ವಿವೇಕ ಸ್ಮಾರಕ ಲೋಕಾರ್ಪಣೆ : ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಪ್ರಧಾನಿ ಭೇಟಿ

ಮಧ್ಯಾಹ್ನ 2.55: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ.ಮಧ್ಯಾಹ್ನ 3.15: ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ತಲುಪಲಿರುವ ಮೋದಿ. ಮಧ್ಯಾಹ್ನ 3.25: ಓವಲ್ ಮೈದಾನದಿಂದ ರಸ್ತೆಯ ಮೂಲಕ ವಿವೇಕ ಸ್ಮಾರಕಕ್ಕೆ ಪ್ರಯಾಣ.ಮಧ್ಯಾಹ್ನ 3.30 ರಿಂದ ಸಂಜೆ 5.15: ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ. ಇದೇ ವೇಳೆ ‘ವಿವೇಕ ಸ್ಮಾರಕ’ ಉದ್ಘಾಟನೆ. ಸಂಜೆ 5.20: ರಾಮಕೃಷ್ಣ ಆಶ್ರಮದ ಶಾಲೆಗೆ ಭೇಟಿ […]

Continue Reading

ಮೈಸೂರು | ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಬ್ರೇಕ್‌ ಹಾಕಲು ಕನ್ನಡಿ ಅಳವಡಿಕೆ..!

ಇದರಿಂದಾಗಿ ರಾತ್ರಿ ಹೊತ್ತಿನಲ್ಲಿಯೂ ಸಹ ಈ ಪ್ರದೇಶದಲ್ಲಿ ಮೂತ್ರ ವಿಸರ್ಜನೆ ಮಾಡುವ ಸಾಧ್ಯತೆಯನ್ನು ತಪ್ಪಿಸಲಾಗಿದೆ. ಕನ್ನಡಿ ಅಳವಡಿಸಲು ಇರುವ ಉದ್ದೇಶ ಹೀಗೆ ಉಪನಗರ ಬಸ್ ನಿಲ್ದಾಣದ ಬಳಿ ಗೋಡೆಗೆ ಕನ್ನಡಿ ಅಳವಡಿಸುವ ಉದ್ದೇಶ ಸ್ಪಷ್ಟವಾಗಿದ್ದು, ಸಾರ್ವಜನಿಕ ಸ್ಥಳವಾದ ಈ ಜಾಗದಲ್ಲಿ ಮೂತ್ರ ವಿಸರ್ಜಿಸಲು ಪ್ರಯತ್ನಿಸುವ ಯಾರಾದರೂ ಸಹ ಅಲ್ಲಿನ ಕನ್ನಡಿಯಿಂದಾಗಿ ತಮ್ಮದೇ ಪ್ರತಿಬಿಂಬವನ್ನು ನೋಡಬೇಕಾಗುತ್ತದೆ. ಹೀಗೆ ತಮ್ಮದೇ ಪ್ರತಿಬಿಂಬವನ್ನು ನೋಡುತ್ತಾ ಮೂತ್ರವಿಸರ್ಜನೆ ಮಾಡುವುದು ಅವರಿಗೆ ಮುಜುಗರವಾಗಲಿದ್ದು, ಈ ಮೂಲಕ ಈ ಕೃತ್ಯ ಎಸಗುವವರಿಗೆ ಆತ್ಮಾವಲೋಕನ ಮಾಡಿಕೊಳ್ಳುವಲ್ಲಿ ಪ್ರಚೋದನೆ […]

