ಬೆಂಗಳೂರು ಗ್ರಾಮಾಂತರ | ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರ

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 20/08/2026 ಗುರುವಾರ ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 20/08/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು […]

Continue Reading

ಬೆಂಗಳೂರು ನಗರ ಪೊಲೀಸ್‌ ಆಯುಕ್ತಾಲಯವೂ ಇನ್ನು 5 ಭಾಗ : ಮಹಾನಗರಕ್ಕಿನ್ನು ಐವರು ಕಮಿಷನರ್‌, ಒಬ್ಬ ಮುಖ್ಯಸ್ಥ!

ಅಲ್ಲದೆ, ಹೊಸ ಸಂಚಾರ ಪೊಲೀಸ್‌ ಠಾಣೆಗಳ ಸ್ಥಾಪನೆಗೂ ಅವಕಾಶ ಕಲ್ಪಿಸುವಂತೆ ಪ್ರಸ್ತಾವನೆಯಲ್ಲಿ ಕೋರಲಾಗಿದೆ. ಹೆಚ್ಚುತ್ತಿರುವ ನಗರದ ಭೌಗೋಳಿಕ ವ್ಯಾಪ್ತಿ, ಜನಸಂಖ್ಯೆ, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ನಿರ್ವಹಣೆ ಸುಗಮಗೊಳಿಸುವ ಸಲುವಾಗಿ ಐದು ಪೊಲೀಸ್‌ ಕಮಿಷನರೇಟ್‌ ವಿಭಜಿಸುವ ಪ್ರಸ್ತಾಪ ಮಂಡಿಸಲಾಗಿದೆ. ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು (ಎಡಿಜಿಪಿ) ಶ್ರೇಣಿಯ ಅಧಿಕಾರಿಯು ಮುಖ್ಯ ಪೊಲೀಸ್‌ ಮುಖ್ಯ ಆಯುಕ್ತರ ಹುದ್ದೆಗೆ ನಿಯೋಜನೆಯಾಗಲಿದ್ದು, ಐವರು ಪೊಲೀಸ್‌ ಕಮಿಷನರ್‌ಗಳು ಅವರ ಅಧೀನದಲ್ಲಿರಲಿದ್ದಾರೆ. ಐಜಿಪಿ ಅಥವಾ ಡಿಐಜಿಪಿ ರಾರ‍ಯಂಕ್‌ನ ಅಧಿಕಾರಿಗಳು ಕಮಿಷನರ್‌ಗಳಾಗಲಿದ್ದು, ಅವರ ಅಧೀನದಲ್ಲಿಡಿಸಿಪಿ, ಸಂಚಾರ ಡಿಸಿಪಿಗಳಿರಲಿದ್ದಾರೆ. […]

Continue Reading

ಬೆಂಗಳೂರು | ಉಚಿತ ಅಣಬೆ ಬೇಸಾಯ ತರಬೇತಿ : ಅರ್ಜಿ ಆಹ್ವಾನ

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 13/08/2026 ಗುರುವಾರ ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 13/08/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು […]

Continue Reading

“ನಮ್ಮಭಿಮಾನದ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ” ; ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಸಿಎಂ

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು, ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಗಳಾದ NPS ರದ್ದುಪಡಿಸಿ OPS ಜಾರಿಗೆ ತರುವ ಬಗ್ಗೆ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ ಯಾವುದೇ ಆತಂಕ ಬೇಡವೆಂದು ಸ್ಪಷ್ಟ ಭರವಸೆಯನ್ನು ನೀಡಿದರು. ಮಾನ್ಯ ಉಪಮುಖ್ಯಮಂತ್ರಿಗಳು ಸಹ ನಿಮ್ಮ ಜೊತೆ ನಾವಿದ್ದೇವೆ ನಮ್ಮ ಪ್ರಣಾಳಿಕೆಯಲ್ಲಿ ಓಪಿಎಸ್ ಜಾರಿ ಮಾಡುತ್ತೇವೆ ಎಂದು ಹೇಳಿದ್ದೇವೆ ಆ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ […]

Continue Reading

ಸಚಿವರಾದ ಡಾ. ಯತೀಂದ್ರರವರಿಗೆ ನಗರಾಭಿವೃದ್ಧಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡಿ ; ಮುಖ್ಯಮಂತ್ರಿಗಳಿಗೆ,ನೈಜ ಹೋರಾಟಗಾರರ ವೇದಿಕೆ ಆಗ್ರಹ..!

