ಶಿವಮೊಗ್ಗ | ಸೇಕ್ರೆಡ್ ಹಾರ್ಟ್ ಚರ್ಚ್ನಲ್ಲಿ ಪ್ರಾರ್ಥನೆ ವೇಳೆ ಜೇನ್ನೊಣಗಳ ದಾಳಿ

ಆದರೆ ಹಬ್ಬದ ಹಿನ್ನಲೆಯಲ್ಲಿ ಗೂಡುಗಳನ್ನು ತೆರವು ಮಾಡಲಾಗಿತ್ತು ಎನ್ನಲಾಗಿದೆ, ಹೆಜ್ಜೆನು ದಾಳಿಯ ಹಿನ್ನೆಲೆಯಲ್ಲಿ ಶಿಲುಬೆ ಹಾದಿ ಅರ್ಧಕ್ಕೆ ನಿಂತಿತು. ಹೆಜ್ಜೇನು ದಾಳಿಗೆ ಒಳಗಾದರೂ ಸಹ ಭಕ್ತರು ಪ್ರಾರ್ಥನೆಯನ್ನು ಪೂರ್ಣಗೊಳಿಸಿದರು.

Continue Reading

ಶಿವಮೊಗ್ಗ | ಭಾರಿ ಮಳೆಯಿಂದ ಹಾನಿಗೊಳಗಾಗಿದ್ದ ಆದರ್ಶ ಕಾಲೋನಿಗೆ ರಾಷ್ಟ್ರಭಕ್ತ ಬಳಗದ ಕಾಂತೇಶ್ ಭೇಟಿ ಪರಿಶೀಲನೆ

ಈ ಸಂದರ್ಭದಲ್ಲಿ ಆದರ್ಶ ಕಾಲೋನಿಯ ನಿವಾಸಿಗಳಾದಂತಹ ಶ್ರೀಮತಿ ಲತಾ, ಶ್ರೀಮತಿ ಮಂಜುಳ, ಶ್ರೀಮತಿ ರಶ್ಮಿ, ಶ್ರೀಮತಿ ಜಯ, ಕಲ್ಲೂರು ಮೇಘರಾಜ, ಕೆ. ನಾಗರಾಜ, ಅಶೋಕ ರಾಷ್ಟ್ರಭಕ್ತ ಬಳಗದ ಮುಖಂಡರಾದ ಬಿ. ಟಿ. ರಾಜು ಮುಂತಾದವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಸಮಯ ಪ್ರಜ್ಞೆ-ಕರ್ತವ್ಯ ನಿಷ್ಟೆಯಿಂದ ಇಲಾಖೆಗೆ ಹೆಸರು : ನಿವೃತ್ತ ಎ ಎಸ್ ಐ ರಾಜಕುಮಾರ್ ಹೇಳಿಕೆ

ಜಿಲ್ಲೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಶಾಂತಿ ಸ್ಥಾಪನೆಗೆ ಕೊಡುಗೆಯನ್ನಿತ್ತ ಪೊಲೀಸ್ ಪಡೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ದಕ್ಷತೆ, ಸಮಯ ಪ್ರಜ್ಞೆಯಿಂದ ದುಡಿದ ಪೊಲೀಸ್ ನೌಕರರ ಕುಂದುಕೊರತೆಗಳನ್ನು ಆಲಿಸಿ ಭದ್ರತೆಯನ್ನು ಒದಗಿಸುವಂತೆ ಇದೇ ವೇಳೆ ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ ಮಾತನಾಡಿ, ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿಯೇ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ಸ್ಥಾಪಿಸಲಾಗಿದೆ. ಇದರ ಪ್ರಯುಕ್ತವಾಗಿ ಈ ದಿನದಂದು ಪೊಲೀಸ್ ಸಾಂಕೇತಿಕ ಧ್ವಜಗಳನ್ನು ಪೊಲೀಸ್ ಅಧಿಕಾರಿಗಳಿಗೆ, ಆಹ್ವಾನಿತ ಉನ್ನತ ಅಧಿಕಾರಿಗಳಿಗೆ, ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ […]

Continue Reading

ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್‌ನ ಸಮಾಧಿ ಧ್ವಂಸ ಘಟನೆ ಖಂಡನೀಯ, ಅಸಹನೀಯ : ಶಾಸಕರ ಆಕ್ರೋಶ