Continue Reading

ಕೊಡಗು: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆ

ಶರಣ್ಯ ನಾಪತ್ತೆಯಾಗಿದ್ದಾರೆ. ಚೆಕ್ ಪೋಸ್ಟ್‌ನಲ್ಲಿರುವ ಅರಣ್ಯಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಮಧ್ಯರಾತ್ರಿವರೆಗೂ ಕಾರ್ಯಾಚರಣೆ ನಡೆಸಿದರೂ ಮಹಿಳೆಯ ಯಾವುದೇ ಸುಳಿವು ಪತ್ತೆಯಾಗಲಿಲ್ಲ. ಶುಕ್ರವಾರ ಮುಂಜಾನೆ ಮತ್ತೆ ಶೋಧ ಕಾರ್ಯಾಚರಣೆ ಪುನರಾರಂಭವಾಯಿತು. ಸ್ಥಳೀಯರೊಂದಿಗೆ ಪೊಲೀಸರ ಎರಡು ತಂಡಗಳು ಮತ್ತು ಅರಣ್ಯ ಇಲಾಖೆಯ ಮೂರು ತಂಡಗಳು ಸೇರಿದಂತೆ ಒಟ್ಟು ಐದು ತಂಡಗಳು ಈ ಪ್ರದೇಶವನ್ನು ಪರಿಶೀಲಿಸುತ್ತಿವೆ. ನಾಪತ್ತೆಯಾಗಿರುವ ಮಹಿಳೆಯನ್ನು ಪತ್ತೆಹಚ್ಚಲು ಡ್ರೋನ್‌ ಮತ್ತು ಶ್ವಾನ ದಳವನ್ನು ಸಹ ಬಳಸಲಾಗಿದೆ ಎಂದು ಮಡಿಕೇರಿ ಡಿಸಿಎಫ್ ಅಭಿಷೇಕ್ ದೃಢಪಡಿಸಿದರು. ನಾವು ಎಲ್ಲಾ […]

Continue Reading

ಮೈಸೂರು | ಹೊಸ್ತಿಲ ಮೇಲಿದ್ದ ದಾಸವಾಳ ನುಂಗಿ ಮಗು ಸಾವು

ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

Continue Reading

ಮೈಸೂರು | ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ

ಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ. ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ‌ ಆರ್ […]

Continue Reading

ಮೈಸೂರು | ಅಬಕಾರಿ ಸಚಿವ ರಾಜೀನಾಮೆ ಮತ್ತು ಸಿಎಂ ನೈತಿಕ ಹೊಣೆಗೆ ಆಗ್ರಹಿಸಿದ ಬಿವೈವಿ..!

ಮಾತಿಗೆ ಮುನ್ನ ಸಿಎಂ ಡಿಸಿಎಂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡ್ತಾರೆ, ದಾವೋಸ್ ನಲ್ಲಿ ಬಂಡವಾಳ ಶಾಹಿಗಳ ಸಭೆ ನಡೆಯುತ್ತಿದೆ, ಎಲ್ಲಾ ರಾಜ್ಯದ ಸಿಎಂ ಗಳು ಹೋಗಿದ್ದಾರೆ.ರಾಜ್ಯಕ್ಕೆ ಬಂಡವಾಳ ಹೂಡುವಂತೆ ಕೇಳಿದ್ದಾರೆ, ಆದ್ರೆ ನಮ್ಮ ರಾಜ್ಯದ ಸಿಎಂ ಡಿಸಿಎಂ ಇಬ್ಬರು ಹೋಗಿಲ್ಲವೆಂದರು.ರಾಜ್ಯದ ಹಿತಾಸಕ್ತಿ ಮರೆತಿದ್ದಾರೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ಕಿಡಿಕಾರಿದರು. ಮನರೆಗಾ ಬಗ್ಗೆ ಚರ್ಚಿಸೋದು ಏನಿದೆ ಬದನೆಕಾಯಿ,ಇದು ಸಿಎಂ ಸಿದ್ದರಾಮಯ್ಯ ಚದುರಂಗ ಆಟ ಆಡೋಕೆ ಹೋಗಿರೋದು,ಅದಕ್ಕಾಗಿ ಡಿಸಿಎಂ ಕೂಡ ದಾವೋಸ್ ಗೆ ಹೋಗಿಲ್ಲ,ಗಾಂಧಿಜಿ […]

Continue Reading