ಶಿವಮೊಗ್ಗ | ಮನೆಯಲ್ಲೇ ಯುವಕನ ಹತ್ಯೆ ; ವ್ಯವಹಾರಿಕ ವೈಷಮ್ಯ ಶಂಕೆ

ಪ್ರಾಥಮಿಕ ಮಾಹಿತಿಯಂತೆ ವ್ಯವಹಾರಿಕ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಶಿಕಾರಿಪುರ | ಗಾಂಜಾ ಮಾರಾಟ ; ಇಬ್ಬರು ಪೊಲೀಸ್ ವಶಕ್ಕೆ

ಬಂಧಿತ ಆರೋಪಿಗಳಿಂದ ಅಂದಾಜು 15,000 ರೂಪಾಯಿ ಮೌಲ್ಯದ ಒಟ್ಟು 658 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Continue Reading

ಶಿವಮೊಗ್ಗ | ಮಹಿಷಿ ಉತ್ತರಾಧಿಮಠದ ಕೋಟ್ಯಾಂತರ ರೂ. ಮೌಲ್ಯದ ಬಂಗಾರದ ಹಲಗಾರತಿ ಕಳ್ಳತನ ಪ್ರಕರಣದ ಆರೋಪಿ ಬಂಧನ

ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಂಜಿ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಗಳಾದ ಇಮ್ರಾನ್ ಬೇಗ್, ರಾಜಶೇಖರ್, ಸಬ್ ಇನ್ಸ್’ಪೆಕ್ಟರ್ ಸುನೀಲ್ ಕುಮಾರ್, ಸಿಬ್ಬಂದಿಗಳಾದ ಲಿಂಗೇಗೌಡ, ಸುರಕ್ಷಿತ್, ಕುಮಾರ್, ರವಿ, ಸುರೇಶ್ ನಾಯ್ಕ್, ಸಂತೋಷ್, ವಿನಯ್ ಕುಮಾರ್ ರವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.

Continue Reading

ಶಿವಮೊಗ್ಗ | ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಕೊಲೆ ಯತ್ನ

ಬೈಕಿನಿಂದ ಕೆಳಗೆ ಬಿದ್ದ ದೂರುದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿ ಮತ್ತು ಆತನ ಮಕ್ಕಳು ಮನಬಂದಂತೆ ಥಳಿಸಿದ್ದಾರೆ. ತದನಂತರ ಆರೋಪಿ ಇವನನ್ನು ಸಾಯಿಸಿಬಿಡಿ ಎಂದು ಕೂಗಿದಾಗ, ಆತನ ಮಗ ಕಾರಿನಿಂದ ಕಬ್ಬಿಣದ ರಾಡ್ ತಂದಿದ್ದಾನೆ. ಅದನ್ನು ಕಸಿದುಕೊಂಡ ಮತ್ತೊಬ್ಬ ಮಗ ದೂರುದಾರರ ತಲೆಯ ಹಿಂಭಾಗ, ಹಣೆಯ ಎಡಭಾಗ ಹಾಗೂ ಎರಡು ಮೊಣಕೈಗಳಿಗೆ ಬಲವಾಗಿ ಹೊಡೆದು ರಕ್ತಗಾಯಗೊಳಿಸಿದ್ದಾನೆ. ದೂರುದಾರರು ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆ, ಸತ್ತಿದ್ದಾನೆ ಎಂದು ಭಾವಿಸಿದ ಹಂತಕರ ಗುಂಪು ಕಾರಿನಲ್ಲಿ ಪರಾರಿಯಾಗಿದೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ತಕ್ಷಣವೇ […]

Continue Reading

ಭದ್ರಾವತಿ | ಮನೆಯ ಕಾಂಪೌಂಡಿನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಟರು

ದುಷ್ಕರ್ಮಿಗಳ ಈ ಕೃತ್ಯದ ಸಂಪೂರ್ಣ ದೃಶ್ಯಾವಳಿಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಭದ್ರಾವತಿ ನ್ಯೂಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ಶಿವಮೊಗ್ಗ | ನರಸಿಂಹ ಹತ್ಯೆ ಪ್ರಕರಣ ; ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ನರಸಿಂಹ ಯಾನೆ ದಾಸ ಹತ್ಯೆ ಪ್ರಕರಣದ ಸಂಪೂರ್ಣ ಸಂಚು ರೂಪಿಸಿದ್ದ ವ್ಯಕ್ತಿ ಮಧುವಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ಎಂದು ತಿಳಿಸಿದ್ದಾರೆ. ಮಹಜರ್ ವೇಳೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಕಾನೂನುಬದ್ಧ ಕ್ರಮವಾಗಿ ಗುಂಡು ಹಾರಿಸಲಾಗಿದೆ ಎಂದರು. ಪ್ರಕರಣದಲ್ಲಿ ಅಂಬು ಯಾನೆ ಅನಿಲ್, ಮಧು ಯಾನೆ ಹನುಮಂತು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಸೇರಿದಂತೆ ಐವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಹೊಳೆಬೆನವಳ್ಳಿಯ ಸುಬ್ಬಯ್ಯ ಆಸ್ಪತ್ರೆ […]

Continue Reading