ಶಿವಮೊಗ್ಗ | ಪಿಎಸ್‌ಐಗೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಅಣ್ಣ-ತಮ್ಮಂದರಿಗೆ ಶಿಕ್ಷೆ ದಂಡ, ಪರಿಹಾರ ತೆರಲು ಆದೇಶ

ಪೊಲೀಸರು ಕರ್ತವ್ಯಕ್ಕೆ ಅಡ್ಡಪಡಿಸಿ ಹಲ್ಲೆ ಮಾಡಿದವರ ವಿರುದ್ಧ ಪಿಎಸ್‌ಐ ರವರು ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆ ಗುನ್ನೆ ನಂ ೧೬೪/೨೦೨೦ ಕಲಂ ೩೨೪, ೫೦೪, ೩೦೭, ೩೫೩, ೩೩೨, ೧೮೬, ೩೨೩, ೫೦೬ ಸಹಿತ ೩೪ ಐಪಿಸಿ ರಿತ್ಯಾ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆಗಿನ ತನಿಖಾಧಿಕಾರಿ ಗ್ರಾಮಾಂತರ ಸಿಪಿಐ ಆಗಿದ್ದ ಸಂಜೀವ್‌ಕುಮಾರ್ (ಹಾಲಿ ಡಿವೈಎಸ್ಪಿ ಶಿವಮೊಗ್ಗ ಉಪವಿಭಾಗ) ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ […]

Continue Reading

ಶಿವಮೊಗ್ಗ | ಬೈಪಾಸ್ ರಸ್ತೆಯ ಸ್ಕ್ರಾಪ್ ಅಂಗಡಿಗೆ ಬೆಂಕಿ ; ಲಕ್ಷಾಂತರ ರೂ. ನಷ್ಟ

ಈ ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಅಂಗಡಿಯಲ್ಲಿ ಸಂಗ್ರಹಿಸಿದ್ದ ಸ್ಕ್ರಾಪ್ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲಕ್ಷಾಂತರ ರೂ. ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ನಿಖರ ನಷ್ಟದ ಮೊತ್ತವನ್ನು ಲೆಕ್ಕ ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯದಿಂದ ಸುತ್ತಮುತ್ತಲ ಅಂಗಡಿಗಳಿಗೆ ಬೆಂಕಿ ಹರಡದಂತೆ ತಡೆಯಲಾಗಿದೆ.

Continue Reading

ಶಿವಮೊಗ್ಗ | ಲಯನ್ ಸಫಾರಿಯ ಚಿರತೆಗೆ ನಂಜಪ್ಪ ಆಸ್ಪತ್ರೆಯಲ್ಲಿ ಎಂ ಆರ್ ಐ ಚಿಕಿತ್ಸೆ

20 ದಿನಗಳಿಂದ ಈ ಚಿರತೆ ಕುಂಟುತಿತ್ತು. ನಿನ್ನೆಯಿಂದ ಚಿರತೆ ಏಳುತ್ತಿರಲಿಲ್ಲ. ಹಾಗಾಗಿ ಪಶುವೈದ್ಯರು ಸಹಯದಿಂದ ಎಂಆರ್ ಐಗೆ ಕರತರಲಾಗಿದೆ ಎಂದರು. ಸಫಾರಿಯಲ್ಲಿ ಭದ್ರ ಚಿರತೆಯೂ ಸೇರಿ 11 ಚಿರತೆಗಳಿವೆ. 6 ಗಂಡು 5 ಹೆಣ್ಣು ಚಿರತೆಗಳಿವೆ. ಭದ್ರ ಶಿವಮೊಗ್ಗದ ಸಫಾರಿಯಲ್ಲೇ ಜನಿಸಿದ ಚಿರತೆಯಾಗಿದೆ.

