ಶಿವಮೊಗ್ಗ | ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಅವಧಿ ವಿಸ್ತರಣೆ
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Continue Readingಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Continue Readingಕಾರ್ಯಕ್ರಮದಲ್ಲಿ ಶಿವಮೊಗ್ಗ ಯೋಧಾಸ್ ತಂಡ ವಿಜೇತವಾಗಿದ್ದಕ್ಕೆ ಗೆದ್ದ ೧೫ ಲಕ್ಷರೂ.ಗಳ ಪೈಕಿ ೫ ಲಕ್ಷರೂಗಳನ್ನು ರಣಜಿಯಲ್ಲಿ ಶಿವಮೊಗ್ಗವನ್ನು ಪ್ರತಿನಿದಿಸಿದ್ದ ಹಾಗೂ ಕ್ರಿಕೆಟ್ ಆಡುವಾಗಲೇ ಹೃದಯಘಾತದಿಂದ ನಿಧನರಾದ ಆಟಗಾರ ಅಕ್ಷಯ್ ಕುಟುಂಬಕ್ಕೆ ಸಿಇಓ ಮಿಥುನ್ ನೀಡಿದ್ದು ಕ್ರಿಕೆಟಿಗರಲ್ಲಿನ ಮಾನವೀಯತೆಗೆ ಸಾಕ್ಷಿಯಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಸೂಡ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಜಿ.ಪಂ. ಸಿಇಓ ಹೇಮಂತ್ಕುಮಾರ್ ಭಾಗವಹಿಸಿದ್ದರು. ಕ್ರಿಕೆಟ್ ಅಕಾಡೆಮಿಯ ಶಿವಮೊಗ್ಗ ವಲಯ ಛೇರ್ಮನ್ ನಾಗೇಂದ್ರ ಪಂಡಿತ್, ಪ್ರಮುಖರಾದ ಸದಾನಂದ್, ಸುಕುಮಾರ್, ಐಡಿಯಲ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನಾ ಸಂಜೆ […]
Continue Readingಗೆಲುವು ತಂದುಕೊಟ್ಟ ಏಕೈಕ ಗೋಲು: ನಿಯಮಿತ 90 ನಿಮಿಷಗಳಲ್ಲಿ ಯಾವುದೇ ತಂಡಕ್ಕೂ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಪಂದ್ಯ ಹೆಚ್ಚುವರಿ ಸಮಯಕ್ಕೆ ಸಾಗಿದ ಬಳಿಕ 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ಸ್ಪೇನ್ ಪರ ನಿರ್ಣಾಯಕ ಗೋಲು ಬಾರಿಸಿದರು. ನಿಕೊ ವಿಲಿಯಮ್ಸ್ ನೀಡಿದ ಹೆಡರ್ ಪಾಸ್ ಅನ್ನು ಟೊರೆಸ್ ಜಾಲಕ್ಕೆ ಸೇರಿಸಿ ಸ್ಪೇನ್ಗೆ ಅಮೂಲ್ಯ ಮುನ್ನಡೆ ತಂದುಕೊಟ್ಟರು. ಕೊನೆಯ ಕ್ಷಣದವರೆಗೂ ಅರ್ಜೆಂಟೀನಾ ಸಮಬಲ ಸಾಧಿಸಲು ಪ್ರಯತ್ನಿಸಿದರೂ, ಸ್ಪೇನ್ನ ಸಂಘಟಿತ ರಕ್ಷಣೆಯನ್ನು ಭೇದಿಸಲು ಸಾಧ್ಯವಾಗಲಿಲ್ಲ. ಈ ಫೈನಲ್ ಅನ್ನು ಫುಟ್ಬಾಲ್ ದಿಗ್ಗಜ […]
Continue Readingತಂಡದ ಎಲ್ಲಾ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ, ಫ್ರಾಂಚೈಸಿ ಆಡಳಿತ ಮಂಡಳಿ ಹಾಗೂ ಶಿವಮೊಗ್ಗ KSCA ತಂಡದ ಎಲ್ಲ ಪದಾಧಿಕಾರಿಗಳ ಶ್ರಮವನ್ನು ಶ್ಲಾಘಿಸಿದ ಅವರು, ಈ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.
