ಶಿವಮೊಗ್ಗ | ಗಂಡನ ಕೊಲೆ ಪ್ರಕರಣ : ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ ಹಾಗೂ ಮತ್ತಷ್ಟು ಕ್ರೈಂ ಸುದ್ದಿಗಳು

ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು. ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಭದ್ರಾವತಿಯ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪಿತರಿಗೆ ಶಿಕ್ಷೆ ಘೋಷಿಸಿ ಪಿರ್ಯಾದಿಗೆ ಪರಿಹಾರವಾಗಿ ೫ ಲಕ್ಷ ರೂಪಾಯಿ. ಪರಿಹಾರ ನೀಡಲು ಆದೇಶಿಸಿದ್ದಾರೆ. ತೀರ್ಥಹಳ್ಳಿ: ಗೋ ಸಾಗಾಣೆ ವಾಹನ ಸಮೇತ ಮೂವರು ವಶಕ್ಕೆ ತೀರ್ಥಹಳ್ಳಿ, ನಗರದಿಂದ ದಾವಣಗೆರೆಗೆ ಲಾರಿಯಲ್ಲಿ ಗೋವನ್ನು ಸಾಗಿಸುತ್ತಿದ್ದ ವಾಹನದ ಸಮೇತ ಮೂವರನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಕೋಣಂದೂರು ಸಮೀಪ ವಾಹನವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು ವಾಹನದಲ್ಲಿ […]

Continue Reading

ಶಿವಮೊಗ್ಗ | ಜಿಮ್ ಟ್ರೇನರ್ ಗೆ ರಾಡ್ ನಿಂದ ಹಲ್ಲೆ : ಪ್ರಕರಣ ದಾಖಲು

ಘಟನೆಯ ಸಮಯದಲ್ಲಿ ದುಷ್ಕರ್ಮಿ ಮುಖ ಮುಚ್ಚಿಕೊಂಡಿದ್ದರಿಂದ ಆತ ಯಾರೆಂದು ಗುರುತಿಸಲು ಸಾಧ್ಯವಾಗಿಲ್ಲ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ವಿನೋಬಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ಶಿವಮೊಗ್ಗ | ನಕಲಿ ಎಪಿಕೆ ಫೈಲ್ ಮೇಲೆ ಕ್ಲಿಕ್‌ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ

ತಕ್ಷಣವೇ ಎಚ್ಚೆತ್ತುಕೊಂಡ ಅವರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ಆನ್‌ಲೈನ್ ದೂರು ದಾಖಲಿಸಿದ್ದರು. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು ಆದೇಶ ಹಿಂಪಡೆದ ಸರ್ಕಾರ!

ಮಾರ್ಚ್ 18, 2026 ರಂದು ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಈಗ ಹಠಾತ್ ಆಗಿ ಆಲ್ ಇಂಡಿಯಾ ಸರ್ವಿಸ್ (AIS) ನಿಯಮಗಳ ಅಡಿಯಲ್ಲಿ ಅವರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ರಾಜಭವನದ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಅವರು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಗಂಭೀರವಾದ ನೈತಿಕ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವ ಮೊದಲೇ ಅಥವಾ […]

Continue Reading