ಬೆಳಗಾವಿ | ಅಂಗಾಂಗ ದಾನಕ್ಕೆ ವಾಗ್ದಾನ ಮಾಡುವ ಮೂಲಕ ಮಾದರಿಯಾದ ನವಜೋಡಿ

ಅಂಗಾಂಗ ದಾನದ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿರುವುದು ಸಾವಿನ ನಂತರ ಮಣ್ಣಲ್ಲಿ ಮಣ್ಣಾಗುವ ದೇಹ, ಹಲವು ಜನರಿಗೆ ಉಪಯೋಗಕ್ಕೆ ಬರಲಿ ಎಂದು ಮದುವೆ ದಿನವೇ ಅಂಗಾಂಗ ದಾನದ ಪ್ರತಿಜ್ಞೆಗೈದು, ಅದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರದ ಆರೋಗ್ಯ ಇಲಾಖೆ ವೆಬ್​ಸೈಟಿನಲ್ಲಿ ನೋಂದಣಿ ಕಾರ್ಯ ಪೂರ್ಣ ಮಾಡಿದ್ದಾರೆ.

Continue Reading

ಮಹಿಳಾ ಅಧಿಕಾರಿಯ ಖಾಸಗಿತನ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು You tubers ಅಂದರ್

ಇವರು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅಧಿಕಾರಿ ಮನೆಯಲ್ಲಿದ್ದ 11 ವಿವಿಧ ಕಡೆಗಳಲ್ಲಿ ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಆರೋಪಿಗಳಿಂದ ಲೈಂಗಿಕ ದೃಶ್ಯಗಳಿರುವ ಚಿಪ್‌ಗಳು, ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ . ಬಂಧಿತರನ್ನು ಗೋಕಾಕ್ ನ ರಷೀದ್ (51), ಸಮೀರ್ ಶೇಖ್ (32) ಮತ್ತು ಮೊಹಮ್ಮದ್‌ ದಿಲಾವರ (45) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅಧಿಕಾರಿ ಮನೆಯಲ್ಲಿದ್ದ 11 ವಿವಿಧ ಕಡೆಗಳಲ್ಲಿ ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಆರೋಪಿಗಳಿಂದ ಲೈಂಗಿಕ ದೃಶ್ಯಗಳಿರುವ […]

Continue Reading

ಬೆಳಗಾವಿ | 400 ಕೋಟಿ ದರೋಡೆ ಪ್ರಕರಣ ; ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸ್ ವಶಕ್ಕೆ

ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ. ಎಸ್‌ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಇತ್ತೀಚೆಗೆ ಆರೋಪಗಳನ್ನು […]

Continue Reading

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ; 400 ಕೋಟಿ ದರೋಡೆ

ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿ ಉಂಟುಮಾಡಿದೆ. ಜೊತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.

Continue Reading

ಬೆಳಗಾವಿ | ಸೊರಬದ ‘ಜನಧ್ವನಿ’ ; ನೇರ ಸಂವಾದ ನಡೆಸಿದ ಸಚಿವರು

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]

Continue Reading

ಬೆಳಗಾವಿ | ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಪ್ರತಿಭಟನಾ ಧರಣಿ

ಒಂದೆಡೆ ಕಡಿಮೆ ಗೌರವಧನ ಇನ್ನೊಂದೆಡೆ ನಮಗೆ ಹೆಚ್ಚು ಕಾರ್ಯಭಾರವನ್ನು ನೀಡಿ ದುಸ್ತರ ಪರಿಸ್ಥಿತಿಗೆ ನಮ್ಮನ್ನು ದುಡಿದ್ದಾರೆ. ಇನ್ನೊಂದೆಡೆ, ಸೇವಾ ಭದ್ರತೆ ಎಂಬುದು ನಮ್ಮೆಲ್ಲರಿಗೂ ಮರೀಚಿಕೆಯಾಗಿದೆ. ಪ್ರತಿ ವರ್ಷವೂ ಮುಂದಿನ ವರ್ಷ ನಮಗೆ ಕೆಲಸ ಇರುತ್ತದೆ ಇಲ್ಲವೋ ಎಂಬ ಆತಂಕ ಹಾಗೂ ಭಯ ನಮ್ಮೆಲ್ಲರನ್ನು ಕಾಡುತ್ತದೆ ಎಂಬ ಭಯ ಹೊರ ಹಾಕಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ನೇಮಕಾತಿಯ ಆದೇಶದಲ್ಲಿ ಕೇವಲ ಉತ್ತಮ ಮೆರಿಟ್ ಇದ್ದವರಿಗೆ ಮಾತ್ರ ಆದ್ಯತೆ ನೀಡುವುದರಿಂದ, ಪ್ರತಿ ವರ್ಷವೂ ನಮ್ಮಲ್ಲಿ ಕೆಲವರು ಕೆಲಸ ಕಳೆದುಕೊಂಡು, ಸೇವೆಗೆ […]

Continue Reading

ಬೆಳಗಾವಿ | ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ಕ್ರಮ : ಸಚಿವ ಮಧು ಬಂಗಾರಪ್ಪ

ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಯಾವುದೇ ಶಾಲೆ ಆದರು ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದ್ರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೋಫಿಯಾ ಶಾಲೆಯ ಮೇಲೆ ಆರೋಪ ಬಂದಾಗ ತನಿಖೆ ಮಾಡಿಸಿದ್ದೆವು. ನಮ್ಮ ಗಮನಕ್ಕೆ ಇಂತಹ ಲೋಪ ಕಂಡು ಬಂದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕನ್ನಡ ಕಲಿಕೆ […]

Continue Reading

ಬೆಳಗಾವಿ | ಅಝಾನ್ ಶಬ್ದ ನಿಯಂತ್ರಣ ಜಾರಿಗೊಳಿಸದಿರುವುದು ಸರ್ಕಾರದ ದ್ವಂದ್ವ ನೀತಿ : ಡಿ ಎಸ್ ಅರುಣ್ ಖಂಡನೆ

ಶಬ್ದ ಮಾಲಿನ್ಯದಿಂದ ಮಕ್ಕಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಪೊಲೀಸ್, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ಸ್ವಯಂಪ್ರೇರಿತವಾಗಿ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮಾನ್ಯ ಪರಿಸರ ಸಚಿವರನ್ನು ಒತ್ತಾಯಿಸಿದರು.

Continue Reading

ಬೆಳಗಾವಿ | ಗ್ರಂಥಪಾಲಕರ ಹಕ್ಕುಗಳಿಗೆ : ವಿಧಾನಪರಿಷತ್ತಿನಲ್ಲಿ ಡಿ.ಎಸ್.ಅರುಣ್ ಧ್ವನಿ

ಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು. ESI ಮತ್ತು PF ಅಂತಹ ಸಾಮಾಜಿಕ […]

Continue Reading