ಮನೆಯಲ್ಲಿ ಕಲಹ ; ಊರಹೊರಗೆ ಬಂದು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾದ ಬಿಜೆಪಿ ಮುಖಂಡ

ಮಾಜಿ ಕಾರ್ಪೋರೇಟರ್ ಆಗಿರುವ ಸಂಕೋಳ್ ಚಂದ್ರಶೇಖರ್ ಸಾಲ ಮಾಡಿಕೊಂಡಿದ್ದರು. ಸಾಲ ಹೊರೆ ಹೆಚ್ಚಾಗುತ್ತಿದ್ದ ಕಾರಣ ಮನೆಗೆ ಸಾಲಗಾರರು ಆಗಮಿಸಲು ಆರಂಭಿಸಿದ್ದರು. ಇದರಿಂದ ಸಂಕೋಳ್ ಚಂದ್ರಶೇಖರ ಅವರ ಇಬ್ಬರು ಮಕ್ಕಳಾದ 20 ವರ್ಷದ ನರೇಶ ಹಾಗೂ 23 ವರ್ಷದ ಪವಿತ್ರಾಗೆ ತೀವ್ರ ಕಿರಿಕಿರಿಯಾಗುತ್ತಿತ್ತು. ಎಲ್ಲೇ ಹೋದರೂ ಸಾಲದ ವಿಚಾರವಾಗಿ ಜನರು ಪ್ರಶ್ನೆ ಮಾಡುತ್ತಿದ್ದರು. ಹೀಗಾಗಿ ಆಕ್ರೋಶಗೊಂಡಿದ್ದ ಮಕ್ಕಳು ನಿನ್ನೆ (ಜ.10) ಸಂಕೋಳ್ ಚಂದ್ರಶೇಖರ ಮನೆಗೆ ಆಗಮಿಸುತ್ತಿದ್ದಂತೆ ಕ್ಲಾಸ್ ತೆಗೆದುಕೊಂಡಿದ್ದರು. ಇದು ಮುಂದವರದರೆ ನಾವು ಸಾಯಬೇಕಾಗುತ್ತದೆ ಎಂದು ಮಕ್ಕಳು ಎಚ್ಚರಿಕೆ […]

Continue Reading

ದಾವಣಗೆರೆ | ಮಾರ್ಚ್–ಏಪ್ರಿಲ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ; ಶಾಮನೂರುರ ಇಬ್ಬರು ಮೊಮ್ಮಕಳಲ್ಲಿ ಯಾರು ಕಣಕ್ಕೆ?

ಕ್ಷೇತ್ರದಲ್ಲಿ ಗಣನೀಯ ಅಲ್ಪಸಂಖ್ಯಾತ ಜನಸಂಖ್ಯೆಯ ಹೊರತಾಗಿಯೂ, ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯಲ್ಲಿ ಶಾಮನೂರು ಕುಟುಂಬವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಸ್ಥಳೀಯ ಅಭಿಪ್ರಾಯವು ಗಣೇಶ್ ಅಥವಾ ಸಮರ್ಥ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ, ಪರಾಜಿತ ಅಭ್ಯರ್ಥಿ ಬಿ ಜೆ ಅಜಯ್ ಕುಮಾರ್ ಮತ್ತು ವಾಲ್ಮೀಕಿ ಸಮುದಾಯದ ನಾಯಕ ಶ್ರೀನಿವಾಸ್ ದಾಸ ಕರಿಯಪ್ಪ ಟಿಕೆಟ್‌ಗಾಗಿ ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಅಭ್ಯರ್ಥಿಗಳ ಅಂತಿಮ ನಿರ್ಧಾರವು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವದ ಮೇಲೆ ಅವಲಂಬಿತವಾಗಿರುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, […]

Continue Reading

ಸಚಿವ ಝಮೀರ್ ಅಹ್ಮದ್ ಆಪ್ತ ಅನ್ವರ್ ಪಾಷ, ಡ್ರಗ್ಸ್ ಪ್ರಕರಣದಲ್ಲಿ ಬಂಧನ

ವೇದಮೂರ್ತಿ ದಾವಣಗೆರೆ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತ ಎಂದು ತಿಳಿದುಬಂದಿದೆ. ಬಂಧಿತರಿಂದ 90 ಗ್ರಾಂ ಎಂಡಿಎಂ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ಅನ್ವರ್ ಬಾಷಾ ಸೇರಿ ಹಲವರನ್ನು ಬಂಧಿಸಲಾಗಿದೆ. ದಾವಣಗೆರೆ ಡ್ರಗ್ಸ್ ಪ್ರಕರಣದಲ್ಲಿ ಸಚಿವರುಗಳ ಆಪ್ತರೇ ಭಾಗಿಯಾಗಿರುವುದು ಆಘಾತಕಾರಿ ಸಂಗತಿಯಾಗಿದೆ.

Continue Reading

ದಾವಣಗೆರೆ | ಹಣದ ಆಸೆಗೆ ‘ಚಿನ್ನ’ದಂತ ಕೆಲಸ ಕಳೆದುಕೊಂಡ ಪ್ರೊಬೇಷನರಿ ಪಿಎಸ್ಐ ಮತ್ತೋರ್ವ ಅಮಾನತು

ಇನ್ನು ಎ-2 ಆರೋಪಿ ಆಗಿರುವ ಪಿಎಸ್ಐ ಪ್ರವೀಣಕುಮಾರ್ ಅಮಾನತು ಮಾಡಿದ್ದೂ, ಇಲಾಖೆ ವಿಚಾರಣೆಗೆ ಆದೇಶ ನೀಡಿದ್ದಾರೆ. ಇಬ್ಬರು ಪಿಎಸ್ಐಗಳು ಮೂವರ ಜೊತೆ ಸೇರಿ ಆಭರಣ ತಯಾರಕನ ದರೋಡೆ ಮಾಡಿದ್ದರುಕಾರವಾರ ಮೂಲದ ಆಭರಣ ತಯಾರಕ ವಿಶ್ವನಾಥ್ ಬಳಿ 78.15 ಗ್ರಾಂ ಬಂಗಾರದ ಗಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದೂ, ನವೆಂಬರ್ 24ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಿಂದ ವಿಶ್ವನಾಥ್ ರನ್ನ ಕರೆದೊಯ್ದು ದರೋಡೆ ಮಾಡಿದ್ದರು. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Continue Reading