ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣ ವತಿಯಿಂದ ಸಾಮಾಜಿಕ ಬಹಿಷ್ಕಾರ ವಿರುದ್ಧ ಪ್ರತಿಭಟನೆ

ಈ ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕುರಣ್ ಕುಮಾರ್, ಉಪಾಧ್ಯಕ್ಷರಾದ ಮುಜೀಬ್, ಜನರಲ್ ಸೆಕ್ರೆಟರಿ ಮೊಹಮ್ಮದ್ ಶಫಿ, ವಿಜಯ ಕುಮಾರ್, ಜೀವನ್, ಸಾಧಿಕ್ ಮೊದಲಾದವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ರೈಲು ಪ್ರಯಾಣ ದರ ಏರಿಕೆ ಖಂಡಿಸಿ,ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್

ರೈಲು ಸಂಚಾರವು ಈ ದೇಶದ ಜನರ ಜೀವನಾಡಿಯಾಗಿದೆ. ಪ್ರತಿದಿನ ಕೋಟ್ಯಂತರ ಜನರು ರೈಲು ಪ್ರಯಾಣವನ್ನೇ ನೆಚ್ಚಿಕೊಂಡಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ರೈಲು ವ್ಯವಸ್ಥೆ ಭಾರತದ್ದಾಗಿದ್ದು, ರೈಲು ಸಂಚಾರದಿಂದ ಸರ್ಕಾರಕ್ಕೆ ನಷ್ಟವೇನೂ ಆಗುತ್ತಿಲ್ಲ. ಆದರೆ, ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ರೈಲು ಪ್ರಯಾಣ ದರವನ್ನೂ ಹೆಚ್ಚಳ ಮಾಡುವ ಮೂಲಕ ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ. ಒಂದು ವರ್ಷದಲ್ಲಿ ಇದು ಎರಡನೇ ಬಾರಿ ರೈಲು ಪ್ರಯಾಣದರ […]

Continue Reading

ಶಿವಮೊಗ್ಗ | ಎಸ್ ವಿ ತಿಮ್ಮಯ್ಯರವರ 12 ನೆ ಪುಣ್ಯ ಸ್ಮರಣೆ ಕಾರ್ಯಕ್ರಮ

ವೇದಿಕೆಯ ಮೇಲಿದ್ದಂತ ಅತಿಥಿಗಳು ಎಸ್ ವಿ ತಿಮ್ಮಯ್ಯ ಅವರ ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟಂತ ಸಾಧನೆಗಳು ಹಾಗೂ ಅವರು ನಡೆದು ಬಂದಂತಃ ಹಾದಿಯನ್ನು ಸ್ಮರಿಸಿ ಹೊಗಳಿದರು. ಈ ಒಂದು ಕಾರ್ಯಕ್ರಮದಲ್ಲಿ ಮಾಜಿ MLC ರುದ್ರೇಗೌಡರು, NES ನ ಅಧ್ಯಕ್ಷರಾದ GS ನಾರಾಯಣರಾವ್ NES ನ ನಿರ್ದೇಶಕರಾದ ಅನಂತದತ್ತ, NES ನ ಮಾಜಿ ನಿರ್ದೇಶಕರಾದ ಶ್ರೀಮತಿ ರುಕ್ಮಿಣಿ ವೇದವ್ಯಾಸ್ , ಡಾ. ಅರವಿಂದ್ ತಿಮ್ಮಯ್ಯ ಅವರ ಪತ್ನಿ ಐಶ್ವರ್ಯ, NES ನ ಹಾಲಿ, ಮಾಜಿ ಉದ್ಯೋಗಿಗಳು, ವಿವಿಧ ಸಂಘಸಂಸ್ಥೆ ಗಳ […]

Continue Reading

ಶಿವಮೊಗ್ಗ | ಭೀಕರ ಅಪಘಾತದಲ್ಲಿ ಬೈಕ್ ಸವಾರ ದುರ್ಮರಣ

ನಗರದ ವಿದ್ಯಾನಗರ ಫ್ಲೈಓವರ್ ಬಳಿ ಸಿಗ್ನಲ್ ಲೈಟ್ ಅಳವಡಿಸಬೇಕೆಂದು ನಾಗರಿಕರು ಹಾಗೂ ಕರವೇ ಸ್ವಾಭಿಮಾನಿ ಬಣ ಬಹಳ ಹಿಂದೆಯೇ ಒತ್ತಾಯ ಮಾಡಿದ್ದರು, ಇಲ್ಲಿವರೆಗೂ ಇಲ್ಲಿಗೆ ಸಿಗ್ನಲ್ ಲೈಟ್ ಅಳವಡಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಿರಂತರವಾಗಿ ಇಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಫ್ಲೈಓವರ್ ಕೆಳಗೆ ನಿಂತು ವಾಹನಗಳಿಗೆ ದಂಡ ವಿಧಿಸುತ್ತಿರುತ್ತಾರೆ. ಪೊಲೀಸರಿಗೆ ಹೆದರಿ ಬಹಳಷ್ಟು ವಾಹನಸವಾರರು ರಸ್ತೆಯ ವಿರುದ್ದ ದಿಕ್ಕಿನಲ್ಲಿ ಬೈಕ್ ಹಾಗೂ ಇನ್ನಿತರೆ ವಾಹನ ಸವಾರರು ಚಾಲನೆ ಮಾಡುತ್ತಾರೆ. ಇದರಿಂದ ಕೂಡ ಅಪಘಾತಗಳು ಸಂಭವಿಸುವ ಸಾಧ್ಯತೆ […]