ಉಲ್ಲೇಖ 2ರಲ್ಲಿ ಶಾಸಕರು/ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಡಾಕ್ಟರ್ ಯತೀಂದ್ರರವರ ತಂದೆಯವರಾದ ಸನ್ಮಾನ್ಯ ಸಿದ್ದರಾಮಯ್ಯ V/s. ಸ್ನೇಹಮಯಿಕೃಷ್ಣ PCR 42/24 ಪ್ರಕರಣ ದಾಖಲಾಗಿದೆ. ಉಲ್ಲೇಖ 3ರಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ರಿಟ್ ಅರ್ಜಿಯ ಸಂಖ್ಯೆ : 22319/24 ಪ್ರಕರಣ ದಾಖಲಾಗಿದೆ. ಉಲ್ಲೇಖ 4ರಲ್ಲಿ ಜಾರಿ ನಿರ್ದೆಶನಾಲಯ ಇ.ಡಿ. ಸಂಖ್ಯೆ : ECIR/BGZO/49/24 ಪ್ರಕರಣಗಳು ಕೂಡಾ ದಾಖಲಾಗಿರುತ್ತದೆ. ಈ ಮೇಲ್ಕಂಡ ಎಲ್ಲಾ ಪ್ರಕರಣಗಳಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಹಂಚಿಕೆಯ ಪ್ರಕರಣದಲ್ಲಿ […]

Continue Reading

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ; ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಸ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್‌, ಈಶ್ವರಪ್ಪ, ಅವರ ಪತ್ರ ಕೆ.ಇ.ಕಾಂತೇಶ್‌ ಹಾಗೂ ಕಾಂತೇಶ್‌ ಪತ್ನಿ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿ ಲೋಕಾಯುಕ್ತ ಪೊಲೀಸರ ಮುಂದೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು. ಆನಂತರ ವಿನೋದ್‌ ಆದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.ತದನಂತರ ನ್ಯಾಯಾಲಯವು […]

Continue Reading

ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ ; ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯ

ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದರು ಮತ್ತು ಸಂಸದರ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಹಕ್ಕೊತ್ತಾಯ, ಹೋರಾಟಗಳ ನಡುವೆ, ಸಂಸದ ರಾಘವೇಂದ್ರ ಅವರ ಈ ಭೇಟಿಯು ಪ್ರಾಮುಖ್ಯತೆ ಪಡೆದಿದೆ. ಜೊತೆಗೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಬೇಕೆಂದು ನಿರಂತರವಾಗಿ ಪ್ರತಿಪಾದಿಸುತ್ತಿರುವ ಕಾನೂನು ವಲಯ, ವಕೀಲರ ಸಂಘಗಳು ಮತ್ತು ವಿವಿಧ ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರ ಬೇಡಿಕೆಗೆ […]

Continue Reading

ನಟ ಪ್ರಕಾಶ್ ರಾಜ್ ಗೆ ಅರೆಸ್ಟ್ ವಾರಂಟ್ ಜಾರಿ ಮಾಡಿದ ನ್ಯಾಯಾಲಯ ; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಪೊಲೀಸರು ಕ್ರಮ ಕೈಗೊಳ್ಳದ ಕಾರಣ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದರು. ಬಳಿಕ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು. ಎಲ್ಲಿಯೂ ಕ್ರಮ ಕೈಗೊಳ್ಳದ ಕಾರಣ ದಿಲೀಪ್ ಅವರು ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕಾಶ್ ರಾಜ್ ಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಪ್ರಕಾಶ್ ರಾಜ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಕೋರ್ಟ್ ಇದೀಗ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

Continue Reading

ಸರಿಗಮಪ ಜೂನಿಯರ್-22 ಸ್ಪರ್ಧಿ ಸೊರಬದ ಕೀರ್ತಿ ಎಸ್, ಅವರಿಗೆ ಮಾಜಿ ಸಚಿವ ಮಧು ಬಂಗಾರಪ್ಪನವರಿಂದ ಅಭಿನಂದನೆ

ಈ ಸಂದರ್ಭದಲ್ಲಿ ಕುಮಾರಿ ಕೀರ್ತಿಯವರ ಯಶೋಗಾಧೆಯನ್ನು ಆಕೆಯ ಮಾತುಗಳಲ್ಲಿಯೇ ಕೇಳಿ. ಆಕೆಯನ್ನು ಗೌರವಿಸಿ, ಪ್ರೇರಣೆ-ಪ್ರೋತ್ಸಾಹ ನೀಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.ನಮ್ಮ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಸಂಗೀತ ಲೋಕದ ಪರಿಚಯವಾಗಲಿ ಎಂಬ ಉದ್ದೇಶದಿಂದ ನಮ್ಮ ಒಡೆತನದ “ಆಕಾಶ್ ಆಡಿಯೋ” ಸ್ಟುಡಿಯೋ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿನ ಲೈವ್ ರೆಕಾರ್ಡಿಂಗ್ ಹಾಗೂ ತಾಂತ್ರಿಕ ಪ್ರಕ್ರಿಯೆಗಳ ಪ್ರತ್ಯಕ್ಷ ಅನುಭವ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿತ್ತು. ಮಕ್ಕಳೆಲ್ಲರೂ ಸ್ಟುಡಿಯೋ ಒಳಗಿನ ಪ್ರಪಂಚವನ್ನು ನೋಡಿ ಅಪಾರ ಸಂತಸ ವ್ಯಕ್ತಪಡಿಸದ್ದಲ್ಲದೆ, ಹೊಸ ವಿಷಯಗಳನ್ನು ಕುತೂಹಲದಿಂದ ತಿಳಿದುಕೊಂಡರು. ಸೌಲಭ್ಯಗಳ […]

Continue Reading