ಭದ್ರಾವತಿ | ಜಂಟಿ ಕಾರ್ಯಾಚರಣೆ – 03 ಬಾಲಕಾರ್ಮಿಕರು ಹಾಗೂ 02 ಕಿಶೋರ ಕಾರ್ಮಿಕರ ರಕ್ಷಣೆ
ಶಿಕ್ಷಣದ ಹಕ್ಕು: ಉಚಿತ ಮತ್ತು ಕಡ್ಡಾಯ ಶಿಕ್ಷಣವು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಇದನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ದೂರು ಸಲ್ಲಿಸಬಹುದಾದ ಇಲಾಖೆಗಳು: ಪೋಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಬಹುದು. ಸಹಾಯವಾಣಿ ಸಂಖ್ಯೆಗಳು:ಮಕ್ಕಳ ಸಹಾಯವಾಣಿ: 1098ಕಾರ್ಮಿಕರ ಸಹಾಯವಾಣಿ: 155214ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ (ಬೆಂಗಳೂರು): 080-22115291/92 ನ್ನು ಸಂಪರ್ಕಿಸಬಹುದು. ದಾಳಿ ವೇಳೆ […]
Continue Reading




