ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ

ಒಂದೇ ರೀತಿಯ ಸಮಸ್ಯೆಗಳು ಪ್ರತಿ ಸೆಮಿಸ್ಟರ್‌ನಲ್ಲೂ ಮರುಕಳಿಸುತ್ತಿರುವುದರಿಂದ ವಿದ್ಯಾರ್ಥಿಗಳಲ್ಲಿ ವಿಶ್ವವಿದ್ಯಾಲಯದ ಫಲಿತಾಂಶ ವ್ಯವಸ್ಥೆಯ ಕುರಿತು ಅಸಮಾಧಾನ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಫಲಿತಾಂಶಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವುದು, ಫಲಿತಾಂಶಗಳನ್ನು ನಿಗದಿತ ಸಮಯಕ್ಕೆ ಪ್ರಕಟಿಸುವುದು, ಅಂಕಗಳ ಹಾಗೂ ಫಲಿತಾಂಶದಲ್ಲಿನ ದೋಷಗಳನ್ನು ತ್ವರಿತವಾಗಿ ಸರಿಪಡಿಸುವುದು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಸರಿಯಾದ ಫಲಿತಾಂಶ ನೀಡುವುದು ಹಾಗೂ ಮರುಮೌಲ್ಯಮಾಪನದ ಫಲಿತಾಂಶಗಳನ್ನು ನಿಗದಿತ ಅವಧಿಯಲ್ಲಿ ಪ್ರಕಟಿಸುವ ಮೂಲಕ ಫಲಿತಾಂಶ ಪ್ರಕಟಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಖಾತರಿಪಡಿಸುವಂತೆ ಎನ್‌ಎಸ್‌ಯುಐ ಶಿವಮೊಗ್ಗ ವಿಶ್ವವಿದ್ಯಾಲಯ […]

Continue Reading

ಶಿವಮೊಗ್ಗ | ಟಿಪ್ಪು ನಗರದಲ್ಲಿ 14 ವರ್ಷ ದಿಂದ ಸಾಕ್ಷಿ ಆಗಿರುವ ಸೌಹಾರ್ದ ಗಣಪತಿ

ಗಣಪತಿ ಹಬ್ಬವು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಒಗ್ಗಟ್ಟು, ಸ್ನೇಹ ಮತ್ತು ಸಹೋದರತ್ವವನ್ನು ಬೆಳೆಸುವ ವೇದಿಕೆಯಾಗಬೇಕು ಎಂಬ ಸಂದೇಶವನ್ನು ಈ ಸಂದರ್ಭದಲ್ಲಿ ಸಾರಾಲಾಗುತ್ತಿದೆ. ಸೌಹಾರ್ದ ಗಣಪತಿ ಸ್ಥಾಪನೆಯ ಕಾರ್ಯಕ್ರಮದಲ್ಲಿ ಸ್ಥಳೀಯರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯದ ವಾತಾವರಣದಲ್ಲಿ ಹಬ್ಬವನ್ನು ಆಚರಿಸುವ ಸಂಕಲ್ಪವನ್ನು ವ್ಯಕ್ತಪಡಿಸಲಾಗುತ್ತಿದೆ . ಈ ಗಣಪತಿಯನ್ನು ನೀವು ನೋಡಬೇಕಾದಲ್ಲಿ ಟಿಪ್ಪು ನಗರ ಕೆ.ರಾಜ ಅವರು 14 ವರ್ಷದಿಂದ ಟಿಪ್ಪು ನಗರ 6ನೇ […]

