ದಾವಣಗೆರೆಯ ಜೈನ ಸಮಾಜದ ನಾಲ್ವರಿಂದ ಸನ್ಯಾಸ ದೀಕ್ಷೆ ಸ್ವೀಕಾರ

ಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.

Continue Reading

ದಾವಣಗೆರೆ | ರಾಜ್ಯಮಟ್ಟದ ಕೃಷಿ ಮೇಳ, ರೈತರ ಬದುಕು ಹಸನಾಗಬೇಕು ; ಶ್ರೀ ಒಡೆಯ‌ರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ

‘ರೈತರ ಬದುಕು ಅತಂತ್ರವಾಗಿದೆ. ಅವರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ರಾಜ್ಯಮಟ್ಟದ ಕೃಷಿಮೇಳ ಆಯೋಜನೆ ಮಾಡಿದ್ದು, ಕೃಷಿಗೆ ಸಂಬಂಧಿಸಿದ ಹೊಸ ಹೊಸ ವಿಷಯಗಳ ಚರ್ಚೆ, ಆವಿಷ್ಕಾರಗಳನ್ನು ಪರಿಚಯ ಮಾಡಿಕೊಡುವ ಉದ್ದೇಶವಿದೆ. ಕಡಿಮೆ ಸಮಯದಲ್ಲಿ ಎಲ್ಲರ ಸಹಕಾರದಿಂದ ಮೇಳ ಆಯೋಜಿಸಲಾಗಿದೆ’ ಎಂದು ಒಡೆಯ‌ರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ‘ಹಿರೇಕಲ್ಮಠದ ಸ್ವಾಮೀಜಿ ರೈತರ ಬದುಕು ಹಸನಾಗಬೇಕು ಎಂಬ ಉದ್ದೇಶದಿಂದ ಕೃಷಿಮೇಳ ನಡೆಸಲು ಮುಂದಾಗಿರುವುದು ಇಡೀ ದೇಶಕ್ಕೆಮಾದರಿ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಅಭಿಪ್ರಾಯಪಟ್ಟರು. ‘ಹಾಲಿನ ದರ ನಿಗದಿ ಮಾಡಿದಂತೆ […]

Continue Reading

ದಾವಣಗೆರೆ | ಹಿರೇಕಲ್ಮಠದಲ್ಲಿ ರಾಜ್ಯಮಟ್ಟದ ಕೃಷಿ ಮೇಳ ಮತ್ತು ಶ್ರೀ ಒಡೆಯರ್ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯರಾಧನೆ ಕಾರ್ಯಕ್ರಮ

ಆದ್ದರಿಂದ ರೈತ ಕುಲದ ಬೆನ್ನೆಲುಬಾಗಿ ನಿಂತು ಸಹಕಾರಿಯಾಗೋಣ ರೈತಫಲವನ್ನು ಉಳಿಸೋಣ ಎಂದು ಡಾಕ್ಟರ್ ಒಡೆಯರ್ ಚನ್ನಮಲ್ಲಿಕಾರ್ಜುನ ಶ್ರೀಗಳು ರೈತರ ಬಗ್ಗೆ ಮಾತನಾಡಿದರು.

Continue Reading

ದಾವಣಗೆರೆ ದಕ್ಷಿಣ ; ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಫೈಟ್ ; ಸರತಿ ಸಾಲಿನಲ್ಲಿ ಮುಸಲ್ಮಾನ್ ಆಕಾಂಕ್ಷಿಗಳು

ಆದರೆ ‘ನನ್ನ ನಂತರದಲ್ಲಿ ಮುಸ್ಲಿಮರಿಗೆ ಟಿಕೆಟ್ ಸಿಗಲು ಅವಕಾಶ ಇದೆ’ ಎಂದು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಬದುಕಿದ್ದಾಗ ಹೇಳಿಕೆ ನೀಡಿದ್ದರು ಎಂಬುವುದು ಮುಸ್ಲಿಂ ಟಿಕೆಟ್ ಆಕಾಂಕ್ಷಿಗಳ ವಾದವಾಗಿದೆ. ಹಾಗಾಗಿ ಟಿಕೆಟ್ ನೀಡುವಾಗ ಇದನ್ನು ಪರಿಗಣಿಸಬೇಕು ಎಂಬುವುದು ಬೇಡಿಕೆಯಾಗಿದೆ. ಚರ್ಚೆಗೆ ಎಡೆಮಾಡಿಕೊಡುತ್ತಿರು ಅಂಕಿ- ಅಂಶಗಳುದಾವಣಗೆರೆ ದಕ್ಷಿಣ (ಕ್ಷೇತ್ರ ನಂ. 107) ವಿಧಾನಸಭಾ ಕ್ಷೇತ್ರದ ಮತದಾರರ ಅಂಕಿಅಂಶಗಳು ಮತ್ತು ಜನಸಂಖ್ಯಾ ವಿವರಗಳನ್ನು ಗಮನಿಸಿದರೆ, 2025ರ ಆರಂಭದ ಮಾಹಿತಿಯಮತೆ , ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ […]

