ಶಿವಮೊಗ್ಗ | ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ; ನುಡಿ ಕಾಯಕಕ್ಕೆ ಗೌರವ

ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಮಾಜಿ ಶಾಸಕರಾದ ಶ್ರೀ ಕೆ.ಬಿ. ಪ್ರಸನ್ನ ಕುಮಾರ್, ಎಸ್.ಪಿ. ದಿನೇಶ್ ಸೇರಿದಂತೆ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಯಾವುದೇ ರೀತಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿಲ್ಲ. ಜಮೀನು ಗುರುತಿಸುವಿಕೆ ಅಥವಾ ಸ್ಥಾವರ ಸ್ಥಾಪನೆಯ ಕ್ರಮಗಳು ನಡೆಯುತ್ತಿವೆ ಎಂಬುದು ಕೇವಲ ವದಂತಿಯಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ನೂತನ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಹಾಗೂ ತಾಂತ್ರಿಕ ಅಡಚಣೆ ನಿವಾರಣೆಗೆ ಶಾಸಕರ ಪ್ರಯತ್ನ.!

ಇದೇ ವೇಳೆ ನೀರು ಸರಬರಾಜಿನ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಾದ ಶುದ್ಧೀಕರಣ ಮಾನದಂಡಗಳನ್ನು ಅನುಸರಿಸಲು ನೀರು ಸರಬರಾಜು ಮಂಡಳಿಯ ಇಂಜಿನಿಯರ್‌ಗಳಿಗೆ ಸೂಚಿಸಿದರು. ಪೈಪ್‌ಲೈನ್ ಸೋರಿಕೆ ತಡೆಗಟ್ಟುವುದು ಮತ್ತು ಎಲ್ಲಾ ವಾರ್ಡ್‌ಗಳಿಗೆ ಸಮಾನವಾಗಿ ನೀರು ಹಂಚಿಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಭೇಟಿಯ ಸಂದರ್ಭದಲ್ಲಿ ನಾಗರಿಕರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕೈಬಿಡಿ : APCR ಆಗ್ರಹ

ಈ ಯೋಜನೆಯಡಿ ಸುಮಾರು ೧,೨೦೦ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅದರಲ್ಲಿ ೪೮೫ ಎಕರೆ ಗೋಮಾಳ ಮತ್ತು ೯೦೦ ಎಕರೆಗೂ ಅಧಿಕ ದಟ್ಟ ಅರಣ್ಯ ಹಾಗೂ ಕಂದಾಯ ಭೂಮಿ ಒಳಗೊಂಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸರ್ವೆ ನಂಬರ್ ೧೦೪, ೯೪, ೮೦, ೮೨ ಸೇರಿದಂತೆ ಹತ್ತಾರು ಜಮೀನುಗಳ ವಿವರಗಳನ್ನು ತಾಲೂಕು ಆಡಳಿತವು ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿರುವುದು ಯೋಜನೆ ಬಗೆಗೆ ಇನ್ನಷ್ಟು ಗುಮಾನಿಯನ್ನು ಎತ್ತಿ ತೋರಿಸುತ್ತಿದೆ. ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯ ಹಾಗೂ ಶರಾವತಿ ಹಿನ್ನೀರಿನ ವ್ಯಾಪ್ತಿಯಲ್ಲಿ ಅಣು […]

Continue Reading

ಶಿವಮೊಗ್ಗ | ಕುಂಸಿಯ ಯುವಕನಿಗೆ 20 ವರ್ಷ ಶಿಕ್ಷೆ

ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಪ್ರಕರಣದ ಹಿನ್ನೆಲೆ : 2022 ನೇ ಸಾಲಿನಲ್ಲಿ 17 ವರ್ಷದ ಯುವತಿಗೆ, ಅಪರಾಧಿಯು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ತಿಪ್ಪೇಸ್ವಾಮಿ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Continue Reading