Continue Reading

ಶಿವಮೊಗ್ಗ | ಮಾರಿಕಾಂಬೆ ದರ್ಶನ ಪಡೆದ ನಟ ಶಿವಣ್ಣ ದಂಪತಿ

ಸುಮಾರು 1೦ಗಂಟೆ ನಿಂತು ಅಮ್ಮನವರ ದರ್ಶನಕ್ಕೆ ನೂಕುನುಗ್ಗಲು ಮಾಡಿಕೊಳ್ಳದಂತೆ ವ್ಯವಸ್ಥೆ ಮಾಡಿದ್ದೇನೆ. ಅದೇ ರೀತಿ ವಿವಿಧ ಸಾಂಸ್ಕತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದರು.ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್ ಅವರನ್ನು ಗೌರವಿಸಲಾಯಿತು. ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಗೀತಾ ಶಿವರಾಜ ಕುಮಾರ್, ಹುಲಿ ಕಾರ್ತಿಕ್, ಭರತ್ ಸಾಗರ್, ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಎಎಸ್‌ಪಿ ಡಾ. ಬೆನಕ ಪ್ರಸಾದ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಸಮಿತಿ ಉಪಾಧ್ಯಕ್ಷ ಸುಂದರ ಸಿಂಗ್, ಪ್ರಧಾನ ಕಾರ್ಯದರ್ಶಿ ಗಿರಿಧರ ರಾವ್, ಸಹ […]

Continue Reading

SIR ವಿಚಾರದಲ್ಲಿ ಜನರ ಮಧ್ಯೆ ಇರಬೇಕಾದ ರಾಜಕೀಯ ಪಕ್ಷಗಳು ಕಾಣೆಯಾಗಿವೆ : ಎಸ್.ಮುಜೀಬುಲ್ಲ ಆಕ್ರೋಶ

ಇದೆಲ್ಲವನ್ನು ಗಮನಿಸಿದರೆ ಇವರುಗಳಿಗೆ ಜನರಸಮಸ್ಯೆ ಬಗೆಹರಿಸುವ ಇಚ್ಚಾಶಕ್ತಿ ಕೊರತೆ ಇರುವುದು ಸ್ಪಷ್ಟವಾಗುತ್ತದೆ ಎಂದು ಕ. ರಾ. ಅಲ್ಪಸಂಖ್ಯಾತರ ವೇದಿಕೆ ಜಿಲ್ಲಾಧ್ಯಕ್ಷ ಸಯ್ಯದ್ ಮುಜೀಬುಲ್ಲ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Continue Reading

ಶಿವಮೊಗ್ಗ | ಉತ್ತಮ ಸೇವೆಯಿಂದ ಮುಂಬಡ್ತಿ ಪಡೆದ ಡಾ. ಗೀತಾ ರವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನ

ಶಿಕಾರಿಪುರ ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿರವರು ಮಾತನಾಡಿ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣ ರಂಜನ್ ಶೆಟ್ಟಿ ಹಾಗೂ ರಾಜ್ಯಾಧ್ಯಕ್ಷರಾದ ಶ್ರೀನಿವಾಸ್ ರವರ ಸಲಹೆಯಂತೆ ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದ ಸಲಹೆಯಂತೆ ಸಂಘಟನೆ ವತಿಯಿಂದ ಸನ್ಮಾನಿಸುತ್ತಿರುವುದು ನಮಗೆ ಸಂತಸ ತಂದಿದ್ದು, ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸೇವೆಯ ಸಲ್ಲಿಸುವ ಮೂಲಕ ಡಾ. ಗೀತಾ ರವರು ದೊಡ್ಡಮಟ್ಟದ ಹುದ್ದೆಯನ್ನು ಅಲಂಕರಿಸಲಿ ಎಂದು ಸಂಘಟನೆ ಬಯಸುತ್ತದೆ ಎಂದರು. ಅಭಿನಂದನ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾಕ್ಟರ್ ಗೀತಾ […]

Continue Reading

ಶಿವಮೊಗ್ಗ | ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇತೃತ್ವದಲ್ಲಿ, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಡಲ ಶಹ ವಿಶೇಷ ಸಭೆ

ಉ.ಕ ಮಾಜಿ ಅಧ್ಯಕ್ಷರಾದ ವೆಂಕಟೇಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಎಂ ಬಿ ಹರಿಕೃಷ್ಣ,ಮಾಲತೇಶ್ ಸಿ ಹೆಚ್. ಶಿವಮೊಗ್ಗ ನಗರ ಅಧ್ಯಕ್ಷ ರಾದ ಮೋಹನ್ ರೆಡ್ಡಿ, ಹಾಗೂ ಅಪೇಕ್ಷಿತರು ಉಪಸ್ಥಿತರಿದ್ದರು.

Continue Reading