ಶಿವಮೊಗ್ಗ | ಪತ್ರಕರ್ತ ಶಿ.ಜು.ಪಾಶಾ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ

ಅಂದಾಜು ₹6,57,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Continue Reading

ಶಿವಮೊಗ್ಗ | ಕುಳ್ಳ ಕಿರಣ್​ ಕೊಲೆಯ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಈ ಕೊಲೆಯಲ್ಲಿ ಸುಮಾರು 2ರಿಂದ 3 ಮಂದಿ ಭಾಗಿಯಾಗಿರುವ ಸಾಧ್ಯತೆ ಕುರಿತು ತನಿಖೆ ನಡೆಯುತ್ತಿದೆ ಎಂದೂ ಎಸ್‌ಪಿ ನಿಖಿಲ್ ಬಿ. ಅವರು ನಿನ್ನೆ ನೀಡಿದ ಮಾಧ್ಯಮ ಬೈಟ್‌ನಲ್ಲಿ ಮಾಹಿತಿ ನೀಡಿದ್ದರು. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ ಎಂದಿದ್ದರು.

Continue Reading

ಶಿವಮೊಗ್ಗ | ಖಾಸಗಿ ಬಸ್‌ ನಿರ್ವಾಹಕನ ಮೇಲೆ ಪ್ರಯಾಣಿಕನಿಂದ ಹಲ್ಲೆ?

ಚಾಲಕ ಮತ್ತಿತರರು ಗಲಾಟೆ ಬಿಡಿಸಿ ಕಂಡಕ್ಟರ್‌ ಸಂತೋಷ್‌ನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Continue Reading

ಶಿವಮೊಗ್ಗ | ದೇವಸ್ಥಾನದ ಬಾಗಿಲು ಮುರಿದು ಕಳ್ಳತನ ಮಾಡಿದ್ದವನ್ನು ಎಳೆತಂದ ಗ್ರಾಮಸ್ಥರು

ಇನ್ನೊಂದೆಡೆ ಯುವಕನು ಗ್ರಾಮದ ಕೆಲವರ ವಿರುದ್ಧ ದೂರ ನೀಡಿದ್ದಾನೆ. ಸಿರಿಯೂರಿನಲ್ಲಿದ್ದ ತನ್ನ ಜೊತೆಗೆ ಮಾತನಾಡಬೇಕು ಎಂದು ಕೆಲವರು ನಿದಿಗೆ ಗ್ರಾಮಕ್ಕೆ ಕರೆದು ತಂದರು. ಅಲ್ಲಿ ಚೌಡಮ್ಮ ದೇವಸ್ಥಾನದ ಬಳಿ ಹಲ್ಲೆ ನಡೆಸಿದರು. ಕಳ್ಳತನ ಮಾಡಿದ ವಸ್ತುಗಳನ್ನು ಹಿಂತಿರುಗಿಸುವುದಾಗಿ ತಿಳಿಸಿದರೂ ದೊಣ್ಣೆಗಳಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ. ತನ್ನ ತಂದೆ ಸ್ಥಳಕ್ಕೆ ಬಂದಿದ್ದನ್ನ ಗಮನಿಸಿ ಅವರೆಲ್ಲ ಅಲ್ಲಿಂದ ಹೋದರು. ವಿಷಯ ತಿಳಿದು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನ್ನನ್ನು ವಶಕ್ಕೆ ಪಡೆದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ […]

Continue Reading

ಶಿವಮೊಗ್ಗ | ಬಂಧನಕ್ಕೆ ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಆರೋಪಿ, ಆತನ ಕುಟುಂಬದಿಂದ ಹಲ್ಲೆ, ಆರೋಪಿ ಪರಾರಿ

ಆರೋಪಿಯ ಕುಟುಂಬದವರು ಪೊಲೀಸ್‌ ಸಿಬ್ಬಂದಿ ಸಂತೋಷ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಸಿಬ್ಬಂದಿ ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ದೊಣ್ಣೆ ಹಾಗೂ ಬಾಟಲಿಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಶಿವಮೊಗ್ಗದ ಮಲವಗೊಪ್ಪದ ಶುಗರ್ ಫ್ಯಾಕ್ಟರಿ ಹತ್ತಿರದ ವಾಸಿಯಾದ ಸಕ್ರೀಯ ಬಿನ್ ದಾದಾರ್ಪಿ ಎಂಬುವರ ಕೊನೆಯ ತಂಗಿಯ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ನಸೀನಾ ಬಾನು ಹಾಗೂ ಇನ್ನೊಬ್ಬರು (ಪ್ರಸ್ತುತ ಮೃತಪಟ್ಟಿದ್ದಾರೆ) ಜಗಳ ತೆಗೆದು, ಸಕ್ರೀಯ ಅವರ ಮೇಲೆ ದೊಣ್ಣೆ ಮತ್ತು ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 473/2020 ರಂತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕೈಗೊಂಡ ತನಿಖಾಧಿಕಾರಿ ರಾಮಕುಮಾರ್ ವಿ. ಅವರು ತನಿಖೆ ಪೂರ್ಣಗೊಳಿಸಿ […]

Continue Reading

ಬೆಂಗಳೂರು | ನಾಲ್ಕು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ..!

ಮಂಗಳವಾರ ಮನೆಗೆ ಹೋಗಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು. ನೇಣು ಹಾಕಿಕೊಳ್ಳಲು ಪ್ರಯತ್ನಿಸಿದ ಉಮಾದೇವಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ರಾಮಲಿಂಗಪ್ಪ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ದೂರಿನ ಪ್ರಕಾರ, ರಾಮಲಿಂಗಪ್ಪ ಮಧ್ಯಾಹ್ನ ಮನೆಗೆ ಮರಳಿದಾಗ ಅವರ ಪತ್ನಿ ಕೋಣೆಯೊಳಗೆ ಬೀಗ ಹಾಕಿಕೊಂಡಿರುವುದು ಕಂಡುಬಂದಿದೆ. ಬಾಗಿಲು ತೆರೆದ ನಂತರ, ಉಮಾದೇವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಆಕೆಯನ್ನು ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

Continue Reading

ಶಿವಮೊಗ್ಗ | ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಸಂಪೂರ್ಣ ನಿಷಿದ್ಧವಾಗಿದೆ. ಹಾಗೆಯೇ 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಯಾರಾದರೂ ಕಾನೂನು ಉಲ್ಲಂಘಿಸಿ ಬಾಲ ಅಥವಾ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ, ಅವರ ವಿರುದ್ಧ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಿಸಲಾಗುವುದು. ತಪ್ಪಿತಸ್ಥ ಮಾಲೀಕರಿಗೆ 2 ವರ್ಷಗಳವರೆಗೆ […]

Continue Reading