ಶಿವಮೊಗ್ಗ | “ಸಂವಿಧಾನವೇ ನಮಗೆ ಬೆಳಕು” : ಡಾ. ಮೇಟಿ ಮಲ್ಲಿಕಾರ್ಜುನ್

ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣ ಬೊಮ್ಮನಕಟ್ಟೆ,ಶಿವಮೊಗ್ಗ ಉಪ ವಿಭಾಗದ ಅಟ್ರಾಸಿಟಿ ಕಮಿಟಿ ಸದಸ್ಯರಾದ ಯಡವಾಲ ಹನುಮಂತಪ್ಪ ತಾಲೂಕು ಸಂಚಾಲಕರಾದ ಚಿಕ್ಕಮರಡಿ ರಮೇಶ್, ನಗರ ಸಂಚಾಲಕರಾದ ಹರಿಗೆ ರವಿ, ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾದ ಮನ್ಸೂರ್ ಲಕ್ಕವಳ್ಳಿ, ಗಾಜನೂರು ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣ, ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಜಗಧೀಶಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಪ್ಪ, ಮಾಜಿ ಅಧ್ಯಕ್ಷ ಭರಮೇಶಪ್ಪ ಗ್ರಾಮದ ಮುಖಂಡ ಮೈಲಾರಪ್ಪ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಅಡುಗೆ ಸಿಬ್ಬಂದಿ ನೇತ್ರಾವತಿ, ಕವಿತಾ ಹಾಗೂ ಶಿಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿನುತಾ ಮತ್ತು ವನಿತಾ ಅವರು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಛಾಯೆ ನೀಡಿದರು. ಕೃಷ್ಣಮೂರ್ತಿ ಸ್ವಾಗತಿಸಿ, ದೀಪಾ ವಂದಿಸಿದರು.

Continue Reading

ಮಾಚೇನಹಳ್ಳಿ ಬಳಿ ಅಂಡರ್ ಪಾಸ್ ಗೋಡೆ ಕುಸಿತ ; ಶಿವಮೊಗ್ಗ-ಭದ್ರಾವತಿ ರಸ್ತೆ ಸಂಚಾರದಲ್ಲಿ ಬದಲಾವಣೆ

ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗ ಶಿವಮೊಗ್ಗದಿಂದ ಭದ್ರಾವತಿಗೆ ಬರುವ ಭಾರೀ ವಾಹನಗಳು ಎಂಆರ್‌ಎಸ್‌ ಮೂಲಕ ಲಕ್ಕಿನ ಕೊಪ್ಪ ಸರ್ಕಲ್‌, ಹುಣಸೇಕಟ್ಟೆ ಜಂಕ್ಷನ್‌ ಮೂಲಕ ಹಿರಿಯೂರು, ಮಿಲ್ಟ್ರಿ ಕ್ಯಾಂಪ್‌ ಮೂಲಕ ಭದ್ರಾವತಿಗೆ ಹೋಗುವುದು. ಭದ್ರಾವತಿಯಿಂದ ಶಿವಮೊಗ್ಗಕ್ಕೆ ಹೋಗುವ ಭಾರೀ ವಾಹನಗಳು ಮಿಲ್ಟ್ರಿ ಕ್ಯಾಂಪ್‌ ಹಿರಿಯೂರು, ಹುಣಸೇಕಟ್ಟೆ ಜಂಕ್ಷನ್‌, ಲಕ್ಕಿನಕೊಪ್ಪ ಸರ್ಕಲ್‌, ಎಂಆರ್‌ಎಸ್‌ ಮೂಲಕ ಶಿವಮೊಗ್ಗಕ್ಕೆ ತೆರಳುವುದು. ಲಘು ವಾಹನಗಳಿಗೆ ಪರ್ಯಾಯ ಮಾರ್ಗ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಟೈಮ್ಸ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌, ಶಿವರಾಮನಗರ, ಮಾಚೇನಹಳ್ಳಿ ಕೈಗಾರಿಕಾ […]

Continue Reading

5 ಸಾವಿರ ಕೋಟಿ ಮೂಲಕ ವಿಐಎಸ್ಸೆಲ್ ಪುನಶ್ಚೇತನಕ್ಕೆ ನಿರ್ಧಾರ : ಕೇಂದ್ರ ಸಚಿವ ಎಚ್ ಡಿ ಕೆ ಹೇಳಿಕೆ

ವಿಐಎಸ್​ಎಲ್​ ಪುನಶ್ಚೇತನದ ಕುರಿತು ಕೇಂದ್ರ ಸಚಿವ ಹೆಚ್​. ಡಿ . ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ ನಮ್ಮ ಉಕ್ಕು ಇಲಾಖೆಯಲ್ಲಿ ಈ ಕಾರ್ಖಾನೆಯ ಪುನಶ್ಚೇತನಕ್ಕೆ 5 ಸಾವಿರ ಕೋಟಿ ರೂ. ನೀಡಲು ಸಿದ್ಧರಿದ್ದೇವೆ. ಆದರೆ ಕೇಂದ್ರದ ವಿತ್ತ ಸಚಿವರ ಸಹಿ ಬೇಕಿದೆ. ಈ ಕುರಿತು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ತಿಳಿಸಿದ್ದೇವೆ. ಇದಕ್ಕೆ ಪ್ರಧಾನಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾರ್ಖಾನೆಯ ಪುನಶ್ಚೇತನಕ್ಕೆ ನಾವು ಸಿದ್ಧರಿದ್ದೇವೆ. ಆಂಧ್ರದ ವಿಶಾಖಪಟ್ಟಣದ ಆರ್​​ಎನ್​ಎಲ್ ಕಾರ್ಖಾನೆಯನ್ನು ಮುಚ್ಚಬೇಕೆಂದು ಇತ್ತು. ಅದನ್ನು ಈಗ ಪ್ರಾರಂಭ ಮಾಡಲಾಗಿದೆ. ಅಲ್ಲಿ […]

Continue Reading

ಶಿವಮೊಗ್ಗ | ಹಾಲಪ್ಪ 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

ಸಿಗಂದೂರು ದೇವಸ್ಥಾನದ ವಿಚಾರವಾಗಿ ನಾನು ಯಾವತ್ತೂ ರಾಜಕೀಯ ಮಾಡುವುದಿಲ್ಲ. ದೇವಿಯ ಸನ್ನಿಧಿಗೆ ನಮ್ಮ ಕುಟುಂಬ ತಲೆ ತಲಾಂತರಿಂದ ನಡೆದುಕೊಳ್ಳುತ್ತಿದೆ. ನಾನು ಸಿಗಂದೂರು ದೇವಿಯ ಭಕ್ತನಾಗಿದ್ದೇನೆ. ನಾನು ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿ ಅಥವಾ ಪೂಜೆ ಮಾಡುವಂತ ಭಟ್ಟರ ಪರವಾಗಿ ಇಲ್ಲ. ನಾನು ಸಿಗಂದೂರು ದೇವಸ್ಥಾನದ ಪರವಾಗಿ ನಿಂತಿದ್ದೇನೆ. ವಿನಾಕಾರಣ ಸಾಕ್ಷ್ಯಾಧಾರಗಳಿಲ್ಲದೇ ನನ್ನ ವಿರುದ್ಧ 5 ಕೋಟಿ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂಬುದಾಗಿ ಬಹಿರಂಗವಾಗಿ ಹೇಳುವುದು ಎಷ್ಟು ಸರಿ? 5 ಕೋಟಿಯಲ್ಲ 25 ಕೋಟಿ ಹಾಕಲಿ ನಾನು ಹೆದರೋದಿಲ್ಲ. […]

