Category: ಶಿವಮೊಗ್ಗ
ಶಿವಮೊಗ್ಗ | ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಪಿಸಿಕೊಳ್ಳಬೇಕು : ಸುಧೀರ್ ಜಿ.ಎನ್ ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರು
ಮತ್ತೊಬ್ಬ ಅತಿಥಿಯಾಗಿ ಆಗಮಿಸಿದ್ದ ರಿಯಾಜ್ ಮಾತನಾಡಿ ತಮ್ಮ ಬಾಲ್ಯದ ಜೀವನದಲ್ಲಿ ಹಣ್ಣು ಮಾರುವ ಮೂಲಕ ಅತ್ಯಂತ ಕಷ್ಟದಲ್ಲಿ ವಿದ್ಯಭ್ಯಾಸ ಮಾಡಿ ಇಂದು ಅಮೇರಿಕಾದ ಕಂಪನಿ ಒಂದರಲ್ಲಿ ಕರ್ತವ್ಯ ಮಾಡುತ್ತ ಅವರ ಕೈ ಕೆಳಗೆ 50 ಸಹದ್ಯೋಗಿಗಳು ಇರುವುದನ್ನು ನೆನೆಯುತ್ತ ವಿದ್ಯೆ ಎಂದಿಗೂ ಗೌರವ ತಂದುಕೊಡತ್ತೆ ಹೀಗಾಗಿ ವಿದ್ಯಾರ್ಥಿಗಳಿಗೆ ವಿದ್ಯೆ ನಿರ್ಲಕ್ಷ ಮಾಡಬೇಡಿ ಉನ್ನತ ಸ್ಥಾನ ಬರುವುದಕ್ಕೆ ವಿದ್ಯೆ ಅಮೂಲ್ಯವೆಂಬುದನ್ನು ತಿಳಿಸಿದರು. ಹಳೆಯ ವಿದ್ಯಾರ್ಥಿ ಮಸ್ತಾನ್ ಮಾತನಾಡಿ ಗೆಲುವು ಎಲ್ಲರಿಗೂ ಸಿಗುವುದಿಲ್ಲ ಆದರೆ ಗೆಲ್ಲುವ ಶಕ್ತಿ ಎಲ್ಲರಲ್ಲೂ ಇರುತ್ತದೆ.ಬಾಬಾ […]
Continue Readingಶಿವಮೊಗ್ಗ | ಭಾನುವಾರ ತಪ್ಪದೇ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ
ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು […]
Continue Readingಶಿವಮೊಗ್ಗ | ನವಜಾತ ಗಂಡು ಶಿಶು ಪತ್ತೆ
ಸುತ್ತಮುತ್ತಲಿನ ಮನೆಗಳಲ್ಲಿ ವಿಚಾರಿಸಿದಾಗ ಆ ಮಗುವು ಯಾರಿಗೂ ಸಂಬಂಧಪಟ್ಟಿಲ್ಲ ಎಂಬುದನ್ನು ದೃಢಪಡಿಸಿಕೊಂಡ ಅವರು ಪಟ್ಟಣದ ಠಾಣೆಯಲ್ಲಿ ದೂರು ನೀಡಿದ್ದಾರೆ.
Continue Readingಶಿವಮೊಗ್ಗ | ಮಹಿಳೆಗೆ 2.35 ಲಕ್ಷ ರೂ. ಸೈಬರ್ ವಂಚನೆ
ವಂಚಕರ ಮಾತನ್ನು ನಂಬಿದ ಮಹಿಳೆಯು, ಅವರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಕಳೆದ ಡಿಸೆಂಬರ್ 10 ರಿಂದ ಡಿಸೆಂಬರ್ 12 ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 2,35,000 ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ನಂತರವೂ ಪಾರ್ಸಲ್ ಬಾರದೇ ಇದ್ದಾಗ ಮತ್ತು ಕರೆ ಮಾಡಿದವರು ಸಂಪರ್ಕಕ್ಕೆ ಸಿಗದಿದ್ದಾಗ ತಾನು ಮೋಸ ಹೋಗಿರುವುದು ಮಹಿಳೆಗೆ ಗೊತ್ತಾಗಿದೆ. ತಮಗೆ ವಂಚಿಸಿದವರನ್ನು ಪತ್ತೆ ಹಚ್ಚಿ, ಕಳೆದುಕೊಂಡ ಹಣವನ್ನು ವಾಪಸ್ ಕೊಡಿಸಬೇಕೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ […]
Continue Readingಧರ್ಮಸ್ಥಳ ಪ್ರಕರಣ ; ಶಿವಮೊಗ್ಗ ಜೈಲಿನಿಂದ ಬುರುಡೆ ಚಿನ್ನಯ್ಯ ಬಿಡುಗಡೆ
ಬುಧವಾರ ಸಂಜೆಯೇ ಕಾರಾಗೃಹಕ್ಕೆ ಕೋರ್ಟ್ ಆದೇಶ ಬಂದಿತ್ತು. ಇದರಿಂದ ಇಂದು ಬೆಳಗ್ಗೆ ಜೈಲಿನಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ. ಈತ ಪ್ರತಿ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು. ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ವಿಧಿಸಿದೆ.
Continue Reading

