ಶಿವಮೊಗ್ಗ | 8-1೦ ದಿನದಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಪರಿಹಾರ ಸಾಧ್ಯತೆ ; ವಿದಾಯದ ಸ್ನೇಹಕೂಟದಲ್ಲಿ ಡಿಸಿ ಗುರುದತ್ತ ಹೆಗಡೆ ಹೇಳಿಕೆ

ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಯ ಸುಮಾರು 8೦೦ ದೇವಾಲಯಗಳಿದ್ದು 3೦೦ ದೇವಾಲಯಗಳ ಸರ್ವೆಕಾರ್ಯ ಪೂರ್ಣ ಗೊಳಿಸಿ, ಉಸ್ತುವಾರಿ ಸಮಿತಿ ರಚಿಸಲಾಗಿದೆ. ಶರಾವತಿ ಸಂತ್ರಸ್ಥರ ಬಗ್ಗೆ ೯,೧೩೬ ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಸಮೀಕ್ಷೆ ಮಾಡಲಾಗಿದೆ. ಸುಮಾರು 2೦೦೦ ಅರ್ಜಿಗಳು ಬಂದಿದ್ದು, ಶರಾವತಿ ಸಂತ್ರಸ್ಥರ ಪಟ್ಟಿಯಿಂದ ಕೈಬಿಡಲಾಗಿದೆ ಎನ್ನಲಾಗಿದ್ದ 8೦೦ ಜನ ಸಂತ್ರಸ್ಥರು ಅರ್ಜಿ ಸಲ್ಲಿಸಿದ್ದು, ಅವರ ಅಹವಾ ಲುಗಳನ್ನು ಕೂಡ ಪಡೆದು ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 36,೦೦೦ ಎಕರೆ ಹಸಿರು […]

Continue Reading

ಶಿವಮೊಗ್ಗ | ಕರವೇ ಜನಮನ ಸಂಘಟನೆ ವತಿಯಿಂದ ಲಾಂಛನ ಬಿಡುಗಡೆ

ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ,ಮಾಲತೇಶ್, ಖಜಾಂಚಿಗಳಾದ ಸಿದ್ದಣ್ಣಯ್ಯ, ಜಿಲ್ಲಾ ಪ್ರಮುಖರಾದ ಕಿರಣ್ ಕೆ, ಮಲ್ಲಯ್ಯ ಹಿರೇಮಠ, ವೀಣಾ ಹೆಚ್, ಶೋಭಾ, ವಿ ರಾಮು, ರಾಮಣ್ಣ ರಾಗಿಗುಡ್ಡ, ಅಶೋಕ್, ಮತ್ತಿತರರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಶೀಘ್ರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರ ಅನುಕೂಲಕ್ಕೆ “ಪಬ್ಲಿಕ್ ಐ” ಚಾನೆಲ್ : ಎಸ್ಪಿ ನಿಖಿಲ್ ಹೇಳಿಕೆ

ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಿಗೆ ಶೀಘ್ರದಲ್ಲಿ ಭೇಟಿ ನೀಡುವ ಮೂಲಕ ಜಿಲ್ಲೆಯ ಸಂಪೂರ್ಣ ಸಮಗ್ರ ಚಿತ್ರಣ ಪಡೆಯುತ್ತೇನೆ ಎಂದರು. ಸದ್ಯದ ಮಟ್ಟಿಗೆ ನಮ್ಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಮಾಹಿತಿ ಪಡೆದಿದ್ದೇನೆ .ಸಾರ್ವಜನಿಕ ಶಾಂತಿ ನೆಮ್ಮದಿ ಕಾಪಾಡುವುದು ನನ್ನ ಮೊದಲ ಆದ್ಯತೆ ಆಗಿರಲಿದೆ ಎಂದರು. ಶೀಘ್ರದಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ವಾಟ್ಸಾಪ್ ಚಾನೆಲ್ ಪ್ರಾರಂಭ ಮಾಡುತ್ತೇವೆ ಅದನ್ನು “ಪಬ್ಲಿಕ್ ಐ”(PUBLIC EYE) ಎಂಬ ಹೆಸರನ್ನು ಇಡುತ್ತೇವೆ.ಈ ಮೂಲಕ ಜಿಲ್ಲೆಯ ನಾಗರಿಕರು ಯಾವದೇ ರೀತಿಯ ಸಮಸ್ಯೆಗಳನ್ನು ಈ ವಾಟ್ಸಾಪ್ ಚಾನೆಲ್ […]

