ಇ-ಕನ್ನಡ ಡಿಜಿಟಲ್ ಮಾಧ್ಯಮಕ್ಕೆ ಲೀಗಲ್ ನೋಟೀಸ್ ಹಾಗೂ ನಂತರದ ಬೆಳವಣಿಗೆಗಳು

ಇನ್ನು ನಮ್ಮ ನ್ಯೂಸ್ ಸಂಬಂಧ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಆ ರಸ್ತೆ ಬಡಾವಣೆಯಲ್ಲಿ ಆಗುತ್ತಿರುವ ಸಮಸ್ಯೆ ಬಗೆಹರಿಸಿ ಕೊಡುವುದಕ್ಕಿಂತ ಹೆಚ್ಚಾಗಿ ನಾವು ಸುದ್ದಿ ಬಿತ್ತರ ಮಾಡಿದ್ದೆ ತಪ್ಪು ಎಂದು ಯಾಕೆ ಅನಿಸಿತೋ ಅಧಿಕಾರಿಯೇ ತಿಳಿಸಬೇಕಾಗಿದೆ..! ಹಾಗಾಗಿ ನಾವು ಪ್ರಸಾರ ಮಾಡಿದ ಸುದ್ದಿ ಸಂಬಂಧ ನಮ್ಮ ಮಾಧ್ಯಮದ ಮೇಲೆ ಪೊಲೀಸ್ ಅಧಿಕಾರಿ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದೀರಾ ಅಂತ ಲೀಗಲ್ ನೋಟೀಸ್ ಕಳಿಸಿದ್ದಾರೆ . ಆದರೆ ವಾಸ್ತವದಲ್ಲಿ ನಾವು ಯಾವದೇ ಮಾನಹಾನಿಕರ ಸುದ್ದಿ ಪ್ರಕಟಿಸಿರುವುದಿಲ್ಲ. ಹಾಗೂ ಆ ಬಡಾವಣೆಯ […]

Continue Reading

ಶಿವಮೊಗ್ಗ | ಫೇಸ್ಬುಕ್ ಸ್ನೇಹಿತನ ನಂಬಿ ಲಕ್ಷಾಂತರ ರೂಪಾಯಿ ವಂಚನೆಗೊಳಗಾದ ಯುವತಿ

ಬಳಿಕ ಮಹಿಳೆಯೊಬ್ಬರು ಕರೆ ಮಾಡಿ ತಾನು ವಿಮಾನ ನಿಲ್ದಾಣದ ಸಿಬ್ಬಂದಿ, ಮೈಕಲ್‌ನನ್ನು ಬಿಡಿಸಿಕೊಳ್ಳಲು ದಂಡ ಪಾವತಿಸಬೇಕು ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಂಬಿದ ಯುವತಿ ಏಪ್ರಿಲ್ 6 ಮತ್ತು 7 ರಂದು ವಿವಿಧ ಬ್ಯಾಂಕ್ ಖಾತೆಗಳಿಗೆ ನೆಟ್ ಬ್ಯಾಂಕಿಂಗ್ ಮತ್ತು ಫೋನ್ ಪೇ ಮೂಲಕ ಹಣ ವರ್ಗಾಯಿಸಿದ್ದರು. ಒಟ್ಟು ₹2,15,000 ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಮತ್ತೆ ಹಣಕ್ಕಾಗಿ ಪೀಡಿಸಿದಾಗ ಅನುಮಾನಗೊಂಡ ಯುವತಿ, ಕೂಡಲೇ 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಘಟನೆ ಸಂಬಂಧ […]

Continue Reading

ಶಿವಮೊಗ್ಗ | ಕುಂಟುನೆಪ ಹೇಳುವುದನ್ನು ಬಿಟ್ಟು ಕೂಡಲೇ ಕಾಮಗಾರಿಗಳನ್ನು ಚುರುಕುಗೊಳಿಸಿ : ಶಾಸಕ ಚನ್ನಬಸಪ್ಪ ಎಚ್ಚರಿಕೆ..!