Continue Reading

ಶಿವಮೊಗ್ಗ | ಹೊಸ ಜಿಲ್ಲಾಸ್ಪತ್ರೆ, ಕುವೆಂಪು ವಿವಿಯಲ್ಲಿ ಪರಿಶಿಷ್ಟರಿಗೆ ಹಾಸ್ಟೆಲ್ ಕಲ್ಪಿಸಿ : ಡಿಎಸ್ಸೆಸ್ ನಾಯಕ ಗುರುಮೂರ್ತಿ ಆಗ್ರಹ

ಈಗಾಗಲೇ ಶಿವಮೊಗ್ಗ ನಗರಕ್ಕೆ ಹೊಸದಾಗಿ ೫ ಖಾಸಗಿ ಆಸ್ಪತ್ರೆಗಳು ಬರುತ್ತಿವೆ. ಪೋರ್ಟಿಸ್ ಆಸ್ಪತ್ರೆಯೂ ಬರುತ್ತಿದೆ. ಈ ರೀತಿ ಖಾಸಗಿ ಆಸ್ಪತ್ರೆಗಳು ಜಾಸ್ತಿ ಆದರೆ ಬಡವರು ಹಣವನ್ನು ಎಲ್ಲಿಂದ ತಂದುಕೊಡಬೇಕು ಎನ್ನುವ ಪ್ರಶ್ನೆ ಮೂಡುತ್ತದೆ ಎಂದಿದ್ದಾರೆ. ಆದ್ದರಿಂದ ಸರ್ಕಾರ ಇದನ್ನು ಪರಿಶೀಲಿಸಿ ಶಿವಮೊಗ್ಗ ನಗರಕ್ಕೆ ಹತ್ತು ಎಕರ ಜಾಗದಲ್ಲಿ ೫೦೦ ಹಾಸಿಗೆಗಳ ಸರ್ಕಾರಿ ಜಿಲ್ಲಾ ಆಸ್ಪತ್ರೆ ಮಂಜೂರು ಮಾಡಬೇಕೆಂದು ಅವರು ಆಗ್ರಹಿಸಿದರು.

Continue Reading

‘ರಾಜ್ಯಪಾಲ ಹಠಾವೋ ; ಕರ್ನಾಟಕ ಬಚಾವೋ’ ; ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಆಕ್ರೋಶ

ರಾಜ್ಯಪಾಲರು ಸದನದ ಗಾಂಭೀರ್ಯವನ್ನು ಕಾಪಾಡಬೇಕಾದ ಹೊಣೆಗಾರಿಕೆಯನ್ನು ಹೊಂದಿದ್ದಾರೆ. ಆದರೆ ಅವರ ಅಸಂವಿಧಾನಿಕ ನಡೆ ಸದನದಲ್ಲಿ ಗದ್ದಲ ಮತ್ತು ಅಸ್ಥಿರತೆಗೆ ಕಾರಣವಾಗಿದೆ. ಇಂತಹ ರಾಜ್ಯಪಾಲರು ಕರ್ನಾಟಕಕ್ಕೆ ಅಗತ್ಯವಿಲ್ಲ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಕೂಡಲೇ ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರನ್ನು ವಾಪಾಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ, ಮಹಾನಗರ ಪಾಲಿಕೆ ಸಮೀಪದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಘೋಷಣೆಗಳೊಂದಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳದಿದ್ದಲ್ಲಿ ಯುವ […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ : ಸಂಸದ ಬಿ. ವೈ. ಆರ್

ರಾಜ್ಯದ ಅಭಿವೃದ್ಧಿ ಶೂನ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ವೈಫಲ್ಯವನ್ನು ಮುಚ್ಚಿಡಲು ಸರ್ಕಾರ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ರಾಘವೇಂದ್ರ ದೂರಿದರು. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೇಂದ್ರ ತಂದಿರುವ ಬದಲಾವಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಸಾರ್ವಜನಿಕರನ್ನು ಹಾದಿ ತಪ್ಪಿಸುತ್ತಿದ್ದಾರೆ. ಈ ಕೂಡಲೇ ಅಸಭ್ಯವಾಗಿ ವರ್ತಿಸಿದ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

Continue Reading