ಶಿವಮೊಗ್ಗ | ಕ್ಯಾಂಟರ್ ನಡುವೆ ಭೀಕರ ಅಪಘಾತ: ಸೊರಬದ ಇಬ್ಬರು ಸ್ಥಳದಲ್ಲೇ ಸಾವು

ಇಬ್ಬರೂ ಕಾರಿನಲ್ಲಿ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾಗರದಿಂದ ಆನಂದಪುರದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು,ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದುಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Continue Reading

ಶಿವಮೊಗ್ಗ | ಜೈಲಿನ ಆವರಣದಲ್ಲಿ ಕಪ್ಪು ಗಮ್ ಟೇಪ್ ಸುತ್ತಿದ್ದ ಅನುಮಾನಾಸ್ಪದ ವಸ್ತು ವಶ

ಪೊಟ್ಟಣವನ್ನು ಬಿಚ್ಚಿದಾಗ ಅದರಲ್ಲಿ ಒಂದು ನೀಲಿ ಬಣ್ಣದ ಪೊಕೊ (POCO) ಆಂಡ್ರಾಯ್ಡ್ ಮೊಬೈಲ್ ಫೋನ್, 93 ಬ್ರಾಂಡ್‌ನ 3 ಕಟ್ಟು ಬೀಡಿಗಳು ಹಾಗೂ ಬಿಡಿ 20 ಬೀಡಿಗಳು, 2 ಕ್ಲಾಸಿಕ್ ಕನೆಕ್ಟ್ ಸಿಗರೇಟ್ ಪ್ಯಾಕ್‌ಗಳು, 1 ಕಿಂಗ್ ಲೈಟ್ಸ್ ಸಿಗರೇಟ್ ಪ್ಯಾಕ್ ಹಾಗೂ ಒಂದು ಕಪ್ಪು ಬಣ್ಣದ ಚಾರ್ಜಿಂಗ್ ಕೇಬಲ್ ಪತ್ತೆಯಾಗಿವೆ. ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಅಕ್ರಮವಾಗಿ ಎಸೆದ ಅನಾಮಧೇಯ ವ್ಯಕ್ತಿಗಳು ಹಾಗೂ ಇವುಗಳನ್ನು ಪಡೆಯಲು ಯತ್ನಿಸಿದ ಕೈದಿಗಳ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ-2022 ರ […]

Continue Reading

ಶಿವಮೊಗ್ಗ | ಸ್ಬುಡದಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ; ತನಿಖೆಗೆ ಆಗ್ರಹಿಸಿದ ಮಾಜಿ ಶಾಸಕ ಪ್ರಸನ್ನಕುಮಾರ್

ವಿಶೇಷವೆಂದರೆ, ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿವೆ ಹಾಗೂ ಲಂಚದ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ಇವ್ಯಾವುದಕ್ಕೂ ಬಗ್ಗದ ಗುತ್ತಿಗೆದಾರರು ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ ಎಂದು ಪ್ರಸನ್ನ ಕುಮಾರ್ ವಿವರಿಸಿದರು. ಅಕ್ರಮಕ್ಕೆ ಸಾಕ್ಷಿಯಾಗಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ಕಾಮಗಾರಿಯನ್ನು ಉದಾಹರಿಸಿದ ಅವರು, ಅಲ್ಲಿ ನಿಯಮದ ಪ್ರಕಾರ 1441 ಮೀಟರ್ ಕಬ್ ಸ್ಟೋನ್ ಅಳವಡಿಸಬೇಕಿತ್ತು. ಆದರೆ ವಾಸ್ತವದಲ್ಲಿ ಕೇವಲ 518 ಮೀಟರ್ ಕಬ್ ಸ್ಟೋನ್ ಮಾತ್ರ ಅಳವಡಿಸಿ, ಬಾಕಿ ಮೊತ್ತವನ್ನು ಅಧಿಕಾರಿಗಳು ಮತ್ತು ಸಂಬಂಧಪಟ್ಟವರು ಲೂಟಿ […]

Continue Reading

ಕೇಂದ್ರದ ಬಜೆಟ್, ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ : ಬಿ. ವೈ. ವಿಜಯೇಂದ್ರ

ಕೈಗಾರಿಕೆ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ ಸೇರಿದಂತೆ ಎಲ್ಲ ವಲಯಗಳಿಗೂ ಸಮಾನ ಆದ್ಯತೆ ನೀಡಲಾಗಿದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಕಾಪಾಡಲಾಗಿದೆ ಎಂದು ಹೇಳಿದರು. ಹಿಂದಿನ ಆರ್ಥಿಕ ವರ್ಷದಲ್ಲಿ ಹಣಕಾಸು ಕೊರತೆಯನ್ನು 4.4 ಶೇಕಡಕ್ಕೆ ಇಳಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಮೂಲಭೂತ ಸೌಕರ್ಯಗಳಿಗೆ ಅಲ್ಪ ಅನುದಾನ ನೀಡಲಾಗುತ್ತಿದ್ದರೆ, ಎನ್‌ಡಿಎ ಸರ್ಕಾರದ ಕಾಲದಲ್ಲಿ ರಸ್ತೆ, ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಇತಿಹಾಸದಲ್ಲೇ ಅತ್ಯಧಿಕ ವೆಚ್ಚ ಮಾಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ದಿಕ್ಕಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆಹಾರ ಮತ್ತು […]