ಸಂಕೇತ್ ತಂದೆಯ ಬೆನ್ನಿಗೆ ನಿಂತು ನಾನು ಸ್ಪಷ್ಟವಾಗಿ ಹೇಳಿದ್ದೇನೆ — ನಿಮ್ಮೊಂದಿಗೆ ನಾವಿದ್ದೇವೆ ಮತ್ತು ಇಡೀ ಹಿಂದೂ ಸಮಾಜವಿದೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು,” ಎಂದು ತಿಳಿಸಿದರು. ಸಂಕೇತ್ ಹತ್ಯೆಯಾದ ಸಮಯದಲ್ಲಿ ಸಾಂತ್ವನ ಹೇಳಲು ‘ಕ್ಯಾಂಡಲ್ ಮಾರ್ಚ್’ ನಡೆಸಿದ್ದ ಮುಸ್ಲಿಂ ಸಮಾಜದ ಮುಖಂಡರು, ಇಂದು ಸಮಾಧಿ ಧ್ವಂಸವಾಗಿರುವ ಈ ಹೇಯ ಕೃತ್ಯಕ್ಕೆ ಏನು ಉತ್ತರ ನೀಡುತ್ತಾರೆ? ಸಂಕೇತ್‌ನನ್ನು ಹತ್ಯೆ ಮಾಡಿದವರು ನಶೆಯಲ್ಲಿದ್ದರು ಎಂದು ಹೇಳಲಾಗಿತ್ತು, ಅವರು ಈಗ ಜೈಲಿನಲ್ಲಿದ್ದಾರೆ. ಆದರೆ, ಈಗ ಈ ಸಮಾಧಿಯನ್ನು ಹಾಳು […]

Continue Reading

ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ದಂಡದ ‘ಕ್ಯಾಮೆರಾ ಯುಗ’: ಸುರಕ್ಷತೆಯ ಹೆಸರಲ್ಲಿ ಸಮಸ್ಯೆಗಳನ್ನು ಮರೆಮಾಚುವ ಪ್ರಯತ್ನವೇ?

ನಗರದ ಟ್ರಾಫಿಕ್ ವ್ಯವಸ್ಥೆಯಲ್ಲಿ ಅರಾಜಕತೆಯ ಸತ್ಯ. ಶಿವಮೊಗ್ಗ ನಗರವು ಶಾಂತಿ, ಶಿಕ್ಷಣ ಮತ್ತು ಸಂಸ್ಕೃತಿಯ ತಾಣವಾಗಿ ಹೆಸರಾದರೂ ಇತ್ತೀಚಿನ ವರ್ಷಗಳಲ್ಲಿ ಸಂಚಾರ ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮಿತಿ ಮೀರಿದೆ. ಅಶೋಕ ವೃತ್ತ, ಗೋಪಿ ವೃತ್ತ, ಸರ್ಕಿಟ್ ಹೌಸ್, ಪೊಲೀಸ್ ಚೌಕಿ ಸೇರಿದಂತೆ ಪ್ರಮುಖ ಸಂಧಿಗಳಲ್ಲಿ ಸಿಗ್ನಲ್ ಲೈಟ್‌ಗಳು ಕೇವಲ 10-15 ಸೆಕೆಂಡ್‌ಗಳಷ್ಟು ಹಸಿರು ಬೆಳಕು ನೀಡುತ್ತವೆ. ಸೆಕೆಂಡ್ ಕೌಂಟ್‌ಡೌನ್ ವ್ಯವಸ್ಥೆಯೇ ಇಲ್ಲದ ಕಾರಣ ಸವಾರರು ಗೊಂದಲಕ್ಕೊಳಗಾಗುತ್ತಾರೆ. ಜೀಬ್ರಾ ಕ್ರಾಸಿಂಗ್‌ಗಳು ಮಸುಕಾಗಿವೆ ಅಥವಾ […]

