Category: ಶಿವಮೊಗ್ಗ
ಶಿವಮೊಗ್ಗ | ವಾಸವಿ ಯುವಜನ ಸಂಘದ ನೂತನ ಅಧ್ಯಕ್ಷರಾಗಿ ಎಸ್. ಎನ್. ಶ್ರೀನಾಗ್ ಆಯ್ಕೆ
ಶಿವಮೊಗ್ಗ ಆರ್ಯವೈಶ್ಯ ವಾಸವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಟಿ.ಆರ್. ಅಶ್ವತ್ ನಾರಾಯಣ್ ಶೆಟ್ಟಿ ಹಾಗೂ ಶಾರದಾ ಗೋಪಾಲ್ ಅವರು ಸಂಘದ ಬ್ಯಾನರ್ ಅನಾವರಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಯುವಜನ ಮಹಾಸಭಾ ಬೆಂಗಳೂರು ಗಿರಿನಾಡು ವಿಭಾಗದ ಕಾರ್ಯದರ್ಶಿ ಡಿ.ಎಂ. ಅರ್ಜುನ್, ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾ ಬೆಂಗಳೂರು ನಿರ್ದೇಶಕ ನಿತಿನ್ ಕಸಲ್ ಸೇರಿದಂತೆ ಅನೇಕ ಗಣ್ಯರು, ಪದಾಧಿಕಾರಿಗಳು ಹಾಗೂ ಸಮಾಜಬಾಂಧವರು ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ವಿಶೇಷ ದಾಖಲಾತಿ ಅಂದೋಲನ
ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಪಿ.ಕೆ ಮಾತನಾಡಿ, ‘ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್ಜಿ ಹಾಗೂ ಯುಕೆಜಿ ಆರಂಭವಾಗಲಿದೆ. ಜೊತೆಗೆ ಐದನೇ ತರಗತಿಯವರೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ. ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು, ನೋಟ್ಪುಸ್ತಕಗಳು, ಸಮಗ್ರ ಶಿಕ್ಷಣ ಸೌಲಭ್ಯಗಳು ಹಾಗೂ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ. ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು,” ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಶಾಲೆಯಿಂದ ಹೊರಗುಳಿದಿದ್ದ ಒಂದು ಮಗುವನ್ನು ಪೋಷಕರ ಮನವೊಲಿಸಿ ಶಾಲೆಗೆ ಕರೆತರುವ ಮೂಲಕ ದಾಖಲಾತಿ […]
Continue Readingಶಿವಮೊಗ್ಗ | ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೊಲೀಸರು
ಪೊಲೀಸರು ಯುವಕನಿಗೆ ಮನವಿ ಮಾಡಿ, ಬುದ್ಧಿವಾದ ಹೇಳಿ, ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿದ್ದಾರೆ. ನ್ಯೂ ಟೌನ್ ಪೊಲೀಸರ ಈ ಮಾನವೀಯ ಕಾರ್ಯವನ್ನು ನಿಖಿಲ್ ಬಿ.ಐಪಿಎಸ್, ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.
Continue Readingಸೊರಬ | ಸ್ವಾಭಿಮಾನ ಮತ್ತು ಸಂಘಟನೆಯ ಮೂಲಕ ಮಾದಿಗ ಸಮಾಜ ಮುಂದೆ ಬರಬೇಕು : ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಾಜಿ ಕರೆ
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾಗಿ ಗುಡ್ಡಪ್ಪ ದೊಡ್ಡಮನಿ ಅವರನ್ನು ಆಯ್ಕೆ ಮಾಡಲಾಯಿತು, ಗೌರವಾಧ್ಯಕ್ಷರಾಗಿ ನಾಗರಾಜ ಅಣವಟ್ಟಿ, ಉಪಾಧ್ಯಕ್ಷರಾಗಿ ಲಿಂಗರಾಜ ನೀರಲಿಗಿ, ಹನುಮಂತಪ್ಪ ತಲ್ಲೂರು, ಕಾರ್ಯದರ್ಶಿಗಳಾಗಿ ರಮೇಶ್ ಗಿಣಿವಾಲ, ಅಭಿಲಾಷ್ ಎನ್. ಹುರುಳಿ ಕೊಪ್ಪ ಅವರನ್ನು ಆಯ್ಕೆಮಾಡಿ ಅಭಿನಂದಿಸಲಾಯಿತು. ಲೋಕೇಶ್ ತಿಮ್ಲಾಪುರ, ಹೊಳಿಯಪ್ಪ ಗಾಮಾ, ಮಂಜಣ್ಣ ಬೀರನಕರೆ, ನಾಗರಾಜ ಹುರುಳಿ ಕೊಪ್ಪ ಸೇರಿದಂತೆ ತಾಲೂಕು ಮತ್ತು ಸುತ್ತಲಿನ ಹತ್ತಾರು ಗ್ರಾಮಗಳ ನೂರಾರು ಸಮಾಜ ಬಾಂಧವರು ಸೇರಿದ್ದರು. ಪ್ರಸ್ತಾವಿಕವಾಗಿ ನಾಗಪ್ಪ ಮಾಸ್ತರ್ ಮಾತನಾಡಿದರು. ಅಭಿಲಾಷ್ ಹುರುಳಿಕೊಪ್ಪ ಸ್ವಾಗತಿಸಿದರು. ನಾಗರಾಜ ಹುರುಳಿಕೊಪ್ಪ […]
Continue Readingಶಿವಮೊಗ್ಗ | ಟ್ರಾಫಿಕ್ ಪೊಲೀಸರ ಫೇಸ್ಬುಕ್ ವಿಡಿಯೋಗೆ ಹಿಗ್ಗಾಮುಗ್ಗ ಜಾಡಿಸಿದ ವಾಹನ ಸವಾರರು
