ಆರ್‌ಸಿಬಿ ಪಂದ್ಯಗಳ ಅಧಿಕೃತ ಟಿಕೆಟ್ ಇದ್ದರೆ ನಮ್ಮ ಮೆಟ್ರೋ ಪ್ರಯಾಣ ಉಚಿತ

ಟಿಕೆಟ್‌ ಖರೀದಿ ಹೇಗೆ?: ಈ ಬಾರಿ ಆರ್‌ಸಿಬಿ ತಂಡದ ತವರಿನ ಪಂದ್ಯಗಳಿಗೆ ಆನ್‌ಲೈನ್ ಟಿಕೆಟ್‌ಗಳಿಗೆ ಮಾತ್ರವೇ ಆದ್ಯತೆ ನೀಡಲಾಗಿದೆ. ತಂಡದ ಅಧಿಕೃತ ವೆಬ್‌ಸೈಟ್‌ (SHOP.ROYALCHALLENGERS.COM) ಅಥವಾ ಆ್ಯಪ್ ಮೂಲಕ ಅಭಿಮಾನಿಗಳು ಟಿಕೆಟ್ ಖರೀದಿಸಬಹುದು. ಶೀಘ್ರದಲ್ಲೇ ಟಿಕೆಟ್ ಮಾರಾಟದ ದಿನಾಂಕ ಪ್ರಕಟವಾಗಲಿದೆ. ಯಾವುದೇ ಇತರ ವೆಬ್‌ಸೈಟ್ ಅಥವಾ ವ್ಯಕ್ತಿಯು ಟಿಕೆಟ್ ಮಾರಾಟದ ಹಕ್ಕು ಹೊಂದಿಲ್ಲ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಫ್ರಾಂಚೈಸಿ ಸ್ಪಷ್ಟಪಡಿಸಿದೆ. ಟಿಕೆಟ್‌ ಖರೀದಿಸುವವರು ಸೀಮಿತವಾದ ವಾಹನ ಪಾರ್ಕಿಂಗ್ ಸ್ಥಳಗಳನ್ನು ಮುಂಗಡವಾಗಿ ಬುಕ್ […]

Continue Reading

ಟಿ20 ಕ್ರಿಕೆಟ್ ವಿಶ್ವಕಪ್ ; ಮೂರು ಬಾರಿ ವಿಶ್ವಕಪ್ ಮುಡಿಗೇರಿಸಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತ

ಅಭಿಷೇಕ್ ಹಾದಿಯಲ್ಲೇ ಸಾಗಿದ ಸಂಜು ಸ್ಯಾಮ್ಸನ್ ಇಡೀ ಕ್ರೀಡಾಂಗಣಕ್ಕೆ ರಸದೌತಣ ನೀಡಿದರು. ಕಿವೀಸ್ ಪಡೆಯ ಬೌಲಿಂಗ್ ಅನ್ನು ಚಿಂದಿ ಉಡಾಯಿಸಿದ ಸಂಜು, 8 ಅಮೋಘ ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 89 ರನ್ ಸಿಡಿಸಿ ಪಂದ್ಯದ ಗತಿಯನ್ನೇ ಬದಲಿಸಿದರು. ಇವರಿಗೆ ಸಾಥ್ ನೀಡಿದ ಇಶಾನ್ ಕಿಶನ್ ಕೂಡ 216ರ ಸ್ಟ್ರೈಕ್ ರೇಟ್‌ನಲ್ಲಿ 54 ರನ್ (4 ಸಿಕ್ಸರ್, 4 ಬೌಂಡರಿ) ಚಚ್ಚಿದರು. ನಾಯಕ ಸೂರ್ಯಕುಮಾರ್ ಯಾದವ್ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರೂ, ಅಂತಿಮ ಹಂತದಲ್ಲಿ ಶಿವಂ […]