Continue Reading

ಶಿವಮೊಗ್ಗ | ಆಟೋ ಚಾಲಕನ ಮೇಲೆ ಪುಡಿ ರೌಡಿ ಹಲ್ಲೆ

ಆಟೋ ಚಾಲಕ ಕಿರಣ್ ಮೇಲೆ ಹಲ್ಲೆಯಾಗಿದ್ದರೂ ದೊಡ್ಡಪೇಟೆ ಪೊಲೀಸರಿಂದ ಪುಡಿ ರೌಡಿ ಬಾಬು ಮೇಲೆ ಇಲ್ಲಿಯವರೆಗೆ ಯಾವದೇ ಕ್ರಮವಾಗಿಲ್ಲ ಎಂಬ ಮಾಹಿತಿಯಾಗಿದೆ . ಈ ಹಿಂದೆ 2004ರಲ್ಲಿ ಸೀಗೆಹಟ್ಟಿಯಲ್ಲಿ ನಡೆದ ರಮ್ಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಬಾಬು ಬಿಡುಗಡೆಯಾಗಿದ್ದ ಎನ್ನಲಾಗಿದೆ. ಇದಾದ ಬಳಿಕ ತನ್ನ ಹವಾ ಮೇಂಟೈನ್ ಮಾಡಲು ಸೀಗೆಹಟ್ಟಿ ಭಾಗದಲ್ಲಿ ಗಲಾಟೆಯಲ್ಲಿ ಮುಳುಗಿರುತ್ತಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಸೀಗೆಹಟ್ಟಿ ಭಾಗದಲ್ಲಿ ಇಂತಹ ಪುಡಿ ರೌಡಿಗಳ ಹಾವಳಿಯಿಂದ ಸಾರ್ವಜನಿಕರ ನೆಮ್ಮದಿಗೆ […]

Continue Reading

ಜನವರಿ 5 ರಿಂದ ದೇಶಾದ್ಯಂತ ‘MGNREGA ಬಚಾವೋ’ ಅಭಿಯಾನ : ಖರ್ಗೆ ಹೇಳಿಕೆ

20 ವರ್ಷಗಳಷ್ಟು ಹಳೆಯದಾದ MGNREGA ಬದಲಿಗೆ ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಅವೈಜ್ಞಾನಿಕ ಮಿಷನ್ VB-G RAM G(Viksit Bharat-Guarantee for Rozgar and Ajeevika Mission) ಮಸೂದೆಯನ್ನು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳ ತೀವ್ರ ಪ್ರತಿಭಟನೆಗಳ ನಡುವೆಯೂ ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ಹೊಸ ಕಾಯ್ದೆ ಗ್ರಾಮೀಣ ಕಾರ್ಮಿಕರಿಗೆ 125 ದಿನಗಳ ಕೂಲಿ ಉದ್ಯೋಗಕ್ಕೆ ಅವಕಾಶ ಕಲ್ಪಿಸುತ್ತದೆ.

Continue Reading

ಶಿವಮೊಗ್ಗ | ಗಿಫ್ಟ್ ಆಸೆಗೆ 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ಈ ಹಂತದಲ್ಲಿ ದೂರುದಾರರಿಗೆ ಅನುಮಾನ ಬಂದಿದ್ದು, ಅಕ್ಕಪಕ್ಕದವರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಈ ಹಿಂದೆ ಶಿವಮೊಗ್ಗದ ಶ್ರೀರಾಮಪುರದ ಮಹಿಳೆಯೊಬ್ಬರಿಗೂ ಇದೇ ರೀತಿ ಗಿಫ್ಟ್ ಆಸೆ ತೋರಿಸಿ 2.35 ಲಕ್ಷ ರೂ. ವಂಚಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

Continue Reading

ಶಿವಮೊಗ್ಗ | ಶಾಸಕರ ವಿರುದ್ಧ ಡಿಎಸ್ಸೆಸ್ ತಮಟೆ ಚಳವಳಿಯ ಪ್ರತಿಭಟನೆ

ಶಿರುಪತಿ ಗ್ರಾಮದ ಸರ್ವೆ ನಂಬರ್ 11ರಲ್ಲಿ ಒಟ್ಟು 10 ದಲಿತ ಕುಟುಂಬಗಳಿಗೆ ಸರ್ಕಾರವು 18 ಎಕರೆ 10 ಗುಂಟೆ ಹೆಚ್ಚುವರಿ ಜಮೀನನ್ನು ಮಂಜೂರು ಮಾಡಿದ್ದರೂ ಸಹ, ಕಳೆದ 43 ವರ್ಷಗಳಿಂದ ಬಲಾಡ್ಯರು ಅಲ್ಲಿ ಕೃಷಿ ಚಟುವಟಿಕೆ ನಡೆಸಲು ಬಿಡುತ್ತಿಲ್ಲ ಎಂಬುದು ಪ್ರತಿಭಟನಾಕಾರರ ಪ್ರಮುಖ ಆಕ್ರೋಶವಾಗಿತ್ತು. ಜಮೀನಿನ ದಾಖಲೆಗಳನ್ನು ಪಕ್ಕಾ ಪೋಡಿ ಮಾಡಲು ಭೂ ಮಾಪನಾ ಇಲಾಖೆಯು ನೋಟಿಸ್ ಜಾರಿ ಮಾಡಿದ್ದರೂ, ಶಾಸಕರ ಸೂಚನೆಯ ಮೇರೆಗೆ ಸರ್ವೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಆರೋಪಿಸಿದರು. ನ್ಯಾಯಕ್ಕಾಗಿ ಹೋರಾಟ ಮಾಡುವವರ […]

Continue Reading