ಶಿವಮೊಗ್ಗ | ಸೈಬರ್ ವಂಚನೆಗೆಗೊಳಗಾದ ಮಹಿಳಾ ಅಧಿಕಾರಿ

ಕೆಲವೇ ಹೊತ್ತಿಗೆ ಮೊಬೈಲ್ ಅನ್ನು ಹ್ಯಾಕ್ ಮಾಡಲಾಗಿದೆ.ಹ್ಯಾಕ್ ಮಾಡಿದ ಆ್ಯಪ್ ಮೂಲಕ ದೂರುದಾರರು ಶಿವಮೊಗ್ಗದ ಸಿ.ಇ.ಎನ್.‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. https://www.facebook.com/share/v/1CsQZzwiaE

Continue Reading

ಶಿವಮೊಗ್ಗ | ಆದಿಲ್ ಅಲಿಯಾಸ್ ರೈಯಿಸ್ ಗ್ಯಾಂಗ್ ಅರೆಸ್ಟ್..!

ಪ್ರಕರಣಗಳ ಸಂಬಂಧಪಟ್ಟಂತೆ ಧಮ್ಕಿ, ಜೀವ ಬೆದರಿಕೆ, ಹಾಗೂ ಲಕ್ಷ ಹಣ ಡ್ರಾ ಮಾಡಿಕೊಂಡು ಪರಾರಿಯಾದ ಪ್ರಕರಣ ಸಂಬಂಧ ಆರೋಪಿಗಳನ್ನ ಪೊಲೀಸರು ಜೈಲಿಗಟ್ಟಿದ್ದಾರೆ. ರೈಯಿಸ್ ಮೇಲಿದೆ ಹಲವಾರು ಕೇಸ್ ಈ ಹಿಂದೆ ಲಷ್ಕರ್ ಮೊಹಲ್ಲ ಮೀನು ಮಾರ್ಕೆಟ್ ಬಳಿ ಲೋಕಸಭಾ ಚುನಾವಣೆಯ ಮತದಾನವಾದ ಮರುದಿನವೇ ನಟೋರಿಯಸ್ ರೌಡಿಶೀಟರ್ ಯಾಸಿನ್ ಖುರೇಶಿ ಹತ್ಯೆ ಮಾಡಲಾಗಿತ್ತು. ಖುರೇಶಿ ಹತ್ಯೆ ಮಾಡಲು ಬಂದಿದ್ದ ಆದಿಲ್ ನ ಇಬ್ಬರು ಸಹಚರರು ಕೂಡ ಹತ್ಯೆಯಾಗಿದ್ದರು . ಈ ಹತ್ಯೆಯ ನಂತರ ಚಿಗುರಿಕೊಂಡಿದ್ದ ಆದಿಲ್ ಗ್ಯಾಂಗ್ ಜೈಲಿಗೆ […]

Continue Reading

ಭದ್ರಾವತಿ | ಮದುವೆ ಸಮಾರಂಭಕ್ಕೆ ಹೊರಟ ಯುವಕನಿಗೆ ಚೂರಿ ಇರಿತ

ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಕ್ಯಾಂಟೀನ್ ಒಂದರ ಮುಂಭಾಗದಲ್ಲಿ ಸಾಗುತ್ತಿದ್ದಾಗ, ಅಲ್ಲೇ ನಿಂತಿದ್ದ ಆಟೋದಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಇವರನ್ನು ಕೂಗಿ ಕರೆದಿದ್ದಾರೆ. ಪರಿಚಯದವರೇ ಇರಬಹುದೆಂದು ಭಾವಿಸಿ ಯುವಕರು ಹತ್ತಿರ ಹೋದಾಗ, ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಗಳ ಪೈಕಿ ಒಬ್ಬ ನಿಮ್ಮನ್ನು ಇಂದು ಮುಗಿಸುತ್ತೇನೆ ಎಂದು ಕಿರುಚುತ್ತಾ ಚಾಕುವಿನಿಂದ ಪೈಜಾನ್ ಅವರ ಎದೆಯ ಬಲಬದಿಗೆ ಇರಿದಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಪೈಜಾನ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮತ್ತೊಬ್ಬ ವ್ಯಕ್ತಿ ಕಲ್ಲಿನಿಂದ […]