ಸಭೆಯಲ್ಲಿ ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯೋಜನೆಯ ಗುತ್ತಿಗೆದಾರರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಶಿಕಾರಿಗೆ ಬಳಸುತ್ತಿದ್ದ 45 ನಾಡ ಬಾಂಬ್ ವಶಕ್ಕೆ ; ಓರ್ವ ಸೆರೆ, ಇಬ್ಬರು ಪರಾರಿ

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಭಾಸ್ಕರ್ ಹಾಗೂ ನಾಗರಾಜ್ ಪರಾರಿಯಾಗಿದ್ದು, ಡಾಕಪ್ಪನನ್ನು ಬಂಧಿಸಲಾಗಿದೆ. ಈ ವೇಳೆ 45 ನಾಡ ಬಾಂಬ್​​​ಗಳ ಜೊತೆಗೆ ಒಂದು ಬೈಕ್​​ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಾಕಪ್ಪನನ್ನು ಹೊಸನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಾದ ಭಾಸ್ಕರ್ ಹಾಗೂ ನಾಗರಾಜ್ ಹುಡುಕಾಟಕ್ಕೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ. ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಬೆಳ್ಳೆನವರ್, ಭರತ್ ಕುಮಾರ್, ಗಸ್ತು ಅರಣ್ಯ ಪಾಲಕ ಮಂಜುನಾಥ […]

Continue Reading

ಶಿವಮೊಗ್ಗ | ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಎಂಬ ತಪ್ಪು ಕಲ್ಪನೆ ಬಿತ್ತಿ ಮಸೂದೆಗೆ ವಿರೋಧ : ಸಂಸದ ಬಿ. ವೈ. ಆರ್ ಆರೋಪ

ಈ ಹಿನ್ನೆಲೆಯಲ್ಲಿ ಏಪ್ರಿಲ್ 16 ಅನ್ನು ದೇಶದ ಪಾಲಿನ ಕರಾಳ ದಿನ ಎಂದ ಬಿವೈ ರಾಘವೇಂದ್ರ ಅವರು, ಕಾಂಗ್ರೆಸ್‌ನ ಈ ವಿರೋಧದ ವಿರುದ್ಧ ಪ್ರತಿ ಮನೆಮನೆಗೂ ಜಾಗೃತಿ ತಲುಪಿಸಲಾಗುವುದು ಎಂದರು. ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್‌ಗೆ ಛೀಮಾರಿ ಹಾಕುವ ಅಭಿಯಾನ ನಡೆಸಲಾಗುವುದು. ಪ್ರಧಾನಿ ಮೋದಿಯವರು ಮಹಿಳಾ ಸಬಲೀಕರಣದ ವಿಷಯದಲ್ಲಿ ಎಂದೂ ಹಿಂದೇಟು ಹಾಕುವುದಿಲ್ಲ, ಈ ಪ್ರಯತ್ನ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಶಿವಮೊಗ್ಗ | ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ನಿರಾಶ್ರಿತರ ಕೇಂದ್ರದಲ್ಲಿ ಸಾಂತ್ವನ ಹಾಗೂ ಮನೋರಂಜನಾ ಕಾರ್ಯಕ್ರಮ

ಕಾರ್ಯಕ್ರಮದ ಅಂಗವಾಗಿ ಸಮಿತಿಯ ಅಧ್ಯಕ್ಷರು ಗಾಯನ ಮಾಡುವ ಮೂಲಕ ನಿರಾಶ್ರಿತರಿಗೆ ಮನೋರಂಜನೆ ನೀಡಿದರು. ಈ ಕಾರ್ಯಕ್ರಮದ ಯಶಸ್ಸಿಗೆ ಗೌರವಧ್ಯಕ್ಷರು ಭದ್ರಾವತಿ ವಾಸುದೇವನ್, ಉಪಾಧ್ಯಕ್ಷರು ಶಿವಾನಂದ,ಪ್ರಧಾನ ಕಾರ್ಯದರ್ಶಿ ಕೆ. ಶಿವಕುಮಾರ್,ಖಜಾಂಚಿ ಪ್ರಕಾಶ ಎ,ಸಂಘಟನಾ ಕಾರ್ಯದರ್ಶಿ ಕನಕರಾಜು, ಸಹ ಕಾರ್ಯದರ್ಶಿ ಕುಮಾರ್, ಸುಬ್ರಮಣ್ಯ,ನಿರ್ದೇಶಕರುಗಳಾದ ತಂಗಪ್ಪನ್,ಅನಿಲ್, ಮುರುಳಿಧರನ್,ಕೆ. ರಾಘವೇಂದ್ರ ಪರಿಸರ ರಮೇಶ್ ಸೇರಿದಂತೆ ಎಲ್ಲಾ ಸದಸ್ಯರ ಸಹಕಾರ ಪ್ರಮುಖವಾಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Continue Reading

