ಮಂತ್ರಾಲಯಕ್ಕೆ ತೆರಳುತ್ತಿದ್ದ ಕರ್ನಾಟಕದ 8 ಜನ ಭಕ್ತರು ಭೀಕರ ಅಪಘಾತದಲ್ಲಿ ದುರ್ಮರಣ

ಘಟನೆಯಲ್ಲಿ ಕುಮಾರ್ (50), ದೀಪಿಕಾ (42), ಸುನಿಲ್ (40), ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂರು ವರ್ಷದ ಮಗು ಸೇರಿದೆ. 7 ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಕರ್ನೂಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರು ಎಮ್ಮಿಗನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 18 ಮಂದಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ […]

Continue Reading

ರಾಯಚೂರು | ಎಸ್‍ಡಿಎಂಸಿ ಅಧ್ಯಕ್ಷ ಸಾಲ ತೀರಿಸದ್ದಕ್ಕೆ ಮಕ್ಕಳ ಬಿಸಿಯೂಟಕ್ಕೆ ಬ್ಯಾಂಕ್ ಅಡ್ಡಗಾಲು!

ಕರ್ನಾಟಕ ಗ್ರಾಮೀಣ ಬ್ಯಾಂಕ್ ಯರಮರಸ್ ಶಾಖೆಯಲ್ಲೇ ಶಾಲೆಯ ಜಂಟಿ ಖಾತೆ ಹಾಗೂ ಎಸ್‍ಡಿಎಂಸಿ ಅಧ್ಯಕ್ಷನ ಸಾಲ ಇದೆ. ಬ್ಯಾಂಕ್ ಸಿಬ್ಬಂದಿ ಸಾಲ ತೀರಿಸಿದರೆ ಮಾತ್ರ ಶಾಲೆಯ ಚೆಕ್‍ಗಳನ್ನ ಪಾಸ್ ಮಾಡುತ್ತೇವೆ ಎನ್ನುತ್ತಿದ್ದಾರೆ. ತರಕಾರಿ, ಮೊಟ್ಟೆ, ಬಾಳೆಹಣ್ಣು, ಅಡುಗೆ ಅನಿಲದ ಸಿಲಿಂಡರ್ ವೆಚ್ಚವನ್ನ ಚೆಕ್ ಮೂಲಕವೇ ಭರಿಸಲಾಗುತ್ತೆ. ಆದ್ರೆ ಬ್ಯಾಂಕ್ ಸಿಬ್ಬಂದಿ ಚೆಕ್ ಪಾಸ್ ಮಾಡದಿರುವುದರಿಂದ ಬಿಸಿಯೂಟದ ಸಾಮಗ್ರಿಗಳ ಖರೀದಿಗೆ ಸಮಸ್ಯೆ ಉಂಟಾಗುತ್ತಿದೆ. ಎಸ್‍ಡಿಎಂಸಿ ಅಧ್ಯಕ್ಷ ಹಾಗೂ ಮುಖ್ಯೋಪಾಧ್ಯಾಯರ ಹೆಸರಿನಲ್ಲಿರುವ ಜಂಟಿ ಖಾತೆಗೂ ಎಸ್‍ಡಿಎಂಸಿ ಅಧ್ಯಕ್ಷರ ವೈಯಕ್ತಿಕ ಸಾಲಕ್ಕೂ […]

Continue Reading