ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ : ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ : ಸಚಿವ ಮಧು ಬಂಗಾರಪ್ಪ ಕರೆ

ಭಾರತದ ಮೊದಲ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಲ್ಪಟ್ಟಿರುವ ಈಸೂರಿನಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಶಿಕಾರಿಪುರದವರೆಗೆ ಸಾಗಲಿದೆ. ನಾನೂ ಸಹ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲದೆ, ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಡುವ ಮನಸ್ಥಿತಿ ಹೊಂದಿರುವ ಎಲ್ಲರೂ ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ಕರೆ ನೀಡಿದರು. ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು […]

Continue Reading

ಶಿವಮೊಗ್ಗ | ಸೆ. 10, 11+ ಕಸ್ತೂರಿ ರಂಗನ್ ವರದಿ ಪಾದಯಾತ್ರೆ ಮತ್ತು ಜನಜಾಗೃತಿ ಸಭೆ

ಸೆ.10ರಂದು ಹಾಲಲಕ್ಕವಳ್ಳಿಯಲ್ಲಿ ಪಾದಯಾತ್ರೆ ಆರಂಭವಾಗಲಿದೆ. ಕಡೇಕಲ್‌, ಕುಸ್ಕೂರು, ಯರಗನಾಳ್‌, ಲಕ್ಕಿನಕೊಪ್ಪ ಸರ್ಕಲ್‌ವರೆಗೆ ಪಾದಯಾತ್ರೆ ಸಾಗಲಿದೆ. ಸೆ.11ರಂದು ತೋಟದಕೆರೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಗಣೇದಾಳು, ಉಂಬ್ಳೆಬೈಲಿಗೆ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ನಡೆಯಲಿದೆ. ಬಳಿಕ ಸಾರಿಗೆರೆ, ಕೈದೊಟ್ಲು, ಸಿದ್ದಮ್ಮಾಜಿ ಹೊಸೂರು, ಲಿಂಗಾಪುರ, ಕಾಕನಹಸೂಡಿ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಹರಿಕೃಷ್ಣ ತಿಳಿಸಿದರು. ಪಾದಾಯಾತ್ರೆಯಲ್ಲಿ ಸುಮಾರು ಒಂದು ಸಾವಿರ ಜನರು ಭಾಗವಹಿಸಲಿದ್ದಾರೆ. ಸುಮಾರು 25 ಕಿ.ಮೀ. ಪಾದಯಾತ್ರೆ ಸಾಗಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ […]

Continue Reading

ಶಿವಮೊಗ್ಗ | ಪತ್ರಕರ್ತ ಶಿ.ಜು.ಪಾಶಾ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ

ಅಂದಾಜು ₹6,57,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Continue Reading

ಶಿವಮೊಗ್ಗ | ಪದೇ ಪದೇ ಇ – ಕನ್ನಡ ಮಾಧ್ಯಮವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಜೆಡಿಎಸ್ ನ ಪ್ರಭೂತಿಗಳು : ಬುದ್ದಿ ಹೇಳಿ ಸರಿಪಡಿಸುತ್ತಾರ ಜೆಡಿಎಸ್ ಪ್ರಮುಖರು?

ನಾವು ಜೆಡಿಎಸ್ ವಿರುದ್ಧ ಸುದ್ದಿ ಮಾಡಬೇಕು ಎಂಬ ಉದ್ದೇಶ ಅವರಲ್ಲಿ ಇದೆಯೇ?ಒಂದು ವಾಟ್ಸಾಪ್ ಗ್ರೂಪ್ ಮಾಡುವ ಮುನ್ನ ವಿವೇಚನೆ ಇಲ್ಲವೇ?Only Admins ಮಾಡಬೇಕು ಎಂದು..!ಮಾಧ್ಯಮ ಸಣ್ಣದು ಪುಟ್ಟದು ಅಂತ ಬರಲ್ಲ ಸುದ್ದಿಗಳು ಸ್ಫೋಟವಾದರೆ ಎಲ್ಲ ಮಾಧ್ಯಮ ಒಂದಾಗುತ್ತಾರೆ ಎಂಬುದು ನಿಮಗೆಲ್ಲ ತಿಳಿದಿರುವ ವಿಚಾರವಾಗಿದೆ..! ದಯವಿಟ್ಟು ನಿಮ್ಮ ಜೆಡಿಎಸ್ ಮುಖಂಡರು ಹಾಗೂ ಖಾಲಿ ಪೋಲಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕಾಗಿ ನಿಮ್ಮಲ್ಲಿ ಪ್ರಾರ್ಥನೆ..!ಬೇರೆ ಮಾಧ್ಯಮಗಳನ್ನು ಟಾರ್ಗೆಟ್ ಮಾಡಲು ನಿಮ್ಮ ಖಾಲಿ ಪೋಲಿ ಗ್ರೂಪ್ ರಚನೆ ಮಾಡಿದವರಿಗೆ ಧೈರ್ಯವಿಲ್ಲವೇ?ನ್ಯಾಯಯುತವಾಗಿ ಸುದ್ದಿ ಪ್ರಸಾರ […]

