ಶಿವಮೊಗ್ಗ | ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪತ್ರಕರ್ತರ ಮಕ್ಕಳ ಸಾಧನೆಗೆ ಅಭಿನಂದನೆ

ಸಾತ್ವಿಕ ಪತ್ರಿಕೆ ಸಂಪಾದಕ ಸತೀಶ್ ರವರ ಪುತ್ರ ಎಂ. ಎಸ್. ಸಾತ್ವಿಕ್ ಶೇ. ೮೦.೬೦ ಅಂಕ ಗಳಿಸಿದ್ದಾರೆ. ಧ್ರುವ ಎಸ್. ಹೆಗಡೆ* ಶೇ.೯೫.೫೦ ಸಾಧನೆ ಮಾಡಿದ್ದಾರೆ. ಈತ ಶಿವಮೊಗ್ಗ ವಿಕಾಸ ಪ್ರೌಢಶಾಲೆ ವಿದ್ಯಾರ್ಥಿಯಾಗಿದ್ದು, ವಿಜಯವಾಣಿ ಶಿವಮೊಗ್ಗ ಬ್ಯೂರೋ ಮುಖ್ಯ ಉಪಸಂಪಾದಕ ಸಂದೇಶ ಹೆಗಡೆ ಹಾಗೂ ಆಶಾ ಹೆಗಡೆ ದಂಪತಿ ಪುತ್ರ.ಪತ್ರಕರ್ತ ಆದಿತ್ಯಪ್ರಸಾದ್ ಹಾಗೂ ಡಾ. ಮೈತ್ರೇಯಿರವರ ಪುತ್ರ ಸಿದ್ಧಾರ್ಥ ಎ. ಕಶ್ಯಪ ೬೨೫ಕ್ಕೆ ೬೦೦ ಅಂಕಗಳನ್ನು ಗಳಿಸಿ ಹೆಮ್ಮೆ ತಂದಿದ್ದಾರೆ. ಪತ್ರಕರ್ತೆ ಪದ್ಮಿನಿ ವಿಶ್ವನಾಥ್ ಮತ್ತು ವಿಶ್ವನಾಥ್ […]

Continue Reading

ಶಿವಮೊಗ್ಗ | ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರವೇ ಕಾವಲು ಪಡೆ ಆಕ್ರೋಶ

ಶಿವಮೊಗ್ಗದಲ್ಲಿನ ಅನೇಕ ಖಾಸಗಿ ಶಾಲಾ-ಕಾಲೇಜುಗಳು ಅತೀ ಹೆಚ್ಚು ಶುಲ್ಕ ವಸೂಲಿಸುತ್ತಿದ್ದರೂ, ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಅನುಮಾನಾಸ್ಪದವಾಗಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯ ತಿಳಿದಿದ್ದರೂ ಮೌನ ವಹಿಸಿರುವುದು ಪ್ರಶ್ನಾರ್ಥಕವಾಗಿದೆ ಎಂದು ಸಂಘಟನೆ ತಿಳಿಸಿದೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ಉಲ್ಲೇಖಿಸಿದ ಸಂಘಟನೆ, ಉಚಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಎಲ್ಲರಿಗೂ ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದೆ. ಇದರಿಂದ ಶ್ರೀಮಂತರ ಮಕ್ಕಳಿಗೆ ಮಾತ್ರ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಬಡ ಮಕ್ಕಳಿಗೆ ಸಮಾನ […]

Continue Reading

ಶಿವಮೊಗ್ಗ | ಎಸ್ ಎಸ್ ಎಲ್ ಸಿ ಯಲ್ಲಿ ಜಿಲ್ಲೆಗೆ ಶೇ.96.56 ಫಲಿತಾಂಶ

ತಾಲ್ಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕು ಶೇ. 99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಸಾಗರ ಶೇ. 99.01 ಮತ್ತು ಹೊಸನಗರ ಶೇ. 98.90 ಫಲಿತಾಂಶದೊಂದಿಗೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ. ಉಳಿದಂತೆ ಸೊರಬ ಶೇ. 96.77, ಶಿವಮೊಗ್ಗ ಶೇ. 96.55, ಶಿಕಾರಿಪುರ ಶೇ. 94.79 ಹಾಗೂ ಭದ್ರಾವತಿ ಶೇ. 94.00 ಫಲಿತಾಂಶ ದಾಖಲಿಸಿವೆ. ಟಾಪರ್ಸ್ ಪಟ್ಟಿ (620ಕ್ಕೂ ಹೆಚ್ಚು ಅಂಕ ಪಡೆದವರು): ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ […]

Continue Reading

ಶಿವಮೊಗ್ಗ | ಮಾಚೇನಹಳ್ಳಿಯ ಮದರ್ ತೆರೇಸಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಶೇ. 100 ರಷ್ಟು ಫಲಿತಾಂಶ

ಇವರಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರಾದ ರೆವರೆಂಡ್ ಫಾದರ್ ರೋಬಿನ್, ಸಿಬ್ಬಂದಿ ವರ್ಗದವರು ಅಭಿನಂದಿಸದ್ದಾರೆ.

