ಶಿವಮೊಗ್ಗ | ಅಕ್ರಮ ಮರಳು ಗಣಿಗಾರಿಕೆ ; ಲೋಕಾಯುಕ್ತದಿಂದ ಪತ್ರಕರ್ತರಿಗೂ ನೋಟೀಸ್..?

ಶಿವಮೊಗ್ಗ ತಾಲ್ಲೂಕಿನ ಹೊಳಲೂರು, ಹಾಡೋನಹಳ್ಳಿ, ಭದ್ರಾವತಿ ತಾಲ್ಲೂಕಿನ ಮಂಗೋಟೆ, ಸನ್ಯಾಸಿಕೋಡಮಗ್ಗಿ, ನಿಂಬೆಗೊಂದಿ, ನಾಗಸಮುದ್ರ, ಡಣಾಯಕಪುರ, ಕೂಡ್ಲಿಯ ಭದ್ರಾ ಹಾಗೂ ತುಂಗಾ ನದಿ ದಂಡೆ, ಭದ್ರಾಪುರ, ತೀರ್ಥಹಳ್ಳಿ ತಾಲ್ಲೂಕಿನ ದಬ್ಬಣಗದ್ದೆ, ಮಹಿಷಿ, ತೂದೂರು, ಹೊಸಹಳ್ಳಿ, ಆಚೆಪೇಟೆ, ಕೆದಲಗುಡ್ಡೆ, ಸುತ್ತಾ, ಕಲ್ಲುಹಳ್ಳ, ಹರಿದ್ರಾವತಿ, ಹೊಸನಗರ ತಾಲ್ಲೂಕಿನ ಸಂಪೇಕಟ್ಟೆ, ಗೀಜಗ, ಬಿಲ್ಲುಸಾಗರ, ಎಡಚಿಟ್ಟಿ, ಮಂಣಸೆಟ್ಟೆ, ಮುಡುಗೊಪ್ಪದ ತುಂಗಾ-ಭದ್ರಾ ಹಾಗೂ ಶರಾವತಿ ನದಿಗಳಲ್ಲಿನ ಅಕ್ರಮ ಕ್ವಾರಿಗಳ ಮೇಲೆ 15 ತಂಡಗಳಾಗಿ ದಾಳಿ ನಡೆಸಲಾಗಿದೆ. ಕ್ವಾರಿಗಳ ಎಲ್ಲ ಮಾಹಿತಿ ಮೊದಲೇ ಹೊಂದಿದ್ದ ಎಸ್ಪಿ ಎಂ.ಎಸ್.ಕೌಲಾಪುರೆ […]

Continue Reading

ಶಿವಮೊಗ್ಗ | 17,000 ಮೆಟ್ರಿಕ್ ಟನ್ ಅಕ್ರಮ ಮರಳು ಸಂಗ್ರಹಣೆ ಮತ್ತು ಮರಳು ಗಣಿಗಾರಿಕೆ ಸಂಬಂಧ ಉಪಯೋಗಿಸಿದ ಜೆ.ಸಿ.ಬಿ/ಹಿಟಾಚಿ, ಟಿಪ್ಪರ್ ಲಾರಿ, ಟ್ರ್ಯಾಕ್ಟರ್, ಒಳಗೊಂಡಂತೆ 52 ವಾಹನಗಳನ್ನು ವಶಪಡಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರ್.ಟಿ.ಓ, ಅರಣ್ಯ ಇಲಾಖೆ, ಸಹಾಯಕ ಭೂ ದಾಖಲಾತಿ ಇಲಾಖೆ, ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಇಲಾಖೆ ಮತ್ತು ಪಿ.ಡಬ್ಲ್ಯೂಡಿ ಇಲಾಖೆಯವರಿಗೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಹಿರಿಯ ಭೂ ವಿಜ್ಞಾನಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಶಿವಮೊಗ್ಗ ಕಛೇರಿಗೆ ಶೋಧನಾ ವಾರೆಂಟ್‌ನಂತೆ ಶೋಧನೆ ಕೈಗೊಂಡು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಸದರಿ ಕಾರ್ಯಾಚರಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಘಟಕಗಳಾದ ಶಿವಮೊಗ್ಗ, ದಾವಣಗೆರೆ, ಹಾವೇರಿ, ಚಿಕ್ಕಗಳುರು, ಚಿತ್ರದುರ್ಗ […]

Continue Reading

ಶಿವಮೊಗ್ಗ | ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಅತಿ ದೊಡ್ಡ ಲೋಕಾಯುಕ್ತ ಕಾರ್ಯಾಚರಣೆ..!