Continue Reading

ಶಿಕಾರಿಪುರ | ಜನರ ಬಳಿಗೇ ಸರ್ಕಾರಿ ಸೇವೆ ತಲುಪಿಸುವುದು ಪ್ರಜಾಸೇವೆಯ ಆಶಯ : ಮಧು ಬಂಗಾರಪ್ಪ

ಜನರ ತೆರಿಗೆ ಹಣದಿಂದಲೇ ನಾವು ವೇತನ ಪಡೆಯುತ್ತಿದ್ದೇವೆ. ಪ್ರಜೆಗಳೇ ಪ್ರಭುಗಳು, ಸಾಮಾನ್ಯ ಜನರೇ ನಮ್ಮ ನಿಜವಾದ ಮಾಲೀಕರು ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ಪ್ರಜಾಸೇವೆ ಕಾರ್ಯಕ್ರಮವನ್ನು ಆದ್ಯತೆಯಾಗಿ ಪರಿಗಣಿಸಿ, ಜನರ ಸಮಸ್ಯೆಗಳಿಗೆ ಯಾವುದೇ ವಿಳಂಬವಿಲ್ಲದೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.ಪ್ರಜಾಸೇವೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ. ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಜನಸ್ನೇಹಿ ಆಡಳಿತಕ್ಕೆ ಆದ್ಯತೆ: ಆಡಳಿತವನ್ನು ಜನಸ್ನೇಹಿ, ಪಾರದರ್ಶಕ ಹಾಗೂ ಉತ್ತರದಾಯಿತ್ವಯುತವಾಗಿಸುವುದು ಪ್ರಜಾಸೇವೆಯ ಉದ್ದೇಶವಾಗಿದೆ. ಅರ್ಜಿ ಸಲ್ಲಿಕೆ, ಪ್ರಮಾಣಪತ್ರ ಪಡೆಯುವುದು, […]

Continue Reading

ನಿಮ್ಮ ಬಿಡದಿ ಹೋರಾಟ ಮುಚ್ಚಿಹಾಕುತ್ತೇನೆ ; ನನ್ನ ಕೆಪಿಎಸ್ಸಿ ಹಗರಣ ಮುಚ್ಚಿ ಹಾಕಿ ಎಂದು ಸಿಎಂ ಮತ್ತು ಬಿ. ವೈ. ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡಿದ್ದಾರೆ : ಶಾಸಕ ಯತ್ನಾಳ್ ಗಂಭೀರ ಆರೋಪ

ಕೆಪಿಎಸ್ಸಿ ಸಾಹುಕಾರ್ ನಿಮಗೆ ಎಷ್ಟು ಪರ್ಸಂಟೇಜ್ ಕೊಟ್ಟಿದ್ದಾನೆ ಗೊತ್ತಿದೆ ನನಗೆ ಎಂದಿದ್ದಾರೆ. ಮುಂದುವರೆದು 75% ವಿಜಯೇಂದ್ರಗೆ 25% ಸಾಹುಕಾರ್ ತೆಗೆದುಕೊಳ್ಳುತ್ತಾನೆ ಎಂದಿದ್ದಾರೆ. ಇನ್ನು ಶಾಸಕ ಯತ್ನಾಳ್ ಮಾತನಾಡಿ ನಿಮಗೆ ತಾಕತ್ತಿದ್ದರೆ ಬಸವಕಲ್ಯಾಣದಿಂದ ಬೆಂಗಳೂರುವರೆಗೂ ಪಾದಯಾತ್ರೆ ಮಾಡಿ ಎಂದು ಮತ್ತೊಂದು ಸವಾಲ್ ಹಾಕಿದ್ದಾರೆ..! ನಾಗೇಂದ್ರ ರಾಜೀನಾಮೆ ಕೊಟ್ಟಮೇಲೂ ಪಾದಯಾತ್ರೆ ನಾಟಕ ಯಾಕೆ ಎಂದು ಪ್ರಶ್ನಿಸಿದ್ದಾರೆ? ಇದೊಂದು ಅನವಶ್ಯಕ ಪಾದಯಾತ್ರೆ ಹಾಗೂ ಪವಿತ್ರ್ಯ ಕಳೆದುಕೊಂಡ ಪಾದಯಾತ್ರೆ ಎಂದು ಟೀಕಿಸಿದ್ದಾರೆ. ವಿಜಯೇಂದ್ರ ಪಾದಯಾತ್ರೆಯಲ್ಲಿ ಹಿರಿಯ ನಾಯಕರು ಭಾಗಿಯಾಗಲು ಆಗಲ್ಲ ಅಂದಿದ್ದಾರೆ.ವಿಜಯೇಂದ್ರ ಜೊತೆಗೆ […]

Continue Reading