Continue Reading

ಐಪಿಎಲ್ ; ಆರ್ ಸಿಬಿ ಪಂದ್ಯಗಳು ಬೆಂಗಳೂರಿನಲ್ಲಿ

ಭದ್ರತೆ ಮತ್ತು ತಾಂತ್ರಿಕ ಸವಾಲುಗಳನ್ನು ಸರಿದೂಗಿಸಲು ಈ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಆರ್‌ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗವು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿತು. ಕ್ರೀಡಾಂಗಣದ ಸುರಕ್ಷತೆ ಮತ್ತು ನ್ಯಾ. ಕುನ್ಹಾ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ನಿಯೋಗವು ಸರ್ಕಾರಕ್ಕೆ ಭರವಸೆ ನೀಡಿತ್ತು. ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ ಅದರಂತೆ ಪಂದ್ಯಗಳನ್ನು ಇದೀಗ KSCA […]

Continue Reading

ಟಿ-20 ಕ್ರಿಕೆಟ್ ಯುದ್ಧದಲ್ಲಿ ಭಾರತದ ವಿರುದ್ಧ ಹೀನಾಯವಾಗಿ ಸೋತ ಪಾಕಿಸ್ತಾನ

ಪಾಕಿಸ್ತಾನದ ಪತನಕ್ಕೆ ಮುನ್ನುಡಿ ಬರೆದವರು ಹಾರ್ದಿಕ್‌ ಪಾಂಡ್ಯ. ಮೊದಲ ಓವರ್‌ನಲ್ಲೇ ಸಾಹಿಬ್‌ಜಾದಾ ಫರ್ಹಾನ್ ಶೂನ್ಯಕ್ಕೆ ಔಟ್‌ ಆದರೆ ಬಂದ ಸೈಮ್ ಅಯೂಬ್ 6, ನಾಯಕ ಸಲ್ಮಾನ್ ಆಘಾ ಅವರನ್ನು ಬುಮ್ರಾ ಔಟ್‌ ಮಾಡುತ್ತಾರೆ. ತಂಡದ ಮೊತ್ತ 34 ಆಗಿದ್ದಾಗ 4 ವಿಕೆಟ್‌ ಕಳೆದುಕೊಂಡಿದ್ದಾಗ ಪಾಕ್‌ ಸೋಲು ಖಚಿತವಾಗಿತ್ತು.ಪಾಕ್‌ ಪರ ಉಸ್ಮಾನ್‌ ಖಾನ್‌ 44 ರನ್‌ (34 ಎಸೆತ, 6 ಬೌಂಡರಿ, 1 ಸಿಕ್ಸ್‌) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು. ಭಾರತದ ಪರ ಪಾಂಡ್ಯ, ಬುಮ್ರಾ ಅಕ್ಷರ್‌ ಪಟೇಲ್‌, […]

Continue Reading

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್​ ಪಂದ್ಯಕ್ಕೆ ಸಿಕ್ತು ಸರ್ಕಾರದ ಗ್ರೀನ್​ ಸಿಗ್ನಲ್​

ಗುರುವಾರ ಬೆಳಗ್ಗೆ ವಿಧಾನಸೌಧದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಸಭೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಜಿಬಿಎ ಆಯುಕ್ತ ಮಹೇಶ್ವರ್ ರಾವ್, ಗೃಹ ಇಲಾಖೆ ಕಾರ್ಯದರ್ಶಿ ಕೆ.ವಿ.ಶರತ್‌ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕೆಎಸ್‌ಸಿಎ ಕಾರ್ಯದರ್ಶಿ ಹಾಗೂ ಆರ್‌ಸಿಬಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪಂದ್ಯ ನಡೆಸಲು ಸಹಮತ […]

Continue Reading

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಡಿಲಿಗೆ ; ಮಹಿಳಾ ಐಪಿಎಲ್ ಕಪ್

ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ. ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Continue Reading

