ಶಿವಮೊಗ್ಗ | ಯುವತಿಗೆ 67 ಲಕ್ಷ ರೂ. ಸೈಬರ್ ವಂಚನೆ

ಇದನ್ನು ನಂಬಿದ ಯುವತಿ ಜೂನ್ 9 ರಿಂದ ನವೆಂಬರ್ 26ರ ನಡುವೆ ಒಟ್ಟು 559 ಹಂತಗಳಲ್ಲಿ 67,78,100 ರೂ. ಗಳನ್ನು ಕಂಪನಿಗೆ ವರ್ಗಾವಣೆ ಮಾಡಿದ್ದರು. ಹೂಡಿಕೆ ಮಾಡಿದ ಹಣ ವಾಪಸ್ ಬರದಿದ್ದಾಗ ಯುವತಿಗೆ ಅನುಮಾನ ಬಂದಿದೆ. ಆಕೆಯ ಐಡಿಯಲ್ಲಿ ಡೆಪಾಸಿಟ್ ಹಾಗೂ ವಿತ್ ಡ್ರಾ ಆಯ್ಕೆಗಳು ಸಹ ಬ್ಲಾಕ್ ಆಗಿದ್ದವು. ಈ ಬಗ್ಗೆ ಯುವತಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

ಶಿವಮೊಗ್ಗ | SSLC ವಿದ್ಯಾರ್ಥಿಗಳಿಗೆ “ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ” ಕಾರ್ಯಕ್ರಮ : ಎಚ್. ಎಸ್. ಸುಂದರೇಶ್

ಮಧ್ಯಾಹ್ನ 1.30 ರಿಂದ ಧಾರವಾಡದ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ, ಪರೀಕ್ಷೆಯಲ್ಲಿ ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಹೇಗೆ ಎಂಬುದರ ಕುರಿತು ಮಾತನಾಡಲಿದ್ದಾರೆ. ಅನಂತರದಲ್ಲಿ ಚೇತನ್ ರಾಮ್ ಅವರು ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ ಎಂಬುದರ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿbಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಕಚೇರಿಯ ಶೈಕ್ಷಣಿಕ ವಿಭಾಗದ ಉಪನಿರ್ದೇಶಕ ಜಿ ವಿ ಹರಿಪ್ರಸಾದ್ ‌ಪರಿಕ್ಷೆಯ ರೂಪುರೇಶೆಗಳ ಬಗ್ಗೆ ಮಾತನಾಡುತ್ತಾರೆ ಎಂದರು.

Continue Reading

ಶಿವಮೊಗ್ಗ | ಅಜ್ಜಿ ರಕ್ಷಿಸಲು ಹೋಗಿ ಅಪಘಾತದಲ್ಲಿ ಎರಡೂ ಕಾಲು ಕಳೆದುಕೊಂಡ ಬಾಲಕ

ಅಜ್ಜಿ ಪಾರಾದರೂ, ಈ ಪ್ರಯತ್ನದಲ್ಲಿ ಹರೀಶ್ ಕೆಳಗೆ ಬಿದ್ದಿದ್ದು, ವೇಗವಾಗಿ ಬಂದ ಟಿಟಿ ವಾಹನದ ಚಕ್ರಗಳು ಆತನ ಎರಡೂ ಕಾಲುಗಳ ಮೇಲೆ ಹಾದುಹೋಗಿವೆ. ಪರಿಣಾಮವಾಗಿ, ಬಾಲಕನ ಕಾಲುಗಳು ಸಂಪೂರ್ಣವಾಗಿ ಜಜ್ಜಿಹೋಗಿದ್ದು, ಸ್ಥಿತಿ ಗಂಭೀರವಾಗಿದೆ. ತಕ್ಷಣ ಬಾಲಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯಾಗಿದೆ.

Continue Reading

ಶಿವಮೊಗ್ಗ | ಇ-ಕನ್ನಡ ಸುದ್ದಿ ಫಲಶೃತಿ ಕೆಎಸ್ಆರ್ ಟಿಸಿ ಬಸ್ ವಶಕ್ಕೆ ಪಡೆದ ಟ್ರಾಫಿಕ್ ಪೊಲೀಸರು

ಹಲವು ಬಾರಿ ನಗರದೊಳಗೆ ಸಂಚಾರ ಮಾಡಬೇಡಿ, ಜಿಲ್ಲಾಧಿಕಾರಿ ಆದೇಶ ಪಾಲಿಸಿ ಎಂದು ತಿಳಿ ಹೇಳಿದ ಮೇಲೂ ಆದೇಶ ಪಾಲಿಸದೆ ಉದ್ದಟತನ ತೋರಿಸುತ್ತಿದ್ದ, ಕೆಎಸ್ಆರ್ ಟಿಸಿ ಮೇಲೆ ಕ್ರಮ ಜರುಗಿಸುವ ಭರವಸೆ ಸಂಚಾರಿ ಪೊಲೀಸರಿಂದ ಮೂಡಿದೆ. ಖಡಕ್ ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರ ಪ್ರಾಮಾಣಿಕ ಕರ್ತವ್ಯಕ್ಕೆ ವಾಹನ ಸವಾರರು ಹಾಗೂ ನಾಗರೀಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಆದರೂ ಎಚ್ಚೆತ್ತುಕೊಳ್ಳುತ್ತಾರ ಕೆಎಸ್ಆರ್ ಟಿಸಿ ಅಧಿಕಾರಿಗಳು? ಎಂಬುದನ್ನು ಕಾದು ನೋಡಬೇಕಿದೆ.

