ಶಿವಮೊಗ್ಗ | ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಗಟ್ಟಿತನವನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು: ಹೊನ್ನಾಳಿ ಚಂದ್ರಶೇಖರ್..!!

ಮುಖ್ಯ ಅತಿಥಿಯಾಗಿ ಮಾತನಾಡಿದ ಮತ್ತೊಂದು ಖಾಸಗಿ ವಾಹಿನಿ ಸಂಸ್ಥಾಪಕ ಸಂಪಾದಕರಾದ ಸುಬ್ರಹ್ಮಣ್ಯ ಎಸ್. ಹಂಡಿಗೆ, ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲಿ ನೈತಿಕತೆ ಕುಸಿಯುತ್ತಿದ್ದು, ಧರ್ಮ ಮತ್ತು ಜಾತಿ ಆಧಾರಿತ ವಿಭಜನೆಗಳನ್ನು ಉಂಟುಮಾಡುವ ಪ್ರವೃತ್ತಿ ಹೆಚ್ಚುತ್ತಿದೆ, ರಾಜಕೀಯ ನಾಯಕರನ್ನು ಪ್ರಶ್ನಿಸುವ ಧೈರ್ಯ ಕಡಿಮೆಯಾಗುತ್ತಿದೆ ಎಂದರು. ಒಳ ಮೀಸಲಾತಿಯ ಉದ್ದೇಶ ಸಾಮಾಜಿಕ ಸಮಾನತೆ ಸಾಧಿಸುವುದೇ ಹೊರತು ಶ್ರೀಮಂತಿಕೆ ಹೆಚ್ಚಿಸುವುದಲ್ಲ. ಈ ವಿಷಯವನ್ನು ಸರಿಯಾದ ಅರಿವಿಲ್ಲದೆ ತಪ್ಪಾಗಿ ಪತ್ರಕರ್ತರು ವಾಗ್ಮಿಗಳು ಬಿಂಬಿಸುತ್ತಿರುವುದು ವಿಷಾದನೀಯ ಸಂಗತಿ ಇದು ಬೇಸರ ವ್ಯಕ್ತಪಡಿಸಿದ್ದರು. ಪತ್ರಿಕೋದ್ಯಮದಲ್ಲಿ ಅನೇಕ ಅವಕಾಶಗಳಿದ್ದು, […]

Continue Reading

ಶಿವಮೊಗ್ಗದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಭಾರಿಗಳಾದ ಆರ್.ಕೆ. ಸಿದ್ದರಾಮಣ್ಣ ಅವರು ಮಾತನಾಡಿ, ಬಿಜೆಪಿ ಪಕ್ಷದ ಇತಿಹಾಸ, ಹೋರಾಟ ಮತ್ತು ಸಾಧನೆಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು. ಭಾರತೀಯ ಜನತಾ ಪಕ್ಷವು ಸಾಮಾನ್ಯ ರಾಜಕೀಯ ಪಕ್ಷವಲ್ಲ, ಅದು ದೇಶಭಕ್ತಿ, ತ್ಯಾಗ ಮತ್ತು ಸಿದ್ಧಾಂತಗಳ ಆಧಾರದಲ್ಲಿ ನಿರ್ಮಿತವಾದ ಮಹಾನ್ ಸಂಘಟನೆ ಎಂದು ಅವರು ಹೇಳಿದರು. ಬಿಜೆಪಿ ಮೂಲವು ಜನಸಂಘದ ತತ್ವಗಳಲ್ಲಿ ನೆಲೆಸಿದ್ದು, ಅನೇಕ ದಶಕಗಳ ನಿರಂತರ ಹೋರಾಟದ ಫಲವಾಗಿ ಇಂದು […]

Continue Reading

ಶಿವಮೊಗ್ಗ | ಅಂಗಡಿಯಲಿದ್ದ ಸಿಲಿಂಡರ್ ಕಳ್ಳತನ

ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ದೂರುದಾರರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಘಟನೆಯ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ದೂರು ದಾಖಲಿಸಲು ಸೂಚಿಸಿದ್ದಾರೆ.

Continue Reading

ಶಿವಮೊಗ್ಗ | ಚಂದ್ರಗಿರಿ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಲೈಸನ್ಸ್ ರದ್ದು ಮಾಡುವಂತೆ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

ಎನ್ನುವ ಪ್ರಶ್ನೆಗಳು ಹಾಗೂ ಕಾಯಿದೆಗಳನ್ನು ನಗರದ ಸವಳಂಗರಸ್ತೆಯ ಅಕ್ಕಮಹಾದೇವಿ ವೃತ್ತದ ಬಳಿಯಿರುವ ರಾಜಕಾಲುವೆಯ ಭಪರ್ ಜೋನ್ ಜಾಗ ಅತಿಕ್ರಮಿಸುವಿಕೆ ಅಣುಕಿಸುವಂತೆ ಮಾಡಿದೆ. ಇದು ನೈಸರ್ಗಿಕವಾದ ಮಳೆನೀರಿನ ಒಳಹರಿವಿಗೆ ಅಡ್ಡಿಯೂ ಆಗಿದೆ ಅಲ್ಲದೆ, ಘನ ತ್ಯಾಜ್ಯ ಹಾಗೂ ಒಳಚರಂಡಿ ನೀರನ್ನು, ಸಂಪ್ ಪುಟ-೨ ಪೈಪ್‌ಗಳನ್ನು ಕನೆಕ್ಟ್ ಮಾಡಿರುವ ಸುಮಾರು ೨.೦೦ ಕಿ.ಮೀ ವ್ಯಾಪ್ತಿಯ ಈ ರಾಜಕಾಲುವೆಯ ಭಪರ್ ಜೋನ್ ಜಾಗದ ಅತಿಕ್ರಮಣವನ್ನು ತೆರವುಗೊಳಿಸಬೇಕು ಹಾಗೂ ಕೊಟ್ಟಿರುವ ಕಟ್ಟಡ ಪರವಾನಿಗೆಗಳನ್ನು, ಕಂದಾಯ ನಿಗದಿಗಳನ್ನು ರದ್ದುಪಡಿಸಬೇಕೆಂದು ಕರವೇ ಸ್ವಾಭಿಮಾನಿ ಬಣವು ಆಗ್ರಹಿಸುತ್ತದೆ […]

Continue Reading

ಶಿವಮೊಗ್ಗ | ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಕ್ಷೇತ್ರದಲ್ಲಿ ಪ್ರತ್ಯೇಕ ತಾಲೂಕು ಆಸ್ಪತ್ರೆ ಇಲ್ಲದಿರುವುದರಿಂದ ಜನರು ಸಣ್ಣಪುಟ್ಟ ಚಿಕಿತ್ಸೆಗೂ ಪರದಾಡುವಂತಾಗಿದೆ. ಗರ್ಭಿಣಿಯರು, ಮಕ್ಕಳು ಮತ್ತು ಹಿರಿಯ ನಾಗರಿಕರು ತಜ್ಞ ವೈದ್ಯರ ಅಭಾವದಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಟ್ರೈಯಾಡ್ ಯೋಜನೆ ಅಡಿ ಆಯನೂರು, ಹೊಳಲೂರು ಹಾಗೂ ಹೊಳೆಹೊನ್ನೂರು ಕೇಂದ್ರಗಳಲ್ಲಿದ್ದ ತಜ್ಞ ವೈದ್ಯರನ್ನು ವರ್ಗಾವಣೆ ಮಾಡಲಾಗಿದ್ದು, ಆ ಸ್ಥಾನಗಳಿಗೆ ಪರ್ಯಾಯ ವೈದ್ಯರನ್ನು ನೇಮಿಸಿಲ್ಲ. ಈ ಹಿಂದೆ ಸದನದಲ್ಲಿ ಆರೋಗ್ಯ ಸಚಿವರು, “ತಾಲೂಕು ಆಸ್ಪತ್ರೆ ಇಲ್ಲದ ಕಡೆ ತಜ್ಞ ವೈದ್ಯರನ್ನು ವರ್ಗಾವಣೆ ಮಾಡುವುದಿಲ್ಲ” ಎಂದು ಭರವಸೆ […]

Continue Reading

ಶಿವಮೊಗ್ಗ | ರಾಜಕಾಲುವೆಗಳ ಸ್ವಚ್ಛತೆ ಹಾಗೂ ಹೂಳು ತೆಗೆಯುಲು ಆಗ್ರಹಿಸಿ ; SDPI ಮನವಿ

ಆದಷ್ಟು ಬೇಗ ವಾರ್ಡ್ ನಂ. 32 ಟಿಪ್ಪು ನಗರ, ವಾರ್ಡ್ ನಂ.28 ಆರ್.ಎಮ್.ಎಲ್ ನಗರ ಸೇರಿದಂತೆ ಹಲವು ವಾರ್ಡ್ ಗಳಲ್ಲಿ ರಾಜಕಾಲುವೆ ಮತ್ತು ಚಿರಂಡಿಗಳ ಹೂಳು ತೆಗೆದು ಸ್ವಚ್ಛತೆ ಕಾರ್ಯ ನಡೆಸಬೇಕು. ಇಲ್ಲದಿದ್ದರೆ ಮಹಾನಗರ ಪಾಲಿಕೆಯ ಆವರಣದಲ್ಲಿ ಅಧಿಕಾರಿಗಳು ವಿರುದ್ಧ ಬೃಹತ್ ಹೋರಾಟ ನಡೆಸುತ್ತೇವೆ ಎಂದು ಈ ಮೂಲಕ ತಮಗೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು SDPI ತಿಳಿಸಿದ್ದಾರೆ. ಜನರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ವಿಶೇಷವಾಗಿ ಟಿಪ್ಪು ನಗರದ ಕೆರೆ ಅಂಗಳದಲ್ಲಿ ರಾಜಕಾಲುವೆ ಹರಿದು […]

Continue Reading

ಶಿವಮೊಗ್ಗ | ನೇಚರ್ ಕಾಲ್ ಗೆ ಶೌಚಾಲಯ ನಿರ್ಮಿಸದೆ ; ಚಿತ್ರ ಬಿಡಿಸಲು ಮುಂದಾದ ಮಹಾನಗರ ಪಾಲಿಕೆ

ಪ್ರತಿ ಮನೆಗೆ ಕಸ ಸಂಗ್ರಹಕ್ಕಾಗಿ ವಾಹನ ವ್ಯವಸ್ಥೆ ಕಲ್ಪಿಸಿದರೂ, ಜನರ ತಮ್ಮ ಏರಿಯಗಳಲ್ಲಿ ಅಲ್ಲಲ್ಲಿ ಕಸ ಡಂಪ್ ಮಾಡುವ ಮೂಲಕ ಡಾರ್ಕ್ ಸ್ಪಾಟ್ ಗಳನ್ನಾಗಿ ಮಾಡಿದ್ದಾರೆ. ಇಂತಹ ಜಾಗಗಳಲ್ಲಿ ಮಲಮೂತ್ರ ವಿಸರ್ಜನೆ ಮಾಡಿ, ಪರಿಸರವನ್ನು ಹಾಳುಗೆಡುವುತ್ತಿದ್ದಾರೆ. ಇಂತಹ ಡಾರ್ಕ್ ಸ್ಪಾಟ್ ಗಳಲ್ಲಿ ಬ್ಯೂಟಿಫಿಕೇಷನ್ ಹೆಸರಿನಲ್ಲಿ ಗೋಡೆಗಳಲ್ಲಿ ಜಾಗೃತಿ ಮೂಡಿಸುವ ಬರಹಗಳನ್ನು ಮಹಿಳೆಯರು ಬಿಡಿಸುತ್ತಿದ್ದಾರೆ. ಈ ಮೂಲಕ ಸ್ವಚ್ಚತೆಗೆ ಕರೆ ನೀಡಿದ್ದಾರೆ. 22 ಮಹಿಳೆಯರೇ ಒಟ್ಟು ಗೂಡಿ ವಿಶೇಷವಾಗಿ ಗಿಡ ಮರಗಳ ಪೋಟೋಚಿತ್ರ ಜಾಗೃತಿ ಮೂಡಿಸುವ ಗೋಡೆ ಬರಹಗಳನ್ನು […]

Continue Reading