ಟಿ-20 ವಿಶ್ವಕಪ್ ಭಾರತ ತಂಡ ಪ್ರಕಟ ; ಶುಭ್ ಮನ್ ಗಿಲ್ ಗೆ ಕೊಕ್‌, ಇಶಾನ್ ಕಿಶಾನ್ ಗೆ ಸ್ಥಾನ

ಇಲ್ಲಿನ ಪ್ರಧಾನ ಕಚೇರಿಯಲ್ಲಿ ಬಿಸಿಸಿಐ ಹಿರಿಯ ಆಯ್ಕೆದಾರರ ಸಮಿತಿ ಸಭೆ ನಂತರ ತಂಡವನ್ನು ಅಂತಿಮಗೊಳಿಸಲಾಯಿತು. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಸುದ್ದಿಗೋಷ್ಠಿಯಲ್ಲಿ ತಂಡವನ್ನು ಪ್ರಕಟಿಸಿದರು. ನಂತರ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇವರಿಬ್ಬರು ಮುಂಬರುವ ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ T20 ಸರಣಿಗಾಗಿ ಭಾರತದ ಉದ್ದೇಶಗಳನ್ನು ವಿವರಿಸಿದರು. ಟಿ-20 ಮಾದರಿಯಲ್ಲಿ ಕಳಪೆ ಪ್ರದರ್ಶನಕ್ಕೆ ಗಿಲ್ ಬೆಲೆ ತೆತ್ತಿದ್ದಾರೆ. ಹಿಂದೊಮ್ಮೆ T20 ಗಳಲ್ಲಿ ಭಾರತದ ಉಪನಾಯಕರಾಗಿದ್ದ ಅವರು […]

Continue Reading

ಮೈಸೂರು | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಉದ್ಘಾಟನಾ ಪಂದ್ಯ : ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್ ಹೇಳಿಕೆ

ಅಗತ್ಯ ಸಿದ್ಧತಾ ಕ್ರಮಗಳನ್ನು ತೆಗೆದುಕೊಂಡು ಉದ್ಘಾಟನಾ ಪಂದ್ಯವನ್ನು ಇಲ್ಲೇ ನಡೆಸಲಾಗುವುದು ಎಂದರು. ಹೊಸ ಕೆಎಸ್‌ಸಿಎ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡ ನಂತರ, ಎಲ್ಲಾ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದೊಂದಿಗೆ ಚರ್ಚೆಗಳನ್ನು ಪ್ರಾರಂಭಿಸಲಾಯಿತು. ಈ ನಿಟ್ಟಿನಲ್ಲಿ ಹಸಿರು ನಿಶಾನೆ ತೋರಿಸಲಾಗಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಪ್ರಸಾದ್ .

Continue Reading

ಕೆಎಸ್‌ಸಿಎ ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಬಣಕ್ಕೆ ಭರ್ಜರಿ ಗೆಲುವು

ಜನರಲ್ ಸೆಕ್ರೆಟರಿಯಾಗಿ ಸಂತೋಷ್ ಮೆನನ್ ಆಯ್ಕೆಯಾಗಿದ್ದಾರೆ.ಬ್ರಿಜೇಶ್ ಪಟೇಲ್ ಬಣದ ವಿರುದ್ಧ ಗೆಲುವುಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆಯಲ್ಲಿ ಅನಿನಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಬೆಂಬಲಿತ ಅಭ್ಯರ್ಥಿ ವೆಂಕಟೇಶ್ ಪ್ರಸಾದ್ ಆ್ಯಂಡ್ ಟೀಂ ಭರ್ಜರಿ ಗೆಲುವು ದಾಖಲಿಸಿದೆ. ಕೆಎಸ್‌ಸಿಎ ಮಾಜಿ ಆಡಳಿತಗಾರ ಬ್ರಜೇಶ್ ಪಟೇಲ್ ತಂಡದ ವಿರುದ್ಧ ವೆಂಕಟೇಶ್ ಪ್ರಸಾದ್ ತಂಡ ಗೆಲುವು ದಾಖಲಿಸಿದೆ. ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಬಣದ ಸುಜಿತ್ ಸೋಮಸುಂದರ್ ಆಯ್ಕೆಯಾದರೆ, ವೆಂಕಟೇಶ್ ಪ್ರಸಾದ್ ಬಣದಿಂದ ಖಜಾಂಜಿ ಸ್ಥಾನಕ್ಕೆ ಮಧುಕರ್ ಆಯ್ಕೆಯಾಗಿದ್ದಾರೆ. ಕೆಎಸ್‌‌ಸಿಎ ಇತಿಹಾಸದಲ್ಲಿ […]

Continue Reading