ಶಿವಮೊಗ್ಗ | ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ : ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ಶಿವಮೊಗ್ಗ ಬಸವೇಶ್ವರ ವೀರಶೈವ ಲಿಂಗಾಯಿತ ಸೇವಾ ಸಂಘದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿಪ್ರಕಾಶ್. ಬಳ್ಳಕೆರೆ ಸಂತೋಷ್. ಎಸ್ ಪಿ ದಿನೇಶ್. ಎಚ್ ಸಿ ಯೋಗೇಶ್. ರಾಜ್ಯಾಧ್ಯಕ್ಷರಾದ ಷಡಕ್ಷರಿ, ಡಾಕ್ಟರ್ ಧನಂಜಯ ಸರ್ಜಿ. ಜಿ ವಿಜಯಕುಮಾರ್.ಮಹಾಸಭಾ ಅಧ್ಯಕ್ಷರು ರುದ್ರಮುನಿ ಸಜ್ಜನ್. ರಾಜಶೇಖರ್. ಮಲ್ಲಿಕಾರ್ಜುನ್ ಕಾನೂರ್. ಕೆ ಆರ್ ಸೋಮನಾಥ್ ಬಸವ ಕೇಂದ್ರದ ಅಧ್ಯಕ್ಷರಾದ ಜಿ ಬೆನಕಪ್ಪ. ಚಂದ್ರಶೇಖರ್ ಹಾಲಸ್ವಾಮಿ. ಎಸ್ ಪಿ ದಿನೇಶ್ ಧರಣೇಂದ್ರ ದಿನಕರ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ […]

Continue Reading

ಶಿವಮೊಗ್ಗ | ಪುರಾತನ ಸ್ಮಾರಕಗಳನ್ನು ಗುರುತಿಸಿ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಡಾ. ರಂಗನಾಥ್ ರಾವ್ ಹೆಚ್ ಕರಾಡ್ ಮನವಿ

ಸಾರ್ವಜನಿಕರು ಸ್ಮಾರಕಗಳ ಸಂರಕ್ಷಣೆಗಾಗಿ ಪುರಾತತ್ವ ಇಲಾಖೆಯೊಡನೆ ಕೈಜೋಡಿಸುವಂತೆ ಹೇಳಿದರು.ಎನ್.ಎಸ್.ಎಸ್. ಅಧಿಕಾರಿ ಉಮಾಶಂಕರ್ ಹಾಗೂ ಡಾ. ವರದರಾಜ ಮಾತನಾಡಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಜಿಲ್ಲೆಯಲ್ಲಿ ಹಲವಾರು ಸ್ಮಾರಕಗಳನ್ನು ಸ್ವಚ್ಚಗೊಳಿಸಲಾಗಿದೆ. ಇನ್ನು ಹೆಚ್ಚಿನ ಸ್ಮಾರಕಗಳನ್ನು ಗುರುತಿಸಿ ಸ್ವಚ್ಚಗೊಳಿಸುವ ಮೂಲಕ ಸಂರಕ್ಷಿಸಿ ಹಾಳಾಗದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರವಾಸಿ ಮಿತ್ರರು, ಇಲಾಖೆ ಸಿಬ್ಬಂದಿಯವರು ಶಿಬಿರದಲ್ಲಿ ಭಾಗವಹಿಸಿದ್ದರು.

Continue Reading

ತೀರ್ಥಹಳ್ಳಿ | ಕುಡಿಯುವ ನೀರಿನ ಬಾವಿಗೆ ವಿಷ ; ದೂರು ದಾಖಲು

ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಅವರು ತಮ್ಮ ಜಮೀನಿಗೆ ತೆರಳಿದ ಸಂದರ್ಭದಲ್ಲಿ, ಬಾವಿಯ ಸಮೀಪ ಹೋದಾಗ ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Continue Reading