Continue Reading

ತೀರ್ಥಹಳ್ಳಿ| ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

ಕಳುವಾದ ಒಡವೆಗಳ ಒಟ್ಟು ತೂಕ 182 ಗ್ರಾಂ ಆಗಿದ್ದು, ಇದರ ಬೆಲೆ 23,66,000 ರೂಪಾಯಿ. ಎಂದು ಅಂದಾಜಿಸಲಾಗಿದೆ. ಮನೆಯ ಬಾಗಿಲು ಅಥವಾ ಬೀಗ ಮುರಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಹೀಗಾಗಿ ಮನೆಯಲ್ಲಿ ಗಾರೆಕೆಲಸ ಮಾಡುತ್ತಿದ್ದ ಮೇಲೆ ಸಂಶಯ ವ್ಯಕ್ತಪಡಿಸಿ ದೂರುದಾರ ತೀರ್ಥಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

Continue Reading

ಶಿವಮೊಗ್ಗ | ರೌಡಿಶೀಟರ್ ರಯೀಸ್ ಬಂಧನ

ಘಟನೆ ವೇಳೆ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಹೇಳಲಾಗಿದೆ.ಪ್ರಕರಣ ದಾಖಲಾದ ತಕ್ಷಣವೇ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ರೌಡಿಶೀಟರ್ ಆದಿಲ್ ಅಲಿಯಾಸ್ ರಯೀಸ್ ಮತ್ತು ಆತನ ಮತ್ತೊಬ್ಬ ಸಹಚರನನ್ನು ಬಂಧಿಸಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಈ ಕೃತ್ಯದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Continue Reading

ಶಿವಮೊಗ್ಗ | ಪ್ರಿಯಕರನಿಂದಲೇ ಯುವತಿಯ ಖಾಸಗಿ ಫೋಟೋಗಳು ಇನ್‌ಸ್ಟಾಗ್ರಾಮ್‌ನಲ್ಲಿ ಲೀಕ್

ಈ ಮೂಲಕ ಸಾರ್ವಜನಿಕವಾಗಿ ಆಕೆಯ ತೇಜೋವಧೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕೃತ್ಯದಿಂದ ನೊಂದ ಯುವತಿಯು ಇದೀಗ ಪೊಲೀಸರ ಮೊರೆ ಹೋಗಿದ್ದು, ಆರೋಪಿಯ ವಿರುದ್ಧ ಶಿವಮೊಗ್ಗ ಸೈಬರ್ ಕ್ರೈಂ ಠಾಣೆಯಲ್ಲಿ ಅಧಿಕೃತವಾಗಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಶಿವಮೊಗ್ಗ | ಖಾಸಗಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ₹4 ಕೋಟಿ ಅವ್ಯವಹಾರ ಆರೋಪ?

ಆಡಿಟ್ ಪ್ರಕ್ರಿಯೆ ವೇಳೆ ಕೆಲವು ಹಣಕಾಸು ಎಂಟ್ರಿಗಳು, ಬ್ಯಾಂಕ್ ವ್ಯವಹಾರಗಳು ಹಾಗೂ ಬಿಲ್ಲಿಂಗ್ ದಾಖಲೆಗಳಲ್ಲಿ ಅಸಮಾನತೆ ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ಆಳವಾದ ಪರಿಶೀಲನೆ ಆರಂಭಿಸಿತು. ಈ ವೇಳೆ ಕೋಟ್ಯಂತರ ರೂಪಾಯಿ ವ್ಯತ್ಯಾಸ ಪತ್ತೆಯಾಗಿದ್ದು, ಆಡಳಿತ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಆಡಳಿತ ಮಂಡಳಿ ತುರ್ತು ಸಭೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಜೊತೆಗೆ ಸೈಬರ್ ತಜ್ಞರ ಸಹಾಯದಿಂದ ಡಿಲೀಟ್ ಮಾಡಲಾದ ಡಾಟಾ ಮರುಪಡೆಯುವ […]

Continue Reading

ಶಿವಮೊಗ್ಗ | ಪೊಕ್ಸೊ ಪ್ರಕರಣ : ಯುವಕನಿಗೆ 20 ವರ್ಷ ಜೈಲು, ₹2.50 ಲಕ್ಷ ದಂಡ

ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ. ₹2,50,000 ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹2,25,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading