ಶಿವಮೊಗ್ಗ | ಸಾಮಾಜಿಕ ಜಾಲತಾಣದ ಜಾಹೀರಾತು ನಂಬಿ 61 ಲಕ್ಷ ರೂ. ಕಳೆದುಕೊಂಡ!

ಸಂತ್ರಸ್ತರು ಫೇಸ್‌ಬುಕ್ ಬಳಸುತ್ತಿದ್ದಾಗ LF Work ಎಂಬ ಹೆಸರಿನ ಕಂಪನಿಯ ಜಾಹೀರಾತು ಕಾಣಿಸಿಕೊಂಡಿದೆ. ಅದರಲ್ಲಿ ಚಿನ್ನ ಮತ್ತು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಲಾಗಿತ್ತು. ಈ ಆಮಿಷಕ್ಕೆ ಒಳಗಾದ ವ್ಯಕ್ತಿ, ವಂಚಕರು ನೀಡಿದ ಲಿಂಕ್ ಮೂಲಕ ಮೊಬೈಲ್ ಅಪ್ಲಿಕೇಶನ್ ಒಂದನ್ನ ಡೌನ್‌ಲೋಡ್ ಮಾಡಿಕೊಂಡಿದ್ದರು. ಅಪ್ಲಿಕೇಶನ್ ಇನ್‌ಸ್ಟಾಲ್ ಆದ ಕೂಡಲೇ ಅವರನ್ನು ‘LG(LF-work)4988 Official Group’ ಎಂಬ ವಾಟ್ಸಾಪ್ ಗುಂಪಿಗೆ ಸೇರಿಸಲಾಗಿದೆ. ಆಪ್‌ನಲ್ಲಿ ಕೇಳಲಾದ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ […]

Continue Reading

ಶಿವಮೊಗ್ಗ | ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವ ದುರುಳರಿಗೆ ಸಿಂಹ ಸ್ವಪ್ನವಾದ ಅಕ್ಕ ಪಡೆ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಯಾರೇ ಆಗಲಿ ತೊಂದರೆ ಕೊಡುವುದು, ಹಿಂಬಾಲಿಸುವುದು ಅಥವಾ ಅಸಭ್ಯವಾಗಿ ವರ್ತಿಸುವುದು ಕಂಡುಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಇಂತಹ ಘಟನೆಗಳು ಕಂಡುಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಬಹುದು.

Continue Reading

ಶಿವಮೊಗ್ಗ | ಸೂಡಾದಲ್ಲಿ ಭ್ರಷ್ಟಾಚಾರವಾಗಿದ್ದರೆ ಸೂಕ್ತ ತನಿಖೆ ನಡೆಸಲಿ ನನ್ನ ಸಹಮತವಿದೆ : ಎಚ್. ಎಸ್. ಸುಂದರೇಶ್

ಸೂಡಾಅಭಿಯಂತರ ದಿನೇಶ್ ಮೇಲೆ ಅವ್ಯವಹಾರದ ಆರೋಪದ ಹಿನ್ನಲೆ ಬೇರೆಡೆ ವರ್ಗಾವಣೆಮಾಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಭ್ರಷ್ಟಾಚಾರವಾಗಿದ್ದರೆ ಅಧಿಕಾರಿಗಳನ್ನ ರಕ್ಷಿಸುವ ಪ್ರಶ್ನೆಯಿಲ್ಲ..ಹಾಗೆಲ್ಲ ವರ್ಗಾವಣೆ ಮಾಡುವ ಅಧಿಕಾರವೂ ನಮಗಿಲ್ಲ..ಕಾಮಗಾರಿ ಟೆಂಡರ್ ಪ್ರಕ್ರಿಯೆಗಳು ತಾಂತ್ರಿಕವಾಗಿ ಪಾರದರ್ಶಕವಾಗಿ ನಡೆಯುತ್ತವೆ ಅಷ್ಟುಸುಲಭವಾಗಿ ಬೇಕಾದವರಿಗೆ ನೀಡಲು ಸಾಧ್ಯವಿಲ್ಲ ಎಂದು ಸುಂದರೇಶ್ ಸಮರ್ಥನೆ ನೀಡಿದರು. ಈವರೆಗೆ ನಡೆದ ಕಾಮಗಾರಿಗಳಲ್ಲಿ ಲೋಪವಾಗಿದ್ದರೆ ಅಕ್ರಮವೆಸಗಿದ ಅಧಿಕಾರಿ ವರ್ಗಾವಣೆಯಾದರೂ ಮಾಡಿದ ತಪ್ಪು ವರ್ಗಾವಣೆಯಾಗುದಿಲ್ಲ ಸಮಗ್ರ ತನಿಖೆ ನಡೆದು ಯಾರೇ ತಪ್ಪೇಸಗಿದರೂ ಶಿಕ್ಷಯಾಗಲಿ..ಪ್ರಾಧಿಕಾರಕ್ಕೆ ನಷ್ಟ ಉಂಟುಮಾಡಿದ್ದರೆ ಮುಲಾಜಿಲ್ಲದೇ ವಸೂಲಾಗಲಿ ಎಂದು ಆರೋಪಗಳಿಗೆ ಪ್ರತಿಕ್ರಿಯಿಸಿದರು.ಇನ್ನು […]

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸ್ ಇಲಾಖೆಯ ಇಬ್ಬಗೆಯ ನೀತಿ : KSRTC ಅವರಿಗೆ ಒಂದು ನ್ಯಾಯ ; ವಾಹನ ಸವಾರರಿಗೆ ಒಂದು ನ್ಯಾಯ

ಇನ್ನು ಮುಂದುವರೆದು ಶಿವಮೊಗ್ಗ ಭದ್ರಾವತಿ ಮಾರ್ಗ ಮಾಚೇನಹಳ್ಳಿಯಲ್ಲಿ ಕಾಮಗಾರಿ ಆಗುತ್ತಿರುವ ಕಾರಣ ಭೂ ಕುಸಿತ ಉಂಟಾದ ಕಾರಣ ಜಿಲ್ಲಾಧಿಕಾರಿ ಅವರು ಈ ಸ್ಥಳದಲ್ಲಿ ಭಾರಿ ವಾಹನ ನಿಶಿದ್ದ ಎಂದು ಆದೇಶ ಮಾಡಿದ್ದಾರೆ. ಹಾಗೂ ನಗರದ ಎಂ ಆರ್ ಎಸ್ ಬಳಿ ಪೊಲೀಸ್ ಬ್ಯಾರಿಕೆಡ್ ಸಹ ಅಳವಡಿಸಿದ್ದಾರೆ ಪೊಲೀಸ್ ಇಲಾಖೆ ಆದರೂ ಸಹ ಕಡಿವಾಣ ಹಾಕುವಲ್ಲಿ ವಿಫಲವಾಗಿದ್ದರೆ. KSRTC ಅವರಿಂದ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಮಾಡುತ್ತ ಅದೇ ರಸ್ತೆಯಲ್ಲಿ ಸಂಚಾರ ಮಾಡುವುದು ಮುಂದುವರೆದಿದೆ. ಶಿವಮೊಗ್ಗ ನಗರದಲ್ಲಿ KSRTC […]

Continue Reading

ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿ ; 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

Post Office Recruitment 2026 ಅರ್ಹತೆಗಳು ವಿದ್ಯಾರ್ಹತೆ: 10ನೇ ತರಗತಿ ತೇರ್ಗಡೆ ಕಡ್ಡಾಯ.ಭಾಷೆ: 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ವಯೋಮಿತಿ: 18 ರಿಂದ 40 ವರ್ಷ. (ಮೀಸಲು ವರ್ಗದವರಿಗೆ ನಿಯಮಾನುಸಾರ ವಯೋಮಿತಿ ಸಡಲಿಕೆ ಇರುತ್ತದೆ).ನೋಂದಣಿಗೆ ಫೆಬ್ರವರಿ 14 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು: ಫೆಬ್ರವರಿ 16, ಕಡೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿಧಾನ: ಆಸಕ್ತರು https://indiapost.gov.in/gdsonlineengagement ವೆಬ್‌ಸೈಟ್ […]

Continue Reading

ಶಿವಮೊಗ್ಗ | ಎಲ್ಲ ಅರ್ಹ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಲು ಸೂಚನೆ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.10 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡಝೊಲ್ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ.16 ರಂದು ಮಾತ್ರೆ ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಚತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪೋಷಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು. […]

Continue Reading

ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಬೀಡಿ, ಸಿಗರೇಟು, ಮೊಬೈಲ್ ಮತ್ತು ಮೊಬೈಲ್ ಚಾರ್ಜ್ ರ್ ಗಳನ್ನ ಬಿಸಾಕಿದ್ದ ಆರೋಪಿಗಳ ಬಂಧನ

