ಕುಂದಾಪುರದಲ್ಲಿ ಓದುತ್ತಿರುವ ಶಿವಮೊಗ್ಗದ ವಿದ್ಯಾರ್ಥಿನಿಯಿಂದ Hydrovid ಗಾಂಜಾ ವಶ

ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿತೆ ಚೆನ್ನೈನಿಂದ ಮಾದಕ ವಸ್ತುವನ್ನು ತಂದು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣಗಳಿಸುವ ಉದ್ದೇಶ ಹೊಂದಿದ್ದಳು ಎಂಬುದು ತಿಳಿದುಬಂದಿದೆ. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 32/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.ಆರೋಪಿತೆಯ ವಿರುದ್ಧ ಈ ಹಿಂದೆ ಕೂಡ ಹಲವು ಪ್ರಕರಣಗಳು ದಾಖಲಾಗಿವೆ

Continue Reading

ಕುಂದಾಪುರ | ತ್ರಾಸಿಬೀಚ್ ಬಳಿ ಟ್ಯಾಂಕರ್-ಬಸ್ ಭೀಕರ ಅಪಘಾತ ; ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳ ದುರ್ಮರಣ, ಹಲವರು ಗಂಭೀರ

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Continue Reading

ಮಣಿಪಾಲ | ರಸ್ತೆ ಮಧ್ಯೆಯೇ ಯುವಜೋಡಿಯ ಸರಸಸಲ್ಲಾಪ

ಆದರೆ ಹಿಂದಿಯಲ್ಲಿ ಮಾತನಾಡಲು ಆ ವ್ಯಕ್ತಿ ನಿರಾಕರಿಸುತ್ತಾರೆ. ಸ್ವಲ್ಪ ಸಮಯದ ಇಬ್ಬರೂ ಅಲ್ಲಿಂದ ಹೊರಟು ಹೋಗುತ್ತಾರೆ. ರೊಮ್ಯಾನ್ಸ್ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋ, ಸಭ್ಯತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯಗಳ ಕಲ್ಪನೆ ಹಾಗೂ ಸಾಮಾನ್ಯ ಸ್ಥಳಗಳಲ್ಲಿ ಪ್ರೇಮಿಗಳ ನಡವಳಿಕೆಯ ಮಿತಿಗಳ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

Continue Reading

ದುಬೈ ಬಿಗ್ ಟಿಕೆಟ್ ಲಕ್ಕಿ ಡ್ರಾ ; ಉಡುಪಿಯ ಯುವಕನಿಗೆ ಭರ್ಜರಿ 49 ಕೋಟಿ ರೂ. ಲಾಟರಿ

ಫೆ.3ರಂದು ಬಿಗ್‌ ಟಿಕೆಟ್ ಡ್ರಾ ಆಗಿದ್ದು, ಇದರಲ್ಲಿ ಶಂತನು ಅವರಿಗೆ ಅದೃಷ್ಟ ಖುಲಾಯಿಸಿದೆ.ಶಾಂತನು ತನ್ನ ಸ್ನೇಹಿತನ ಜೊತೆ ಸೇರಿ ಈ ಟಿಕೆಟ್ ಖರೀದಿಸಿದ್ದರು. ಹೀಗಾಗಿ ಬಹುಮಾನವನ್ನು ಸಹ ಸ್ನೇಹಿತನ ಜೊತೆ ಹಂಚಿಕೊಳ್ಳಲು ನಿರ್ಧರಿಸಿದ್ದಾರೆ.ಒಟ್ಟು 49 ಕೋಟಿ ರೂಪಾಯಿನಲ್ಲಿ ಇಬ್ಬರೂ ತಲಾ 24.5 ಕೋಟಿ ರೂ. ಹಂಚಿಕೊಳ್ಳಲು ನಿರ್ಧರಿಸಿರುವುದಾಗಿ ಸ್ವತಃ ಶಾಂತನು ಹೇಳಿಕೊಂಡಿದ್ದಾರೆ. 2021ರಿಂದಲೂ ಬಿಗ್‌ ಟಿಕೆಟ್‌ ರಾಫಲ್‌ಗಳಲ್ಲಿ ಭಾಗವಹಿಸುತ್ತಿದ್ದೆ. ಈ ಗೆಲುವು ತುಂಬಾ ಅನಿರೀಕ್ಷಿತವಾಗಿತ್ತು. ನನಗೆ ಸಿಕ್ಕಿರುವುದಕ್ಕೆ ತುಂಬಾ ಖುಷಿಯಾಗಿದೆ ಎಂದಿರುವ ಶಾಂತನು, ಬಹುಮಾನದಿಂದ ಬಂದ ಹಣವನ್ನು […]

Continue Reading

ಉಡುಪಿ | ಪ್ರವಾಸಿ ಬೋಟ್ ಮಗುಚಿ ಇಬ್ಬರು ಪ್ರವಾಸಿಗರು ದುರ್ಮರಣ

ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಎಲ್ಲರನ್ನು ಸಮುದ್ರದಿಂದ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಬೋಟ್‌ನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Continue Reading

ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತಿದ್ದ ಮತ್ತೊಬ್ಬ ಆರೋಪಿ ಬಂಧನ

ಬಂಧಿತ ಆರೋಪಿ ಹಿತೇಂದ್ರ ಹಣ ಪಡೆದುಕೊಂಡು ರೋಹಿತ್ ಮತ್ತು ಸಂತ್ರಿಗೆ ಎಂಬ ಪ್ರಮುಖ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ್ದ ಜೊತೆಗೆ, ಭಾರತದ ನೌಕಪಡೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಇದೆ ಪ್ರಕರಣ ಸಂಬಂಧ ನವೆಂಬರ್ 21 ರಂದು ಉತ್ತರ ಪ್ರದೇಶ ರೋಹಿತ್ ಮತ್ತು ಸಂತ್ರಿ ಎಂಬ ಪ್ರಮುಖ ಆರೋಪಿಗಳ.ಕೊಚ್ಚಿನ್ ಶಿಪ್ ಯಾರ್ಡ್ ಅಧಿಕಾರಿಗಳಿಗೆ ಈ ಮೇಲಿನ ಆರೋಪಿಗಳ ಮೇಲೆ ಸಂಶಯ ಬಂದು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ ಹಡಗುಗಳ ನಂಬರ್ […]

Continue Reading