Continue Reading

ಶಿವಮೊಗ್ಗ | ಪುಟಾಣಿಗಳಿಂದ ಬ್ಲೂಮಿಂಗ್ ಕಿಡ್ಸ್ ಶಾಲೆಯಲ್ಲಿ ಮಕ್ಕಳ ಜಾತ್ರೆ ; ಗಣ್ಯರಿಂದ ಶುಭಾಶಯ

ಜಾತ್ರೆಯಲ್ಲಿ ಪುಟಾಣಿ ಮಕ್ಕಳ ಸಂಭ್ರಮಕ್ಕೆ ಪಾರವೇ ಇಲ್ಲದಾಗಿತ್ತು. ಪೋಷಕರುಗಳಿಗೆ ಮಕ್ಕಳೊಂದಿಗೆ ಈ ಸುಂದರ ಕ್ಷಣಗಳು ಸವಿಯುವತ್ತ ವ್ಯಾಪಾರ ಮಾಡುವ ಸೌಭಾಗ್ಯ, ಪ್ರತಿಯೊಂದು ಮಗುವು ವಿಭಿನ್ನವಾಗಿ ವ್ಯಾಪಾರ ಮಾಡುತ್ತಿದ್ದನ್ನು ಕಂಡು ಗಣ್ಯರು, ಸಾರ್ವಜನಿಕರು ಬೆಕ್ಕಸ ಬೆರಗಾಗಿದ್ದರು. ಮೊದಲಿಗೆ ಆಂಜನೇಯ ಪ್ರತಿಮೆ ಸ್ಥಾಪಿಸಲಾಗಿತ್ತು. ಮುಖ್ಯಪ್ರಾಣ ಆಂಜನೇಯನ ದರ್ಶನ ಪಡೆದುಕೊಂಡು ಆಂಜನೇಯನಿಗೆ ಹೂವು ಅರ್ಪಿಸಿ, ತೀರ್ಥ ಪ್ರಸಾದ ಪಡೆದುಕೊಂಡು ನಂತರ ತಮ್ಮ ತಮ್ಮ ವ್ಯಾಪಾರ ವಹಿವಾಟುಗಳನ್ನು ಪುಟಾಣಿ ಮಕ್ಕಳು ಪ್ರಾರಂಭ ಮಾಡಿದರು, ಹಾಗೆಯೇ ಜಾತ್ರೆಗೆ ಬಂದಂತಹ ಗಣ್ಯರು ಸಾರ್ವಜನಿಕರು ಎಲ್ಲರೂ ಸಹ […]

Continue Reading

ಶಿವಮೊಗ್ಗ | ವೃತ್ತಿ ಕೌಶಲ್ಯ ತರಬೇತಿ ಮಹಿಳೆಯ ಸ್ವಾವಲಂಬಿ ಬದುಕಿಗೆ ದಾರಿ: ಬಿಎಸ್ ವೈ

ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಎಸ್.ವೈ.ಅರುಣಾದೇವಿ, ಗುರುಮೂರ್ತಿ, ರಾಮಣ್ಣ ಹಾಗೂ ಪ್ರರ್ತಕರ್ತ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್ ಮೊದಲಾದವರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿಬಿಜಿ ರಾಮ್ ಜಿ ಯೋಜನೆ, ಬಡವರಿಗೆ ನ್ಯಾಯ ಒದಗಿಸುವ ಯೋಜನೆ ; ಕಾಂಗ್ರೆಸ್ ದು ಸುಳ್ಳಿನ ಪ್ರಚಾರ, ವಾಗ್ದಾಳಿ ನಡೆಸಿದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಕರ್ನಾಟಕದಲ್ಲಿ 669 ಕೋಟಿ ಹಣ ನರೇಗಾದಲ್ಲಿ ದುರುಪಯೋಗವಾಗಿದೆ ಎಂದು ಆಡಿಟ್ ಹೇಳಿದೆ. ಇದನ್ನ ರಾಜ್ಯಕ್ಕೆ ಹೇಳಿದರೆ ಯಾರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ನರೇಂದ್ರ ಮೊದಿ ಅಧಿಕಾರಕ್ಕೆ ಬಂದಾಗಿನಿಂದ ಅವರನ್ನ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ಸುಳ್ಳನ್ನೇ ಹೇಳಿಕೊಂಡು ಬರುತ್ತಿದೆ. ವಿಶ್ವಕಾರ್ಮ‌ಯೋಜನೆಯಲ್ಲಿ ರಾಜ್ಯದ ಸಿಎಂ ಡಿಸಿಗಳು ಭಾಗಿಯಾಗದಂತೆ ಸೂಚನೆ ನೀಡಿದ್ದರು. ನಾವು ಪ್ರತಿಭಟಿಸಿದ ನಂತರ ಅದರ ಬಗ್ಗೆ ಡಿಸಿ ಈಗ ಸಭೆ ನಡೆಸುತ್ತಿದ್ದಾರೆ. ನರೇಗಾದಲ್ಲಿ100 ದಿನಕ್ಕೆ ಕೂಲಿ ಇತ್ತು. ಒಂದು ದಿನಕ್ಕೆ 174 ರೂ. ನಿಗದಿಯಾಗಿತ್ತು. ವರ್ಷಕ್ಕೆ ಒಬ್ಬನಿಗೆ 17 […]

Continue Reading