ಎಲ್ ಪಿಜಿ ಹೊತ್ತ ಹಡಗು ಮಂಗಳೂರಿಗೆ ಆಗಮನ

ಸಿಂಗಪುರ ಧ್ವಜ ಹೊಂದಿರುವ ಪೈಕ್ಸಿಸ್ ಪಯೋನಿಯರ್ ಹೆಸರಿನ ಹಡಗು ಒಟ್ಟು 47, 236 ಟನ್ ಎಲ್ ಪಿಜಿ ಹೊತ್ತು ತಂದಿದೆ. ಇದು ಅಮೆರಿಕದ ಟೆಕ್ಸಾಸ್ ನ ನೆದರ್ ಲ್ಯಾಂಡ್ ಬಂದರಿನಿಂದ ಫೆ. 14 ರಂದು ಪ್ರಯಾಣ ಆರಂಭಿಸಿದೆ. ಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಸಮಸ್ಯೆ ನೀಗಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರನವ ಮಂಗಳೂರು ಬಂದರಿನಲ್ಲಿ ಈ ಹಡಗಿನಿಂದ 16,714 ಟನ್ ಎಲ್ ಪಿಜಿಯನ್ನು ಏಜೆಸ್ ಲಾಜೆಸ್ಟಿಕ್ಸ್ ಲಿಮಿಟೆಡ್ ಗೆ ಇಳಿಸಲಾಗುತ್ತಿದೆ. ಸೋಮವಾರ ಬೆಳಗ್ಗೆ ಇಲ್ಲಿಂದ ಈ […]

Continue Reading

ಸಂಚಾರ ನಿಯಮ ಉಲ್ಲಂಘನೆ ; ಯುವಕನಿಗೆ ಸರ್ಕಲ್​​​ನಲ್ಲಿ ನಿಂತು ಟ್ರಾಫಿಕ್ ಜಾಗೃತಿ ಮೂಡಿಸುವ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಲ್ಲದೇ, ನ್ಯಾಯಾಲಯವು ಆರೋಪಿಗೆ ಮೂರೂ ಪ್ರಕರಣಗಳಲ್ಲಿಯೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆ ಸಲ್ಲಿಸುವಂತೆ ಆದೇಶಿಸಿದೆ. ಅದರಂತೆ, ಯುವಕ ಮಾರ್ಚ್​​ 15ರಿಂದ 29ರವರೆಗೆ ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡುವ ಫಲಕಗಳನ್ನು ಹಿಡಿದು ನಿಂತು ಸಾರ್ವಜನಿಕರಲ್ಲಿ ಸಂಚಾರ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ. ಜೊತೆಗೆ, ಆರೋಪಿಯ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ನ್ಯಾಯಾಲಯ ಆದೇಶ ಹೊರಡಿಸಿದೆ. ಸಂಚಾರ ನಿಯಮಗಳನ್ನು […]

Continue Reading

ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಗಳು ಪತ್ತೆ : ತನಿಖೆಗೆ ಸೂಚಿಸಿದ ಯು. ಟಿ. ಖಾದರ್

ಅಂಚೆ ವಿಭಾಗದವರು ಏನಂತಾರೆ? ಹೊಳೆ ಬದಿಯಲ್ಲಿ ಆಧಾರ್ ಕಾಡ್೯ಗಳ ರಾಶಿ ಪತ್ತೆಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ನಾಳೆ(ಗುರುವಾರ) ಅಂಚೆ ಇಲಾಖೆಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ಮುಂದಿನ ಕ್ರಮದ ಬಗ್ಗೆ ಬಳಿಕ ನಿರ್ಧರಿಸಲಾಗುವುದು ಎಂದು ಮಂಗಳೂರು ಅಂಚೆ ವಿಭಾಗದ ಉಪಾಧೀಕ್ಷಕ ದಿನೇಶ್ ತಿಳಿಸಿದ್ದಾರೆ. ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳು ರಾಶಿ ರಾಶಿಯಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. […]

Continue Reading

ಮಂಗಳೂರು | ದೇಶದ ಮೊದಲ ಸ್ವಾಯತ್ತ ಪಾಲಿಟೆಕ್ನಿಕ್ ಮಾನ್ಯತೆಗಳಿಸಿದ ಸರ್ಕಾರಿ ಪಾಲಿಟೆಕ್ನಿಕ್ ; AICTE ಮಾನ್ಯತೆ

ಅದಕ್ಕೂ ಮೀರಿದ ವೈಶಿಷ್ಟ್ಯವೆಂದರೆ, ಪಾಲಿಮರ್ ಎಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್ ರಾಜ್ಯದಲ್ಲಿ ಕೇವಲ ಕೆಪಿಟಿಯಲ್ಲೇ ಲಭ್ಯವಿರುವುದು. ಇದು ಸಂಸ್ಥೆಯ ಶೈಕ್ಷಣಿಕ ದೃಷ್ಟಿಕೋನ ಮತ್ತು ಕೈಗಾರಿಕಾ ಅಗತ್ಯಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ತೋರಿಸುತ್ತದೆ.ಸುಮಾರು ಎಂಟು ದಶಕಗಳ ಕಾಲ ಸರ್ಕಾರಿ ವ್ಯವಸ್ಥೆಯೊಳಗೆ ಕಾರ್ಯನಿರ್ವಹಿಸಿದ್ದ ಕೆಪಿಟಿ, 2025ರಲ್ಲಿ ಸ್ವಾಯತ್ತ ಸ್ಥಾನಮಾನ ಪಡೆಯುವ ಮೂಲಕ ಹೊಸ ಹಂತಕ್ಕೆ ಕಾಲಿಟ್ಟಿದೆ. ಇದರಿಂದ ಕಾಲೇಜಿಗೆ ಸಿಲಬಸ್ ರೂಪಿಸುವುದು, ಪಠ್ಯಕ್ರಮವನ್ನು ನವೀಕರಿಸುವುದು, ಮೌಲ್ಯಮಾಪನ ವಿಧಾನಗಳನ್ನು ಬದಲಿಸುವುದು ಸೇರಿದಂತೆ ಹಲವು ಶೈಕ್ಷಣಿಕ ನಿರ್ಣಯಗಳಲ್ಲಿ ಸ್ವತಂತ್ರತೆ ಲಭಿಸಿದೆ. ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ತ್ವರಿತ […]