Continue Reading

ಶಿವಮೊಗ್ಗ | ನೂತನ ಎಸ್ಪಿಗೆ, ಕರವೇ ಸ್ವಾಭಿಮಾನಿ ಬಣದಿಂದ ಶುಭಾಶಯ ಹಾಗೂ ಮನವಿ

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಖಜಾಂಚಿ ಗಣೇಶ್, ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ನೂರಲ್ಲ, ಜಿಲ್ಲಾ ಯುವ ಘಟಕ ಸದನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಮಾಧ್ಯಮ ಸಲಹೆಗಾರ ಅನಿಲ್ ಕುಮಾರ್ ಪದಾಧಿಕಾರಿಗಳಾದ ಸತೀಶ್ ಆನ್ಸರ್ ಮುಂತಾದ ಕಾರ್ಯಕರ್ತರು ಹಾಜರಿದ್ದರು.

Continue Reading

ಶಿವಮೊಗ್ಗ | ಶಿಕ್ಷಕಿ ಆಶಾರಾಣಿ ಅವರಿಗೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಮಟ್ಟದ ಪ್ರಶಸ್ತಿ

ಆರೇಳು ವರ್ಷಗಳಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಇವರು 2025 ನೇ ಸಾಲಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುವಾಗಿ ಆಯ್ಕೆಯಾಗಿದ್ದಾರೆ. ಇವರ ಸಾಧನೆಗಳನ್ನು ಗುರುತಿಸಿ 2017ರಲ್ಲಿ ನೇಷನ್ ಬಿಲ್ಡರ್ ಅವಾರ್ಡ್, 2024ರಲ್ಲಿಶಿಕ್ಷಣ ಇಲಾಖೆಯು ವಿಶೇಷ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇವರ ಶೈಕ್ಷಣಿಕ, ಕ್ರೀಡಾ, ಸಾಹಿತ್ಯ, ಕಲೆ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ದಲಿತ ವಿದ್ಯಾರ್ಥಿ ಪರಿಷತ್ ಕೊಡಮಾಡುವ ಈ ಸಾಲಿನ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಆಯ್ಕೆ ಮಾಡಿದೆಪ್ರಶಸ್ತಿ ಪ್ರದಾನ ಸಮಾರಂಭವು ವಿಜಯಪುರದ […]

Continue Reading

ಶಿವಮೊಗ್ಗ | ಕೆ. ಆರ್. ಪುರಂ ಸರ್ಕಾರಿ ಶಾಲೆಯನ್ನು ದೇಶಕ್ಕೆ ಪರಿಚಯ ಮಾಡಿಸಿದ, ರಾಮಾಚಾರಿ ಮಾಸ್ಟರ್ ನಿವೃತ್ತಿ ; ಹೃದಯಸ್ಪರ್ಶಿ ಬೀಳ್ಕೊಡುಗೆ

ಇವರ ಕರ್ತವ್ಯ ನಿರ್ವಹಣೆ ವಿವರ ಇಂತಿದೆ 20.12.1993 ರಲ್ಲಿ ಶಿವಮೊಗ್ಗದ ಹೊಸನಗರ ತಾಲೂಕಿನ ಹೆಬ್ಬಯಲು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಆರಂಭಿಸಿ,ಬ್ರಹ್ಮಶ್ವರ ಹನಿಯ ಮಾರುತಿಪುರ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕ ಹಾಗೂ ಕಾರ್ಯದರ್ಶಿಯಾಗಿ CRP ಯಾಗಿ ಕರ್ತವ್ಯ.2018 ರಿಂದ ಇಂದಿನವರೆಗೆ KPS KR ಪುರಂ ಶಾಲೆಯಲ್ಲಿ ಕ್ರಿಯಾಶೀಲ ಶಿಕ್ಷಕರಗಿ ಪ್ರಾಮಾಣಿಕತೆಯಿಂದ ಪಾರದರ್ಶಕತೆ ದಕ್ಷತೆ ಮತ್ತು ಶಿಕ್ಷಕರು ಸ್ಥಳೀಯ ಶಿಕ್ಷಕ ಸ್ಥಳೀಯರು ಜನಪ್ರತಿನಿಧಿಯೊಂದಿಗೆ ಹಾಗೂ ಶಾಲಾ ಹಿತೈಷಿಗಳು ಅಧಿಕಾರಿಗಳು ಪೋಷಕರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿ ತಾಲೂಕು ಮಟ್ಟದ […]