Continue Reading

ಸಾಗರ | ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಸಾವು

ಸೊರಬ ತಾಲ್ಲೂಕಿನ ಉಳವಿಯ ನಿವಾಸಿಯಾಗಿದ್ದ ಶ್ವೇತಾ ಅದೇ ಊರಿನ ನವೀನ್ ಎಂಬುವವರೊಂದಿಗೆ ಕಳೆದ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದರು.ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗು ಸಹ ಇದೆ. ಶ್ವೇತಾ ಈಗ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದ್ದು,ತನ್ನ ಅತ್ತೆಯ ಮನೆಯ ಹಿಂಭಾಗದಲ್ಲೇ ಈ ದಂಪತಿಗಳು ವಾಸವಿದ್ದರು. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ ಎನ್ನಲಾಗುತ್ತಿದೆ. ಕುಟುಂಬದಲ್ಲಿ ಉಂಟಾದ ಮನಸ್ತಾಪ ಶ್ವೇತಾ ಈ ನಿರ್ಧಾರ ತೆಗೆದುಗೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತಳ ಪಾರ್ಥೀವ ಶರೀರ […]

Continue Reading

ಶಿವಮೊಗ್ಗ | ನಕಲಿ ಚಿನ್ನದ ನಾಣ್ಯ ನೀಡಿ ಲಕ್ಷಾಂತರ ರೂಪಾಯಿ ವಂಚನೆ

101 ರೂಪಾಯಿ ಪಡೆದು ಒಂದು ನಾಣ್ಯವನ್ನು ಸಂತ್ರಸ್ತರಿಗೆ ನೀಡಿ ಅಲ್ಲಿಂದ ಆರೋಪಿಗಳು ತೆರಳಿದ್ದರು. ಬಳಿಕ ಮುಕುಂದ ಗೌಡರು ಹುಬ್ಬಳ್ಳಿಯ ಬಂಗಾರದ ಅಂಗಡಿಯಲ್ಲಿ ಆ ನಾಣ್ಯವನ್ನು ಪರೀಕ್ಷಿಸಿದ್ದರು. ಅದು ಅಸಲಿ ಆಗಿತ್ತು. ನಂಬಿಕೆ ಮೂಡಿದ ಮೇಲೆಕೊಟ್ಟ ಸ್ಯಾಂಪಲ್ ಅಸಲಿ ಆಗಿದ್ದರಿಂದ ಸಂತ್ರಸ್ತರಲ್ಲಿ ನಂಬಿಕೆ ಹುಟ್ಟಿದೆ. ಹೀಗಾಗಿ 200 ಗ್ರಾಂ ಚಿನ್ನಕ್ಕೆ 5 ಲಕ್ಷ ರೂಪಾಯಿ ಡಿಮ್ಯಾಂಡ್ ಇಟ್ಟಿದ್ದರು. ಕೊನೆಗೆ 4 ಲಕ್ಷ ರೂಪಾಯಿ ನೀಡಲು ಚೌಕಾಸಿ ಆಗಿದೆ. ಅದರಂತೆ ಮಾರ್ಚ್ 13, 2026 ರಂದು ಬೆಳಗ್ಗೆ 11:30 ಕ್ಕೆ […]

Continue Reading

ಶಿವಮೊಗ್ಗ | ಮಳೆಬಾಧಿತ ಬಡಾವಣೆಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ

ಮುಂಬರುವ ಮಳೆಗಾಲದ ವೇಳೆಗೆ ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಯನ್ನು ಕಾರ್ಯವನ್ನು ಕೈಗೊಳ್ಳಬೇಕು. ಹೂಳೆತ್ತುವ ಕಾರ್ಯ: ಮಳೆಗಾಲಕ್ಕೂ ಮುನ್ನವೇ ನಗರದ ಪ್ರಮುಖ ಚರಂಡಿಗಳಲ್ಲಿ ಹೂಳೆತ್ತುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ತ್ವರಿತ ಸ್ಪಂದನೆ: ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಬೇಕು.ಬಳಿಕ ಮಾತನಾಡಿದ ಶಾಸಕರು, “ಜನಸಾಮಾನ್ಯರು ಮಳೆಯಿಂದಾಗಿ ಸಂಕಷ್ಟಕ್ಕೀಡಾಗುತ್ತಿರುವುದು ವಿಷಾದನೀಯ. ಈ ಸಮಸ್ಯೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ,” ಎಂದು ಎಚ್ಚರಿಸಿದರು. […]

Continue Reading