ಶಿವಮೊಗ್ಗ | ಸಸ್ಯಹಾರಿ – ಮಾಂಸಹಾರಿ ಫುಡ್‌ಕೋರ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದ ಉಪವಿಭಾಗಾಧಿಕಾರಿ ; ಸ್ವಚ್ಚತೆ ಕಾಪಾಡಿಕೊಳ್ಳದಿದ್ದಲ್ಲಿ ಪರವಾನಿಗೆ ರದ್ದು : ಡಾ.ಮೈತ್ರಿ

ಇದೇ ಸಂದರ್ಭದಲ್ಲಿ ಕೆಲವು ಅಂಗಡಿಗಳಲ್ಲಿ ತಯಾರಾದ ಖಾದ್ಯಗಳಲ್ಲಿ ರಾಸಾಯನಿಕಗಳ ಬಳಕೆ ಆಗಿರುವ ಬಗ್ಗೆ ಅನುಮಾನ ಬಂದ ಕೆಲವು ಅಂಗಡಿಗಳ ಖಾದ್ಯ ತುಣುಕುಗಳ ಮಾದರಿಯನ್ನು ಪರೀಕ್ಷೆಗಾಗಿ ತೆಗೆದುಕೊಂಡ ಅವರು, ಉತ್ತಮ ಗುಣಮಟ್ಟದ ಎಣ್ಣೆಯನ್ನು ಬಳಸಬೇಕು. ಆಹಾರ ತಯಾರಿಕಾ ಸ್ಥಳದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ಅಂಗಡಿಗಳ ಮಾಲೀಕರಿಗೆ ಸೂಚಿಸಿದ ಅವರು, ಸಮಗ್ರ ಪರಿಶೀಲನಾ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|ಚಂದ್ರಶೇಖರ್‌, ಕಂದಾಯಾಧಿಕಾರಿ ಸತೀಶ್‌, ದೀಪಕ್‌, ದೊಡ್ಡಬಸಪ್ಪರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Continue Reading

ಸೊರಬ | ಕೃಷ್ಣನ ಬಾಲ್ಯದ ದಿನಗಳನ್ನು ಹಬ್ಬವನ್ನಾಗಿಸಿದ ಭವ್ಯ ಪರಂಪರೆ ನಮ್ಮದಾಗಿದೆ : ಶಂಕರ್ ಶೇಟ್

ದೀಪಕ್ ಅಲೇಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ವಿದ್ಯಾ ಬಾವೆ, ಸಂಗೀತ ಪೈ, ಕಾವ್ಯ ವಿಜಯ್, ಶೃತಿ ವಿನೋದ್ ಭಾಗವಹಿಸಿದ್ದರು.ಗುರುಕುಲ ಬಾಲ ವಿಕಾಸ ಮುಖ್ಯಸ್ಥ ಸತೀಶ್ ಬೈಂದೂರು ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿಯರಾದ ಸ್ನೇಹಾ ಸತೀಶ್, ಗೀತಾ, ಜಯಂತಿ, ಸುನೀತಾ, ರಂಜಿತಾ, ಶ್ರೀನಿಧಿ, ಅನೂರೂಪ ಸೇರಿದಂತೆ ಪೋಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

ನಿನ್ನೆ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಪೋಷಕರು ಓದು ಎಂದು ಬಲವಂತ ಮಾಡಿದ್ದೇbಕಾರಣವಾಗಿರಬಹುದು ಎಂಬ ಮಾಹಿತಿ ಕೇಳಿಬಂದಿದೆ.ತುಂಗನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading