Category: ಶಿವಮೊಗ್ಗ
ಶಿವಮೊಗ್ಗ | ಉದ್ಯೋಗ ಮೇಳ..! ಯಾವಾಗ? ಎಲ್ಲಿ?
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Continue Readingತೀರ್ಥಹಳ್ಳಿ | (KFD) ಮಂಗನ ಕಾಯಿಲೆಗೆ ಮಹಿಳೆ ಬಲಿ
ಈ ಮೊದಲು ಕಟಗಾರು ಆಸ್ಪತ್ರೆ ವ್ಯಾಪ್ತಿಯ ಹೊನ್ನೇಕೇರಿ ಗ್ರಾಮದ ಯುವಕನೊಬ್ಬ ಕೂಡ ಕೆಎಫ್ಡಿ ಸೋಂಕಿಗೆ ಬಲಿಯಾಗಿದ್ದನು. ಇದರಿಂದಾಗಿ ತಾಲೂಕಿನಲ್ಲಿ ಈ ವರ್ಷ ಸಾವಿನ ಸಂಖ್ಯೆ ಎರಡುಕ್ಕೇರಿದೆ.ತಾಲೂಕಿನಲ್ಲಿ ಇದುವರೆಗೆ ಒಟ್ಟು 29 ಕೆಎಫ್ಡಿ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ 5 ಮಂದಿ ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಅನಿಕೇತನ್ ತಿಳಿಸಿದ್ದಾರೆ.
Continue Readingಶಿವಮೊಗ್ಗ | ಒತ್ತುವರಿ ಮಾಡಿ ಟೆಂಟ್ ಹಾಕಿದ್ದನ್ನು ಕಿತ್ತಿದ್ದಕ್ಕೆ ವಿರೋಧ, ಗಲಾಟೆ
ಅಲ್ಲಿ ಟೆಂಟ್ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ಪಂಚಾಯಿತಿ ಆಡಳಿತ ಮಂಡಳಿ ಮೊನ್ನೆ ಶನಿವಾರದಂದು ಕಾರ್ಯಾಚರಣೆ ನಡೆಸಿ ಒತ್ತುವರಿಯಾದ ಜಾಗವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಆದರೆ ಈ ತೆರವು ಕಾರ್ಯಾಚರಣೆಗೆ ಒತ್ತುವರಿದಾರರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದರು. 1991ನೇ ಇಸವಿಯಲ್ಲಿಯೇ ಗ್ರಾಮ ಪಂಚಾಯಿತಿಯು ತಮಗೆ ಅಧಿಕೃತವಾಗಿ ಹಕ್ಕುಪತ್ರವನ್ನು ನೀಡಿದ್ದು, ಆ ದಾಖಲೆಗಳು ತಮ್ಮ ಬಳಿ ಸುರಕ್ಷಿತವಾಗಿವೆ ಎಂಬುದು ಅವರ ಸಮರ್ಥನೆಯಾಗಿದೆ. ಇದೆ ಕಾರಣಕ್ಕೆ ಒತ್ತುವರಿದಾರರು ಹಾಗೂ ತೆರವು ಕಾರ್ಯಾಚರಣೆಗೆ ಮುಂದಾದ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು […]
Continue Readingಶಿವಮೊಗ್ಗ | ಸಹ್ಯಾದ್ರಿ ಕಲಾ ಕಾಲೇಜಿನ ಕಾಮುಕ ಪ್ರಾಧ್ಯಪಕನ ಮೇಲೆ ಕ್ರಮ ಜರುಗಿಸದಿದ್ದಲ್ಲಿ ಮಸಿ ಬಳಿಯುತ್ತೇವೆ NSUI ಎಚ್ಚರಿಕೆ..!
ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ನೆಪ ಮಾತ್ರಕ್ಕೆ ತಿಳುವಳಿಕೆ ಪತ್ರವನ್ನು ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವುದನ್ನು ಎನ್.ಎಸ್.ಯು.ಐ. ಸಹಿಸುವುದಿಲ್ಲ. ಅನೇಕ ಮಹನೀಯರುಗಳು ಕಲಿತು, ಕಲಿಸಿದ ಸಹ್ಯಾದ್ರಿ ಕಾಲೇಜಿನಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ. ನೊಂದ ವಿದ್ಯಾರ್ಥಿನಿಯರು ದೂರು ಕೊಟ್ಟರೂ ಪ್ರಾಂಶುಪಾಲರು ಕ್ರಮ ಕೈಗೊಂಡಿಲ್ಲ. ನಂತರ ಎನ್.ಎಸ್.ಯು.ಐ. ಕುಲಸಚಿವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ನೀಡಲಾಗಿತ್ತು. ಆಗ ಕುಲಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. […]
Continue Readingಸಾಗರ | ಯುದ್ಧ ನಿಂತು ಜಗತ್ತಿನಲ್ಲಿ ಶಾಂತಿ ನೆಲೆಸಲಿ : ಶಾಸಕ ಗೋಪಾಲಕೃಷ್ಣ ಬೇಳೂರು
ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಇತಿಹಾಸ ಪ್ರಸಿದ್ದವಾದ ಗಣಪತಿ ರಥೋತ್ಸವ ಯಶಸ್ವಿಯಾಗಿ ನಡೆದಿದೆ. ಜಾತ್ರೆ ಯಶಸ್ಸಿಗೆ ಬೇಕಾದ ಅಗತ್ಯ ಸಿದ್ದತೆ ಮಾಡಿಕೊಡಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದಾರೆ. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅತ್ಯಂತ ಅಚ್ಚುಕಟ್ಟಾಗಿ ಜಾತ್ರೋತ್ಸವಕ್ಕೆ ಸಿದ್ದತೆ ಮಾಡಿಕೊಂಡಿದೆ ಎಂದು ಹೇಳಿದರು. ಪ್ರಪಂಚದಲ್ಲಿ ಯುದ್ದದ ವಾತಾವರಣ ಕವಿದಿದ್ದು, ಇರಾನ್, ಇಸ್ರೇಲ್ ಮತ್ತು ಅಮೇರಿಕಾ ನಡುವಿನ ಯುದ್ದ ಜಾಗತಿಕ ಶಾಂತಿಗೆ ಧಕ್ಕೆಯುಂಟು ಮಾಡಿದೆ. […]
Continue Readingಶಿಕಾರಿಪುರದಲ್ಲಿ ಚಿರತೆ ದಾಳಿ!
ಎಲ್ಲೆಲ್ಲೆ ದಾಳಿ? : ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬವರು ಎಂದಿನಂತೆ ಬೆಳಿಗ್ಗೆ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿ ಅವರನ್ನು ಗಾಯಗೊಳಿಸಿದೆ. ಅವರನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ . ಅಡಗಂಟಿ ಗ್ರಾಮದ ಸುದೀಪ್ ಎಂಬವರು ಸಂಜೆ ವೇಳೆ, ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿನಲ್ಲಿ, ಜಾನುವಾರುಗಳಿಗೆ ಮೇವು ತರಲು ತೆರಳಿದ್ದರು. ಈ ವೇಳೆ ಇವರ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದೆ. ಇವರನ್ನು ಕೂಡ ಮೆಗ್ಗಾನ್ […]
Continue Readingಶಿವಮೊಗ್ಗ | ಪಶು ವೈದ್ಯೆ ಸಾವು : ಸಚಿವ ಮಧು ಬಂಗಾರಪ್ಪ ಸಂತಾಪ
ಈ ಸಂದರ್ಭದಲ್ಲಿ ದೇವರು ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಹಾಗೂ ಅವರ ಸಹಪಾಠಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.
Continue Readingಶಿವಮೊಗ್ಗ | ಮೃಗಲಾಯದಲ್ಲಿ ನೀರಾನೆ ಹಠಾತ್ ದಾಳಿ ; ಪಶು ವೈದ್ಯೆ ಸಾವು : ತನಿಖೆಗೆ ಅದೇಶಿಸಿದ ಸಚಿವರು
ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕಷವಾಗಿ ತನಿಖೆ ನಡೆಸಲಿದೆ. […]
Continue Readingಶಿವಮೊಗ್ಗ | ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ರಾಮನವಮಿ ಉತ್ಸವ
ಮಾ.19 (ಗುರುವಾರ) – ಯುಗಾದಿ ಹಬ್ಬದ ಅಂಗವಾಗಿ ಪಂಚಾಂಗ ಶ್ರವಣ, ಮಹಾವಿಷ್ಣು ಅಲಂಕಾರ ಮಾ.20 (ಶುಕ್ರವಾರ) – ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ವಿಶ್ವಾಮಿತ್ರ ಯಜ್ಞ ಸಂರಕ್ಷಣೆ ಅಲಂಕಾರ ಮಾ.21 (ಶನಿವಾರ) – ಉಪನ್ಯಾಸ ಕಾರ್ಯಕ್ರಮ (ಸೀತಾ ಪರಿಹಾರ), ಅಹಲ್ಯಾ ಶಾಪ ವಿಮೋಚನೆ ಅಲಂಕಾರ ಮಾ.22 (ಭಾನುವಾರ) – ಶಾಸ್ತ್ರೀಯ ಸಂಗೀತ, ಸೀತಾ ಕಲ್ಯಾಣ ಅಲಂಕಾರ ಮಾ.23 (ಸೋಮವಾರ) – ಗಮಕ ವಾಚನ ಹಾಗೂ ಉಪನ್ಯಾಸ, ಗುಹಾ ಅತಿಥ್ಯ ಅಲಂಕಾರ ಮಾ.24 (ಮಂಗಳವಾರ) – ಸಂಗೀತ ಕಾರ್ಯಕ್ರಮ, […]
Continue Reading