Continue Reading

ಶಿವಮೊಗ್ಗ | ಪಾಲಿಕೆ ಆಯುಕ್ತರ ಹೆಸರಲ್ಲಿ‌ ನಕಲಿ ವಾಟ್ಸಾಪ್

ವಿಷಯ ಗಮನಕ್ಕೆ ಬರುತ್ತಿದ್ದಂತೆ ಎಚ್ಚೆತ್ತ ಪಾಲಿಕೆ ಆಯುಕ್ತರು, ಕೂಡಲೇ ದೂರು ನೀಡಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಕಾಂಗ್ರೆಸ್ ನಾಯಕರು ಹುಚ್ಚರಾಗಿದ್ದಾರೆ : ಸಯ್ಯದ್ ಮುಜಿಬುಲ್ಲ

ತಕ್ಷವೇ ಶಾಸಕ ಬಾಲಕೃಷ್ಣ ಉಲೇಮಗಳ ಕ್ಷಮೆಕೋರಬೇಕು ಎಂದು ವೇದಿಕೆಯು ಒತ್ತಾಯಿಸುತ್ತದೆ. ಹಾಗೂ ಇದೇ ರೀತಿಯ ಬೆಳವಣಿಗೆಗಳು ಕಾಂಗ್ರೆಸ್ಸಿನಿಂದ ಮುಂದುವರೆದಲ್ಲಿ ಕಾಂಗ್ರೇಸ್ ಪಕ್ಷದ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರಕ್ಷಣಾ ವೇದಿಕೆ ಎಚ್ಚರಿಸುತ್ತದೆ ಸಯ್ಯದ್ ಮುಜಿಬುಲ್ಲ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | SSLC ಪರೀಕ್ಷೆ ಫಲಿತಾಂಶ ; ರಾಜ್ಯಕ್ಕೆ 5ನೆ ರ್ಯಾಂಕ್ ಪಡೆದ ವಿಕಾಸ ಶಾಲೆಯ ಚಿತ್ಸುಖಿ.ಆರ್.ನಾಡಿಗ್

ಸಂಸ್ಕೃತ – 125, ಇಂಗ್ಲಿಷ್ -100 ಕನ್ನಡ -100, ಗಣಿತ -99 ವಿಜ್ಞಾನ -97, ಸೋಶಿಯಲ್ -100 Total-621 SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 5 ನೆ ರ್ಯಾಂಕ್ ಪಡೆದು ಕೀರ್ತಿ ತಂದಿರುವ ಚಿತ್ಸುಖಿ ಆರ್ ನಾಡಿಗ್ ಅವರಿಗೆ ಕುಟುಂಬಸ್ಥರು, ಶಾಲಾ ಆಡಳಿತ ಮಂಡಲಿ, ಬಂಧುಬಳಗ, ಆತ್ಮೀಯರು, ಪ್ರೀತಿ ಪಾತ್ರರು ಶುಭ ಹಾರೈಸಿ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭಕೊರಿದ್ದಾರೆ.ಮುಂದೆಯೂ ಸಹ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ. ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮ ವತಿಯಿಂದ ಸಹ ಚಿತ್ಸುಖಿ. ಆರ್. ನಾಡಿಗ್ […]

Continue Reading

ಇ-ಕನ್ನಡ ಡಿಜಿಟಲ್ ಮಾಧ್ಯಮಕ್ಕೆ ಲೀಗಲ್ ನೋಟೀಸ್ ಹಾಗೂ ನಂತರದ ಬೆಳವಣಿಗೆಗಳು

ಇನ್ನು ನಮ್ಮ ನ್ಯೂಸ್ ಸಂಬಂಧ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಆ ರಸ್ತೆ ಬಡಾವಣೆಯಲ್ಲಿ ಆಗುತ್ತಿರುವ ಸಮಸ್ಯೆ ಬಗೆಹರಿಸಿ ಕೊಡುವುದಕ್ಕಿಂತ ಹೆಚ್ಚಾಗಿ ನಾವು ಸುದ್ದಿ ಬಿತ್ತರ ಮಾಡಿದ್ದೆ ತಪ್ಪು ಎಂದು ಯಾಕೆ ಅನಿಸಿತೋ ಅಧಿಕಾರಿಯೇ ತಿಳಿಸಬೇಕಾಗಿದೆ..! ಹಾಗಾಗಿ ನಾವು ಪ್ರಸಾರ ಮಾಡಿದ ಸುದ್ದಿ ಸಂಬಂಧ ನಮ್ಮ ಮಾಧ್ಯಮದ ಮೇಲೆ ಪೊಲೀಸ್ ಅಧಿಕಾರಿ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದೀರಾ ಅಂತ ಲೀಗಲ್ ನೋಟೀಸ್ ಕಳಿಸಿದ್ದಾರೆ . ಆದರೆ ವಾಸ್ತವದಲ್ಲಿ ನಾವು ಯಾವದೇ ಮಾನಹಾನಿಕರ ಸುದ್ದಿ ಪ್ರಕಟಿಸಿರುವುದಿಲ್ಲ. ಹಾಗೂ ಆ ಬಡಾವಣೆಯ […]

Continue Reading