ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡುವಂತೆ ಸಂಸದರಿಗೆ ಮನವಿ

ಕುವೆಂಪುರವರು ಬಾವಗೀತೆ, ನಾಟಕ ಕ್ಷೇತ್ರಗಳಲ್ಲಿಯೂ ಸಹ ಕೃತಿಗಳನ್ನು ರಚಿಸಿದ್ದಾರೆ. ಕುವೆಂಪುರವರು ಮೈಸೂರಿನ ಮಹಾರಾಜ ಕಾಲೇಜ್‌ನಲ್ಲಿ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜ್‌ನಲ್ಲಿ ಪ್ರಾಧ್ಯಪಕರಾಗಿ ಸೇವೆ ಸಲ್ಲಿಸಿರುತ್ತಾರೆ. ಮೈಸೂರು ವಿಶ್ವವಿದ್ಯಾಯಲದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ ಹೆಗ್ಗಳಿಕೆ ಶ್ರೀಯುತರಿಗೆ ಇದೆ ಇವರ ಗೌರವಾರ್ಥ ಶಿವಮೊಗ್ಗದ ಹತ್ತಿರ ಶಂಕರಘಟ್ಟದಲ್ಲಿ ಕುವೆಂಪು ವಿಶ್ವ ವಿದ್ಯಾಲಯವನ್ನು ಸ್ಥಾಪಿಸಲಾಗಿದೆ ಎಂದು ಸಂಸದರನ್ನ ಭೇಟಿಯಾಗಿ ಮನವಿ ಪತ್ರ ನೀಡಿದ ಸಂದರ್ಭದಲ್ಲಿ ಟ್ರಸ್ಟ್‌ನ ಮುಖಂಡ ಸಂಸದರಿಗೆ ವಿವರಿಸಿದರು. ಆದ್ದರಿಂದ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ಕೂಡಲೆ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ […]

Continue Reading

ಶಿಕಾರಿಪುರ | ಜಮೀನಿನಲ್ಲಿ ಕೆಲಸ ಮಾಡಲು ಹೊರಟಾಗ ಏಕಏಕಿ ಕರಡಿ ದಾಳಿ

ಪ್ರಾಣಪಾಯದಿಂದ ಸೋಮ್ಲಾ ನಾಯಕ್ ಸ್ಥಳದಿಂದ ಓಡಿ ಬಂದು ಹಾರೆಗೊಪ್ಪದ ಬಸ್ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ಸಾರ್ವಜನಿಕರು ಶಿಕಾರಿಪುರದ ಸಾರ್ವಜನಿಕ ಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಫಾರೆಸ್ಟ್ ಅಧಿಕಾರಿ ಡಿ ಆರ್ ಎಫ್ ಓ ಹರೀಶ್ ಸಜ್ಜಪ್ಪ ಮಾಹಿತಿ ಸಂಗ್ರಹಿಸಿ ಅರಣ್ಯ ಇಲಾಖೆಯಿಂದ ಸಿಗುವ ಪರಿಹಾರ ಕೊಡಿಸುವ ಕುರಿತು ಭರವಸೆ ನೀಡಿದರು ಮತ್ತು ಇದೇ ಸಂದರ್ಭ ಆ ಭಾಗದಲ್ಲಿ ಮತ್ತೆ ಕರಡಿ ಕಂಡ ಪ್ರಸಂಗ ಬಂದಲ್ಲಿ ಸೆರೆ ಹಿಡಿಯಲು ಬೋನ್ ಗಳನ್ನು […]