ಶಿವಮೊಗ್ಗ | ನಾಪತ್ತೆಯಾಗಿದ್ದ ಅಡಿಕೆ ತುಂಬಿದ್ದ ಲಾರಿ ಮಾಲು ಸಹಿತ ಪತ್ತೆ

ಮುಹಿಬುಲ್ಲಾ ಮಾ. ೨೬ ರಂದು ರಾತ್ರಿ ೧೧ ಗಂಟೆಗೆ ಅಡಿಕೆ ತುಂಬಿದ ಲಾರಿಯನ್ನು ಬೆಂಗಳೂರು ಕಡೆಗೆ ಹೋಗಲು ಶಿವಮೊಗ್ಗದಿಂದ ಹೊರಟಿದ್ದನು. ನಂತರ ಈ ಲಾರಿ ಯಶವಂತಪುರಕ್ಕೆ ಹೋಗಿರಲಿಲ್ಲ. ಹುಡುಕಾಡಿದಾಗ ಚಾಲಕ ಮುಹಿಬುಲ್ಲಾ ಮಾರನೆಯ ದಿನ ಶಿವಮೊಗ್ಗದಲ್ಲಿ ಸಿಕ್ಕಿದ್ದು ವಿಚಾರಿಸಲಾಗಿ ಶಿವಮೊಗ್ಗ ವಾಸಿ ಮೊಹಮದ್ ಗೌಸ್ ಮತ್ತು ನೌಶದ್ ತನ್ನ ಜೊತೆ ಲಾರಿಯಲ್ಲಿ ಬಂದು ಹೊಳೆಹೊನ್ನೂರು ಕೈಮರ ಬಳಿ ಪೆಟ್ರೋಲ್ ಬಂಕ್ ಹತ್ತಿರ ರಾತ್ರಿ ೧೨.೨೦ ಗಂಟೆ ವೇಳೆ ಲಾರಿಯಲ್ಲಿದ್ದ ಅಡಿಕೆಯನ್ನು ಮೂವರೂ ಸೇರಿ ಮಾರಾಟ ಮಾಡೋಣ. ಇದರಿಂದ […]

Continue Reading

ಶಿವಮೊಗ್ಗ | ನಾಳೆ ನೀಟ್ ಪರೀಕ್ಷೆ ; ಜಿಲ್ಲಾಡಳಿತದಿಂದ ಬಿಗಿ ಕ್ರಮ : ಹೇಮಂತ್. ಎನ್

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ […]

Continue Reading

ಶಿವಮೊಗ್ಗ | ಪ್ರಸಿದ್ಧ ಡಯಾನ ಬುಕ್ ಗ್ಯಾಲರಿಯ ಮಾಲೀಕರಾದ ಈಶ್ವರ್ ಮತ್ತು ಸುಮಂಗಲ ದಂಪತಿಗಳ ದ್ವಿತೀಯ ಪುತ್ರಿ ಅಮಿತಾ ಈಶ್ವರ್ ವಿವಾಹಕ್ಕೆ ಗಣ್ಯಾತಿ ಗಣ್ಯರಿಂದ ಶುಭಾಶಯ

ಪತ್ರಕರ್ತರಾದ ವೈದ್ಯರು, ಟೆಲಿಕ್ಸ್ ರವಿಕುಮಾರ್, ಕಾಂಗ್ರೆಸ್ ಮುಖಂಡರಾದ ವೈ. ಎಚ್. ನಾಗರಾಜ್ ಹಾಗೂ ಹಲವಾರು ಗಣ್ಯರು ನವ ಜೋಡಿಗಳಿಗೆ ಶುಭ ಕೋರಿದರು.

Continue Reading

ಮನೆಯವರೆಲ್ಲರೂ ಪ್ರಯಾಣಕ್ಕೆ ಹೊರಟಿದ್ದೀರಾ? ಮನೆಯ ಸುರಕ್ಷತೆಯ ಚಿಂತೆ ಬಿಡಿ! : ಎಸ್ಪಿ ನಿಖಿಲ್

ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ. 290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ […]

Continue Reading

ಹೊಸನಗರ | ದುಶ್ಚಟಗಳಿಗೆ ಬಲಿಯಾಗಿ, ಬಂಗಾರದಂತಹ ಬದುಕನ್ನು ಹಾಳು ಮಾಡಿಕೊಳ್ಳಬೇಡಿ : ನಾಗೇಶ್ ಬಿದರಗೋಡು ವಿಷಾದ

ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮಾತನಾಡಿ , “ಅತಿವೇಗದ ಬದುಕಿಗೆ ಕಡಿವಾಣ ಬೇಕು, ನೆಮ್ಮದಿಯುತವಾದ ಬದುಕು ನಮ್ಮದಾಗಬೇಕೇ ಹೊರತೂ ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು” ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರ ಅಶ್ವಿನಿ ಕುಮಾರ್ ಮಾತನಾಡಿ , ಕಾಲೇಜಿನಲ್ಲಿ ಓದು ಬರೆಹ ಅಂಕದ ಜೊತೆಗೆ ಕೌಶಲವನ್ನು ಬೆಳೆಸಿಕೊಳ್ಳಬೇಕು, ಅಂಕಗಳಿಗೆ ಎಷ್ಟು ಮುಖ್ಯವೋ ಕೌಶಲವೂ ಅಷ್ಟೇ ಮುಖ್ಯ, […]

Continue Reading