ಈ ನೆಲೆಯಲ್ಲಿ ಭದ್ರಾವತಿ ತಾಲೂಕಿನ ಸನ್ಯಾಸಿ ಕೋಡ ಮಗ್ಗಿ ನಿಂಬೆಗೊಂದಿ ಮಂಗೋಟೆ ಮೊದಲಾದ ಕಡೆ ಶಿವಮೊಗ್ಗ ತಾಲೂಕಿನ ಕೂಡಲಿ ಹಾಡೋನಹಳ್ಳಿ, ತೀರ್ಥಹಳ್ಳಿ ತಾಲೂಕಿನ ಮುಂಡಳ್ಳಿ ತೂದೂರು ದಬ್ಬಣಗದ್ದೆ ಮೊದಲಾದ ಕಡೆ ಹೊಸನಗರ ತಾಲೂಕಿನ ಸುತ್ತಾ ,ಹರಿದ್ರಾವತಿ, ಸಂಪೆಕಟ್ಟೆ ಮೊದಲಾದ ಕಡೆ, ಸಾಗರ ತಾಲೂಕಿನ ಆವಿನ ಹಳ್ಳಿ ಮೊದಲಾದ ಕಡೆ ಅಕ್ರಮ ಮರಳು ಸಂಗ್ರಹ ಮತ್ತು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಜೆಸಿಬಿ ಟ್ಯಾಕ್ಟರ್ ಲಾರಿ ಸೇರಿದಂತೆ 50 ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು […]

Continue Reading

ದಶಕಗಳ ಕನಸಾಗಿದ್ದ ‘ಶಿವಮೊಗ್ಗ – ಶೃಂಗೇರಿ – ಮಂಗಳೂರು’ ನೂತನ ರೈಲು ಮಾರ್ಗ ಕುರಿತು ಸಂಸದರಿಂದ ಮತ್ತಷ್ಟು ಅಪ್ಡೇಟ್

ಒಟ್ಟು ಉದ್ದ: 332 ಕಿ.ಮೀ. ಅಂದಾಜು ವೆಚ್ಚ: ₹3,300 ಕೋಟಿ ನೇರ ಲಾಭ ಪಡೆಯುವ ಜಿಲ್ಲೆಗಳು: ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ. ಪ್ರಮುಖ ಸಂಪರ್ಕ ತಾಲೂಕುಗಳು: ಹೊಸನಗರ, ತೀರ್ಥಹಳ್ಳಿ, ಶೃಂಗೇರಿ ಹಾಗೂ ಕಾರ್ಕಳ.ಈ ರೈಲ್ವೆ ಮಾರ್ಗವು ಮಲೆನಾಡು ಮತ್ತು ಕರಾವಳಿಯ ನಡುವೆ ವಾಣಿಜ್ಯ ವ್ಯವಹಾರ, ಕೃಷಿ ಉತ್ಪನ್ನಗಳ ಸುಲಭ ಸಾಗಣೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಕ್ರಾಂತಿಯನ್ನೇ ಸೃಷ್ಟಿಸಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ನಮ್ಮ ಮಲೆನಾಡಿನ ಭಾಗದ ಜನರ ದೀರ್ಘಕಾಲದ […]

Continue Reading

ಶಿವಮೊಗ್ಗ | ಯಾರ ಭಯವಿಲ್ಲದೆ ಎಗ್ಗಿಲದೇ ಇಲ್ಲಿ ನಡೆಯುತ್ತಿದೆ ಅಕ್ರಮ ಮರಳು ದಂಧೆ..!?

ರಾತ್ರಿ ಹಗಲು ಎನ್ನದೆ ರಾಜ ರೋಷವಾಗಿ ಅಕ್ರಮ ಮಣ್ಣು ದಂದಧೆ ನಡೆಯುತ್ತಿದೆ ಎಂಬ ಆರೋಪವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜನಸಾಮಾನ್ಯರ ಆರೋಪ ಕೇಳಿಬರುತ್ತಿದೆ. ಕೆರೆಯ ಒಡಲನ್ನು ಬಗೆದು ಬರಿದಾಗಿಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಸಂಬಂಧ ಸೋಗನೆ ಗ್ರಾಮ ಪಂಚಾಯಿತಿ ಪಿಡಿಒ ಮೌನದ ಬಗ್ಗೆ ಸ್ಥಳೀಯರು ಆರೋಪಿಸುತ್ತಿದ್ದಾರೆ . ಒಂದಿಷ್ಟು ರಾಜಕಾರಣಿಗಳು ಸಹ ಈ ಅಕ್ರಮ ದಂಧೆಗೆ ಕೈಜೋಡಿಸಿರುವ ಬಗ್ಗೆ ಮಾಹಿತಿಯಾಗಿದೆ. ಅಧಿಕಾರಿಗಳಿಗೆ ಕರೆ ಮಾಡಿದರು ಕರೆ ಸ್ವೀಕರಿಸದೆ ಯಾವುದೇ […]

Continue Reading

ಶಿರಾಳಕೊಪ್ಪ | ‘ಸಮೃದ್ಧ ಮಣ್ಣು, ಸುಸ್ಥಿರ ಕೃಷಿ’ : ನೂತನ ಮಣ್ಣು ಪರೀಕ್ಷಾ ಕೇಂದ್ರ ಲೋಕಾರ್ಪಣೆ ಮಾಡಿದ ಸಂಸದ ಬಿ. ವೈ. ರಾಘವೇಂದ್ರ

