ಮೈಸೂರು | ರಾಜ್ಯದಲ್ಲಿ ಆಡಳಿತ ಸತ್ತಿದೆ : ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ
ಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತ ಸಹಿಸಿಕೊಳ್ಳಲೇ ಬೇಕು.ಈ ಸರಕಾರ ಏನು ಬೀಳುವುದಿಲ್ಲ.ಕುರ್ಚಿಯಲ್ಲಿ ಕೂರುವವರು ಬದಲಾಗಬಹುದು ಅಷ್ಟೆ ಎಂದಿದ್ದಾರೆ.
Continue Readingಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತ ಸಹಿಸಿಕೊಳ್ಳಲೇ ಬೇಕು.ಈ ಸರಕಾರ ಏನು ಬೀಳುವುದಿಲ್ಲ.ಕುರ್ಚಿಯಲ್ಲಿ ಕೂರುವವರು ಬದಲಾಗಬಹುದು ಅಷ್ಟೆ ಎಂದಿದ್ದಾರೆ.
Continue Readingಹಾಗಾಗಿ ಪ್ರತಿಯೊಬ್ಬರಿಗೂ ಅಸೋಸಿಯೇಷನ್ ಮೂಲಕ ಸ್ವೀಟ್ಸ್ ಬಾಕ್ಸ್ ಹಾಗೂ ಜಾಹಿರಾತು ನೀಡುತ್ತೇವೆ ನಾವು ಎಲ್ಲವನ್ನು ಸಹಕಾರ ಮಾಡುತ್ತೇವೆ ಎಂದರಂತೆ ಅದರಂತೆ ಮಹಾಲಕ್ಷ್ಮಿ ಸ್ವೀಟ್ಸ್ ನ ಜಾಹಿರಾತು ಹಾಗೂ ಮಾರ್ಕೆಟಿಂಗ್ ವಿಭಾಗದವರು ಅದರಂತೆ ಒಪ್ಪಿದ್ದಾರೆ ಹಾಗೂ ತಲುಪಿಸಿದ್ದಾರಂತೆ ಈಗ ವಾಸ್ತವದಲ್ಲಿ ಅವರಿಗೆ ನಗರದ ಪರಿಚಯ ಆಗುತ್ತಿದೆ ವಾಸ್ತವ ವಿಚಾರಗಳು ಅರಿವಾಗುತ್ತಿದೆ. ಈಗ ದಿಗ್ಬ್ರಮೆಗೆ ಒಳಗಾಗಿದ್ದಾರೆ, ಏನು ಮಾಡಬೇಕು ಎಂದು ತೋಚದ ಪರಿಸ್ಥಿತಿಯಲ್ಲಿದ್ದಾರೆ.ಯಾರಿಗೆ ತೃಪ್ತಿ ಪಡಿಸಬೇಕು ಯಾರಿಗೆ ಜಾಹಿರಾತು ನೀಡಬೇಕು. ಪತ್ರಿಕಾ ಮಾಧ್ಯಮದವರಿಗೆ ಎಂದು ಕೊಟ್ಟ ಸ್ವೀಟ್ ಬಾಕ್ಸ್ ಗಳು […]
Continue Readingಈ ವಸ್ತು ಪ್ರದರ್ಶನದಲ್ಲಿ ಒಟ್ಟು 40 ಮಾಡಲ್ ಗಳು ಹಾಗೂ 12 ಪ್ರಯೋಗಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ 8ನೇ, 9ನೇ ಮತ್ತು 10ನೇ ತರಗತಿಯ ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಶಾಲೆಯ ಗಣಿತ ಮತ್ತು ವಿಜ್ಞಾನ ವಿಷಯ ಶಿಕ್ಷಕರು ಉತ್ತಮವಾದ ಮಾರ್ಗದರ್ಶನ ನೀಡುವುದರ ಜೊತೆಗೆ ಹೆಚ್ಚಿನ ಪರಿಶ್ರಮವನ್ನು ಹಾಕಿ ಮಕ್ಕಳನ್ನು ಪರಿಪೂರ್ಣವಾಗಿ ಸಿದ್ದಗೊಳಿಸಿರುತ್ತಾರೆ. ಇದಲ್ಲದೆ ಈ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಕಛೇರಿಯ ಸಿಬ್ಬಂದಿ ಮತ್ತು ಅಡುಗೆ ಸಿಬ್ಬಂದಿಗಳು ಕೂಡ […]
Continue Readingಈ ಕುರಿತು ವೀರನಹೊಸಹಳ್ಳಿ ಆರ್ಎಫ್ಒ ವಿನೋದ್ ಗೌಡ ಅವರು ತಿಳಿಸಿದ ಮಾಹಿತಿಯಂತೆ, ”ಇಲ್ಲಿಯವರೆಗೂ ಈ ಭಾಗದಲ್ಲಿ ಇಷ್ಟೊಂದು ಬೃಹತ್ ಗಾತ್ರದ ಹಾವನ್ನು ನಾವು ಕಂಡಿರಲಿಲ್ಲ. ಹನ್ನೆರಡುವರೆ ಅಡಿ ಉದ್ದ, 50 ಕೆ.ಜಿ. ತೂಕದ ಸುಮಾರು 8-10 ವರ್ಷ ಪ್ರಾಯದ ಈ ಹೆಣ್ಣು ಹೆಬ್ಬಾವು ಆರೋಗ್ಯಯುತವಾಗಿದೆ” ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಹೆಚ್. ಡಿ. ಕೋಟೆಯ ಗಿರಿಜನ ಆಶ್ರಮ ಶಾಲೆಯ ಬಳಿಯೇ ಹೆಬ್ಬಾವೊಂದು ಕಾಣಿಸಿಕೊಂಡಿತ್ತು.
Continue Reading