Continue Reading

ಶಿವಮೊಗ್ಗ | ನವಚೇತನ ಬುದ್ಧಿಮಾಂದ್ಯ ವಸತಿ ಶಾಲೆಯಲ್ಲಿ ಹೊಸ ವರ್ಷಾಚರಣೆ

ಸಂಸ್ಥೆಯ ಕಾರ್ಯದರ್ಶಿ ಜಿ ಬಿ ರಾಮಪ್ಪ ಮಾತನಾಡಿ ಶಿಕ್ಷಕರು ಮತ್ತು ಪೋಷಕರ ಬೆಂಬಲ ಹಾಗೂ ಮಕ್ಕಳ ಪರಿಶ್ರಮದಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆಲ್ಲುವಂತಾಗಿದೆ ಎಂದರು. ಮಕ್ಕಳಿಂದ ಕೇಕ್ ಕತ್ತರಿಸಿ ಹೊಸ ವರ್ಷಾಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಜಿಬಿ ರಾಮಪ್ಪ, ಅತಿಥಿಗಳಾಗಿ ಪತ್ರಕರ್ತರಾದ ಎಚ್ ಕೆ ಬಿ ಸ್ವಾಮಿ,ನೋಪಿ ಶಂಕರ ಎಂ,ಎಲ್ ಕುಂದಗಸವಿಮುಖ್ಯ ಶಿಕ್ಷಕ ಎಸ್ ರವೀಂದ್ರ, ರಾಜಪ್ರಶಸ್ತಿ ವಿಜೇತ ಶಿಕ್ಷಕ ಪುಟ್ಟರಾಜು, ಶಿಕ್ಷಕಿಯರಾದ ಗಾಯಿತ್ರಿ ನಾಯ್ಕ್, ಮಂಗಳ ಪೂಜಾರ್, ಸುಮಂಗಲ, ಪಲ್ಲವಿ ಹಾಗೂ ಉಮೇಶ್, ಚಂದ್ರಪ್ಪ […]

Continue Reading

ಶಿವಮೊಗ್ಗ | ಕೋಟೆ ಸೀತಾರಾಮಾಂಜನೆಯ ತೆಪ್ಪೋತ್ಸವ ಜ.3ಕ್ಕೆ

ಈ ಸಮಿತಿಯು ಕಳೆದ 25 ವರ್ಷಗಳಿಂದ ಅದ್ದೂರಿಯಾಗಿ, ವೈಭವದಿಂದ ತಪ್ಪೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು. ಝಗ ಝಗಿಸುವ ವಿದ್ಯುತ್ ದೀಪಾಲಂಕಾರ, ಬಣ್ಣ-ಬಣ್ಣದ ಹೂ ಬೆಳಕನ್ನು ಹೊರಹಾಕುವ ಸಿಡಿಮದ್ದುಗಳು, ಸುಶ್ರಾವ್ಯವಾದ ಮಂಗಳವಾದ್ಯ, ಭಕ್ತಿ ಸಂಗೀತ ಹಾಗೂ ಮನಕ್ಕೆ ಮುದ ನೀಡುವ ಭಜನೆ ಇವುಗಳೆಲ್ಲದರ ಮಧ್ಯೆ ಸರ್ವಾಲಂಕಾರ ಭೂಷಿತ ಕೋದಂಡರಾಮರ ಉತ್ಸವ ಬಿಂಬ ತಪ್ಪದಲ್ಲಿ ವಿಜೃಂಭಿಸಲಿದೆ ಎಂದರು.

Continue Reading