https://www.facebook.com/share/r/1GKTLsgPNb/ ಹಾಗೂ ಈ ಒಂದು ವಿಡಿಯೋ ಗೆ 1.5K ಜನ ವಿಡಿಯೋ ವೀಕ್ಷಿಸಿದ್ದಾರೆ. 87 ಜನ ಈ ವಿಡಿಯೋ ಶೇರ್ ಮಾಡಿದ್ದಾರೆ. ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಕೂಡ ನಿಮಗೆ ಪೊಲೀಸ್ ಇಲಾಖೆಯಲ್ಲಿ ಜ್ಞಾನ ಕಡಿಮೆ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಒಟ್ಟಾರೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಏನೋ ಮಾಡಲು ಹೋಗಿ ಏನು ಮಾಡಿದೇವು ನಾವು ಎಂಬ ಪೆಚಾಟದಲ್ಲಿ ಸಿಕ್ಕುಹಾಕಿಕೊಂಡು. ಯಾರೆಲ್ಲ ಕಾಮೆಂಟ್ ಮಾಡಿದರೆ ಅವರ ಮೇಲೆ ಕಣ್ಣಿಟ್ಟಿದಿಯ ಪ್ರಶ್ನೆ ಮಾಡಿರುವುದಕ್ಕೆ ಉತ್ತರ ಕೊಡಲು ಆಗದೆ […]
Continue Readingಶಿವಮೊಗ್ಗ | ಗೃಹಿಣಿ ಆತ್ಮಹತ್ಯೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ರಚನೆ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಹೇಳಿಕೆ
ಪತಿ ಜಗದೀಶ್ ಸಾವಿನ ಬಳಿಕ ಮೋಹನ್ ಅವರು ಸ್ವಾತಿ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ನಡೆಸಿ ಮಾನಸಿಕ ಕಿರುಕುಳ ನೀಡಿದ್ದರೆಂದು ಕುಟುಂಬವು ಆರೋಪಿಸಿದೆ. “ಪ್ರಕರಣದ ಸತ್ಯಾಸತ್ಯತೆಗಳನ್ನು ಹೊರತರುವ ಸಲುವಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮೃತರ ಕುಟುಂಬ ನೀಡಿದ ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ,” ಎಂದು ಎಸ್ಪಿ ತಿಳಿಸಿದ್ದಾರೆ.
Continue Readingಶಿವಮೊಗ್ಗ | ಜಿ.ಡಿ. ಮಂಜುನಾಥ್ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ
ಪ್ರಮುಖ ಬೇಡಿಕೆಗಳು ಗೋಪಾಲಗೌಡ ಬಡಾವಣೆಯ ದೇವಂಗಿ ಹೈಲೆಟ್ಸ್ ಅಪಾರ್ಟಮೆಂಟ್ ಪಕ್ಕದ ರಸ್ತೆ ಡಾಂಬರೀಕರಣ. ಬಂಟರ ಭವನ ಹತ್ತಿರದ ರಾಜಕಾಲುವೆ ರಸ್ತೆಯು ಕುಸಿದು ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಸದರಿ ರಸ್ತೆ ಕಾಮಗಾರಿ ಕೈಗೊಳ್ಳುವುದು. ಎ ಬ್ಲಾಕ್ನ ಪುರಂಧರ ಪಾರ್ಕ್ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸುವುದು. ಗುಡ್ಲಕ್ ಸರ್ಕಲ್ನ ಎ ಬ್ಲಾಕ್ಗೆ ಹೊಂದಿಕೊಂಡಿರುವ ಮೊದಲನೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡುವುದು.5. ಪಾರ್ಕ್ಗಳನ್ನು ಅಭಿವೃದ್ಧಿ ಪಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದು. ಬೀದಿ ದೀಪಗಳ ನಿರ್ವಹಣೆ ಇಲ್ಲದೆ ದೀಪಗಳು ಹಾಳಾಗಿದ್ದು, ತುರ್ತು ಕ್ರಮ […]
Continue Readingಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
ಇದೇ ಸಂದರ್ಭದಲ್ಲಿ ಈ ಪ್ರತಿಭಟನೆ ಉದ್ದೇಶಕ್ಕೆ ಮಾತನಾಡಿದ KPCC ಪ್ರಧಾನ ಕಾರ್ಯದರ್ಶಿಗಳಾದ ಎನ್. ರಮೇಶ್ ಅಮೇರಿಕಾದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಯಾವುದೇ ಸುಂಕವಿಲ್ಲದೇ 0% ಸುಂಕದಲ್ಲಿ ನೇರವಾಗಿ ಭಾರತದ ಮಾರುಕಟ್ಟೆಗೆ ಅಮೇರಿಕಾದ ಉತ್ಪನ್ನಗಳು ಬರಲು ಅವಕಾಶ ಮಾಡಿಕೊಟ್ಟಿದ್ದಾರೆ. ಮೊದಲೇ ಸಾಲದ ಸುಳಿಯಲ್ಲಿ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಭಾರತದ ಬಡ ರೈತರು ಅಮೇರಿಕದಂತಹ ಅತ್ಯಂತ ಶ್ರೀಮಂತ ಕಾರ್ಪೋರೇಟ್ ಕೃಷಿ ಉದ್ಯಮಕ್ಕೆ ನಮ್ಮ ದೇಶದ ಬಡರೈತ ಪೈಪೋಟಿ ಕೊಡಲು ಸಾಧ್ಯವಿಲ್ಲದಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಿರ್ಧಾರ ದೇಶದ […]
Continue Reading