Continue Reading

“ಶಿವಮೊಗ್ಗ ಜಿಲ್ಲೆಯ ಮನೆ-ಮನಗಳಲ್ಲಿ ಗೌರಿ-ಗಣೇಶ ಹಬ್ಬವು ಮತ್ತಷ್ಟು ಸಂಭ್ರಮ, ಶಾಂತಿ, ಸಮೃದ್ಧಿಗಳನ್ನು ತರಲಿ” : ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ಸೇರಿದಂತೆ ಮಲೆನಾಡಿನಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ, ಭಕ್ತಿ-ಭಾವದಿಂದ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬಕ್ಕೂ ನನ್ನ ಭಕ್ತಿಪೂರ್ವಕ ಶುಭಕಾಮನೆಗಳು. ನಮ್ಮ ಗ್ರಾಮ, ಊರು, ಜಿಲ್ಲೆ ಮತ್ತು ನಮ್ಮ ನಾಡಿನ ಅಭಿವೃದ್ಧಿ, ನಮ್ಮ ರೈತರು ಮತ್ತು ದುಡಿಯುವ ಜನರ ಬದುಕಿನಲ್ಲಿ ಇನ್ನಷ್ಟು ಬೆಳಕು, ಯುವಜನರಿಗೆ ಹೊಸ ಅವಕಾಶಗಳು, ಮಹಿಳೆಯರಿಗೆ ಹೆಚ್ಚಿನ ಶಕ್ತಿ ಹಾಗೂ ನಮ್ಮ ಶಿವಮೊಗ್ಗದ ಸಮಗ್ರ ಪ್ರಗತಿಗೆ ಈ ಹಬ್ಬ ಹೊಸ ಶುಭಾರಂಭದ ಸಂಕೇತವಾಗಲಿ ಎಂದು ಸಂಸದ ರಾಘವೇಂದ್ರ ಹಾರೈಸಿದ್ದಾರೆ. ಹಾಗೆಯೇ, ಸಾರ್ವಜನಿಕವಾಗಿ ಗೌರಿ-ಗಣೇಶ ಹಬ್ಬವನ್ನು […]

Continue Reading

ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ

ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ ಗರ್ಭಿಣಿಯರು ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ತಡೆಯಲು, ನೋಂದಣಿ ಹಾಗೂ ಚಿಕಿತ್ಸಾ ಕೌಂಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಈ ಹಿಂದೆಯೇ ಸೂಚಿಸಿದ್ದೆ ಎಂದು ಕೌಂಟರ್ ಬಳಿ ತೆರಳಿ ಪರಿಶೀಲನೆ ನಡೆಸಿದರು. ರೋಗಿಗಳಿಗೆ ತೊಂದರೆಯಾಗದಂತೆ ಆಸ್ಪತ್ರೆಯ ಆಡಳಿತದಲ್ಲಿ ಉತ್ತರದಾಯಿತ್ವ ತರಲು ಹಾಗೂ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ ಒಳರೋಗಿಗಳು, ಮತ್ತು ಅವರ ಕಡೆಯವರು ರೋಗಿಗಳ ಕೈಯಲ್ಲೇ ಲ್ಯಾಬ್ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸಲಾಗುತ್ತದೆ.‌ಪರೀಕ್ಷೆಗಳ ವರದಿ ಸಿಗುವುದು […]

Continue Reading

ಶಿವಮೊಗ್ಗ | ಮಲೆನಾಡಿನ ಜನರ ಹಿತರಕ್ಷಣೆ ಮತ್ತು ಬದುಕಿನ ಭದ್ರತೆಗಾಗಿ ಬಿಜೆಪಿ ಸದಾ ಮುಂಚೂಣಿಯಲ್ಲಿ ನಿಂತು ಹೋರಾಡಲಿದೆ : ಸಂಸದ ಬಿ. ವೈ. ರಾಘವೇಂದ್ರ

ಈ ಪಾದಯಾತ್ರೆ ಮತ್ತು ಸಭೆಯಲ್ಲಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ದಾವಣಗೆರೆ ವಿಭಾಗ ಪ್ರಭಾರಿ ಟಿ. ಡಿ ಮೇಘರಾಜ್, ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರು,ಪಾದಯಾತ್ರೆ ಪ್ರಮುಖರಾದ ಎಂ ಬಿ ಹರಿಕೃಷ್ಣ, ಶಿವನಂಜಪ್ಪ, ಗಾಜನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾದ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ ಹೆಚ್,ಜಿಲ್ಲಾ ಕಾರ್ಯದರ್ಶಿಗಳಾದ ಸುರೇಖಾ ಮುರಳಿಧರ್, ಶಾಂತ ಸುರೇಂದ್ರ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್ ಬಿಳಕಿ,ಪ್ರಮುಖರಾದ ಪೆರುಮಾಳ್,ಹಾಗೂ ಗ್ರಾಮದ ಪ್ರಮುಖರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.

Continue Reading