ನಮ್ಮ ಕೃಷಿ ಇಲಾಖೆ (ಶಿವಮೊಗ್ಗ) ಇವರ ಅನುಷ್ಠಾನದೊಂದಿಗೆ, 2023-24ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅನುದಾನದ ಅಡಿಯಲ್ಲಿ ಈ ಅತ್ಯಾಧುನಿಕ ಮಣ್ಣು ಪರೀಕ್ಷಾ ಕೇಂದ್ರವನ್ನು ನಿರ್ಮಿಸಲಾಗಿದೆ. ಧ್ಯೇಯ: “ನಿಮ್ಮ ಮಣ್ಣನ್ನು ತಿಳಿಯಿರಿ” (Know Your Soil) ಎಂಬ ಮಂತ್ರದೊಂದಿಗೆ ನಮ್ಮ ತಾಲ್ಲೂಕಿನ ಪ್ರತಿಯೊಬ್ಬ ರೈತನಿಗೂ ಡಿಜಿಟಲ್ ಹಾಗೂ ವೈಜ್ಞಾನಿಕ ಕೃಷಿಯ ಸೌಲಭ್ಯವನ್ನು ಹತ್ತಿರವಾಗಿಸುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದರು . ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಮಣ್ಣಿನ ಗುಣಮಟ್ಟ ಕಾಪಾಡಲು ಇಂತಹ ತಾಂತ್ರಿಕ ಸೌಲಭ್ಯಗಳು […]

Continue Reading

ಶಿಕಾರಿಪುರ | ದಶಕಗಳ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ತಾರ್ಕಿಕ ಹಾಗೂ ಶಾಶ್ವತ ಪರಿಹಾರ ನಿಟ್ಟಿನಲ್ಲಿ ಸಂಸದರ ನೇತೃತ್ವದಲ್ಲಿ ಮಹತ್ವದ ಜಂಟಿ ಸಭೆ

ಇದರೊಂದಿಗೆ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಅರ್ಹ ಸಾಗುವಳಿ ಜಮೀನುಗಳನ್ನು ಮುಕ್ತಗೊಳಿಸಲು ಮತ್ತು ಮಲೆನಾಡಿನ ರೈತರ ಹಿತರಕ್ಷಣೆಯನ್ನು ಕಾಯ್ದುಕೊಳ್ಳಲು ಸರ್ಕಾರದ ಉನ್ನತ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಸಮಾಲೋಚಿಸಲಾಯಿತು. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಆಡಳಿತಾತ್ಮಕವಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಿರಂತರವಾಗಿ ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಉನ್ನತ ಮಟ್ಟದ ಸಭೆಯು ಶಿಕಾರಿಪುರ ಕ್ಷೇತ್ರದ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಮತ್ತು ಪ್ರಮುಖರಾದ ಕೆ.ಎಸ್. ಗುರುಮೂರ್ತಿ ಅವರ ಉಪಸ್ಥಿತಿ ಹಾಗೂ ಜಂಟಿ […]

Continue Reading

ಮಲೆನಾಡಿಗೆ ಕಳಂಕ ತರುತ್ತಿರುವ Spa ಅಡ್ಡೆಗಳು..!?

ಶಿವಮೊಗ್ಗದಲ್ಲಿ ಸ್ಪಾಗಳನ್ನು ಪೊಲೀಸ್ ಇಲಾಖೆ ಬಂದ್ ಮಾಡಿಸುತ್ತಿದ್ದಂತೆ ಇಲ್ಲಿರುವ ದಂಧೆಕೋರರು ಮಲೆನಾಡಿನ ಸಾಗರ ಮತ್ತು ತೀರ್ಥಹಳ್ಳಿಗೆ ಹೋಗಿ ಬರುವಂತೆ ನೋಡಿಕೊಳ್ಳಗುತ್ತಿತ್ತಂತೆ. ಇನ್ನು ಈ Spa ಗಳ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಏನಂದರೆ ಇಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಸಂಬಳವಿರುವುದಿಲ್ಲ ಎಂಬುದಾಗಿದೆ. ಇನ್ನು ಮುಖ್ಯ ವಿಚಾರವೇನೆಂದರೆ ಭದ್ರಾವತಿ ಕಿಂಗ್ ಪಿನ್ ಗಳು ಶಿವಮೊಗ್ಗದಲ್ಲಿ ಸಾಮಾಜಿಕ ಸ್ವಾಸ್ತ್ಯ ಹಾಳುಮಡುತ್ತಿರುವ ಆರೋಪಗಳು ಕೇಳಿ ಬರುತ್ತಿದೆ. ಇನ್ನು ವಿದ್ಯಾನಗರದ ಎವರ್ಗ್ರೀನ್ Spa ಮೇಲೆ ವ್ಯಕ್ತಿ ಒಬ್ಬನಿಂದ ಬೇರೆ ಜಿಲ್ಲೆಯಿಂದ ಯುವತಿಯರು ಹಾಗೂ ನಗರದಲ್ಲಿರುವ […]

Continue Reading