Continue Reading

ದಾವಣಗೆರೆ | ಎಸ್​ಎಸ್​ಎಲ್​ಸಿ ಓದುತ್ತಿರುವ ಮಗಳ ಪುಸ್ತಕಗಳನ್ನು ಸುಟ್ಟಾಕಿದ ತಂದೆ

ಈ ನಡುವೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರುಂಡಿಯಲ್ಲಿ ಮದ್ಯ ವ್ಯಸನಿಯಾಗಿರುವ ತಂದೆ ಮಗಳ ಪುಸ್ತಕಗಳಿಗೆ ಬೆಂಕಿ ಹಚ್ಚಿ, ಅಮಾನವೀಯತೆ ಪ್ರದರ್ಶಿಸಿದ್ದಾನೆ. ಆತನ ಈ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರುಂಡಿ ಗ್ರಾಮದ ನಿವಾಸಿ ತಂದೆ (ಹೆಸರು ಬೇಡ) ಮದ್ಯಪಾನದ ವ್ಯಸನಕ್ಕೆ ಜೋತುಬಿದ್ದು ದಿನನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಾನೆ. ಅಲ್ಲದೆ ಪುತ್ರಿ (ಅಪ್ರಾಪ್ತ ಬಾಲಕಿ)ಗೂ ಶಾಲೆಗೆ ಹೋಗಬೇಡ ಎಂದು ಕಿರಿಕ್ ಮಾಡಿದ್ದಾನೆ.ಇದನ್ನು ಸಹಿಸಿಕೊಳ್ಳದ ಶಾಲಾ ಬಾಲಕಿ, ತನ್ನ ತಂದೆ ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ತನ್ನನ್ನು ಶಾಲೆಗೂ […]

Continue Reading

ದಾವಣಗೆರೆ | ಉಸಿರುಗಟ್ಟಿಸಿ ವೃದ್ದೆಯ ಕೊಲೆ ಮಾಡಿ ಚಿನ್ನ ದೋಚಿ ಪರಾರಿಯಾದ ದುಷ್ಕರ್ಮಿಗಳು

ಘಟನಾ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದಾವಣಗೆರೆ | ಪೊಲೀಸರ ಮೇಲೆ ಹಲ್ಲೆ ಪ್ರಕರಣ ; ನೇಕಾರ ಸಮುದಾಯದಿಂದ ಪ್ರತಿಭಟನೆ ; ಕಾಂಗ್ರೆಸ್ ನಿಂದ ಮುಸಲ್ಮಾನರು ಟಿಕೆಟ್ ಕೇಳಬಾರದೆಂದು ಷಡ್ಯಂತ್ರ : ಅಯೂಬ್ ಆಪ್ತರ ಹೇಳಿಕೆ

ಯುವಕರ ಗುಂಪಿನ ಮಧ್ಯೆ ಗಲಾಟೆ ಆಗಿರುವುದನ್ನು ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ ತರಲಾಗಿದೆ ಎಂಬ ಆರೋಪವನ್ನು ಅಯೂಬ್ ಪರ ಆಪ್ತರು ಸಮರ್ಥನೆ ಮಾಡಿದ್ದಾರೆ. ಅಯೂಬ್ ಪೈಲ್ವಾನ್ ರಾಜಕೀಯವಾಗಿ ಬೆಳೆಯುತ್ತಿರುವದನ್ನ ಸಹಿಸದೆ ಕಾಣದ ಕೈಗಳು ಷಡ್ಯಂತ್ರ ನಡೆಸಿದ್ದಾರೆ ಎಂಬ ಆರೋಪ ಮಾಡುತಿದ್ದರೆ.ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಈ ಷಡ್ಯಂತ್ರ ನಡೆದಿದೆ. ಅಯೂಬ್ ಪೈಲ್ವಾನ್ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಹಾಗಾಗಿ ಮುಸಲ್ಮಾನರು ಟಿಕೆಟ್ ಕೇಳಬಾರದು ಎಂದು ಕಾಣದ ಕೈಗಳಿಂದ ಷಡ್ಯಂತ್ರವಾಗಿದೆ […]

Continue Reading

ದಾವಣಗೆರೆ | ಕಾಂಗ್ರೆಸ್ ಮುಖಂಡನ ಪುತ್ರನಿಂದ ಮಹಿಳಾ ಸಿಪಿಐ ಮೇಲೆ ಹಲ್ಲೆ, ಅನುಚಿತ ವರ್ತನೆ ; ಪೊಲೀಸ್ ಸಿಬ್ಬಂದಿಗಳ ಮೇಲು ಹಲ್ಲೆ ಆಸ್ಪತ್ರೆ ದಾಖಲು

