ಭಟ್ಕಳ | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ; ಪಿಎಸ್‌ಐ ಬಂಧನ

ಈತ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಭಟ್ಕಳ ವಸತಿ ಗ್ರಹ ಒಂದಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ ನಡೆಸಿದ್ದ ಎಂದು ಆರೋಪಿಸಲಾಗಿದೆ.ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಪೊಕ್ಸೋ ಅಡಿ ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು ತನಿಖೆ ನಂತರ ಹೊರಬೀಳಲಿವೆ.

Continue Reading

ಪೋಲಿಸರ ಭರ್ಜರಿ ಕಾರ್ಯಾಚರಣೆ | ಪಟಗುಪ್ಪ ಸೇತುವೆ ಬಳಿ ಗೋವಿನ ಕತ್ತು ಸೀಳಿದ ನಾಲ್ವರು ಆರೋಪಿಗಳ ಬಂಧನ

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ […]

Continue Reading

ಶಿವಮೊಗ್ಗ | ಚಾಕು ತೋರಿಸಿ ದರೋಡೆ ಪ್ರಕಾರಣದ ಆರೋಪಿಗೆ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ

ಪ್ರಕರಣದ ತನಿಖೆಯನ್ನು ಆಗಿನ ಪೊಲೀಸ್ ನಿರೀಕ್ಷಕರಾದ ಸಂಜೀವ್ ಕುಮಾರ್ ಅವರು ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ಶಿವಮೊಗ್ಗದ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಮಮತಾ ಬಿ.ಎಸ್. ಅವರು ವಾದ ಮಂಡಿಸಿದರು.ವಿಚಾರಣೆ ವೇಳೆ ಆರೋಪಿ ಮೊಹಮ್ಮದ್ ನೂರುಲ್ಲಾ @ ಇಂಗ್ಲಿಷ್ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ […]

Continue Reading

ಶಿವಮೊಗ್ಗ | ಅಜ್ಜಿ ಕೊಲೆಗೈದ ಮೊಮ್ಮಗ ; ಆರೋಪಿ ಕಾಲಿಗೆ ಪೊಲೀಸರ ಗುಂಡು

ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಲೇಔಟ್‌ನಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಸಿಪಿಐ ನೇತೃತ್ವದ ತಂಡ ಮುಂಜಾನೆ ದಾಳಿ ನಡೆಸಿತ್ತು. ಪೊಲೀಸರ ಮೇಲೆ ಹಲ್ಲೆ : ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಸಿಬ್ಬಂದಿ ಗಣೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಸ್ಥಿತಿ ಕೈಮೀರಿದ ಹಿನ್ನಲೆ ಇನ್ಸ್‌ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಶರಣಾಗದಿದ್ದಾಗ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) […]