Continue Reading

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಯಿಂದ, ಪದೇ ಪದೇ ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ : ಕ್ರಮಕ್ಕೆ ಮುಂದಾಗುತ್ತಾರ ಎಸ್ಪಿ ಮಿಥುನ್ ಕುಮಾರ್

ನಗರದಲ್ಲಿ ಜನಸಾಮಾನ್ಯರು ವ್ಯಾಪಾರ ವಹಿವಾಟು ನಡೆಸುವರಿಗೂ ವಾಹನ ಸವಾರರಿಗೂ ಎಲ್ಲರಿಗೂ ಅನುಕೂಲ ಮಾಡುವಲ್ಲಿ ಪ್ರತಿನಿತ್ಯ ಶ್ರಮ ವಹಿಸುತ್ತಿದ್ದಾರೆ. ಹಾಗೆಯೇ ಪಶ್ಚಿಮ ಸಂಚಾರಿ ಠಾಣೆಯ ಪಿ ಎಸ್ ಐ ಸ್ವಪ್ನ ಅವರು ಸಹ ನಗರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಜಿಲ್ಲಾಧಿಕಾರಿ ಆದೇಶವಿದ್ದರೂ ನಗರದಲ್ಲಿ ಸಂಚಾರ ಮಾಡುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು ಜಿಲ್ಲಾಧಿಕಾರಿ ಆದೇಶ ಪಾಲನೆ ಮಾಡಿ ನಗರದೊಳಗೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಬೇಡಿ ಇಲ್ಲವಾದರೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ […]

Continue Reading

ಬೆಜ್ಜವಳ್ಳಿ ಸಂತೋಷ್ ಗುರೂಜಿ ಅವರೇ, ನಿಮ್ಮದು ಎನ್ನಲಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಪ್ರತ್ಯೇಕ ಕಾನೂನು ಇದೆಯೇ?

ಇದಲ್ಲದೆ ಈ ಕಟ್ಟಡ ಕಾಮಗಾರಿ ಮಾಡುತ್ತಿರುವ ಮೇಸ್ತ್ರಿಯು ರಸ್ತೆಯನ್ನ, ಚರಂಡಿಯನ್ನ ಮುಚ್ಚುವಂತೆ ರಸ್ತೆ ಅಕ್ಕ ಪಕ್ಕ ಜಾಗದಲ್ಲೆಲ್ಲಾ ಮರಳು ಜೆಲ್ಲಿ ಇತ್ಯಾದಿ ಸುರಿದಿದ್ದಾರೆ, ಹಾಗೂ ಸಿಮೆಂಟ್ ಬ್ರಿಕ್ಸ್ ಗಳನ್ನು ಮುಖ್ಯ ರಸ್ತೆಯಲ್ಲಿ ಇಟ್ಟಿದ್ದಾರೆ, ಸಾರ್ವಜನಿಕರು, ವಾಹನ ಸವಾರರು ಹಾಗೂ ಸ್ಥಳೀಯರಿಗೆ ಇದರಿಂದ ಓಡಾಡಲು, ತೀವ್ರ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆ ಕುರಿತಾಗಿ ಹಲವಾರು ಬಾರಿ ಮೇಸ್ತ್ರಿ ಹಾಗೂ ಬೆಜ್ಜವಳ್ಳಿಯ ಸಂತೋಷ್ ಗುರೂಜಿ ಕಾಮಗಾರಿ ವೀಕ್ಷಿಸಲು ಬಂದಾಗ ಸ್ಥಳೀಯರು ತಿಳಿಸಿದರು ಸಹ ಯಾವದನ್ನು ಸರಿಪಡಿಸಿಕೊಡುತ್ತಿಲ್ಲ ಎಂಬ ದೂರು ಕೇಳಿಬರುತ್ತಿದೆ. […]

Continue Reading

ಕಲರ್ಸ್ ಕನ್ನಡದ ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ಆಡಿಷನ್ ಶಿವಮೊಗ್ಗದಲ್ಲಿ

ಶಿವಮೊಗ್ಗದ ಆಡಿಷ ನ್‌ನಲ್ಲಿ ಆಯ್ಕೆಯಾದ ಮಕ್ಕಳಿಗೆ ಮುಂದಿನ ಹಂತ ಗಳ ಆಡಿಷನ್ಸ್ ಮತ್ತು ಅಂತಿಮ ಆಯ್ಕೆ ಬೆಂಗಳೂರಿನಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳನ್ನು ಆಡಿಷನ್ ಸ್ಥಳದಲ್ಲಿ ನೀಡಲಾಗುವುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ ಮತ್ತು (ಮಕ್ಕಳ ಮತ್ತು ಪೋಷಕರ) ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading