್ಚತೆ ಅನುದಾನ, ಇಕೋ ಕ್ಲಬ್ ಅನುದಾನ, ಶಿಕ್ಷಕರ ವಿಶೇಷ ಅನುದಾನ ಬಂದಿದ್ದನ್ನು ಸಮರ್ಥವಾಗಿ ಬಳಸದೇ ಎಸ್ ಡಿ ಎಮ್ ಸಿ ಸದಸ್ಯರ ಗಮನಕ್ಕೆ ತರದೇ ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕ ಇಬ್ಬರೇ ಹಣ ಡ್ರಾ ಮಾಡಿರುವ ಅoಶ ಬೆಳಕಿಗೆ ಬಂದಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಶಿಕ್ಷಕಿಗೆ ತಿಳಿಯುತ್ತದೆ ಎಂದು […]

Continue Reading

ಬಳ್ಳಾರಿ | ಗೂಂಡಾಗಿರಿ ನಡೆಯುವುದಿಲ್ಲ ; ಬಿ. ವೈ. ವಿಜಯೇಂದ್ರ ರಣಕಹಳೆ

ಆದರೆ ರಾಜಕೀಯ ತೆವಲಿಗೆ ಈಗ ಕಾಂಗ್ರೆಸ್ ಅವರು ಬ್ಯಾನರ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾ. ರಾ. ಭರತ್ ರೆಡ್ಡಿ ನೇತೃತ್ವದಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಎಬ್ಬಿಸಿದ್ದಾರೆ ಅಷ್ಟೇ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಗೂಂಡಗಳನ್ನ ಕರೆತಂದು ಗೂಂಡಾಗರ್ದಿ ಮಾಡಿದ್ದಾರೆ ಎಂದು ಆರೋಪಿಸಿದರು. ಸಾವಿರಾರು ಗೂಂಡಗರ್ದಿ ಗಳನ್ನು ಕರೆದುಕೊಂಡು ಬರುವ ಮೂಲಕ, ನಿನ್ನೆ ದಿವಸ ಸತೀಶ್ ರೆಡ್ಡಿ ತನ್ನ ಖಾಸಗಿ ವ್ಯಕ್ತಿಗಳ ಬಳಸಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದವರೇ ಮೊದಲು […]

Continue Reading

ಬೆಂಗಳೂರು | ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ; ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದರ ವಿರುದ್ಧ ಸಿಡಿದ ಅವರು 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು ಸದ್ಯ 15 ಐಡಿಗಳ ಪೈಕಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಇತ್ತೀಚಿಗಷ್ಟೇ ವಿಜಯಲಕ್ಷ್ಮಿ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಅವರನ್ನು ಭೇಟಿಯಾಗಿದ್ದರು. […]

Continue Reading

ಶಿವಮೊಗ್ಗ | 8-1೦ ದಿನದಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಪರಿಹಾರ ಸಾಧ್ಯತೆ ; ವಿದಾಯದ ಸ್ನೇಹಕೂಟದಲ್ಲಿ ಡಿಸಿ ಗುರುದತ್ತ ಹೆಗಡೆ ಹೇಳಿಕೆ

ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಯ ಸುಮಾರು 8೦೦ ದೇವಾಲಯಗಳಿದ್ದು 3೦೦ ದೇವಾಲಯಗಳ ಸರ್ವೆಕಾರ್ಯ ಪೂರ್ಣ ಗೊಳಿಸಿ, ಉಸ್ತುವಾರಿ ಸಮಿತಿ ರಚಿಸಲಾಗಿದೆ. ಶರಾವತಿ ಸಂತ್ರಸ್ಥರ ಬಗ್ಗೆ ೯,೧೩೬ ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಸಮೀಕ್ಷೆ ಮಾಡಲಾಗಿದೆ. ಸುಮಾರು 2೦೦೦ ಅರ್ಜಿಗಳು ಬಂದಿದ್ದು, ಶರಾವತಿ ಸಂತ್ರಸ್ಥರ ಪಟ್ಟಿಯಿಂದ ಕೈಬಿಡಲಾಗಿದೆ ಎನ್ನಲಾಗಿದ್ದ 8೦೦ ಜನ ಸಂತ್ರಸ್ಥರು ಅರ್ಜಿ ಸಲ್ಲಿಸಿದ್ದು, ಅವರ ಅಹವಾ ಲುಗಳನ್ನು ಕೂಡ ಪಡೆದು ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 36,೦೦೦ ಎಕರೆ ಹಸಿರು […]

Continue Reading

ಶಿವಮೊಗ್ಗ | ಕರವೇ ಜನಮನ ಸಂಘಟನೆ ವತಿಯಿಂದ ಲಾಂಛನ ಬಿಡುಗಡೆ

ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ,ಮಾಲತೇಶ್, ಖಜಾಂಚಿಗಳಾದ ಸಿದ್ದಣ್ಣಯ್ಯ, ಜಿಲ್ಲಾ ಪ್ರಮುಖರಾದ ಕಿರಣ್ ಕೆ, ಮಲ್ಲಯ್ಯ ಹಿರೇಮಠ, ವೀಣಾ ಹೆಚ್, ಶೋಭಾ, ವಿ ರಾಮು, ರಾಮಣ್ಣ ರಾಗಿಗುಡ್ಡ, ಅಶೋಕ್, ಮತ್ತಿತರರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಶೀಘ್ರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರ ಅನುಕೂಲಕ್ಕೆ “ಪಬ್ಲಿಕ್ ಐ” ಚಾನೆಲ್ : ಎಸ್ಪಿ ನಿಖಿಲ್ ಹೇಳಿಕೆ

ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಿಗೆ ಶೀಘ್ರದಲ್ಲಿ ಭೇಟಿ ನೀಡುವ ಮೂಲಕ ಜಿಲ್ಲೆಯ ಸಂಪೂರ್ಣ ಸಮಗ್ರ ಚಿತ್ರಣ ಪಡೆಯುತ್ತೇನೆ ಎಂದರು. ಸದ್ಯದ ಮಟ್ಟಿಗೆ ನಮ್ಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಮಾಹಿತಿ ಪಡೆದಿದ್ದೇನೆ .ಸಾರ್ವಜನಿಕ ಶಾಂತಿ ನೆಮ್ಮದಿ ಕಾಪಾಡುವುದು ನನ್ನ ಮೊದಲ ಆದ್ಯತೆ ಆಗಿರಲಿದೆ ಎಂದರು. ಶೀಘ್ರದಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ವಾಟ್ಸಾಪ್ ಚಾನೆಲ್ ಪ್ರಾರಂಭ ಮಾಡುತ್ತೇವೆ ಅದನ್ನು “ಪಬ್ಲಿಕ್ ಐ”(PUBLIC EYE) ಎಂಬ ಹೆಸರನ್ನು ಇಡುತ್ತೇವೆ.ಈ ಮೂಲಕ ಜಿಲ್ಲೆಯ ನಾಗರಿಕರು ಯಾವದೇ ರೀತಿಯ ಸಮಸ್ಯೆಗಳನ್ನು ಈ ವಾಟ್ಸಾಪ್ ಚಾನೆಲ್ […]

Continue Reading