Continue Readingನಮ್ಮ ಜಿಲ್ಲೆಯ ಪ್ರತಿಭಾವಂತ ಯುವಕರು ಜಾಗತಿಕ ಮಟ್ಟದಲ್ಲಿ ಮಿನುಗಬಲ್ಲರು ಎನ್ನುವುದಕ್ಕೆ ಶಿವಮೊಗ್ಗ ಯೋಧಾಸ್ ತಂಡದ ಈ ಐತಿಹಾಸಿಕ ವಿಜಯವೇ ಸಾಕ್ಷಿ! ಮಲೆನಾಡಿನ ಕ್ರೀಡಾ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳ ಮುನ್ನುಡಿಯಾಗಿದ್ದು, ನಮ್ಮ ಜಿಲ್ಲೆಯ ಪ್ರತಿಭಾವಂತರ ಕ್ರೀಡಾ ಯಾನ ಹೀಗೆಯೇ ಎಲ್ಲಾ ಕ್ರೀಡೆಗಳಲ್ಲಿ ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸುತ್ತೇನೆ” ಎಂದು ಸಂಸದ ರಾಘವೇಂದ್ರ ಅವರು, ಟೂರ್ನಿ ಗೆದ್ದ ಶಿವಮೊಗ್ಗ ತಂಡಕ್ಕೆ ಶುಭ ಹಾರೈಸಿದ್ದಾರೆ.
Continue Readingನರೇಂದ್ರ ಮೋದಿ ಸ್ಟೇಡಿಯಂನಲ್ಲಿ 90 ಸಾವಿರಕ್ಕಿಂತ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಟೀದಾರ್ ಗುಜರಾತ್ ತಂಡಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿದರು. ಬಹುತೇಕ ಎಲ್ಲರಿಗೂ ರಜತ್ ಪಟೀದಾರ್ ನಿರ್ಧಾರ ಅಚ್ಚರಿ ತಂದರೂ, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಆರ್ಸಿಬಿ ಬೌಲಿಂಗ್ ಯುನಿಟ್ ದಾಳಿ ಮಾಡಿತು. ಇದರಿಂದಾಗಿ ಗುಜರಾತ್ 8 ವಿಕೆಟ್ಗೆ 155 ರನ್ ಬಾರಿಸಲಷ್ಟೇ ಶಕ್ತವಾಯಿತು. ಈ ಸಾಧಾರಣ ಮೊತ್ತವನ್ನು ಆರ್ಸಿಬಿ 18 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ […]
Continue Readingಕರ್ನಾಟಕ ಪ್ರೀಮಿಯರ್ಲೀಗ್ (KPL) ಟೂರ್ನಿಗಳಲ್ಲಿ ಮಲ್ನಾಡ್ ಗ್ಲಾಡಿಯೇಟರ್ಸ್, ಬಿಜಾಪುರ್ ಬುಲ್ಸ್, ಬಳ್ಳಾರಿ ಟಸ್ಕರ್ಸ್ ಹಾಗೂ ಮೈಸೂರು ವಾರಿಯರ್ಸ್ ತಂಡಗಳ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮೃತರ ಕುಟುಂಬ ಹಾಗೂ ಬಂಧು ಬಳಗಕ್ಕೆ, ದುಃಖ ಭರಿಸುವ ಶಕ್ತಿ ನೀಡಲೆಂದು ಹಾಗೂ ಈ ಮೂಲಕ ಕ್ರಿಕೆಟ್ ಪ್ರೇಮಿಗಳು, ಆತ್ಮೀಯರು ಮತ್ತು ಕ್ರಿಕೆಟ್ ಮಂಡಲಿಯವರು ಅಕ್ಷಯ್ ಅವರ ಆತ್ಮಕ್ಕೆ ಶಾಂತಿ ಕೊರಿದ್ದಾರೆ.
