ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ಸುಮೋಟೊ ಪ್ರಕರಣ ದಾಖಲು
ಈ ಸಂಬಂಧ ಮಹಾನಗರ ಪಾಲಿಕೆಯು ರಾಜ ಕಾಲವೇ ಒತ್ತುವರಿ ತೆರವುಗೊಳಿಸಲು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಸುದ್ದಿಯನ್ನು ಇ-ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ ಸುದ್ದಿಯನ್ನು ಬಿತ್ತರಿಸಿತ್ತು. ಲೋಕಾಯುಕ್ತದಲ್ಲಿ ಸುಮೋಟೋ ಪ್ರಕರಣ ಲೋಕಾಯುಕ್ತ ನ್ಯಾಯಮೂರ್ತಿಗಳು ಸಾರ್ವಜನಿಕ ಹಿತಾಸಕ್ತಿಯ ಸುದ್ದಿ ಹಾಗೂ ಸಾರ್ವಜನಿಕರ ಅಹವಾಲನ್ನು ಗಮನಿಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಮಾನ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಫಣೀಂದ್ರ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಶ್ರೀಮತಿ ಜ್ಯೋತಿ ಎಇಇ ಹಾಗೂ ಜೆಇ ವಸಂತ್ ಕುಮಾರ್ ವಿರುದ್ದ ಸುಮೋಟೊ ಪ್ರಕರಣ […]
Continue Reading

