Category: ಶಿವಮೊಗ್ಗ
ಶಿವಮೊಗ್ಗ | ಜೆಪಿಎನ್ ಪ್ರೌಢಶಾಲೆಯಲ್ಲಿ ಗ್ರಂಥಾಲಯ ಪುನರಾರಂಭ ; ಪುಸ್ತಕ ನೀಡಲು ಮನವಿ
ಈ ಜ್ಞಾನದಾನದ ಅಭಿಯಾನಕ್ಕೆ ಶಿವಮೊಗ್ಗದ ನಾಗರಿಕರು ಕೈಜೋಡಿಸಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಲಾಗಿದೆ. ಪುಸ್ತಕಗಳನ್ನು ನೀಡಲು ಇಚ್ಛಿಸುವವರು ನೇರವಾಗಿ ಜೆಪಿಎನ್ ಪ್ರೌಢಶಾಲೆಯನ್ನು ಸಂಪರ್ಕಿಸಬಹುದಾಗಿದೆ
Continue Readingಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ Peoples Parliament ಕಾರ್ಯಕ್ರಮ
ಶಾಲೆಗಳ ವಿಲೀನದ ಹೆಸರಿನಲ್ಲಿ ದೇಶಾದ್ಯಂತ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಇದು ನಮ್ಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬೆನ್ನೆಲುಬನ್ನೇ ಮುರಿಯುವಂತಿದೆ! ಶಿಕ್ಷಣದಲ್ಲಿ ವ್ಯಾಪಾರೀಕರಣ ಹಾಗೂ ತಾರತಮ್ಯ ಹೆಚ್ಚಿಸುವುದು, ಶಿಕ್ಷಣವನ್ನು ಮೂಲಭೂತ ಹಕ್ಕಿನ ಬದಲು ಒಂದು ಮಾರಾಟದ ಸರಕು ಮಾಡುವುದು.ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣದ ಜವಾಬ್ದಾರಿ ಕೈಬಿಟ್ಟಿದೆ. ಅದು ʼಹಣ ಕೊಡಿ ಅಥವಾ ಹೆಣ ಆಗಿʼ ಎಂಬ ಕ್ರೂರ ನಿಲುವು ತಳೆದಿದೆ! ಇದು ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡು.ಇದು ದೇಸಿಯ ಭಾಷೆಗಳು ಮತ್ತು ಇಂಗ್ಲೀಷ್ ಭಾಷೆಯ ಮಹತ್ವವನ್ನು ಕಡೆಗಣಿಸುತ್ತದೆ. ಜ್ಞಾನ ಸಂಪಾದನೆ, ಒಳ್ಳೆಯ […]
Continue Readingಶಿವಮೊಗ್ಗ | ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಕರಾಟೆ ಪಂದ್ಯಾವಳಿಯಲ್ಲಿ ಗಮನಾರ್ಹ ಸಾಧನೆ
ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ಸೆನ್ಸೈ ಮಂಜುನಾಥ್ ಹಾಗೂ ಸಹ ತರಬೇತಿದಾರರು ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
Continue Readingಶಿವಮೊಗ್ಗ | 2.32 ಲಕ್ಷಕ್ಕೆ ಶಿಕಾರಿಪುರದ ವ್ಯಕ್ತಿಗೆ ಹರಾಜಾದ ಬೀಜದ ಹೋರಿ
ಒಟ್ಟಾರೆ. 170 ಹೋರಿ ಕರು ಹಾಗೂ 8 ಬೀಜದ ಹೋರಿಗಳನ್ನ ಹರಾಜಿಗೆ ಇಡಲಾಗಿತ್ತು. ಒಂದು ಕೋಟಿಗೂ ಅಧಿಕ ವ್ಯವಹಾರ ನಡೆದಿದೆ.
Continue Readingಶಿವಮೊಗ್ಗ | ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಬಿ : ಮಧು ಬಂಗಾರಪ್ಪ
ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ವಿರೋಧ ಮಾಡಿಲ್ಲ. ಆದರೆ ಬಜೆಟ್ನಲ್ಲಿರುವ ಯೋಜನೆಗಳು ಜಾರಿಗೆ ಬರಬೇಕೆಂದು ಆಗ್ರಹಿಸಿದ್ದೆವು. ಯೋಜನೆಗಳು ಜನರಿಗೆ ಪೂರಕವಾಗಿರಬೇಕು ಎಂದ ಅವರು ಈ ಕಾರ್ಯಾಗಾರ ಒಂದು ಅವಲೋಕನ ಕಾರ್ಯಕ್ರಮವಾಗಿದ್ದು ಯೋಜನೆಯಲ್ಲಿನ ಕೊರತೆಗಳ ಕಡೆಯೂ ಗಮನ ಹರಿಸಬೇಕು ಎಂದರು. ರಾಜ್ಯ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ, , ಎಂಎಡಿಬಿ ಅಧ್ಯಕ್ಷ ಆರ್ ಎಂ.ಮಂಜುನಾಥಗೌಡ, ಜಿ.ಪಂ. […]
Continue Readingಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ
ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]
Continue Readingಭದ್ರಾವತಿ ವೃದ್ಧ ದಂಪತಿ ಕೊಲೆ ; 24 ಗಂಟೆಯೊಳಗೆ ಕೊಲೆ ರಹಸ್ಯ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದ ಹಳೇನಗರ ಪೊಲೀಸರು
ಚಂದ್ರಪ್ಪನ ತಮ್ಮನ ಮಗನಾಗಿದ್ದ ಡಾ.ಮಲ್ಲೇಶ್ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದ. ಹಣಕ್ಕಾಗಿ ದೊಡ್ಡಪ್ಪ ಚಂದ್ರಪ್ಪನನ್ನು ಕೇಳಿದ್ದ. ನಮ್ಮ ಬಳಿ ಹಣವಿಲ್ಲ ಎಂದಿದಾರೆ. ದೊಡ್ಡಪ್ಪ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ದಂಪತಿಯನ್ನೇ ಇಂಜಕ್ಷನ್ ಕೊಟ್ಟು ಮುಗಿಸಿ, ಮನೆಯಲ್ಲಿದ್ದ ಹಣ ದೋಚಿ ಎಸ್ಕೇಪ್ ಆಗಿದ್ದ. ಸದ್ಯ ತನಿಖೆ ನಡೆಸಿದ ಭದ್ರಾವತಿ ಹಳೆ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷವೆಂದರೆ 24 ಗಂಟೆಯೊಳಗೆ ಆರೋಪಿಯನ್ನ ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಅವರು ತಮ್ಮ […]
Continue Reading

