ಶಿವಮೊಗ್ಗ | ಮಹಿಳೆಯ ಫೊಟೊ ಅಶ್ಲೀಲವಾಗಿ ಮಾರ್ಫ್ ಮಾಡಿ ಹರಿಬಿಟ್ಟ ದುರುಳರು

ಅಷ್ಟೇ ಅಲ್ಲದೆ, ಮಹಿಳೆ ಹಾಗೂ ಅವರ ಪತಿಯ ಫೋಟೋವನ್ನು ಸ್ಟೇಟಸ್ ಹಾಕಿಕೊಂಡು, ಅದರ ಕೆಳಗೆ ಅತ್ಯಂತ ಕೆಟ್ಟದಾದ ಹಾಗೂ ಅವಹೇಳನಕಾರಿ ಶಬ್ದಗಳನ್ನು ಬಳಸಿ ಬ್ಲಾಗ್ ಮಾದರಿಯಲ್ಲಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

Continue Reading

ಶಿವಮೊಗ್ಗ | ಕುಪ್ಪಳಿಯಲ್ಲಿ ಡಿಸೆಂಬರ್ 29ರಂದು ವಿಶ್ವಮಾನವ ದಿನಾಚರಣೆ

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಸೇರಿದಂತೆ ಜಿಲ್ಲೆಯ ಸಂಸದರು, ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು. ಅಂದು ಸಂಜೆ 6.00ಕ್ಕೆ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮAದಿರದಲ್ಲಿ ತೀರ್ಥಹಳ್ಳಿಯ ಸುಮುಖ ಸಂಗೀತ ನೃತ್ಯ ಶಾಲೆ ಮತ್ತು ಶ್ರೀ ರಾಜರಾಜೇಶ್ವರಿ ನೃತ್ಯ ತಂಡ ಪ್ರಸ್ತುತಪಡಿಸುವ ಕುವೆಂಪು ಗೀತೆಗಳ […]

Continue Reading

ಶಿವಮೊಗ್ಗ | ಪುಟ್ಟ ಪುಟ್ಟ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ, ಸಂತಸ ವ್ಯಕ್ತಪಡಿಸಿದ ಅರ್ಚನ ನಿರಂಜನ್

ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಇಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು […]

Continue Reading

ಶಿವಮೊಗ್ಗ | ತಾರಾ ಹೋಟೆಲ್ ಸಿಬ್ಬಂದಿ ಮೇಲೆ ಪೊಲೀಸರಿಂದ ಹಲ್ಲೆ ; ಪೊಲೀಸರು ಮಾಡಿದ್ದೂ ತಪ್ಪ?

ವಾಸ್ತವ ಘಟನೆಯ ಸತ್ಯ ಸತ್ಯತೆ ಪರಿಶೀಲನೆ ನಡಿಸಿದಾಗ ನಮ್ಮ ಇ -ಕನ್ನಡ ಮಾಧ್ಯಮಕ್ಕೆ ಸಿಕ್ಕಂತ ವಾಸ್ತವ ವಿಷಯ ಏನಂದರೆ ಪ್ರತಿನಿತ್ಯ ನಗರದ ಮುಖ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತ ಬ್ರೈಟ್ ಹೋಟೆಲ್, ತಾರ ಹೋಟೆಲ್ ಹಾಗೂ ಇನ್ನಿತರ ಹೋಟೆಲ್ ಗಳು ಇದೆ. ಇವರುಗಳು ದಿನ ನಿತ್ಯ ರಾತ್ರಿ 11 ಗಂಟೆ ಆದರೂ ಬಾಗಿಲು ಹಾಕುವುದಿಲ್ಲ ಸಮಯ ಮೀರಿ ವ್ಯಾಪಾರ ಮಾಡುತ್ತ, ಕಿಟಕಿಯಿಂದ, ಅರ್ಧ ಶೆಟರ್ ಹಾಕಿ ಅಲ್ಲಿಂದ ಹೋಟೆಲ್ ಗೆ ಬರುವವರಿಗೆ ಆಹಾರ ನೀಡುವುದು […]

Continue Reading

ಶಿವಮೊಗ್ಗ | ಕಾರ್ಯನಿರತ ಪತ್ರಕರ್ತ ಸಂಘ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ. ಸಾಕಷ್ಟು ನಿವೃತ್ತ ಪತ್ರಕರ್ತರು ಸಂಕಷ್ಟದಲ್ಲಿದ್ದಾರೆ. ನಿಯಮಾವಳಿಗಳು ಬದಲಾಗಬೇಕು. ಮುಂದಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು. ವಾರ್ತ ಇಲಾಖೆ ಅಧಿಕಾರಿಗಳು ಪಿಂಚಣಿ ನೀಡಲು ಬದಲಾಗಬೇಕಿದೆ ಎಂದರು. ಕಾರ್ಯನಿರತ ಪತ್ರಕರ್ತರು ಮೇಲ್ಮನವಿ ಸಲ್ಲಿಸಿ. ರಿಯಾಕ್ಷನ್ ಮತ್ತು ಊಹಾ ಪತ್ರಿಕೋದ್ಯಮದಿಂದ ದೂರವಿರಬೇಕು. ಪತ್ರಕರ್ತರು ಅಭಿವೃದ್ಧಿ ಮತ್ತು ತನಿಖಾ ಪತ್ರಿಕೋದ್ಯಮದ ಬಗ್ಗೆ ಗಮನ ಹರಿಸಿ ಎಂದು ಕರೆ ನೀಡಿದರು. ಮತ್ತೋರ್ವ ಆಯುಕ್ತ ರಾಜಶೇಖರ್ ವೃತ್ತಿ ಧರ್ಮದ ಜೊತೆಗೆ ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡರು ಮಾತನಾಡಿ […]

Continue Reading

ಶಿವಮೊಗ್ಗ | ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು : ಶಾಸಕ ಎಸ್ ಎನ್ ಚನ್ನಬಸಪ್ಪ

ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ […]

Continue Reading