ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ರಾಜಕಾಲುವೆ ಒತ್ತುವರಿ ; ಕ್ರಮಕ್ಕೆ ಮುಂದಾಗದ ಮಹಾನಗರ ಪಾಲಿಕೆ
ನಗರದ ನೆಹರು ರಸ್ತೆಯಲ್ಲಿರುವ ವರ್ತಕರು ಈ ಸಂಬಂಧ ಮಹಾನಗರ ಪಾಲಿಕೆಗೆ ಮನವಿ ಮಾಡಿದೆ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ನಗರದಲ್ಲಿ ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸಂಬಂಧ ಸ್ಥಳ ಪರಿಶೀಲನೆ ಮಾಡುವಾಗ ರಾಜಕಾಲುವೆ ಒತ್ತುವರಿ ಹಾಗೂ ಕನ್ಸೆರ್ವೆಂನ್ಸಿ ಸಹ ಒತ್ತುವರಿ ಮಾಡಿ ಕಟ್ಟಡ ಕಟ್ಟಿರುವುದನ್ನು ಗುರುತಿಸುವ ಮೂಲಕ ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ಮಹಾನಗರ ಪಾಲಿಕೆಗೆ ಪತ್ರ ಕೂಡ ಬರೆದು, ನಗರದ ನೆಹರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗಿದೆ ಹಾಗಾಗಿ ಈ ಕಾನೂನು ಬಾಹಿರವಾಗಿ […]
Continue Reading

