ಶಿವಮೊಗ್ಗ | ಇಂಚರ ಶಾಲೆಗೆ ಬಿಇಒ ರಮೇಶ್ ನಾಯ್ಕ್ ಭೇಟಿ ಪರಿಶೀಲನೆ

ನಮ್ಮ ಸುದ್ದಿ ಸಂಬಂಧ ಪೋಷಕರು ಸಾರ್ವಜನಿಕರು ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಮಕ್ಕಳಿಗೆ ಆಟ ಪಾಠ ಎಲ್ಲವು ಬೆಳವಣಿಗೆ ಸಮಯದಲ್ಲಿ ಅತ್ಯಾವಶ್ಯಕ ಎಂದು ತಿಳಿಸಿದ್ದಾರೆ. ಇನ್ನು ನಮ್ಮ ಸುದ್ದಿ ಬಿತ್ತರವಾದ್ದರಿಂದ ಶಾಲಾ ಆಡಳಿತ ಮಂಡಳಿ ಅವರು ಪೋಷಕರು ಎಂಬಂತೆ ನಮ್ಮ ಮಾಧ್ಯಮ ಪ್ರತಿನಿಧಿಗೆ ಕರೆ ಮಾಡಿ ಸುದ್ದಿಯನ್ನ ಶಾಲೆಯ ಪರವಾಗಿ ಬರೆಯಿರಿ, ಪ್ರಕಟಿಸಿರುವ ಸುದ್ದಿಯನ್ನು ಅಳಿಸಿ ಎಂಬಇತ್ಯಾದಿ ತಾಕಿತು ಮಾಡಿರುತ್ತಾರೆ. ಇದಕ್ಕೆ ಸುದ್ದಿ ಯಥಾವತ್ತಾಗಿ ಮಾಡುವುದು ನಮ್ಮ ಮಾಧ್ಯಮ ಕರ್ತವ್ಯ ಎಂದು ತಿಳಿಸಿದಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿಯೇ ಮಾತಾಡಿಕೊಳ್ಳುತ್ತೇವೆ […]

Continue Reading

ಶಿವಮೊಗ್ಗ | ಜಗಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ ; ಮುಖ್ಯ ಅತಿಥಿಯಾಗಿ ಅರ್ಚನ ನಿರಂಜನ್

ಈ ಒಂದು ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತ ಬಂಡಿ,ಅರ್ಚನ ನಿರಂಜನ್, ಸ್ಟೇಲ್ಲಾ ಮಾರ್ಟೀನ್, ಮಹಾನಗರ ಪಾಲಿಕೆ ಅಧಿಕಾರಿ ಅನುಪಮ ಹಾಗೂ ನಳಿನ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Continue Reading

ಶಿಕ್ಷಣ ಸಚಿವರ ತವರಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಗ್ಗತ್ತಲಲ್ಲಿ!

ಉನ್ನತಿ ಎಜುಕೇಶನ್ ಟ್ರಸ್ಟ್ 2009-10 ರಲ್ಲಿ ರಿಜಿಸ್ಟರ್ ಆಗಿದ್ದು ಇಂಚರ ಎಂಬ ಆಂಗ್ಲ ಮಾಧ್ಯಮ ಶಾಲೆಯನ್ನು ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯನ್ನು ತೆರೆಯಲಾಗಿದ್ದು. ಎರಡು ಮಹಡಿ ಕಟ್ಟಡ ಇದಾಗಿದ್ದು, ಮನೆಬಾಗಲಿಗೆ ಗ್ರಿಲ್ ಹಾಕಿ ಗೇಟ್ ಎಂಬಂತೆ ಮಾಡಿದ್ದೂ ಇಡೀ ಶಾಲೆಯಲ್ಲಿ ಎಲ್ಲಿಯೂ ಗಾಳಿ ಬೆಳಕಿನ ವ್ಯವಸ್ಥೆಯಿಲ್ಲ, ಇದು ಶಿಕ್ಷಣ ಇಲಾಖೆಯ ಸಚಿವರ ತವರಿನ ವಿದ್ಯಾರ್ಥಿಗಳಿಗೆ ಇದೆಂತ ದುಸ್ಥಿತಿ ಎಂಬ ಪ್ರಶ್ನೆ ಮೂಡಿದೆ..! ಹಣದ ಆಸೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನೇ ಹಾಳು ಮಾಡುತ್ತಿವೆ. […]

Continue Reading

ಶಿವಮೊಗ್ಗ | “ಸಂವಿಧಾನವೇ ನಮಗೆ ಬೆಳಕು” : ಡಾ. ಮೇಟಿ ಮಲ್ಲಿಕಾರ್ಜುನ್

ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣ ಬೊಮ್ಮನಕಟ್ಟೆ,ಶಿವಮೊಗ್ಗ ಉಪ ವಿಭಾಗದ ಅಟ್ರಾಸಿಟಿ ಕಮಿಟಿ ಸದಸ್ಯರಾದ ಯಡವಾಲ ಹನುಮಂತಪ್ಪ ತಾಲೂಕು ಸಂಚಾಲಕರಾದ ಚಿಕ್ಕಮರಡಿ ರಮೇಶ್, ನಗರ ಸಂಚಾಲಕರಾದ ಹರಿಗೆ ರವಿ, ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾದ ಮನ್ಸೂರ್ ಲಕ್ಕವಳ್ಳಿ, ಗಾಜನೂರು ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣ, ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಜಗಧೀಶಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಪ್ಪ, ಮಾಜಿ ಅಧ್ಯಕ್ಷ ಭರಮೇಶಪ್ಪ ಗ್ರಾಮದ ಮುಖಂಡ ಮೈಲಾರಪ್ಪ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಅಡುಗೆ ಸಿಬ್ಬಂದಿ ನೇತ್ರಾವತಿ, ಕವಿತಾ ಹಾಗೂ ಶಿಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿನುತಾ ಮತ್ತು ವನಿತಾ ಅವರು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಛಾಯೆ ನೀಡಿದರು. ಕೃಷ್ಣಮೂರ್ತಿ ಸ್ವಾಗತಿಸಿ, ದೀಪಾ ವಂದಿಸಿದರು.

Continue Reading