ಶಿವಮೊಗ್ಗ | ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ, ಪರಿಶೀಲನೆ

ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವುದು ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸರು ಇಂತಹ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಿದ್ದಾರೆ. ಇದುಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಮಹತ್ವದ ಸುರಕ್ಷತ ಕ್ರಮವಾಗಿದೆ.

Continue Reading

ಶಿವಮೊಗ್ಗ | ಕುವೆಂಪು ವಿವಿಯ UUCMS ಪೋರ್ಟಲ್‌ನಲ್ಲಿ ಅನುತ್ತೀರ್ಣಗೊಂಡವನನ್ನು ಬದಲಾಯಿಸಿ ಉತ್ತೀರ್ಣ ಮಾಡಿದ ಅಡ್ಮಿನ್ ವಿರುದ್ಧ ದೂರು ದಾಖಲು

ಕುವೆಂಪು ವಿಶ್ವವಿದ್ಯಾಲಯದ ಫ್‌ಐಆರ್ ಪ್ರಕಾರ, ಕುವೆಂಪು ವಿಶ್ವವಿದ್ಯಾಲಯದ MBA ವಿಭಾಗದ ಅತಿಥಿ ಉಪನ್ಯಾಸಕಿ ಟೀನಾ ಕುಮಾರಿ ಬಿ.ಎಸ್. ಅವರು UUCMS ಆಡ್ಮಿನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅನುಷಾ ವಿರುದ್ಧ ದೂರು ನೀಡಿದ್ದರು. ಇವರು ಕೆಲವು ವಿದ್ಯಾರ್ಥಿಗಳಿಗೆ ಹಣದ ಆಮಿಷವೊಡ್ಡಿದ್ದರು ಎಂದು ದೂರಿದ್ದರು. ಅಲ್ಲದೆ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಂದ ಒಂದು ವಿಷಯವನ್ನು ಪಾಸ್ ಮಾಡಲು ₹10,000ರಂತೆ, 5 ವಿಷಯಗಳಿಗೆ ₹50,000 ಪಡೆದಿದ್ದಾರೆ ಎಂಬ ಆರೋಪಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ವಿಶ್ವವಿದ್ಯಾಲಯದ ಕುಲಸಚಿವರು […]

Continue Reading

ಕುಮಟಾ | ಹೊಸ ಮೊಬೈಲ್ ಖರೀದಿಸಿ ಡಿಜಿಟಲ್ ಪಾವತಿಯ ಹೆಸರಿನಲ್ಲಿ ವಂಚನೆ

ಈ ಸಂಬಂಧ ಕೂಜಳ್ಳಿ ನಿವಾಸಿ ಧನಂಜಯ ಮಂಜುನಾಥ ನಾಯ್ಕ (27) ಅವರು ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 319(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಠಾಣಾ ಅಪರಾಧ ಕ್ರಮಾಂಕ 188/2026 ಎಂದು ದಾಖಲಿಸಲಾಗಿದೆ. ವಂಚಕನ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆ ನಡೆದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ CCTV ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Continue Reading

ಶಿವಮೊಗ್ಗ | ಪೊಲೀಸರ ದಿಢೀರ್ ದಾಳಿ, ಅಕ್ರಮ ಕಸಾಯಿಖಾನೆಯಲ್ಲಿದ್ದ ಗೋಮಾಂಸ ವಶ

ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೆಜಿಗಟ್ಟಲೆ ಗೋಮಾಂಸವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೋ) ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Continue Reading

ಭದ್ರಾವತಿ | ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ ವಂಚನೆ

ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.155/2026, ಬಿಎನ್‌ಎಸ್ ಕಲಂ 316(2), 318(4) ಸಹಿತ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾಗಿದ ಕೆಲವೇ ಗಂಟೆಗಳಲ್ಲಿ ಮುರುಳಿ ಅಲಿಯಾಸ್ ಕರಿಯಾ, 31 ವರ್ಷ, ತಿಪ್ಲಾಪುರ ಕ್ಯಾಂಪ್, ಭದ್ರಾವತಿ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Continue Reading

ಶಿವಮೊಗ್ಗ | ಹೊಳೆ ಹೊನ್ನೂರು ವ್ಯಾಪ್ತಿಯಲ್ಲಿ ರೀಲ್ಸ್‌ಗಾಗಿ ಅಸಹಾಯಕ ಬಡ ವೃದ್ದೆಗೆ ಕಿರುಕುಳ : ಕಠಿಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಈ ಪ್ರಕರಣದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Continue Reading

ಶಿವಮೊಗ್ಗ | ಸಾಗಾಟದದ ವೇಳೆ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ವಾಹನ

ಬಳಿಕ ಗಾಯಗೊಂಡ ಕರುವಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ರಿಪ್ಪನ್‌ಪೇಟೆ ಪಶು ಆಸ್ಪತ್ರೆಗೆ ರವಾನಿಸಲಾಗಿದೆ.ಕರುವಿನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದುಗೊತ್ತಾಗಿದೆ

Continue Reading