Continue Reading

ಶಿವಮೊಗ್ಗ | ಜೆಪಿಎನ್ ಪ್ರೌಢಶಾಲೆಯಲ್ಲಿ ಗ್ರಂಥಾಲಯ ಪುನರಾರಂಭ ; ಪುಸ್ತಕ ನೀಡಲು ಮನವಿ

ಈ ಜ್ಞಾನದಾನದ ಅಭಿಯಾನಕ್ಕೆ ಶಿವಮೊಗ್ಗದ ನಾಗರಿಕರು ಕೈಜೋಡಿಸಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಲಾಗಿದೆ. ಪುಸ್ತಕಗಳನ್ನು ನೀಡಲು ಇಚ್ಛಿಸುವವರು ನೇರವಾಗಿ ಜೆಪಿಎನ್ ಪ್ರೌಢಶಾಲೆಯನ್ನು ಸಂಪರ್ಕಿಸಬಹುದಾಗಿದೆ

Continue Reading

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ವತಿಯಿಂದ Peoples Parliament ಕಾರ್ಯಕ್ರಮ

ಶಾಲೆಗಳ ವಿಲೀನದ ಹೆಸರಿನಲ್ಲಿ ದೇಶಾದ್ಯಂತ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಇದು ನಮ್ಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬೆನ್ನೆಲುಬನ್ನೇ ಮುರಿಯುವಂತಿದೆ! ಶಿಕ್ಷಣದಲ್ಲಿ ವ್ಯಾಪಾರೀಕರಣ ಹಾಗೂ ತಾರತಮ್ಯ ಹೆಚ್ಚಿಸುವುದು, ಶಿಕ್ಷಣವನ್ನು ಮೂಲಭೂತ ಹಕ್ಕಿನ ಬದಲು ಒಂದು ಮಾರಾಟದ ಸರಕು ಮಾಡುವುದು.ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣದ ಜವಾಬ್ದಾರಿ ಕೈಬಿಟ್ಟಿದೆ. ಅದು ʼಹಣ ಕೊಡಿ ಅಥವಾ ಹೆಣ ಆಗಿʼ ಎಂಬ ಕ್ರೂರ ನಿಲುವು ತಳೆದಿದೆ! ಇದು ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡು.ಇದು ದೇಸಿಯ ಭಾಷೆಗಳು ಮತ್ತು ಇಂಗ್ಲೀಷ್ ಭಾಷೆಯ ಮಹತ್ವವನ್ನು ಕಡೆಗಣಿಸುತ್ತದೆ. ಜ್ಞಾನ ಸಂಪಾದನೆ, ಒಳ್ಳೆಯ […]

Continue Reading

ಶಿವಮೊಗ್ಗ | ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಕರಾಟೆ ಪಂದ್ಯಾವಳಿಯಲ್ಲಿ ಗಮನಾರ್ಹ ಸಾಧನೆ

ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ಸೆನ್ಸೈ ಮಂಜುನಾಥ್ ಹಾಗೂ ಸಹ ತರಬೇತಿದಾರರು ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

Continue Reading

ಶಿವಮೊಗ್ಗ | ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಬಿ : ಮಧು ಬಂಗಾರಪ್ಪ

ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ವಿರೋಧ ಮಾಡಿಲ್ಲ. ಆದರೆ ಬಜೆಟ್‌ನಲ್ಲಿರುವ ಯೋಜನೆಗಳು ಜಾರಿಗೆ ಬರಬೇಕೆಂದು ಆಗ್ರಹಿಸಿದ್ದೆವು. ಯೋಜನೆಗಳು ಜನರಿಗೆ ಪೂರಕವಾಗಿರಬೇಕು ಎಂದ ಅವರು ಈ ಕಾರ್ಯಾಗಾರ ಒಂದು ಅವಲೋಕನ ಕಾರ್ಯಕ್ರಮವಾಗಿದ್ದು ಯೋಜನೆಯಲ್ಲಿನ ಕೊರತೆಗಳ ಕಡೆಯೂ ಗಮನ ಹರಿಸಬೇಕು ಎಂದರು. ರಾಜ್ಯ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ, , ಎಂಎಡಿಬಿ ಅಧ್ಯಕ್ಷ ಆರ್ ಎಂ.ಮಂಜುನಾಥಗೌಡ, ಜಿ.ಪಂ. […]

Continue Reading

ಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ

ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್​ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]

Continue Reading