ಪ್ರಕರಣದಲ್ಲಿ ಆರೋಪಿತರಾದ ಟಿಪ್ಪುನಗರದ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಎ1- ಇಮ್ರಾನ್ ಪಾಷಾ @ ಇಮ್ಮು ಬಿನ್ ಅಮಾನುಲ್ಲಾ, (25), ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಎ2 ಆರೋಪಿ ಸೈಯ್ಯದ್ ಮಲ್ಲಿಕ್ @ ತಬ್ರೇಜ್ @ ತಂಬಲ್ ಬಿನ್ ಆದಿಲ್ ಪಾಷಾ, (22) ಮತ್ತು ಎ 3-ಅಲ್ಲಾ ಬಕಶ್ @ ಪೊಟ್ಯಾಟೋ ಬಿನ್ ಅಮೀರ್ ಅಹಮ್ಮದ್, 20 ವರ್ಷ, ಟೈಲ್ಸ್ ಕೆಲಸ. ವಾಸ ಅಂಬೇಡ್ಕರ್ ನಗರ, ಪದ್ಮಾ ಟಾಕೀಸ್ ಹಿಂಭಾಗ, ಶಿವಮೊಗ್ಗ ಇರವರನ್ನು ಬಂಧಿಸಲಾಗಿದೆ.

Continue Reading

ಶಿವಮೊಗ್ಗ | ಬಂಗಾರದ ಸರ ಸುಲಿಗೆ ; 48 ಗಂಟೆ ಒಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಪ್ರಕರಣದ ಗಂಭೀರತೆಯನ್ನು ಮನಗಂಡು ಶ್ರೀ ನಿಖಿಲ್ ಬಿ., ಐಪಿಎಸ್ – ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–1, ಶ್ರೀ ರಮೇಶ್ ಕುಮಾರ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–2 ರವರ ಮಾರ್ಗದರ್ಶನದಲ್ಲಿ, ಶ್ರೀ ಪ್ರಕಾಶ್ ರಾಠೋಡ್, DySP ಭದ್ರಾವತಿ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಯಿತು. ಪೊಲೀಸ್ ಇನ್ಸ್‌ಪೆಕ್ಟರ್ ಚಿದಾನಂದ ಅವರ ನೇತೃತ್ವದಲ್ಲಿ, ಎ.ಎಸ್.ಐ ದಿವಾಕರ್ ರಾವ್, ಸಿಪಿಸಿ ಯದುನಂದನ ಹಾಗೂ ಸಂತೋಷಕುಮಾರ ರವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ,ಆರೋಪಿತರಾದ […]

Continue Reading

ಶಿವಮೊಗ್ಗ | ಇಂದಿನಿಂದ ಮಾರಿಜಾತ್ರೆ ; ಮಾರಿಕಾಂಬೆಯನ್ನು ಬರಮಾಡಿಕೊಳ್ಳಲು ಸಜ್ಜಾದ ಸಾಗರ

ಸಾಗರದ ಮಾರಿಕಾಂಬಾ ಜಾತ್ರೆ ಎಂದರೆ ಅದಕ್ಕೊಂದು ಜನಪದದ ಟಚ್ ಇರುತ್ತದೆ. ಜಾತ್ರೆ ಆರಂಭದಿಂದ ಅಮ್ಮನನ್ನು ವನಕ್ಕೆ ಬಿಡುವ ತನಕ ನಡೆಯುವ ಬಹುತೇಕ ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ಎತ್ತಿಹಿಡಿಯುವ ನಿಟ್ಟಿನಲ್ಲಿ ನಮ್ಮ ಹಿರಿಯರು ಹೆಣೆದು ಕೊಟ್ಟಿದ್ದಾರೆ. ಪ್ರತಿಯೊಂದು ಆಚರಣೆಯೂ ನಮ್ಮ ಜಾನಪದ ಶೈಲಿಯೊಂದಿಗೆ ಹೆಣೆದು ಕೊಂಡಿರುವುದು ವಿಶೇಷ. ಇಂದು ಅಮ್ಮನವರ ಆಗಮನ : ಫೆಬ್ರವರಿ 3ರ ಮಂಗಳವಾರ ತವರು ಮನೆ ದೇವಸ್ಥಾನದಲ್ಲಿ ಅಮ್ಮನವರ ಪ್ರತಿಷ್ಟಾಪನೆ ನಡೆಯಲಿದೆ. ಇದಕ್ಕೆ ಬೇಕಾದ ಪೂರ್ವಸಿದ್ದತೆ ನಡೆದಿದೆ. ಸೋಮವಾರ ರಾತ್ರಿಯಿಂದಲೇ ವಿಶೇಷ ಪೂಜೆ […]

Continue Reading