Continue Reading

ಮಂಗಳೂರು | ದ್ವೇಷಭಾಷಣ ಮಸೂದೆ;ರಾಜ್ಯಪಾಲರು ವಾಪಸ್ ಕಳಿಸಿಲ್ಲ: ಸಿಎಂ

ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಹಿಂದೆ ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ಸವಾಲು ಹಾಕಿದ್ದರು. ಅದಕ್ಕಾಗಿ ನಾವು ಪಾದಯಾತ್ರೆ ಮಾಡಿದೆವು. ಈಗ ಬಿಜೆಪಿಯವರು ಏಕೆ ಪಾದಯಾತ್ರೆ ಮಾಡಬೇಕು? ಎಂದು ಪ್ರಶ್ನಿಸಿದರು.* ಬ್ಯಾನರ್ ತೆಗೆದದ್ದು ಬಳ್ಳಾರಿ ಘಟನೆಗೆ ಪ್ರಚೋದನೆ ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ […]

Continue Reading

ಮಂಗಳೂರು | ಮನ್ರೇಗಾ ಉಳಿಸಿ ; ಜ. 26ರಿಂದ ಕಾಂಗ್ರೆಸ್ ಪಾದಯಾತ್ರೆ : ಡಿಸಿಎಂ ಡಿಕೆಶಿ ಹೇಳಿಕೆ

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ಪಾದಯಾತ್ರೆಗಳನ್ನು ನಡೆಸಲಾಗುವುದು. ಪ್ರತಿ ಪಾದಯಾತ್ರೆಯು ಐದರಿಂದ 10 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ ಮತ್ತು ಪಂಚಾಯತ್ ಸದಸ್ಯರು ಹಾಗೂ ಕಾರ್ಮಿಕರನ್ನು ಒಳಗೊಂಡಿರುತ್ತದೆ ಎಂದರು.“ಈಗ, ಅವರು ಯೋಜನೆಯನ್ನು ಈ ಸಂಪೂರ್ಣ ಕೊಲ್ಲಲು ಬಯಸಿದ್ದಾರೆ. ಆದ್ದರಿಂದ ನಾವು ಎಲ್ಲಾ ಪಾಲುದಾರರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ನಾವು ಅವರನ್ನು ಕರೆಯುತ್ತೇವೆ, ಅವರಿಗೆ ಮಾಹಿತಿ ನೀಡುತ್ತೇವೆ. ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ನಾವು ಒತ್ತಾಯಿಸುತ್ತೇವೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

Continue Reading

ಬ್ಯಾಂಕ್ ಮ್ಯಾನೇಜರ್ 70 ಲಕ್ಷ ಹಣ ಚಿನ್ನಾಭರಣ ಜೊತೆ ಪರಾರಿ

C.V.S. ಚಂದ್ರಶೇಖರ್ (50), ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರು, ಜೆಪ್ಪು ಮಂಗಳೂರು ರವರು ದಿನಾಂಕ 23-12-2025 ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025, ಕಲಂ 314, 316(5), 318(2) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ

Continue Reading

ಮಹೇಶ್​ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿರುದ್ದ ಜೀವ ಬೆದರಿಕೆ ಕೇಸ್​ ದಾಖಲಿಸಿದ ಚಿನ್ನಯ್ಯ

ಮೊದಲು ಧರ್ಮಸ್ಥಳ ಪೊಲೀಸ್ ಠಾಣೆಗೆ ರಕ್ಷಣೆ ಕೋರಿ ಹೋದಾಗ, ಅಲ್ಲಿನ ಪೊಲೀಸರು ಬೆಳ್ತಂಗಡಿ ಠಾಣೆಯಲ್ಲಿ ಮನವಿ ಸಲ್ಲಿಸುವಂತೆ ಸೂಚಿಸಿದರು. ಅದರಂತೆ ಚಿನ್ನಯ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಐವರ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ಮುಂದಿನ ಕಾನೂನು ತನಿಖೆಯನ್ನು ಆರಂಭಿಸಿದ್ದಾರೆ.

Continue Reading

ಮಂಗಳೂರು | ಪೊಲೀಸರಿಂದ ಭರ್ಜರಿ ಬೇಟೆ ; 50 ಲಕ್ಷ ಮೌಲ್ಯದ ಭಾರೀ ಡ್ರಗ್ಸ್ ವಶಕ್ಕೆ

ಈ ಕೃತ್ಯಕ್ಕೆ ಬಳಸಿದ 10 ಲಕ್ಷ₹ ಮೌಲ್ಯದ ನೀಲಿ ಬಣ್ಣದ ಮಾರುತಿ FRONX ಕಾರು ವಶಕ್ಕೆ ಪಡೆಯುವುದರ ಜೊತೆಗೆ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡ ಪೊಲೀಸರು. ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಾಗಿದೆ.

Continue Reading