Continue Readingವಿರಾಟ್ ಕೊಹ್ಲಿ ತಮ್ಮ ಟಿ20 ವೃತ್ತ ಜೀವನದಲ್ಲಿ 211 ಬಾರಿ 50+ ಜೊತೆಯಾಟದಲ್ಲಿ ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ.ಈ ಮೂಲಕ ಇಂಗ್ಲೆಂಡ್ ಆಟಗಾರ ಅಲೆಕ್ಸ್ ಹೇಲ್ಸ್ (210 ಬಾರಿ) ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಕೊಹ್ಲಿ ಅಗ್ರಸ್ಥಾನಿಯಾಗಿದ್ದು, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (200 ಬಾರಿ) 3ನೇ ಸ್ಥಾನದಲ್ಲಿದ್ದಾರೆ. 196 ಬಾರಿ ಈ ಸಾಧನೆ ಮಾಡಿರುವ ಪಾಕಿಸ್ತಾನದ ಬಾಬರ್ ಆಜಂ ಮತ್ತು 191 ಬಾರಿ ಈ ಸಾಧನೆ ಮಾಡಿರುವ ವಿಂಡೀಸ್ ದೈತ್ಯ ಕ್ರಿಸ್ […]
Continue Readingವಿರಾಟ್ ಕೊಹ್ಲಿಯ ದೊಡ್ಡ ಬ್ಯಾಟಿಂಗ್ ಅನ್ನು ನೋಡಲು ದೆಹಲಿ ಮತ್ತು ಪಂಜಾಬ್ನಿಂದ ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಈಗಾಗಲೇ ಧರ್ಮಶಾಲಾಗೆ ಆಗಮಿಸಿದ್ದಾರೆ. ಟೂರ್ನಮೆಂಟ್ನಾದ್ಯಂತ ಸ್ಥಿರತೆಯನ್ನು ಕಾಯ್ದುಕೊಂಡ ಏಕೈಕ ತಂಡವಾದ ಹಾಲಿ ಚಾಂಪಿಯನ್ ಆರ್ ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ಧ ಸ್ಪಷ್ಟ ಫೇವರಿಟ್ ಆಗಿದೆ. ಪಂದ್ಯಾವಳಿಯ ಮೊದಲಾರ್ಧದಲ್ಲಿ ಅತ್ಯಂತ ಪ್ರಬಲ ತಂಡವಾಗಿದ್ದ ಪಂಜಾಬ್, ನಂತರ ಸತತ ಐದು ಪಂದ್ಯಗಳ ಸೋಲಿನ ಬಳಿ ಫ್ರೀ-ಫಾಲ್ನಲ್ಲಿದ್ದಾರೆ. ಪಂಜಾಬ್ಗೆ ಮಾಡು ಇಲ್ಲವೇ ಮಡಿ ಪಂದ್ಯಆರ್ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ ಆರಾಮದಾಯಕವಾಗಿದ್ದರೂ, ಪಂಜಾಬ್ ಕಿಂಗ್ಸ್ಗೆ ಇದು ಮಾಡು […]
Continue Readingಸೌರಭ್ ದುಬೆ ಎಸೆದ ಆ ಓವರ್ ನಲ್ಲಿ ಅಕ್ಷರಶಃ ಗುಜರಾತ್ ರನ್ ಗಳಿಸಲು ಪರದಾಡಿತು. ಒಂದು ಓವರ್ ನಲ್ಲಿ ಕೇವಲ 5ರನ್ ಮಾತ್ರ ಗಳಿಸಿತು. ಆ ಮೂಲಕ ಅದಾಗಲೇ ಗುಜರಾತ್ ಸೋಲು ಖಚಿತವಾಗಿತ್ತು. ಅಂತಿಮ ಓವರ್ ನಲ್ಲಿ ಕೆಮರಾನ್ ಗ್ರೀನ್ 10 ರನ್ ನೀಡಿ ರಾಹುಲ್ ತೆವಾಟಿಯಾ ವಿಕೆಟ್ ಪಡೆದರು. ಆ ಮೂಲಕ ಕೋಲ್ಕತಾ ಗುಜರಾತ್ ವಿರುದ್ಧ 29 ರನ್ ಗಳ ಭರ್ಜರಿ ಜಯ ಸಾಧಿಸಿತು. ಕೋಲ್ಕತಾ ಬೃಹತ್ ಮೊತ್ತ ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತಾ […]
Continue Reading