ದಾವಣಗೆರೆಯ ಇಮಾಮ್ ನಗರದ ರೌಡಿಶೀಟರ್ ಹುಸೇನ್ ಎಂಬಾತನನ್ನು ಬಂಧಿಸಲು ತೆರಳಿದ್ದ ಬಡಾವಣೆ ಠಾಣೆಯ ಸಿಪಿಐ ಗಾಯತ್ರಿ ಹಾಗೂ ಸಿಬ್ಬಂದಿ ಮೇಲೆ ಭೀಕರ ಹಲ್ಲೆ ನಡೆದಿದೆ. ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಪುತ್ರ ಹುಸೇನ್, ತನ್ನನ್ನು ವಶಕ್ಕೆ ಪಡೆಯಲು ಬಂದ ಮಹಿಳಾ ಅಧಿಕಾರಿಯ ಜೊತೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಸಿಪಿಐ ಗಾಯತ್ರಿ ಅವರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು, ಅವರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಅನುಚಿತವಾಗಿ ವರ್ತಿಸಿರುವುದು. ಈ ಸರ್ಕಾರದಲ್ಲಿ ಮಹಿಳೆಯರಿ ರಕ್ಷಣೆಯಿಲ್ಲ ಎಂಬ ಆರೋಪಕ್ಕೆ ಈ ಘಟನೆ ತಾಜಾ […]

Continue Reading

ದಾವಣಗೆರೆ | ಗುರುಕುಲ ಶಾಲೆಗೆ ಕಿರೀಟಪ್ರಾಯ ಗೌರವ ; ಯುಕೆಜಿ ಪುಟಾಣಿ ಪುಣ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ 2026ರ ಪ್ರಶಸ್ತಿ

ಈ ಸಾಧನೆ ಗುರುಕುಲ ಶಾಲೆಯ ಇತಿಹಾಸದಲ್ಲೇ ಒಂದು ಅಪೂರ್ವ ಹಾಗೂ ಮರೆಯಲಾಗದ ಕ್ಷಣವಾಗಿ ದಾಖಲೆಯಾಗಿದೆ. ಪುಣ್ಯಾಳ ಈ ಯಶಸ್ಸು ಶಾಲೆಯ ವಿದ್ಯಾರ್ಥಿಗಳಲ್ಲಷ್ಟೇ ಅಲ್ಲದೆ ಪಾಲಕರು ಹಾಗೂ ಶಿಕ್ಷಕರಲ್ಲಿ ಅಪಾರ ಹೆಮ್ಮೆ ಮತ್ತು ಉತ್ಸಾಹವನ್ನು ಮೂಡಿಸಿದೆ. ಈ ಮಹಾನ್ ಸಾಧನೆಗೆ ಶಾಲೆಯ ಕಾರ್ಯದರ್ಶಿಗಳಾದ ಅಬ್ದುಲ್, ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ–ಶಿಕ್ಷಕಿಯರು ಪುಣ್ಯಾಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಭವಿಷ್ಯದಲ್ಲಿಯೂ ಇನ್ನೂ ದೊಡ್ಡ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದ್ದಾರೆ. ಗುರುಕುಲ ಶಾಲೆಗೆ ಪುಣ್ಯಾ ತಂದಿರುವ ಈ ಗೌರವ, ಮುಂದಿನ ಪೀಳಿಗೆಗೆ ಪ್ರೇರಣೆಯ […]

Continue Reading

ದಾವಣಗೆರೆ | ಶಾಸಕ ಬಿ.ಪಿ.ಹರೀಶ್ ದಿಢೀರ್ ಸುದ್ದಿಗೋಷ್ಠಿ ; ಸಚಿವ ಮಲ್ಲಿಕಾರ್ಜುನ್ ವಿರುದ್ಧ ವಾಗ್ದಾಳಿ

ನಾಳೆ ಬೆಳಗ್ಗೆ 10.30ಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆಗೆ ಮೆರವಣಿಗೆ ಮೂಲಕ ತೆರಳುತ್ತೇವೆ ನನ್ನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕೋಕೆ ನಿಮ್ಮ ಬಳಿ ಏನ್ ದಾಖಲೆ ಇದೆ? ಎಂದು ಪ್ರಶ್ನಿಸಿದರು.ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ ಕಡೆಯವರು ಮಣ್ಣು ಹೊಡೆದಿದ್ದಾರೆಂದು ದಾಖಲೆ ಕೊಡ್ತೀವಿ ಎಂದರು.ಮಲ್ಲಿಕಾರ್ಜುನ ಅವರ ಎಂಬಿಎ ಕಾಲೇಜಿಗೆ ಮಣ್ಣು ಸಾಗಿಸಲಾಗಿದೆಬಾಪೂಜಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮಣ್ಣು ಹಾಕಿದ್ದಾರೆ.ಶಾಮನೂರು ಶಿವಶಂಕರಪ್ಪರವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದ ಸ್ಥಳಕ್ಕೆ ಮಣ್ಣು ಒಯ್ದಿದ್ದಾರೆ.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ಹಿಂಭಾಗದ ಜಾಗಕ್ಕೆ ಮಣ್ಣು ಸಾಗಿಸಿದ್ದಾರೆ.ಅಲ್ಲಿಯ ಜಮೀನು ಸಮ ಮಾಡಿ […]

Continue Reading