ಶಿವಮೊಗ್ಗ | ಹಿಟ್ ಅಂಡ್ ರನ್ ; ಸ್ಕೂಟಿ ಸವಾರ ಸ್ಥಳದಲ್ಲೇ ಸಾವು
ಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Readingಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Readingಸಂಘಟನೆಯು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರಿಗೂ ಸಹ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸಹ ಸಲ್ಲಿಸಲಾಯಿತು. ಈ ಕೂಡಲೇ ಖಾಸಗಿ ಶಾಲಾ ವಾಹನಗಳ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಶಾಲಾ ವಾರ್ಷಿಕೋತ್ಸವದಲ್ಲಿ ಹಿಂಬದಿಯ ನಾಮ ಫಲಕಗಳು ಸಹ ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕೆಂದು ಸಂಘಟನೆ ಆಗ್ರಹಿಸಿದೆ ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಂಘಟನೆ ತಿಳಿಸುತ್ತದೆ. ಇದನ್ನು ಮನಗಂಡ ಉಪ ನಿರ್ದೇಶಕರ ಕಚೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಇವರು […]
Continue Readingಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ.
Continue Readingನಿನ್ನೆ ತಮ್ಮ ಊರಾದ ಮಾವಿನಕಟ್ಟೆಗೆ ಆಗಮಿಸಿದ್ದ ಚೇತನ್ ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರಿಗೆ ಒಬ್ಬ ತಮ್ಮ ಹಾಗೂ ಒಬ್ಬ ತಂಗಿ ಇದ್ದಾರೆ, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
Continue Readingಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಲಗೋಡು ರತ್ನಾಕರ್, ದೇವಿ ಕುಮಾರ್ ವಿಜಯಕುಮಾರ್ ಯು ಶಿವಾನಂದಜಿ.ಡಿ. ಮಂಜುನಾಥ್ ಮೊದಲಾದವರಿದ್ದರು.
Continue Readingಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ ಐದನೇ ವರ್ಷದ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದು, ಅಕಾಲಿಕ ನಿಧನವು ಕಾಲೇಜು ವಲಯ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ತೀವ್ರ ದುಃಖ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪವಿತ್ರಾನಂದನ್ ಅವರು ಅವರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೃತ ವಿದ್ಯಾರ್ಥಿಯ ಸಹಪಾಠಿಗಳು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಹಾಗೂ ನೆರೆದಿದ್ದ ವಿದ್ಯಾರ್ಥಿಗಳಿಗೆ […]
Continue Readingಈ ರೀತಿಯಲ್ಲಿ ತಾವು ತಮ್ಮ ದರ್ಪ ತೋರಿಸುವ ಮೂಲಕ ತಾವು ಸರ್ಕಾರಿ ಅಧಿಕಾರಿಯಾಗಿ ಮುಂದುವರೆಯುತ್ತಿರುವುದು ನೋಡಿದರೆ ತಾವು ಒಬ್ಬ ಸರ್ಕಾರಿ ಅಧಿಕಾರಿ ಎಂಬುದನ್ನೇ ಮರೆತಿದ್ದೀರಾ? ಹಾಗೂ ಯಾರು ಕೂಡ ನಿಮ್ಮನ್ನ ಪ್ರಶ್ನೆ ಮಾಡಬಾರದು ತಾವೊಬ್ಬ ಪ್ರಶ್ನಿತೀತ ಅಧಿಕಾರಿಯಂತೆ ವರ್ತಿಸುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ, ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರ ಬಳಿ ನಾನೆ ಮಾತಾಡಿಕೊಳ್ಳುತ್ತೇನೆ, ನನಗೆ ಆಡಿಷನಲ್ ಎಸ್ಪಿ ಸಹಕಾರವಿದೆ ಎಂಬಂತ ನಿಮ್ಮ ಮಾತುಗಳು ಅತಿರೇಕದ ವರ್ತನೆವೆಂಬಂತೆ ಅನಿಸುತ್ತೆ. ಬೇರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ, ಸಹಕಾರ ನೀಡುವ ಮೂಲಕ ನಗರದಲ್ಲಿ […]
Continue Readingಬೆಳಗ್ಗೆ 11 ಗಂಟೆಯಾದರೂ ಕೆಲವು ಕಚೇರಿಗಳ ಬೀಗ ತೆಗೆಯದಿರುವುದನ್ನು ಕಂಡು ಅಧಿಕಾರಿಗಳು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
Continue Readingಜನವರಿ 1೦ರ ರಾತ್ರಿ 9ಕ್ಕೆ ಭವ್ಯ ಶಿಬಿರಾಗ್ನಿ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ ನಡೆಸಿಕೊಡುವರು. ಜನವರಿ ೧೧ರ ಬೆಳಗ್ಗೆ ೯.೩೦ಕ್ಕೆ ಕೌಶಲ್ಯ ದರ್ಶನ ಕಾರ್ಯಕ್ರಮವನ್ನು ಎಂಎಲ್ಸಿ ಡಾ|| ಧನಂಜಯ ಸರ್ಜಿ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಮತ್ತು ತಹಸೀಲ್ದಾರ್ ಎಸ್.ವಿ.ರಾಜೀವ್ ಪಾಲ್ಗೊಳ್ಳುವರು.ಜನವರಿ 11ರಂದು ಮಧ್ಯಾಹ್ನ 2.3೦ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಅಧ್ಯಕ್ಷತೆ ವಹಿಸುವರು. ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾರತ್ […]
Continue Readingಈ ಸಂಬಂಧ ಶಿವಮೊಗ್ಗ ಸಂಚಾರಿ ವೃತ್ತ ನಿರೀಕ್ಷಕರಾದ ದೇವರಾಜ್ ಟಿ.ವಿ. ಗಮನಕ್ಕೆ ಮಾಹಿತಿ ತಿಳಿಯಬಯಸುವುದು ಏನೆಂದರೆ, ನಗರದಲ್ಲಿ ಸಂಚರಿಸುವ ಖಾಸಗಿ ಸಿಟಿ ಬಸ್ಗಳಲ್ಲಿ ಪ್ರತಿನಿತ್ಯ ಬಸ್ಗಳಲ್ಲಿ ಕೆಟ್ಟ ಕೆಟ್ಟ ಅಸಭ್ಯ ಹಾಡುಗಳನ್ನು ಹಾಕುವುದು. ಮಹಿಳಾ ಪ್ರಯಾಣಿಕರೊಂದಿಗೆ ಕೆಲವು ಚಾಲಕ ಹಾಗೂ ನಿರ್ವಾಹಕರು ಅಸಭ್ಯ ವರ್ತಿಸುವುದು, ಮೊಬೈಲ್ ನಂಬರ್ ಕೊಡುವಂತೆ ಪೀಡಿಸುವುದು ಹಾಗೂ ಚಿಲ್ಲರೆ ನೀಡದೆ ಸತಾಯಿಸುವುದು ಹಾಗೂ ಬಸ್ ರಶ್ ಇದ್ದ ವೇಳೆಯಲ್ಲಿ ಮಹಿಳಾ ಪ್ರಯಾಣಿಕರನ್ನು ಅಸಭ್ಯವಾಗಿ ಮುಟ್ಟುವುದು ಈ ರೀತಿಯ ಘಟನೆಗಳು ಪ್ರತಿನಿತ್ಯ ನಡೆಯುತ್ತಿರುವುದಾಗಿ ದೂರು […]
Continue Reading