Continue Reading

ಶಿವಮೊಗ್ಗ | 6 ತಿಂಗಳಲ್ಲಿ 24.50 ಲಕ್ಷ ರೂ. ಮೌಲ್ಯದ ಗಾಂಜಾ ವಶ : ಎಸ್ಪಿ. ನಿಖಿಲ್. ಬಿ ಮಾಹಿತಿ

ಜಿಲ್ಲೆಯಾದ್ಯಂತ ಡ್ರೈ ಕ್ಯಾಮರಾ ಕಾಲನ್ನು ಕೈಗೊಳ್ಳಲಾಗಿದ್ದು, ಹೊರ ಮುಖಗಳಲಿ, ಆ‌ ಪ್ರದೇಶಗಳಲಿ., ಗಾಂಜಾ ಬೆಳೆದಿರುವ ಬಗೆ, ಹಾಗೂ ಶಾಲಾ ಕಾಳಿಯಗಳ ಸುತ್ತ ಮುತ್ರ, ನಗರದ ಖಾಲೀ ಲೇ ಔಟ್ ಗಳ ಹಾಗೂ ಚಾನೆಲ್ ಏರಿಯಾಗಳ ಮೇಲೆ ಡೈಗ್ ಪಾರಿಸಿ, ಪತ್ರೆಗೆ ಕ್ರಮ ಕೈಗೊಳ್ಳಲಾಗಿರುತ್ತದೆ. ಗಾಂಜಾ ಕಿಟ್ನಿಂದ ಪರೀಕ್ಷೆ: ಈ ಬಾರಿ ವಿಶೇಷವಾಗಿ ಪದವಿ ಕಾಲೇಜುಗಳಲಿ, ಯುವ ಜನತೆಯು ಮಾದಕದ್ರವ್ಯ ವ್ಯಸನಕ್ಕೆ ತುತ್ತಾಗುವುದನ್ನು, ತಡೆಯುವ ಹಿನ್ನೆಲೆಯಲಿ,ಗಾಂಜಾ ಸೇವನೆಯ ಬಗ್ಗೆ ಜಿಲ್ಲೆಯಾದ್ಯಂತ 21 ಕಾಲೇಜುಗಳಿಲಿ, ಗಾಯಾ ಟೆನ್ನಿಂಗ್ ಕಿಟ್ ಮುಖೇನ […]

Continue Reading

ಶಿವಮೊಗ್ಗ | ಸಾಲ ಕೊಡೊವುದಾಗಿ ನಕಲಿ ಬ್ಯಾಂಕ್ ಮ್ಯಾನೇಜರ್ ಮಾತು ನಂಬಿದ ಹಿರಿಯ ಪೊಲೀಸ್ ಅಧಿಕಾರಿಗೆ ವಂಚನೆ

ಅಪರಿಚಿತನ ಮಾತು ನಂಬಿದ ಹಿರಿಯ ಅಧಿಕಾರಿಯಿಂದ ಲೋನ್ ಪ್ರಕ್ರಿಯೆಯ ಹೆಸರಿನಲ್ಲಿ ವಿವಿಧ ದಾಖಲೆಗಳನ್ನು ಪಡೆದುಕೊಂಡಿದ್ದ ವಂಚಕರು, ನಂತರ ಹಂತ-ಹಂತವಾಗಿ ಒಟ್ಟು 3,04,000 ರೂಪಾಯಿ ಹಣವನ್ನು ಆನ್‌ಲೈನ್ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಹಣ ಸಂದಾಯವಾದ ಬಳಿಕ ಲೋನ್ ನೀಡದೆ ವಂಚಿಸಿರುವುದು ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಮುದ್ರಾ ಮ್ಯಾನೇಜರ್ ಎಂದು ನಟಿಸಿ, ನಕಲಿ ದಾಖಲಾತಿ ಸೃಷ್ಟಿಸಿ ತನ್ನ ಬ್ಯಾಂಕ್ ಖಾತೆಯಿಂದ 3,04,000 ರೂಪಾಯಿ ಹಣವನ್ನು ದೋಚಿದ ಸೈಬರ್ ವಂಚಕರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ […]

Continue Reading

ಶಿವಮೊಗ್ಗ | ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ವ್ಯಕ್ತಿಗೆ ಹಲ್ಲೆ

ಇದೇ ವೇಳೆ ಆ ರಸ್ತೆಯಲ್ಲಿ ಬರುತ್ತಿದ್ದ ಇತರರು ಇದನ್ನು ಗಮನಿಸಿ ಬಿಡಿಸಿ ಕಳುಹಿಸಿದ್ದಾರೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ತುಂಗಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading

ಶಿವಮೊಗ್ಗ | ಇನ್‌ಸ್ಟಾಗ್ರಾಮ್‌ ಜ್ಯೋತಿಷಿ ನಂಬಿ ಯುವತಿ ಕಳೆದುಕೊಂಡಿದ್ದು 1.84 ಲಕ್ಷ ರೂಪಾಯಿ

ತದನಂತರ, ನಮ್ಮ ಮುಖ್ಯ ಗುರೂಜಿ ಎಂದು ಪರಿಚಯಿಸಿ ಮತ್ತೊಂದು ಮೊಬೈಲ್ ಸಂಖ್ಯೆಯನ್ನು ನೀಡಿದ್ದಾರೆ. ಆ ವ್ಯಕ್ತಿಯೂ ಸಹ ತಾಯಿ ಮತ್ತು ಮಗಳ ಹಸ್ತದ ಹಾಗೂ ಮುಖದ ಫೋಟೋಗಳನ್ನು ವಾಟ್ಸಾಪ್‌ಗೆ ತರಿಸಿಕೊಂಡಿದ್ದಾನೆ. ಪೂಜೆ ಮಾಡುತ್ತಿರುವಂತೆ ನಕಲಿ ಫೋಟೋಗಳನ್ನು ಕಳುಹಿಸಿ ಯುವತಿಯನ್ನು ಸಂಪೂರ್ಣವಾಗಿ ನಂಬಿಸಿದ್ದಾನೆ. ತಾಯಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಪದೇ ಪದೇ ಹೆದರಿಸುತ್ತಾ, ಹಂತ ಹಂತವಾಗಿ ಒಟ್ಟು 1,84,302 ಹಣವನ್ನು ವಿವಿಧ ಮೊಬೈಲ್ ನಂಬರ್‌ಗಳಿಗೆ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಕೊನೆಗೆ ತಾನು ಮೋಸ ಹೋಗಿರುವುದನ್ನು […]

Continue Reading

ಶಿವಮೊಗ್ಗ | ಕೇಂದ್ರ ಕಾರಾಗೃಹ​ದಲ್ಲಿ ಸ್ಟೀಲ್​ ಲೋಟದಿಂದ ಹಲ್ಲೆ ; ಪ್ರಕರಣ ದಾಖಲು

ಪರಿಸ್ಥಿತಿಯನ್ನು ತಿಳಿಗೊಳಿಸಿ ಕಾರಾಗೃಹದ ಆಸ್ಪತ್ರೆಯಲ್ಲಿಯೇ ವಿಚಾರಣಾಧೀನ ಕೈದಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.ಈ ಘಟನೆ ಸಂಬಂಧ ಕಾರಾಗೃಹದ ಸುಗಮ ಆಡಳಿತಕ್ಕೆ ಧಕ್ಕೆ ತಂದು, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಿಕ್ಷಾ ಬಂಧಿ ವಿರುದ್ಧ ಡಾ. ರಂಗನಾಥ್ ಅವರು ನೀಡಿದ ಅಧಿಕೃತ ದೂರನ್ನು ಆಧರಿಸಿ ತುಂಗಾನಗರ ಪೊಲೀಸ್ ಸ್ಟೇಷನ್​ನಲ್ಲಿ ಎಫ್​ಐಆರ್ ದಾಖಲಾಗಿದೆ.

Continue Reading

ಶಿವಮೊಗ್ಗ | ನೀರಿನ ಪಂಪ್ ನ ಕೇಬಲ್ ಕದಿಯುತ್ತಿದ್ದವನು ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯನ್ನು ಶಿವಮೊಗ್ಗದ ರಾಗಿಗುಡ್ಡದ 4ನೇ ಕ್ರಾಸ್ ನಿವಾಸಿ, ಕುಮಾರ ಎಸ್.ಕೆ (31 ವರ್ಷ) ಎಂದು ಗುರುತಿಸಲಾಗಿದೆ. ಬಂಧಿತನಿಂದ ಪೊಲೀಸರು, ಕಳವು ಮಾಡಲಾಗಿದ್ದ ಅಂದಾಜು 93,000 ರೂ. ಮೌಲ್ಯದ ಒಟ್ಟು 750 ಮೀಟರ್ ಉದ್ದದ ಕಾಪರ್ ಮೋಟಾರ್ ಕೇಬಲ್ ವೈರ್‌ಗಳನ್ನು ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಕಳ್ಳತನದ ಕೃತ್ಯ ಎಸಗಲು ಆತ ಬಳಸುತ್ತಿದ್ದ ಅಂದಾಜು 30,000 ರೂ. ಮೌಲ್ಯದ ಬಜಾಜ್ ಪಲ್ಸರ್ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Continue Reading