Category: ಶಿವಮೊಗ್ಗ
ತೀರ್ಥಹಳ್ಳಿ | ನಿಯಂತ್ರಣ ತಪ್ಪಿ ಪಲ್ಟಿಯಾದ ಅಡಿಕೆ ಲಾರಿ, ಚಾಲಕನ ನೆರವಿಗೆ ಧಾವಿಸಿದ ಶಾಸಕ ಆರಗ ಜ್ಞಾನೇಂದ್ರ
ಅಪಘಾತದ ತೀವ್ರತೆ ಕಂಡು ಆತಂಕಗೊಂಡಿದ್ದ ಲಾರಿ ಚಾಲಕನನ್ನು ಮಾತನಾಡಿಸಿದ ಶಾಸಕರು, ಅವರಿಗೆ ಯಾವುದೇ ಗಾಯಗಳಾಗದಿರುವುದನ್ನು ಖಚಿತಪಡಿಸಿಕೊಂಡು ಧೈರ್ಯ ತುಂಬಿದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾಳಿಂಗ ಸರ್ಪಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
Continue Readingಹೊಸನಗರ | ಕಣ್ಣಿನ ಕ್ಯಾನ್ಸರ್ ; ಮಗುವಿನ ಚಿಕಿತ್ಸೆ ಸಂಪೂರ್ಣ ವೆಚ್ಚವನ್ನು ಭರಿಸುವೆ, ಮಾನವೀಯತೆ ಮೆರೆದ ಶಾಸಕ ಬೇಳೂರು
ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದರು. “ಮಗುವಿನ ಚಿಕಿತ್ಸೆ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ” ಎಂಬ ಅವರ ಮಾತು, ಆ ಕುಟುಂಬಕ್ಕೆ ಹೊಸ ಜೀವ ತುಂಬಿದಂತಾಯಿತು.ಇದಷ್ಟೇ ಅಲ್ಲ, ತಹಶೀಲ್ದಾರ್ ಭರತ್ ರಾಜ್ ಸ್ಥಳಕ್ಕೆ ಭೇಟಿ ನೀಡಿ, ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಸಮಸ್ಯೆಯನ್ನು ಶೀಘ್ರ ಪರಿಹರಿಸುವುದಾಗಿ ಭರವಸೆ ನೀಡಿದರು. ಕಣ್ಣಿನ ಸ್ಕ್ಯಾನ್ ಸಮಸ್ಯೆಯಿಂದ ನಿಂತಿದ್ದ ಪ್ರಕ್ರಿಯೆ ಇದೀಗ ಮುಂದುವರಿಯಲಿದ್ದು, ಸರ್ಕಾರದ ಸೌಲಭ್ಯಗಳೂ ಕುಟುಂಬಕ್ಕೆ ದೊರೆಯಲಿವೆ.ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಮಾತನಾಡಿ ಕ್ಯಾನ್ಸರ್ಗೆ ತುತ್ತಾಗಿರುವ ಮಗುವಿನ ಬಗ್ಗೆ […]
Continue Readingಸೊರಬ | ರಂಗನಾಥ ಸ್ವಾಮಿಗೆ ರಥ ಸಮರ್ಪಿಸಿದ ಕುಮಾರ್ ಬಂಗಾರಪ್ಪ
ಮಾರ್ಚ್ 30 ರಂದು ನೂತನ ರಥ ಲೋಕಾರ್ಪಣೆಗೊಳ್ಳಲಿದ್ದು,ರಾಜ್ಯದ ಜನತೆಗೆ ದೇವರು ಸುಖ,ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ರಂಗನಾಥ ದೇವರ ಬ್ರಹ್ಮ ರಥೋತ್ಸವವು ಮೇ 1 ರಂದು ಜರುಗಲಿದ್ದು, ರಥವು ಶಿಥಿಲಾವಸ್ಥೆಯಿಂದ ದೂರದವರೆಗೂ ಎಳೆಯ ಎಳೆಯಲು ಆಗುತ್ತಿರಲಿಲ್ಲ. ದೇವರ ಶಕ್ತಿಯಿಂದ ನೂತನ ರಥವನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಎಳೆಯಲು ಅನುಕೂಲವಾಗಲಿದೆ. ಇಂತಹ ಶುಭ ಗಳಿಗೆಗೆ ತಾಲ್ಲೂಕಿನ ಜನರು ಎದುರು ನೋಡುತ್ತಿದ್ದು, ರಥ ನಿರ್ಮಾಣಗೊಂಡು ಸಾಕಾರಗೊಂಡಿರುವುದು ನನಗೂ ಕೂಡ ಭಾವ ತುಂಬಿ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. […]
Continue Readingಶಿವಮೊಗ್ಗ | ತಂದೆ ಸಾವಿನ ದುಃಖದಲ್ಲೇ ಪರಿಕ್ಷೆ ಬರೆದ ವಿದ್ಯಾರ್ಥಿನಿಗೆ ಧೈರ್ಯ ಸಾಂತ್ವನ ತುಂಬಿದ ಬಿಇಒ ರಮೇಶ್ ನಾಯ್ಕ್
ಈ ದುರ್ಘಟನೆ ಮಂಗಳವಾರ ರಾತ್ರಿ ಸಂಭವಿಸಿತು. ಬುಧವಾರ ತರುಣ್ಯಗೆ 1೦ನೇ ತರಗತಿಯ ಇಂಗ್ಲಿಷ್ ಪರೀಕ್ಷೆ ಇತ್ತು. ಒಂದೆಡೆ ತಂದೆಯ ಮರಣದ ದುಃಖ, ಮತ್ತೊಂದೆಡೆ ಭವಿಷ್ಯ ನಿರ್ಧರಿಸುವ ಪರೀಕ್ಷೆ ಈ ಸಂಕಷ್ಟಕರ ಪರಿಸ್ಥಿತಿಯಲ್ಲಿ ಆಕೆ ಗೊಂದಲಕ್ಕೀಡಾದಳು. ಕುಟುಂಬದವರು, ಶಿಕ್ಷಕರು ಮತ್ತು ಸ್ನೇಹಿತರು ಧೈರ್ಯ ತುಂಬಿದ ಬಳಿಕ ತರುಣ್ಯ ಆತ್ಮಸ್ಥೈರ್ಯದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಳು.ನಂತರ ಮನೆಗೆ ಬಂದು ತಂದೆಯ ಅಂತಿಮ ದರ್ಶನ ಪಡೆದಳು. ಈ ಘಟನೆ ಕೇವಲ ಒಂದು ವಿದ್ಯಾರ್ಥಿನಿಯ ನಿರ್ಧಾರವಲ್ಲ; ಇದು ಸಂಕಷ್ಟಗಳ ನಡುವೆಯೂ ದಿಟ್ಟ […]
Continue Readingಮರಳು ಮಾಫಿಯಾ ದಬ್ಬಾಳಿಕೆ, ಜನರ ಸಂಕಷ್ಟ ; ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ
ಗುತ್ತಿಗೆದಾರರು ಕೋಟ್ಯಂತರ ರೂಪಾಯಿ ಇ.ಎಂ.ಡಿ ಹಾಗೂ ಬ್ಯಾಂಕ್ ಗ್ಯಾರಂಟಿ ಸೇರಿದಂತೆ ಮುಂಗಡ ಹಣ ಪಾವತಿಸಿದ್ದರೂ, ಅಗತ್ಯ ಎನ್.ಒ.ಸಿ (NOC)ಗಳ ವಿಳಂಬದಿಂದ ಕಾರ್ಯಾರಂಭಕ್ಕೆ ಅವಕಾಶ ಸಿಗದೇ ಇರುವುದನ್ನು ಖಂಡಿಸಿದರು. ಈ ವಿಳಂಬದಿಂದ ಜಿಲ್ಲೆಯಲ್ಲಿ ಮರಳಿನ ಕೃತಕ ಅಭಾವ ಉಂಟಾಗಿ, ಮರಳು ಮಾಫಿಯಾ ಅಕ್ರಮವಾಗಿ ದುಪ್ಪಟ್ಟು ದರದಲ್ಲಿ ಮಾರಾಟ ನಡೆಸುತ್ತಿರುವುದು ಜನಸಾಮಾನ್ಯರ ಮೇಲೆ ಭಾರೀ ಹೊರೆ ತಂದಿದೆ. ಮನೆ ನಿರ್ಮಾಣ ಹಾಗೂ ಸಾರ್ವಜನಿಕ ಕಾಮಗಾರಿಗಳು ಸ್ಥಗಿತಗೊಂಡು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಡಿ. ಎಸ್. ಅರುಣ್ ಅವರು ವಿಷಾದಿಸಿದರು. ಸಕಾಲದಲ್ಲಿ […]
Continue Reading
